Milana Serial Kannada: ಮಿಲನ ಧಾರಾವಾಹಿ ಖ್ಯಾತಿಯ ಪ್ರಶಾಂತ್ ಭಾರದ್ವಾಜ್ ಎಂಗೇಜ್‌! - Vistara News

ಕಿರುತೆರೆ

Milana Serial Kannada: ಮಿಲನ ಧಾರಾವಾಹಿ ಖ್ಯಾತಿಯ ಪ್ರಶಾಂತ್ ಭಾರದ್ವಾಜ್ ಎಂಗೇಜ್‌!

Milana Serial Kannada : 2013ರಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ‘ಮಿಲನ’ ಧಾರಾವಾಹಿ ಸೂಪರ್ ಹಿಟ್ ಆಗಿತ್ತು. ಈ ಸೀರಿಯಲ್‌ನಲ್ಲಿ ಸಮರ್ಥ್ ಎನ್ನುವ ಪಾತ್ರವನ್ನು ಪ್ರಶಾಂತ್‌ ನಿಭಾಯಿಸಿದ್ದರು.

VISTARANEWS.COM


on

PRASHANTH BHARADWAJ engage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Milana Serial Kannada
ಮಿಲನ ಧಾರಾವಾಹಿ (Milana Serial Kannada) ಖ್ಯಾತಿಯ ಪ್ರಶಾಂತ್ ಭಾರದ್ವಾಜ್ (PRASHANTH BHARADWAJ) ಅವರು ವೈಷ್ಣವಿ ಮಧುಸೂದನ್ ಅವರ ಜತೆ ಸೆಪ್ಟೆಂಬರ್‌ 9ರಂದು ಎಂಗೇಜ್‌ ಆಗಿದ್ದಾರೆ. ಇನ್‌ಸ್ಟಾದಲ್ಲಿ ಫೋಟೊ ಶೇರ್‌ ಮಾಡಿಕೊಳ್ಳುವುದರ ಮೂಲಕ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ್ದಾರೆ.
2013ರಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ 'ಮಿಲನ' ಧಾರಾವಾಹಿ ಸೂಪರ್ ಹಿಟ್ ಆಗಿತ್ತು. ಈ ಸೀರಿಯಲ್‌ನಲ್ಲಿ ಸಮರ್ಥ್ ಎನ್ನುವ ಪಾತ್ರವನ್ನು ಪ್ರಶಾಂತ್‌ ನಿಭಾಯಿಸಿದ್ದರು.
2013ರಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ‘ಮಿಲನ’ ಧಾರಾವಾಹಿ ಸೂಪರ್ ಹಿಟ್ ಆಗಿತ್ತು. ಈ ಸೀರಿಯಲ್‌ನಲ್ಲಿ ಸಮರ್ಥ್ ಎನ್ನುವ ಪಾತ್ರವನ್ನು ಪ್ರಶಾಂತ್‌ ನಿಭಾಯಿಸಿದ್ದರು.
ಮಿಲನ ಧಾರಾವಾಹಿಯಲ್ಲಿ ಮದುವೆಯಾಗಿ 5 ವರ್ಷದ ಮಗು ಇರುವ ತಂದೆ ಪಾತ್ರಕ್ಕೆ ಪ್ರಶಾಂತ್ ನಟಿಸಿದ್ದರು.
ಆ ನಂತರ ಅವರು ಕನ್ನಡದಲ್ಲಿ ‘ಒಲವೇ ಜೀವನ ಸಾಕ್ಷಾತ್ಕಾರ’, ‘ಆತ್ಮ ಬಂಧನ’, ‘ಯಜಮಾನಿ’ ಧಾರಾವಾಹಿಗಳಲ್ಲಿ ನಟಿಸಿದ್ದರು.

ಇದನ್ನೂ ಓದಿ: Shaheen Afridi : ಹೆಂಡತಿಯನ್ನೇ ಎರಡನೇ ಬಾರಿ ಮದುವೆಯಾಗಲಿದ್ದಾರೆ ಪಾಕಿಸ್ತಾನದ ವೇಗದ ಬೌಲರ್​!

ನಿಶ್ಚಿತಾರ್ಥ ನೆರವೇರಿದ್ದು, ಸದ್ಯದಲ್ಲೇ ಮದುವೆ ಬಗ್ಗೆ ಅಪ್ ಡೇಟ್ ಹಂಚಿಕೊಳ್ಳಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

New Serial: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಶುರುವಾಗ್ತಿದೆ. ಇದೇ ಸೋಮವಾರದಿಂದ ಅಂದರೆ ಸೆ.30ರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

VISTARANEWS.COM


on

By

new serial
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು (New Serial) ವೀಕ್ಷಕರಿಗೆ ಹೇಳಲು ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ (star suvarna) ಸಜ್ಜಾಗಿದೆ.

ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು-ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂತರ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ (ಟೀ) ಮಾರುವವಳಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್‌ ಆಗಬೇಕೆಂಬ ಕನಸನ್ನು ಹೊಂದಿರುತ್ತಾಳೆ. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ.

new serial
new serial

ಇನ್ನು ಈ ಕಥೆಯ ನಾಯಕ ಅಜಿತ್‌, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗು ಅಜಿತ್‌ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್‌ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಹೊಚ್ಚ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Suvarna Celebrity League : ವಾರಾಂತ್ಯದಲ್ಲಿ ಸೆಲೆಬ್ರಿಟಿಗಳ ಸಮರ; ಕಿರುತೆರೆಯಲ್ಲಿ ಶುರುವಾಗಲಿದೆ ಸುವರ್ಣ ಸೆಲೆಬ್ರಿಟಿ ಲೀಗ್

Suvarna Celebrity League : ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಸ್ಟಾರ್ ಸುವರ್ಣ ವಾಹಿನಿ ಭರ್ಜರಿಯಾಗಿ ಸಜ್ಜಾಗಿದೆ . ವೀಕೆಂಡ್‌ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊಚ್ಚ ಹೊಸ ಶೋ “ಸುವರ್ಣ ಸೆಲೆಬ್ರಿಟಿ ಲೀಗ್” ಹೊತ್ತು ತರ್ತಿದೆ.

VISTARANEWS.COM


on

By

Suvarna Celebrity League a reality show launched on Star Suvarna
Koo

ಬೆಂಗಳೂರು: ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” (Suvarna Celebrity League) ಇದೇ ಭಾನುವಾರದಿಂದ (ಸೆ.15) ರಾತ್ರಿ 7 ಗಂಟೆಗೆ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ ಆಗಿದೆ. ಇದರಲ್ಲಿ ಒಟ್ಟು 2 ತಂಡಗಳು ಇರಲಿದ್ದು, 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ. ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು “ಸುವರ್ಣ ಸೆಲೆಬ್ರಿಟಿ ಲೀಗ್” ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.

ನಿರೂಪಕರಾಗಿ ಮಿಂಚಲಿರುವ ಕಾರ್ತಿಕ್‌ ಮಹೇಶ್‌

ಇನ್ನು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ಧೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ ‘ಸುವರ್ಣ ಸೆಲೆಬ್ರಿಟಿ ಲೀಗ್‌’ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ ಆಗಿದೆ.

‘ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್‌ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ. 10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ ಹಾಗೂ ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿಯ ಚಂದು ಗೌಡ, ‘ಆಸೆ’ ಧಾರಾವಾಹಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, ‘ಗೌರಿಶಂಕರ’ ಧಾರಾವಾಹಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ ‘ಕಾಮಿಡಿ ಗ್ಯಾಂಗ್ಸ್’ನ ಹಿತೇಶ್ ಭಾಗವಹಿಸಲಿದ್ದಾರೆ.

Suvarna Celebrity League a reality show launched on Star Suvarna
Suvarna Celebrity League a reality show launched on Star Suvarna

ಇನ್ಮುಂದೆ ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ಪ್ರತೀ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading

ಕಿರುತೆರೆ

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

Namratha Gowda: ಹಾಟ್‌ ಆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರು ನಮ್ರತಾ ಗೌಡ . ಇಲ್ಲಿವೆ ಫೋಟೊಗಳು!

VISTARANEWS.COM


on

Namratha Gowda
Koo
Namratha Gowda
ಬಿಗ್‌ಬಾಸ್‌ ಖ್ಯಾತಿಯ ನಮ್ರತಾ ಗೌಡ ಲಕ್ಷ್ಮೀ ಕೃಷ್ಣ ಡಿಸೈನ್ ಮಾಡಿರುವ ಕಪ್ಪು ಸೀರೆಯುಟ್ಟು ಗಮನ ಸೆಳೆದಿದ್ದಾರೆ.
Namratha Gowda
ಸ್ಲೀವ್ ಲೆಸ್ ಬ್ಲೌಸ್ ಜತೆ ಬ್ಲ್ಯಾಕ್‌ ಹ್ಯಾಂಡ್‌ ಗ್ಲೌಸ್‌, ಅದರ ಮೇಲೆ ಡೈಮಂಡ್‌ ರಿಂಗ್‌ ಮತ್ತು ಸಿಂಹಿಣಿಯ ಲೋಗೋ ಇರುವ ಬೆಲ್ಟ್‌ ಇದು ಬೆಡಗಿಯ ನ್ಯೂ ಲುಕ್‌ನ ವಿಷೇಶವಾಗಿದೆ.
Namratha Gowda
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಯೂಟ್‌ ಮತ್ತು ಹಾಟ್ ಫೋಟೊಗಳನ್ನು ಪೋಸ್ಟ್‌ ಮಾಡಿರುವ ನಮ್ಮು “Some wars help us bloom” ಎಂದು ಕ್ಯಾಪ್ಶನ್ ಸಹ ಹಾಕಿಕೊಂಡಿದ್ದಾರೆ.
Namratha Gowda
ಕೆಲದಿನಗಳ ಹಿಂದೆ ಪ್ಯಾರ್ ಗೆ ಆಗ್ಬಿಟ್ಟೈತೆ ನಟಿ ಪಾರುಲ್ ಯಾದವ್ ಬ್ಲ್ಯಾಕ್ ಸೀರೆ ಧರಿಸಿ ಬೋಲ್ಡ್‌ ಆಗಿ ಫೋಟೊ ಶೂಟ್ ಮಾಡಿಸಿದ್ದು ಅದು ವೈರಲ್ ಆಗಿತ್ತು. ಇದೀಗ ಅವರನ್ನು ಮೀರಿಸುವ ಹಾಗೆ ನಟಿ ನಮ್ರತಾ ಗೌಡ ಫೋಟೊಗಳನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
Namratha Gowda
ಸದ್ಯಕ್ಕೆ ಜಿಮ್‌ ವರ್ಕೌಟ್‌ ಮಾಡಿ ಫಿಟ್‌ ಆಗುತ್ತಿರುವ ನಮ್ರತಾ ಮುಂಬರುವ ಪ್ರಾಜೆಕ್ಟ್‌ಗಳಲ್ಲಿ ಬ್ಯೂಸಿ ಆಗಲಿದ್ದಾರೆ.
Continue Reading

ಸಿನಿಮಾ

Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

ವೃತ್ತಿಯಲ್ಲಿ ಅಥ್ಲೆಟ್​ ಆಗಿರುವ ಸಾಗರ್ ಭಾರಧ್ವಜ್ ಎಂಬವರನ್ನು ರಂಜನಿ ರಾಘವನ್ (Ranjani Raghavan) ಕೈಹಿಡಿಯಲಿದ್ದಾರೆ. ಸಾಗರ್ ರನ್ನರ್, ಸೈಕಲಿಸ್ಟ್​, ಬೈಕರ್ ಕೂಡ ಆಗಿದ್ದಾರೆ. ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕದ ಬಗ್ಗೆ ನಟಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

VISTARANEWS.COM


on

By

Ranjani Raghavan
Koo

ಕನ್ನಡತಿ ಧಾರವಾಹಿ (Kannadati serial) ಮೂಲಕ ಎಲ್ಲರ ಮನಗೆದ್ದಿರುವ ನಟಿ (kannada actress) ರಂಜನಿ ರಾಘವನ್ (Ranjani Raghavan) ಇದೀಗ ತಮ್ಮ ಬಾಳ ಸಂಗಾತಿಯನ್ನು ಸಾಮಾಜಿಕ ಜಾಲತಾಣದ (social media) ಮೂಲಕ ಎಲ್ಲರಿಗೂ ಪರಿಚಯಿಸಿದ್ದಾರೆ. ಇವರ ಈ ಫೋಟೋ ಭಾರಿ ವೈರಲ್ (Viral news) ಆಗಿದ್ದು, ಶುಭಾಶಯಗಳ ಹೊಳೆಯೇ ಹರಿದು ಬರುತ್ತಿದೆ.

ವೃತ್ತಿಯಲ್ಲಿ ಅಥ್ಲೆಟ್​ ಆಗಿರುವ ಸಾಗರ್ ಭಾರಧ್ವಜ್ ಎಂಬವರನ್ನು ರಂಜನಿ ಕೈಹಿಡಿಯಲಿದ್ದಾರೆ. ಸಾಗರ್ ರನ್ನರ್, ಸೈಕಲಿಸ್ಟ್​, ಬೈಕರ್ ಕೂಡ ಆಗಿದ್ದಾರೆ. ಮದುವೆ ಹಾಗೂ ನಿಶ್ಚಿತಾರ್ಥದ ದಿನಾಂಕದ ಬಗ್ಗೆ ನಟಿ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಂಜನಿ ಅವರ ‘ಕಾಂಗರೂ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.
ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ ರಂಜನಿ ರಾಘವನ್ 1994ರ ಮಾರ್ಚ್ 29ರಂದು ಬೆಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನ ಶೇ‍ಷಾದ್ರಿಪುರಂ ಕಾಲೇಜಿನಲ್ಲಿ ಎಂಬಿಎ ಮುಗಿಸಿರುವ ಇವರು ಓರ್ವ ಸೃಜನಶೀಲ ಬರಹಗಾರ್ತಿಯೂ ಆಗಿದ್ದಾರೆ.

Ranjani Raghavan
Ranjani Raghavan

‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ನಾಯಕಿಯಾಗಿ ಕಿರುತೆರೆಗೆ ಎಂಟ್ರಿಕೊಟ್ಟ ಇವರು ಬಳಿಕ ಪೌರ್ಣಮಿ ಎಂಬ ಮಲಯಾಳಂ ಸೀರಿಯಲ್‌ನಲ್ಲಿ ಕಾಣಿಸಿಕೊಂಡಿದ್ದರು. ಅನಂತರ ‘ಇಷ್ಟದೇವತೆ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ಇದರ ಕಥೆಯನ್ನು ತಾವೇ ಬರೆದು ನಿರ್ದೇಶಕಿಯಾಗಿ ಗುರುತಿಸಿಕೊಂಡರು.


ಬಳಿಕ ಕನ್ನಡತಿ ಧಾರವಾಹಿ ಮೂಲಕ ಮನೆಮಾತಾದ ಇವರು 2017ರಲ್ಲಿ ‘ರಾಜಹಂಸ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಪ್ರವೇಶಿಸಿದರು. ಅನಂತರ ಪುಣ್ಯ, ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ನೈಟ್ ಕರ್ಫ್ಯೂ ಸೇರಿದಂತೆ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.


ಇದನ್ನೂ ಓದಿ: Kannada New Movie: ರಾ ಲುಕ್‌ನಲ್ಲಿ ವಿಜಯ್ ರಾಘವೇಂದ್ರ; ʼರಿಪ್ಪನ್ ಸ್ವಾಮಿʼ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್‌

ಕಥೆ ಡಬ್ಬಿ, ಸ್ವೈಪ್ ಅಪ್ ಎಂಬ ಪುಸ್ತಕ ಬಿಡುಗಡೆ ಮಾಡಿ ಸಾಹಿತ್ಯ ಪ್ರೇಮಿಗಳ ಮನಗೆದ್ದಿರುವ ನಟಿ ರಂಜನಿ ರಾಘವನ್ ಇದೀಗ ಹಸೆ ಮಣೆ ಏರಲು ಸಿದ್ದರಾಗಿದ್ದಾರೆ. ಕಾರ್ಯಕ್ರಮ ಖಾಸಗಿಯಾಗಿಡಲು ಬಯಸುತ್ತಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿಲ್ಲ.

Continue Reading
Advertisement
karnataka weather Forecast
ಮಳೆ2 ಗಂಟೆಗಳು ago

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Murder case
ಬೆಂಗಳೂರು14 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ15 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ15 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು18 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ19 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ19 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ19 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ20 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌