Namratha Gowda: ಮತ್ತೆ ಬೋಲ್ಡ್‌ ಅವತಾರ ತಾಳಿದ ನಮ್ರತಾ ಗೌಡ - Vistara News

ಕಿರುತೆರೆ

Namratha Gowda: ಮತ್ತೆ ಬೋಲ್ಡ್‌ ಅವತಾರ ತಾಳಿದ ನಮ್ರತಾ ಗೌಡ

Namratha Gowda: ಬಿಕಿನಿ ಧರಿಸಿ ಸಾಕಷ್ಟು ಸುದ್ದಿಯಲ್ಲಿ ಇರುವಾಗಲೇ ಇದೀಗ ಮತ್ತೆ ಬೋಲ್ಡ್‌ ಅವತಾರ ತಾಳಿದ್ದಾರೆ.

VISTARANEWS.COM


on

Namratha Gowda Hot =
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Namratha Gowda
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ನಾಗಿಣಿ 2’ ಧಾರಾವಾಹಿ ನಟಿ ನಮ್ರತಾ ಗೌಡ (Namratha Gowda) ಅವರು ಬಾಲಿ ಟ್ರಿಪ್ ಎಂಜಾಯ್ ಮಾಡುವ ಫೋಟೊಗಳನ್ನು ಹಂಚಿಕೊಂಡಿದ್ದರು. ಬಿಕಿನಿ ಧರಿಸಿ ಸಾಕಷ್ಟು ಸುದ್ದಿಯಲ್ಲಿ ಇರುವಾಗಲೇ ಇದೀಗ ಮತ್ತೆ ಬೋಲ್ಡ್‌ ಅವತಾರ ತಾಳಿದ್ದಾರೆ.
Namratha Gowda
ಪುಟ್ಟಗೌರಿ ಧಾರಾವಾಹಿಯಲ್ಲಿ ಹಿಮಾ ಪಾತ್ರದಲ್ಲಿ ಮಿಂಚಿದ್ದರು. ಇದೀಗ ಹೊಸ ಲುಕ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ ನಮ್ರತಾ.
Namratha Gowda
ಪೋಟೊಗಳಿಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಮ್ರತಾ ಗೌಡ ಅವರು ಬಾಲನಟಿಯಾಗಿ ಮೊದಲು ಬಣ್ಣ ಹಚ್ಚಿದ್ದರು.
Namratha Gowda
ದೀಪಿಕಾ ದಾಸ್ ಬಳಿಕ ನಾಗಿಣಿ ಪಾತ್ರಕ್ಕೆ ನಮ್ರತಾ ಜೀವ ತುಂಬಿದ್ದರು. ಈ ಸೀರಿಯಲ್‌ನಿಂದ ನಮ್ರತಾಗೆ ಜನಪ್ರಿಯತೆ ಸಿಕ್ಕಿತು.
Namratha Gowda
ನಮ್ರತಾ ಗೌಡ ಅವರು ಮುಂಬರುವ ಬಿಗ್ ಬಾಸ್ ಶೋಗೆ ಹೋಗುತ್ತಾರೆ ಎಂದು ಹೇಳಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Amruthadhaare Serial: ಜೋಡಿ ಜೀವಗಳ ಒಲವಧಾರೆ; ಭೂಮಿಗೆ ʻಐಲವ್‌ಯೂʼ ಎಂದ ಡುಮ್ಮ ಸರ್‌!

Amruthadhaare Serial: ಇದೀಗ ಜೀ ಕನ್ನಡ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದೆ. ಭೂಮಿಕಾ ಕಾಫಿ ಫ್ಯಾಕ್ಟರಿ ಭೇಟಿ ಆದ ಬಳಿಕ, ಗೌತಮ್‌ ಮಾರನೇ ದಿನ ಸರ್‌ಪ್ರೈಸ್‌ಆಗಿ ಭೂಮಿಕಾಳನ್ನು ಕರೆದುಕೊಂಡು ಪ್ರೀತಿ ವ್ಯಕ್ತಪಡಿಸಿಲು ಹೋಗುತ್ತಾರೆ. ಅಲ್ಲಿ ಗೌತಮ್‌ ಅವರು ಭೂಮಿಕಾಗೆ ಐಲವ್‌ಯೂ ಎಂದು ಪ್ರಪೋಸ್‌ ಮಾಡಿದ್ದಾರೆ. ಪ್ರೀತಿ ಹೇಳಿಕೊಳ್ಳುವ ಮುಂಚೆ ಗೌತಮ್‌ ಚಡಪಡಿಸುತ್ತಾರೆ. ಅಂತೂ ಗೌತಮ್‌, ಭೂಮಿ ನೀವು ಎಂದರೆ ಇಷ್ಟ ಎಂದು ಹೇಳಿಯೇ ಬಿಡುತ್ತಾನೆ. ಭೂಮಿಕಾ ಕೂಡ ನಾಚಿ ನೀರಾಗುತ್ತಾಳೆ.

VISTARANEWS.COM


on

Amruthadhaare Serial Gautham Propose Bhoomika
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರೇಕ್ಷಕರ ಮೆಚ್ಚಿನ ಸೀರಿಯಲ್‌ ಅಂದರೆ ಅದುವೇ ʻಅಮೃತಧಾರೆʼ (Amruthadhaare Serial). ಇದರಲ್ಲಿ ಛಾಯಾ ಸಿಂಗ್ ನಾಯಕ ನಟಿಯ ಪಾತ್ರವನ್ನು ಅಭಿನಯಿಸುತ್ತಿದ್ದಾರೆ. ನಾಯಕ ನಟನಾಗಿ ನಟರಾಜ ನಟ ರಂಗ ನಟಿಸುತ್ತಿದ್ದಾರೆ. ಇಷ್ಟು ದಿನ ಡುಮ್ಮ ಸರ್‌ (ಗೌತಮ್‌ ದಿವಾನ್‌) ಭೂಮಿಕಾಗೆ ಯಾವಾಗ ತಮ್ಮ ಪ್ರೀತಿಯನ್ನು ಹೇಳುತ್ತಾರೋ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಇತ್ತು. ಆ ಸಮಯ ಇದೀಗ ಬಂದಾಗಿದೆ. ಜೋಡಿ ಜೀವಗಳ ಒಲವಧಾರೆ ಶುರುವಾಗಿದೆ. ಭೂಮಿ ಎದುರು ಪ್ರೀತಿ ಹೇಳಿಕೊಂಡೇ ಬಿಟ್ಟರು ಡುಮ್ಮ ಸರ್‌.

ಇದೀಗ ಜೀ ಕನ್ನಡ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದೆ. ಭೂಮಿಕಾ ಕಾಫಿ ಫ್ಯಾಕ್ಟರಿ ಭೇಟಿ ಆದ ಬಳಿಕ, ಗೌತಮ್‌ ಮಾರನೇ ದಿನ ಸರ್‌ಪ್ರೈಸ್‌ಆಗಿ ಭೂಮಿಕಾಳನ್ನು ಕರೆದುಕೊಂಡು ಪ್ರೀತಿ ವ್ಯಕ್ತಪಡಿಸಿಲು ಹೋಗುತ್ತಾರೆ. ಅಲ್ಲಿ ಗೌತಮ್‌ , ಭೂಮಿಕಾಗೆ ಐಲವ್‌ಯೂ ಎಂದು ಪ್ರಪೋಸ್‌ ಮಾಡಿದ್ದಾನೆ. ಪ್ರೀತಿ ಹೇಳಿಕೊಳ್ಳುವ ಮುಂಚೆ ಗೌತಮ್‌ ಚಡಪಡಿಸುತ್ತಾನೆ. ಅಂತೂ ಗೌತಮ್‌, ಭೂಮಿ ನೀವು ಎಂದರೆ ಇಷ್ಟ ಎಂದು ಹೇಳಿಯೇ ಬಿಡುತ್ತಾನೆ. ಭೂಮಿಕಾ ಕೂಡ ನಾಚಿ ನೀರಾಗುತ್ತಾಳೆ. ʻʻಭೂಮಿಕಾ ನನಗೆ ಗೊತ್ತಿಲ್ಲದ ಹಾಗೇ ನಿಮ್ಮ ಮೇಲೆ ಪ್ರೀತಿ ಹುಟ್ಟಿದೆ. ಅದು ಯಾವ ರೀತಿ ಪ್ರೀತಿ ಗೊತ್ತಿಲ್ಲ. ನನ್ನಲ್ಲಿನ ತುಂಬ ಚೇಂಜಸ್‌ಗೆ ನೀವು ಕಾರಣರಾದ್ರಿ. ಐಲವ್‌ಯೂʼʼಎಂದು ಪ್ರಪೋಸ್‌ ಮಾಡಿಯೇ ಬಿಟ್ಟ ಗೌತಮ್‌.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಇನ್ನೊಂದೆಡೆ ಇದರಲ್ಲಿ ಛಾಯಾ ಸಿಂಗ್ ಗರ್ಭಿಣಿ ಮಲ್ಲಿಯನ್ನು ಸದಾ ಕಾಯುತ್ತಿರುತ್ತಾಳೆ. ಆದರೀಗ ಗೌತಮ್‌ ಭೂಮಿಕಾ ಚಿಕ್ಕಮಗಳೂರಿನಲ್ಲಿ ಇರೋದರಿಂದ ಈ ಚಾನ್ಸ್ ಬಳಸಿಕೊಂಡ ಜಯದೇವ್, ತನ್ನ ಹೆಂಡ್ತಿ ಮಲ್ಲಿಯನ್ನು ಕೊಲ್ಲಲು ಪ್ಲ್ಯಾನ್ ಹಾಕಿ ಮೊದಲು ಸೋಲುತ್ತಾನೆ. ಮಲ್ಲಿಯನ್ನು ನೀನೆ ನೋಡಿಕೊಳ್ಳಬೇಕು ಅಂತ ಭೂಮಿ, ಮಹಿಮಾಗೆ ಹೇಳಿದ್ದಳು. ಹೀಗಾಗಿ ಮಹಿಮಾ, ಮಲ್ಲಿ ಜತೆ ಇದ್ದಾಳೆ. ಆದರೀಗ ಹೊಸ ಪ್ರೋಮೊದಲ್ಲಿ ಮಹಿಮಾ ಮಲ್ಲಿಗೆ ಕೊಟ್ಟ ಊಟವನ್ನು ತಾನೇ ಮಾಡುತ್ತೇನೆ ಎಂದು ಕೂತಿದ್ದಾಳೆ. ಆದರೆ ಆ ಊಟದಲ್ಲಿ ಜೈ ದೇವ ವಿಷ ಹಾಕಿದ್ದಾನೆ. ಇದೀಗ ಈ ಊಟ ಮಹಿಮಾ ಪಾಲಾಗತ್ತಾ ಎಂದು ನೋಡಬೇಕಿದೆ.

ಗೌತಮ್ ದಿವಾನ್ ಪಾತ್ರದಲ್ಲಿ ರಾಜೇಶ್ ನಟರಂಗ, ಭೂಮಿಕಾ ಸದಾಶಿವ ಪಾತ್ರದಲ್ಲಿ ಛಾಯಾ ಸಿಂಗ್, ಜಯದೇವ್ ಪತ್ನಿ ಮಲ್ಲಿ ಪಾತ್ರದಲ್ಲಿ ರಾಧಾ ಭಗವತಿ, ಜಯದೇವ್ ಪಾತ್ರದಲ್ಲಿ ರಾಣವ್ ಗೌಡ ಅವರು ನಟಿಸುತ್ತಿದ್ದಾರೆ.

Continue Reading

ಕಿರುತೆರೆ

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

Ninagagi Kannada Serial: ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

VISTARANEWS.COM


on

Ninagagi Kannada Serial Ritvvikk Mathad Playing Lead In Divya Uruduga
Koo

ಬೆಂಗಳೂರು: ಕನ್ನಡ ಕಿರುತೆರೆ ಲೋಕದಲ್ಲಿ ಕಲರ್ಸ್ ಕನ್ನಡ ವಾಹಿನಿ (Ninagagi Kannada Serial) ವಿಭಿನ್ನ ಬಗೆಯ ಸೀರಿಯಲ್‌ಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಇದೀಗ ಮತ್ತೊಂದು ಹೊಸ ಕಥೆ ಮೂಲಕ ಕಿರುತೆರೆ ಪ್ರೇಕ್ಷಕರ ಎದುರು ಬರುತ್ತಿದೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ʻನಿನನಾಗಿʼ ಇದೇ 27ನೇ ತಾರೀಖಿನಿಂದ ಶುರುವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿದೆ. ಈ ಹಿನ್ನೆಲೆ ಇಡೀ ತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿತು.

ಬೆಂಗಳೂರಿನ ಅಕ್ಷಯ್ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಸಂಪಥ್ವಿ ಮಾತನಾಡಿ, ʻʻತುಂಬಾ ಎಕ್ಸೈಟ್ ಆಗಿದ್ದೇನೆ. ಯಾಕೆಂದರೆ ಹೆಮ್ಮೆಯಿಂದ ಹೇಳುತ್ತೇನೆ.‌ ಒಂದೊಳ್ಳೆ ಪ್ರಾಜೆಕ್ಟ್ ತೆಗೆದುಕೊಂಡು ಬಂದಿದ್ದೇನೆ. ನಿನಗಾಗಿ ಶೋ ಬಂದ‌ ಮೇಲೆ ತುಂಬಾ ಸ್ಕೋರ್ ಮಾಡುತ್ತದೆ. ಯಾಕೆಂದರೆ ನನ್ನ ಬೆಂಬಲವಾಗಿ ನಿಂತಿರುವವರು ಜೈ ಮಾತಾ ಕಂಬೈನ್ಸ್ ನ ಅಶ್ವಿನಿ‌ ಮೇಡಂ. ಇಡೀ‌ ಕಲರ್ಸ್ ತಂಡ. ಪ್ರತಿಯೊಬ್ಬರಿಗೂ ಸಪೋರ್ಟಿವ್ ಆಗಿತು. ಈ ಪ್ರಾಜೆಕ್ಟ್ ಮಾಡಿಸಿದ್ದಾರೆ. ಈ ಪ್ರಾಜೆಕ್ಟ್ ಕಲರ್ಸ್‌ಗೆ ಗೆಲುವು ತಂದುಕೊಡುತ್ತದೆ. ನಾಯಕ ಒಂದು ಪಡೆಯಾದರೆ, ನಾಯಕಿ ಕೂಡ ಒಂದು ಪಡೆ. ಇವರೆಲ್ಲಾ ಬಲ ತಂದುಕೊಡುತ್ತಿದ್ದಾರೆ. ಪ್ರೋವೋ ನೋಡಿ ಇಷ್ಟಪಟ್ಟಿದ್ದೀರಾ. ನಾನು ಈ ಹಿಂದೆ ನಮ್ಮನೆ ಯುವರಾಣಿ ಸೀರಿಯಲ್ ಮಾಡಿದ್ದೇನೆ. ಈ ಬಾರಿ ಒಂದು ಹೊಸ ಕಥೆ ಹೇಳಲು ಬರುತ್ತಿದ್ದೇವೆʼʼ ಎಂದರು.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

ನಾಯಕ ಋತ್ವಿಕ್ ಮಠದ್ ಮಾತನಾಡಿ, ʻʻಶಿವರಾಮ್ ಮಾಸ್‌ನಲ್ಲಿ‌ ನೋಡಿದ್ದೀರಾ. ಆದರೆ ಆ ಮಾಸ್ ಜೀವನ್‌ನಲ್ಲಿ ಇರುವುದಿಲ್ಲ. ತುಂಬಾ ಸರಳ ವ್ಯಕ್ತಿ.‌ಒಬ್ಬ ಮಗುವಿನ ತಂದೆ. ದುಡ್ಡಿನ ಹಿಂದೆ ಹೋಗುವ ಮನುಷ್ಯ ಅಲ್ಲ. ಆ ರೀತಿ ಪಾತ್ರ ಮಾಡುತ್ತಿದ್ದೇನೆʼʼ ಎಂದು ಮಾಹಿತಿ ನೀಡಿದರು.

ನಾಯಕಿ ದಿವ್ಯಾ ಉರುಡುಗ ಮಾತನಾಡಿ, ʻʻನನಗೆ ಹೆಮ್ಮೆ ಅನಿಸುತ್ತದೆ. ಪ್ರತಿ ವಿಷಯದಲ್ಲಿಯೂ ಯೂನಿಕ್ ಆಗಿ ಮಾಡುತ್ತಿದ್ದೇವೆ. ರಚ್ಚು ಎಂಬ ಮುದ್ದಾದ ಹುಡುಗಿ ಪಾತ್ರ ಮಾಡುತ್ತಿದ್ದೇನೆ. ರಚ್ಚು ಎಂಬ ಸೂಪರ್ ಸ್ಟಾರ್ ಸಿಂಪಲ್ ಆಗಿ ಲೈಫ್ ಲೀಡ್ ಮಾಡುವ ಕನಸು ಕಾಣುತ್ತಾ ಇರುತ್ತಾಳೆ. ಅಮ್ಮನ ಮಾತೇ ವೇದ ವಾಕ್ಯ.‌ ಆ ರೀತಿ ಪಾತ್ರ ನನ್ನದು. ಅವಳ ವೈಯಕ್ತಿಕ ಜೀವನ, ಅವಳ ಆಸೆ ನೆರವೇರುತ್ತಾ? ಅನ್ನೋದನ್ನು ನೀವು ನೋಡ್ಬೇಕು.‌ಒಂದೊಳ್ಳೆ ತಂಡದ ಜೊತೆ ಕೆಲಸ‌ ಮಾಡುತ್ತಿರುವ ಖುಷಿ ಇದೆ. ಸಿನಿಮಾ ರೀತಿಯೇ ಸೀರಿಯಲ್ ಶೂಟ್ ಮಾಡಲಾಗುತ್ತಿದೆʼʼ ಎಂದರು.

ದಿವ್ಯಾ ಉರುಡುಗ ಇದೀಗ ಮತ್ತೆ ಕಿರುತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ.‌ ರಚನಾ ಪಾತ್ರದಲ್ಲಿ ದಿವ್ಯಾ ನಟಿಸುತ್ತಿದ್ದಾರೆ. ‘ನಿನಗಾಗಿ’ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆ ‘ನಿನಗಾಗಿ’.

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ತಾರಾಗಣದಲ್ಲಿ ಪ್ರಿಯಾಂಕ ಕಾಮತ್, ಕಿಶನ್ ಬೆಳಗಲಿ, ವಿಜಯ್ ಕೌಂಡಿನ್ಯ, ಸಿರಿ ಸಿಂಚನ ಮುಂತಾದವರಿದ್ದಾರೆ.

ನಮ್ಮನೆ ಯುವರಾಣಿಯನ್ನು ನಿರ್ದೇಶಿಸಿದ್ದ ಸಂಪೃಥ್ವಿ ‘ನಿನಗಾಗಿʼಯ ಸೂತ್ರಧಾರಿ. ಭಾಗ್ಯಲಕ್ಷ್ಮಿ, ನಮ್ಮನೆ ಯುವರಾಣಿ, ಕನ್ನಡತಿಯಂಥ ಸುಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಿಸಿದ ಜೈ ಮಾತಾ ಕಂಬೈನ್ಸ್ ‘ನಿನಗಾಗಿʼಯ ನಿರ್ಮಾಣದ ಹೊಣೆ ಹೊತ್ತಿದೆ.

Continue Reading

ಕಿರುತೆರೆ

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Pavithra Jayaram: ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Pavitra Jayaram Relationship With Chandu Shilpa Prema statement
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದರು.

ಮಾಧ್ಯಮವೊಂದಕ್ಕೆ ಚಂದ್ರಕಾಂತ್‌ ತಾಯಿ ಕೂಡ ಮಾತನಾಡಿ ʻʻಪವಿತ್ರಾ ನನ್ನ ಮಗನನ್ನು ಮನೆಗೆ ಬರದೇ ಇರುವ ರೀತಿ ಮಾಡಿದ್ದಾಳೆ. ನನ್ನ ಎಲ್ಲಾ ಸರ್ವಸ್ವ ಪವಿತ್ರಾ, ಅವಳೇ ನನ್ನ ಹೆಂಡತಿ ಎನ್ನುತ್ತಿದ್ದ. ಮನೆಗೆ ಕುಡಿದು ಬಂದು ಹೆಂಡತಿಯನ್ನು ಹೊಡೆಯುತ್ತಿದ್ದ. ಅವಳ ಸಹವಾಸ ಮಾಡಬೇಡ ಎಂದು ಹೇಳಿದರೂ ಕೇಳುತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ.

Continue Reading

ಕಿರುತೆರೆ

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Pavithra Jayaram: ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

VISTARANEWS.COM


on

Pavithra Jayaram Chandrakant are just friends, daughter said
Koo

ಮಂಡ್ಯ: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಬಗ್ಗೆ ಮಂಡ್ಯದ ಉಮ್ಮಡಹಳ್ಳಿಯಲ್ಲಿ ಪವಿತ್ರಾ ಅವರ ಮಗಳು ಪ್ರತೀಕ್ಷಾ ಅವರು ʻʻಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲʼʼ ಎಂದು ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ.

ಪವಿತ್ರಾ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಅವರ ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು , ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼಎಂದಿದ್ದಾರೆ ಪ್ರತೀಕ್ಷಾ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಕೈ ಮೇಲೆ `777′ ಟ್ಯಾಟೂ ಹಾಕಿದ ನೀತು: ದರ್ಶನ್‌ಗೆ ಏನಾದ್ರು ಲಿಂಕ್‌ ಇದ್ಯಾ?

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು ಎಂದು ವರದಿಯಾಗಿತ್ತು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

Continue Reading
Advertisement
Naxals
ದೇಶ13 mins ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ25 mins ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ57 mins ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ1 hour ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ1 hour ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ1 hour ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ2 hours ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Agee hunnime Thousands of devotees have darshan of Shri Renukamba Devi of Chandragutti
ಶಿವಮೊಗ್ಗ2 hours ago

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

an inscription of Hulagi Katte built during the Vijayanagara kings was discovered
ಕೊಪ್ಪಳ2 hours ago

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

CM Siddaramaiah inaugurated the website of the inter caste marriage registration website in Mysore
ಕರ್ನಾಟಕ2 hours ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ18 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌