Shrirasthu Shubhamasthu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯ ಮಾಧವ್‌ ಕಿರುತೆರೆಗೆ ಹೊಸಬರಲ್ಲ! - Vistara News

ಕಿರುತೆರೆ

Shrirasthu Shubhamasthu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯ ಮಾಧವ್‌ ಕಿರುತೆರೆಗೆ ಹೊಸಬರಲ್ಲ!

ಕಿರುತೆರೆಗೆ ಇವರು ಹೊಸಬರಲ್ಲ. ‘ಬಿದಿಗೆ ಚಂದ್ರಮ’, ‘ಗರ್ವ’, ‘ಮುಕ್ತ’ ಧಾರಾವಾಹಿಗಳಲ್ಲಿ ನಟಿಸಿದ್ದರು. ಇಷ್ಟೇ ಅಲ್ಲದೇ ಹಿಂದೆ ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದರು. ‘ಮುಕ್ತ’ ಧಾರಾವಾಹಿಯಲ್ಲಿ ಸ್ವಾಮೀಜಿ ಪಾತ್ರದಲ್ಲಿ ನಟಿಸಿದ್ದರು. ಆದರೆ ಶ್ರೀರಸ್ತು ಶುಭಮಸ್ತು (Shrirasthu Shubhamasthu Serial) ಧಾರಾವಾಹಿಯಲ್ಲಿ ಅವರ ಲುಕ್‌ ಕಂಡು ಹಿಡಿಯುವುದು ಕಷ್ಟವೇ ಸರಿ.

VISTARANEWS.COM


on

Shrirasthu Shubhamasthu Serial
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿ (Shrirasthu Shubhamasthu Serial) ಶುರುವಾಗಿ ಕೇವಲ ಮೂರೇ ತಿಂಗಳಾಗಿವೆ. ಈ ಧಾರಾವಾಹಿಯ ಪ್ರತಿ ಪಾತ್ರವನ್ನು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಇಷ್ಟಪಟ್ಟಿದ್ದಾರೆ. ಅದರಲ್ಲಿಯೂ ನಾಯಕ ಮಾಧವ್‌ ಪಾತ್ರದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ. ಮಾಧವ್‌ ಅವರ ನಿಜವಾದ ಹೆಸರು ಅಜಿತ್‌ ಹಂದೆ. ರಂಗಭೂಮಿಯಲ್ಲಿ ಸಕ್ರಿಯರಾದ ಇವರು ಕಿರುತೆರೆ ಲೋಕದಲ್ಲಿ ಮಿಂಚುತ್ತಿದ್ದಾರೆ.

ಕಿರುತೆರೆಗೆ ಇವರು ಹೊಸಬರಲ್ಲ. ‘ಬಿದಿಗೆ ಚಂದ್ರಮ’, ‘ಗರ್ವ’, ‘ಮುಕ್ತ’ ಧಾರಾವಾಹಿಗಳಲ್ಲಿ ನಟಿಸಿದ್ದರು. ಇಷ್ಟೇ ಅಲ್ಲದೇ ಹಿಂದೆ ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದರು. ‘ಮುಕ್ತ’ ಧಾರಾವಾಹಿಯಲ್ಲಿ ಸ್ವಾಮೀಜಿ ಪಾತ್ರದಲ್ಲಿ ನಟಿಸಿದ್ದರು. ಆದರೆ ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ಅವರ ಲುಕ್‌ ಕಂಡು ಹಿಡಿಯುವುದು ಕಷ್ಟವೇ ಸರಿ.

ಇದನ್ನೂ ಓದಿ: Actress Abhinaya | `ಹಿಟ್ಲರ್‌ ಕಲ್ಯಾಣ’ ಧಾರಾವಾಹಿಯ ಅಭಿನಯಾ ಪಾತ್ರಕ್ಕೆ ಹೊಸ ನಟಿ ಎಂಟ್ರಿ!

Shrirasthu Shubhamasthu Serial

ಇದನ್ನೂ ಓದಿ: Shrirasthu Shubhamasthu | ದುಡಿದು, ದಣಿವ ಅಮ್ಮಂದಿರ ದನಿಯಾಗಿ ಬರುತ್ತಿದೆ ಹೊಸ ಕಥೆ: ಶ್ರೀರಸ್ತು ಶುಭಮಸ್ತು!

ಈ ಧಾರಾವಾಹಿಯಲ್ಲಿ ಮಧ್ಯ ವಯಸ್ಕನ ಪಾತ್ರವನ್ನು ಅಜಿತ್‌ ಹಿಂದೆ ನಿರ್ವಹಿಸಿದ್ದು, ಅವರಿಗೆ ನಾಲ್ಕು ವರ್ಷದ ಮಗ ಇದ್ದಾನೆ ಎಂದರೆ ನಂಬಲೇ ಬೇಕು. ಅಜಿತ್‌ ಹಿಂದೆ ಅವರ ಮಾತು, ಅವರ ಅಭಿನಯಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ವಯಸ್ಸಿಗೂ ಮೀರಿದ ನಟನೆ ಮಾಡುವಲ್ಲಿ ಸೈ ಎನೆಸಿಕೊಂಡಿದ್ದಾರೆ ಅಜಿತ್‌.

ಸುಧಾರಾಣಿ ಅವರು ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ತುಳಸಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Bhavya Gowda: ಡ್ರಿಪ್ಸ್‌ ಹಾಕಿದ್ದರೂ ಶೂಟಿಂಗ್‌ಗೆ ಬರಲೇ ಬೇಕು ಅಂದ್ರು ಎಂದ ʻಗೀತಾ ಧಾರಾವಾಹಿʼ ನಟಿ ಭವ್ಯಾ ಗೌಡ!

Bhavya Gowda: 2020 ಜನವರಿ 6ರಂದು ‘ಗೀತಾ’ ಧಾರಾವಾಹಿ ಪ್ರಸಾರವನ್ನು ಆರಂಭಿಸಿತ್ತು. ಕೆ ಎಸ್ ರಾಮ್‌ಜೀ ಅವರು ಗಗನಾ ಎಂಟರ್‌ಪ್ರೈಸಸ್‌ನಡಿ ಈ ಧಾರಾವಾಹಿಯ ನಿರ್ಮಾಣ ಮಾಡಿದ್ದರು. ಗೀತಾ ಧಾರಾವಾಹಿಯು 2022ರಲ್ಲಿ ಬೆಂಗಾಳಿ ಭಾಷೆಗೆ ‘ಫೆರಾರಿ ಸೋಮ ಫೆರಾರಿ ಮನ್’ ಆಗಿ ಪ್ರಸಾರ ಆಗುತ್ತಲಿದೆ. ಇದೀಗ ನಟಿ ಭವ್ಯಾ ಗೌಡ(Bhavya Gowda)ಸ್ಟಾರ್ ಸುವರ್ಣ ವಾಹಿನಿಯ ಸುವರ್ಣ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಶೂಟಿಂಗ್ ಸಮಯದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

VISTARANEWS.COM


on

Bhavya Gowda shares her experiences during shooting
Koo

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʻಗೀತಾʼ ಧಾರಾವಾಹಿ ಖ್ಯಾತಿಯ ನಟಿ ಭವ್ಯಾ ಗೌಡ(Bhavya Gowda)ಸ್ಟಾರ್ ಸುವರ್ಣ ವಾಹಿನಿಯ ಸುವರ್ಣ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಶೂಟಿಂಗ್ ಸಮಯದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

ʻʻರೀಲ್ಸ್‌ ಮಾಡೋವಷ್ಟು ಸುಲಭವಲ್ಲ ಶೂಟಿಂಗ್. ಯಾವುದೋ ವಿಡಿಯೊಗೆ ಲಿಪ್‌ ಸಿಂಕ್‌ ಮಾಡೋದು ಬೇರೆ. ಆದರೆ ನಟನೆಯಲ್ಲಿ ಭಾವನೆಗಳನ್ನು ತೋರಿಸಬೇಕು. ವಾಯ್ಸ್ ಓವರ್ ಕೊಡಬೇಕು. ಹೀಗೆ ಸಾವಿರ ಜವಾಬ್ದಾರಿಗಳು ನಮ್ಮ ಮೇಲಿರುತ್ತದೆʼʼಎಂದರು ಭವ್ಯಾ.

ಇದನ್ನೂ ಓದಿ: Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

ದುಡಿಮೆ ಹಿಂದಿನ ಕಷ್ಟ ಯಾರಿಗೂ ಗೊತ್ತಿಲ್ಲ. ಒಂದೊಮ್ಮೆ ತುಮಕೂರಿನಲ್ಲಿ ಫುಡ್ ಪಾಯಿಸನ್ ಆಗಿತ್ತು.ಡಾಕ್ಟರ್ ಬಳಿ ಹೋಗಿ ಡ್ರಿಪ್ಸ್ ಹಾಕಿಸಿಕೊಂಡು ಬಂದಿದ್ದೆ.ಡ್ರಿಪ್ಸ್ ಹಾಕಿಸಿಕೊಂಡಿದ್ದೇನೆ ಶೂಟಿಂಗ್ ಕಷ್ಟ ಎಂದರೂ ಅದೆಲ್ಲ ನಮಗೆ ಗೊತ್ತಿಲ್ಲ ಬನ್ನಿ ಎಂದರು. ಆಗ ಹೋಗಲೇ ಬೇಕಾಯಿತು.

ಗೀತಾ ಧಾರಾವಾಹಿ ಆರಂಭದಲ್ಲಿ ಸಾಕಷ್ಟು ಟ್ರೋಲ್‌ಗೆ ಗುರಿಯಾಗಿತ್ತು. ಧಾರಾವಾಹಿ ಬಿಡುತ್ತೇನೆ ಎಂದು ಭವ್ಯಾ ಅವರು ನಿರ್ದೇಶಕರ ಬಳಿ ಅದೆಷ್ಟೋ ಬಾರಿ ಹೇಳಿದ್ದೂ ಇದೆ ಅಂತೆ. ಕೊನೆಗೆ ನಿರ್ದೇಶಕರ ಪಾಸಿಟಿವ್‌ ಮಾತುಗಳೇ ನನ್ನನ್ನು ಪ್ರೋತ್ಸಾಹಿಸಿದ್ದು ಎಂದು ನಟಿ ಹೇಳಿಕೊಂಡಿದ್ದಾರೆ.

2020 ಜನವರಿ 6ರಂದು ‘ಗೀತಾ’ ಧಾರಾವಾಹಿ ಪ್ರಸಾರವನ್ನು ಆರಂಭಿಸಿತ್ತು. ಕೆ ಎಸ್ ರಾಮ್‌ಜೀ ಅವರು ಗಗನಾ ಎಂಟರ್‌ಪ್ರೈಸಸ್‌ನಡಿ ಈ ಧಾರಾವಾಹಿಯ ನಿರ್ಮಾಣ ಮಾಡಿದ್ದರು.

Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಿರುತೆರೆ

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Amruthadhare Serial : ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ. ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ.

VISTARANEWS.COM


on

Amruthadhare Serial Bhumika-Gautham angryness has melted like ice
Koo

ಬೆಂಗಳೂರು: ಜೀ ಕನ್ನಡ ಧಾರಾವಾಹಿಯಲ್ಲಿ ʻಅಮೃತಧಾರೆʼ (Amruthadhare Serial) ಪ್ರಸಾರ ಕಾಣುತ್ತಿದೆ. ಈಗಾಗಲೇ ಭೂಮಿಕಾ ಮತ್ತು ಗೌತಮ್‌ ನಡುವೆ ಬಿರುಕು ಉಂಟಾಗಿ ಈಗ ಐಸ್ ಥರ ಕೋಪ‌ ಕರಗಿ ರಾಜಿ ಕೂಡ ಮಾಡಿಕೊಂಡಿದ್ದಾರೆ. ಭೂಮಿಕಾ ಮತ್ತು ಗೌತಮ್‌ ನಡುವೆ ಶಕುಂತಲ ಕುತಂತ್ರ ವರ್ಕೌಟ್‌ ಆಗಿತ್ತು. ಯಾವಾಗ ಗೌತಮ್‌ ಸ್ನೇಹಿತ ಆನಂದ್‌ ಭೂಮಿಕಾಗೆ ತಪ್ಪಿನ ಅರಿವು ಮನವರಿಕೆ ಮಾಡಿಕೊಟ್ಟರೋ ಆಗಲೇ ಭೂಮಿಕಾ ಗಂಡನ ಜತೆ ರಾಜಿ ಮಾಡಿಕೊಳ್ಳುತ್ತಾಳೆ.

ಗೌತಮ್‌ ತಮ್ಮ ಪಾರ್ಥ ಹಾಗೂ ಭೂಮಿಕಾ ತಂಗಿ ಅಪ್ಪಿ ಒಬ್ಬರಿಗೊಬ್ಬರು ಪ್ರೀತಿಸುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಭೂಮಿಗೆ ಈ ಪ್ರೀತಿ ವಿಚಾರ ಗೊತ್ತಾಗಿ ಪಾರ್ಥನಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರೀತಿ ಎಂದರೆ ಜವಬ್ಧಾರಿ ಎಂದು ಪಾರ್ಥಗೆ ತಿಳಿ ಹೇಳಿದ್ದಾಳೆ ಭೂಮಿಕಾ. ಅತ್ತ ಗೌತಮ್‌ ತಾಯಿ ಶಕುಂತಲಾ ಮಗ ಮತ್ತು ಸೊಸೆ ಒಂದಾಗಬಾರದೆಂದು ಹೊಂಚು ಹಾಕುತ್ತಿದ್ದಾಳೆ.

ಭೂಮಿಕಾಗೆ ಕೋಚಿಂಗ್‌ ಸೆಂಟರ್‌ನಲ್ಲಿ ಪಾಠ ಮಾಡಬೇಕು ಎಂಬ ಆಸೆ. ಗೌತಮ್‌ ಪರ್‌ಮಿಶನ್‌ ಸಿಕ್ಕ ಬಳಿಕ ಕೋಚಿಂಗ್‌ಗೆ ಬರುತ್ತಾರೆ. ಅಲ್ಲಿ ಆದದ್ದೇ ಬೇರೆ. ಅಲ್ಲಿ ಹೋಗುತ್ತಿದ್ದಂತೆ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿರುತ್ತಾರೆ. ಇದರಿಂದ ಸಹುದ್ಯೋಗಿಗಳು ಚುಚ್ಚಿ ಮಾತನಾಡಿದ್ದಾರೆ. ಗೌತಮ್ ಹೆಂಡತಿಗೆ ಸುಲಭವಾಗಿ ಬೋರ್ಡ್ ಮೆಂಬರ್ ಪಟ್ಟ ಸಿಕ್ಕಿದೆ. ಟ್ಯಾಲೆಂಟ್ ಗಿಂತಲೂ ಹಣಕ್ಕೆ ಹೆಚ್ಚು ಆದ್ಯತೆ ಎಂದಿದ್ದಾರೆ. ಇದೆಲ್ಲವೂ ಭೂಮಿಕಾಳ ಮನಸ್ಸಿಗೆ ಘಾಸಿ ಮಾಡಿದೆ. ಶಕುಂತಲಾ ಬೋರ್ಡ್‌ಗೆ ಕಾಲ್ ಮಾಡಿ ನಾವು ಡೊನೇಷನ್ ಕೊಡುತ್ತಿದ್ದೇವೆ. ನನ್ನ ಸೊಸೆಗೆ ದೊಡ್ಡ ಸ್ಥಾನವನ್ನು ಕೊಡಿ ಎಂದು ತಾಕೀತು ಮಾಡಿದ್ದಾಳೆ .ಭೂಮಿಕಾ ಮನೆಗೆ ಬಂದವಳೇ ಗೌತಮ್ ಮೇಲೆ ಕೂಗಾಡಲು ಶುರು ಮಾಡುತ್ತಾಳೆ.

ಗೌತಮ್‌ ಮೇಲೆ ಭೂಮಿಕಾ ಕೂಗಾಡಿದ ಬಳಿಕ ಆನಂದ್‌ ಸಮಾಧಾನ ಮಾಡುತ್ತಾನೆ. ಗೌತಮ್‌ ಬಗ್ಗೆ ಅರಿಯದೇ ಮಾತನಾಡಬೇಡಿ ಎಂದು ಭೂಮಿಕಾಗೆ ತಿಳಿ ಹೇಳುತ್ತೇನೆ. ಈ ರೀತಿ ಬೋರ್ಡ್‌ ಮೆಂಬರ್‌ ಆಗಿ ಆಯ್ಕೆ ಮಾಡಿದ್ದು ಗೌತಮ್‌ಗೆ ಗೊತ್ತಿಲ್ಲ ಎಂದು ಆನಂದ್‌ ಹೇಳಿದಾಗ ಭೂಮಿಕಾಗೆ ತಪ್ಪಿನ ಅರಿವಾಗುತ್ತದೆ. ಅತ್ತ ಗೌತಮ್‌ಗೆ ಕೂಡ ಶಕುಂತಲ ಕುತಂತ್ರ ಅರಿವಾಗದೇ ಹೋಗುತ್ತದೆ.

ಇದನ್ನೂ ಓದಿ: Amruthadhare Serial: ಕೆಂಪು ಗುಲಾಬಿಯಂತೆ ಕಂಗೊಳಿಸಿದ ʻಮಹಿಮಾʼ; ಸಾರಾ ಅಣ್ಣಯ್ಯ ಹೊಸ ಲುಕ್‌!

ಮಧ್ಯರಾತ್ರಿ ಐಸ್‌ಕ್ರೀಮ್ ತಿಂತಿದ್ದಾರೆ ಗೌತಮ್-ಭೂಮಿಕಾ

ರಾತ್ರಿ ಮಲಗುವಾಗ ಭೂಮಿಕಾ ತಪ್ಪಿನ ಅರಿವಾಗಿ ಗೌತಮ್‌ ಬಳಿ ಕ್ಷಮೆ ಕೇಳುತ್ತಾಳೆ. ಬಿಕ್ಕಿ ಬಿಕ್ಕಿ ಅಳುತ್ತಾಳೆ. ಗೌತಮ್‌ ಕೂಡ ಸಮಾಧಾನ ಮಾಡಿ, ನಿಮ್ಮ ಮುಖದಲ್ಲಿ ನಗು ಇದ್ದರೆ ಚೆಂದ ಎಂದು ಭೂಮಿಕಾಗೆ ಸಮಾಧಾನ ಮಾಡುತ್ತಾರೆ. ಆ ಬಳಿಕ ಜೋಡಿ ಮಧ್ಯರಾತ್ರಿ ಕೂತು ಐಸ್‌ಕ್ರೀಮ್‌ ತಿಂದು ರಾಜಿಯಾಗಿ ಖುಷಿಯಲ್ಲಿ ಇರುತ್ತಾರೆ.

ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಕಿರುತೆರೆ

Amrutha Ramamoorthi: ಆಡಿಷನ್‌ನಲ್ಲಿ ಬರೋಬ್ಬರಿ 15 ಬಾರಿ ರಿಜೆಕ್ಟ್ ಆಗಿದ್ದರಂತೆ ಈ ಖ್ಯಾತ ನಟಿ!

Amrutha Ramamoorthi: ಅಮೃತಾ ರಾಮಮೂರ್ತಿ (Amrutha Ramamurthy) ಮತ್ತು ಇದೇ ಧಾರಾವಾಹಿಯ ನಾಯಕ ರಾಘವೇಂದ್ರ ಅವರ ನಡುವೆ ಪ್ರೀತಿ ಚಿಗುರಿ ಇಬ್ಬರೂ ಹಸೆಮಣೆ ಏರಿ ವರ್ಷಗಳು ಕಳೆದಿವೆ. ಹೆಚ್ಚು ಕಮ್ಮಿ 15 ಧಾರಾವಾಹಿಗಳಲ್ಲಿ ನಟಿ ರಿಜೆಕ್ಷನ್ ಅನುಭವಿಸಿದ್ದರು.ಧಾರಾವಾಹಿಗಳ ಜತೆಯಲ್ಲಿ ಸೋಷಿಯಲ್​ ಮೀಡಿಯಾದಲ್ಲಿಯೂ ಆ್ಯಕ್ಟೀವ್​ ಆಗಿದ್ದಾರೆ ಅಮೃತಾ ರಾಮಮೂರ್ತಿ .

VISTARANEWS.COM


on

Amrutha Ramamoorthi has been rejected fifteen times
Koo

ʻಕುಲವಧುʼ ಮೂಲಕ ಖ್ಯಾತಿ ಪಡೆದಿದ್ದ ನಟಿ ಅಮೃತಾ ರಾಮಮೂರ್ತಿ (Amrutha Ramamoorthi), ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಮಿಸ್ಟರ್ & ಮಿಸ್‌ಸ್ ರಂಗೇಗೌಡ’ ಧಾರಾವಾಹಿಯಲ್ಲಿ ನಟಿಸ್ತಿದ್ದ ಅಮೃತಾ ರಾಮಮೂರ್ತಿ (Amrutha Ramamurthy) ಮತ್ತು ಇದೇ ಧಾರಾವಾಹಿಯ ನಾಯಕ ರಾಘವೇಂದ್ರ ಅವರ ನಡುವೆ ಪ್ರೀತಿ ಚಿಗುರಿ ಇಬ್ಬರೂ ಹಸೆಮಣೆ ಏರಿ ವರ್ಷಗಳು ಕಳೆದಿವೆ.

ತಮ್ಮ ಮೊದಲ ಧಾರಾವಾಹಿಯಲ್ಲಿ ನಟಿಯಾಗಿ ನಟಿಸಿದ ನಂತರವೂ 15 ಧಾರವಾಹಿಗಳಲ್ಲಿ ರಿಜೆಕ್ಟ್ ಆಗಿರುವ ಬಗ್ಗೆ ನಟಿ ಇದೀಗ ಹೇಳಿಕೊಂಡಿದ್ದಾರೆ. ಸುವರ್ಣ ಸೂಪರ್ ಸ್ಟಾರ್‌ನಲ್ಲಿ (Suvarna Super Star) ಭಾಗವಹಿಸಿ ತಮಗಾದ ನೋವನ್ನು ನಟಿ ಅಮೃತಾ ರಾಮಮೂರ್ತಿ ಹಂಚಿಕೊಂಡಿದ್ದಾರೆ.

ಹೆಚ್ಚು ಕಮ್ಮಿ 15 ಧಾರಾವಾಹಿಗಳಲ್ಲಿ ನಟಿ ರಿಜೆಕ್ಷನ್ ಅನುಭವಿಸಿದ್ದರು. ಅದಕ್ಕೆ ಕಾರಣ ನಟಿಯ ಹೈಟ್. ʻಎಲ್ಲವೂ ಸೆಟ್ ಆದರೂ ಹೈಟ್ ಕಡಿಮೆ ಎಂದು ಹದಿನೈದು ಧಾರಾವಾಹಿಗಳು ನನ್ನನ್ನು ರಿಜೆಕ್ಟ್ ಮಾಡಿದರುʼ ಎಂದು ನಟಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Bhavyashree Poojary: ರಮೇಶ್‌ ಅರವಿಂದ್‌ ನಿರ್ಮಾಣದ ಧಾರಾವಾಹಿಗೆ ಗುಡ್‌ಬೈ ಹೇಳಿದ ಭವ್ಯಶ್ರೀ ಪೂಜಾರಿ! ಕಾರಣವೇನು?

ಜರ್ನಲಿಸ್ಟ್ ಆಗಿ ಅಥವಾ ತೆರೆ ಹಿಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಬಂದವರು ಇಂದು ನಟನೆ ಮೂಲಕ ನಟಿ ಪ್ರೇಕ್ಷರ ಮನ ಗೆಲ್ಲುತ್ತಿದ್ದಾರೆ.

ಧಾರಾವಾಹಿಗಳ ಜತೆಯಲ್ಲಿ ಸೋಷಿಯಲ್​ ಮೀಡಿಯಾದಲ್ಲಿಯೂ ಆ್ಯಕ್ಟೀವ್​ ಆಗಿದ್ದಾರೆ ಅಮೃತಾ ರಾಮಮೂರ್ತಿ . ಆಗಾಗ ಕೆಲವೊಂದು ಅಪ್​ಡೇಟ್ಸ್​ಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ.

ಸದ್ಯ ಅಮೃತಾ ರಾಮಮೂರ್ತಿ ಅವರು ‘ಕೆಂಡ ಸಂಪಿಗೆ’ ಧಾರಾವಾಹಿಯಲ್ಲಿ ಸಾಧನಾ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Continue Reading
Advertisement
Kannada New Movie Adhipatra audio rights
ಸಿನಿಮಾ4 mins ago

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

assault case
Lok Sabha Election 202412 mins ago

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Viral News
ವೈರಲ್ ನ್ಯೂಸ್21 mins ago

Viral News: ಅಣ್ಣನ ಕತ್ತು ಸೀಳಿದ ತಂಗಿ; ಮೊಬೈಲ್‌ಗಾಗಿ ನಡೀತು ಘೋರ ಕೃತ್ಯ

FIFA World Cup qualifiers
ಕ್ರೀಡೆ42 mins ago

FIFA World Cup qualifiers: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ; ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಭಾರತ

Prajwal Revanna Case HD Revanna mobile phone seized SIT to collect technical evidence
ಕ್ರೈಂ47 mins ago

Prajwal Revanna Case: ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

Prajwal Revanna Case reaction by Harshika Poonacha
ಸಿನಿಮಾ1 hour ago

Prajwal Revanna Case: ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

Prajwal Revanna Case Women officers say face morphed in video
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

arrest
ದೇಶ1 hour ago

ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

108 ambulance
ಬೆಂಗಳೂರು1 hour ago

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Viral Video
ವೈರಲ್ ನ್ಯೂಸ್1 hour ago

Viral Video: ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದೇ ಬಿಟ್ಟ ಜನ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌