SRGMPS20: ಸಪ್ತ ಸಾಗರ ದಾಟುತಿದೆ ಸ್ವರ ಸಂಚಾರ; ಈ ಬಾರಿಯ ಸರಿಗಮಪ ವಿಶೇಷತೆ ಏನು? - Vistara News

ಕಿರುತೆರೆ

SRGMPS20: ಸಪ್ತ ಸಾಗರ ದಾಟುತಿದೆ ಸ್ವರ ಸಂಚಾರ; ಈ ಬಾರಿಯ ಸರಿಗಮಪ ವಿಶೇಷತೆ ಏನು?

SRGMPS20: ಬೇರೆ ರಾಜ್ಯದ ಪ್ರತಿಭೆಗಳು ಸಹ ಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಿ ಸಿಂಗರ್ ಆಗಿ ಹೊರಹೊಮ್ಮಿದ್ದಾರೆ.

VISTARANEWS.COM


on

saregamapa worldwide audition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರಿಗಮಪ ಲಿಟಲ್​ ಚಾಂಪ್ಸ್​ ಸೀಸನ್ 19 (SRGMPS20) ಪ್ರಗತಿ ಬಡಿಗೇರ್ ವಿಜೇತರಾಗಿ ಹೊರಹೊಮ್ಮಿದರು. ಸೀಸನ್‌ 19ರಲ್ಲಿ ಗ್ರಾಮೀಣ ಪ್ರತಿಭೆ ವಿಜೇತರಾಗಿದ್ದು, ಹಲವರು ಸಂತಸ ಹೊರಹಾಕಿದ್ದರು. ಈ ಬಾರಿಯ ಸರಿಗಮಪ ಸೀಸನ್ 20 ಬಹಳ ವಿಶೇಷತೆಯಿಂದ ಕೂಡಿರಲಿದೆ. ಈಗಾಗಲೇ ಜೀ ವಾಹಿನಿ ಪ್ರೋಮೊ ಹಂಚಿಕೊಂಡಿದೆ. ಇಷ್ಟೂ ದಿನ ಕರ್ನಾಟಕ ರಾಜ್ಯದಲ್ಲಿ ಆಡಿಶನ್ ಮಾಡಲಾಗುತ್ತಿತ್ತು. ಬೇರೆ ರಾಜ್ಯದ ಪ್ರತಿಭೆಗಳು ಸಹ ಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಿ ಸಿಂಗರ್ ಆಗಿ ಹೊರಹೊಮ್ಮಿದ್ದಾರೆ. ಆದರೀಗ ಸರಿಗಮಪ ಸಪ್ತ ಸಾಗರವನ್ನು ದಾಟುತ್ತಿದೆ.  ಈ ಬಾರಿಯ ಸರಿಗಮಪ ಸೀಸನ್ 20 ವಿದೇಶಗಳಲ್ಲೂ ಆಡಿಶನ್‌ ನಡೆಸಲಿದೆ.

ಈ ಬಾರಿ ವರ್ಲ್ಡ್ ವೈಡ್ ಆಡಿಷನ್ ಮಾಡುವ ಮೂಲಕ ಸರಿಗಮಪ ಹೊಸ ಇತಿಹಾಸವನ್ನು ದಾಖಲಿಸಲಿದೆ. ಸೀಸನ್ 20 ವರ್ಲ್ಡ್ ವೈಡ್ ಆಡಿಶನ್ ನಡೆಸಲಿದೆ ಎಂದು ಪ್ರೋಮೊವನ್ನ ಬಿಡುಗಡೆ ಮಾಡಿದೆ ಜೀ ವಾಹಿನಿ. ಆದರೆ ಈ ಬಗ್ಗೆ ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ. ʻಯಾಕೆ ಕರ್ನಾಟಕದಲ್ಲಿ ಕನ್ನಡಿಗರು ಇಲ್ವ ವಿದೇಶಕ್ಕೆ ಬೇರೆ ಹೋಗಬೇಕʼಎಂದು ಕಮೆಂಟ್‌ ಮೂಲಕ ಪ್ರಶ್ನೆ ಕೇಳುತ್ತಿದ್ದಾರೆ. ʻʻನಮ್ಮ ದೇಶದ ಪ್ರತಿಭೆಗಳನ್ನ ಗುರುತಿಸುವುದು ಬಿಟ್ಟು, ಬೇರೆ ದೇಶದ ಪ್ರತಿಭೆಗಳಿಗೆ ಚಾನ್ಸ್ ಕೊಡಲು ಹೋಗುತ್ತಿದ್ದೀರಾ ಇದು ಯಾಕೋ ಸರಿ ಕಾಣುತ್ತಿಲ್ಲʼʼಎಂತಲೂ ಕಮೆಂಟ್‌ ಮಾಡಿದ್ದಾರೆ. ʻಕೆಲವರು ನಾವು ಮತ್ತೊಮ್ಮೆ ವೇದಿಕೆಯಲ್ಲಿ ಗಾಯಕ ರಾಜೇಶ್ ಕೃಷ್ಣನ್ ಅವರನ್ನು ಜಡ್ಜ್‌ ಆಗಿ ನೋಡಬೇಕುʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Saregamapa Lil Champs-19 | ರಂಜಿಸಲು ಬರುತ್ತಿದ್ದಾರೆ ಲಿಟಲ್‌ ಚಾಂಪ್ಸ್‌: ಸೀಸನ್‌ 19ರ ಆಡಿಷನ್‌ ಶುರು

ಈ ಹಿಂದೆ ಸ್ಪರ್ಧಿಗಳಿಗೆ ಹಿರಿಯ ಹಾಡುಗಾರರನ್ನು ಮೆಂಟರ್ ಆಗಿ ನೇಮಕ ಮಾಡಿದ್ದರು. ಸ್ಪರ್ಧಿಗಳನ್ನು ಆಯಾ ವಾರಕ್ಕೆ ತಕ್ಕಂತೆ ರೆಡಿ ಮಾಡಬೇಕಿತ್ತು. ಸಂಗೀತದ ತರಬೇತಿ ನೀಡಬೇಕಿತ್ತು. ಈ ಬಾರಿ ಕೂಡ ಹೀಗಿರಲಿದೆಯಾ ಇಲ್ಲವಾ ಎಂಬುದು ಕಾದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Kannada Serials TRP: ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ.‘ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಲಕ್ಷ್ಮೀ ನಿವಾಸಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

VISTARANEWS.COM


on

Kannada Serials TRP Puttakkana makkalu TOP one
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ತಮ್ಮ ಜೀವಾ ಈಗಾಗಲೇ ಕೆಲಸ ಕಳೆದುಕೊಂಡಿರುವ ವಿಚಾರ ಗೌತಮ್‌ಗೆ ಗೊತ್ತಾಗಿದೆ. ಫುಡ್‌ ಡೆಲವರಿ ಬಾಯ್‌ ಆಗಿ ಕೆಲಸ ಮಾಡುತ್ತಿರುವ ವಿಚಾರ ಗೊತ್ತಾಗಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಐದನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ರಾಮಾಚಾರಿ’ ಧಾರಾವಾಹಿ ಇದೆ.

Continue Reading

ಕಿರುತೆರೆ

Kendasampige Serial: `ಕೆಂಡಸಂಪಿಗೆ’ ಧಾರಾವಾಹಿಗೆ ಕಾವ್ಯ ಶೈವ ಗುಡ್‌ ಬೈ; ಬದಲಾದ ಸುಮನಾ ಪಾತ್ರಧಾರಿ ಯಾರು?

Kendasampige Serial: ಕಥಾನಾಯಕಿ ಸುಮನಾ ಪಾತ್ರಕ್ಕೆ ನಟಿ ಕಾವ್ಯ ಶೈವ ಬಣ್ಣ ಹಚ್ಚಿದ್ದರು. ಇದೀಗ ಸುಮನಾ ಪಾತ್ರಕ್ಕೆ ಬೇರೊಬ್ಬ ನಟಿ ಎಂಟ್ರಿ ಕೊಟ್ಟಿದ್ದಾರೆ. ‘ಕೆಂಡಸಂಪಿಗೆ’ ಧಾರಾವಾಹಿಯಿಂದ ಕಾವ್ಯ ಶೈವ ಹೊರಬಂದಿದ್ದು ಯಾಕೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ಕಾತ್ಯಾಯಿನಿ ಆಗಿ ನಟಿ ಚೈತ್ರಾ ರಾವ್ ಸಚಿನ್, ತೀರ್ಥಂಕರ್ ಪ್ರಸಾದ್ ಆಗಿ ನಟ ಆಕಾಶ್, ಸಾಧನಾ ಆಗಿ ನಟಿ ಅಮೃತಾ ರಾಮಮೂರ್ತಿ, ಕೇಶವ್ ಪ್ರಸಾದ್ ಆಗಿ ನಟ ದೊಡ್ಡಣ್ಣ, ಪದ್ಮ ಆಗಿ ನಟಿ ಜ್ಯೋತಿ ಬಂಟ್ವಾಳ ಅಭಿನಯಿಸುತ್ತಿದ್ದಾರೆ.

VISTARANEWS.COM


on

Kendasampige Serial Madhumitha Entry
Koo

ಕಲರ್ಸ್‌ ಕನ್ನಡ ವಾಹಿನಿಯ ಟಾಪ್‌ ಧಾರಾವಾಹಿಗಳಲ್ಲಿ ‘ಕೆಂಡಸಂಪಿಗೆ’ ಕೂಡ (Kendasampige Serial) ಒಂದು. ಇದೀಗ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದ  ನಟಿ ಕಾವ್ಯ ಶೈವ (Kavya Shaiva) ಹೊರ ಬಂದಿದ್ದಾರೆ.

ಕಥಾನಾಯಕಿ ಸುಮನಾ ಪಾತ್ರಕ್ಕೆ ನಟಿ ಕಾವ್ಯ ಶೈವ ಬಣ್ಣ ಹಚ್ಚಿದ್ದರು. ಇದೀಗ ಸುಮನಾ ಪಾತ್ರಕ್ಕೆ ಬೇರೊಬ್ಬ ನಟಿ ಎಂಟ್ರಿ ಕೊಟ್ಟಿದ್ದಾರೆ.

ಧಾರಾವಾಹಿಯಲ್ಲಿ ಸುಮನಾಳ ಕಿಡ್ನ್ಯಾಪ್‌ನಿಂದ ‘ಕೆಂಡಸಂಪಿಗೆ’ ಸೀರಿಯಲ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಮಧ್ಯೆ ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ಈ ದೊಡ್ಡ ಬದಲಾವಣೆಯಾಗಿದೆ.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ಇದೀಗ ಸುಮನಾ ಪಾತ್ರಕ್ಕಾಗಿ ಬಣ್ಣ ಹಚ್ಚಿರುವವರು ಮಧುಮಿತ (Madhumitha).

ಈ ಮುಂಚೆ ಮಧುಮಿತ ‘ಜೇನುಗೂಡು’ ಸೀರಿಯಲ್‌ನಲ್ಲಿ ಅಭಿನಯಿಸಿದ್ದರು.‘ಯುವರತ್ನ’ ಚಿತ್ರದಲ್ಲಿ ಸಮೀರಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಮಧುಮಿತ ಅವರು ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘’ ಒಳ್ಳೆಯ ಕೆಲಸಗಳಿಗೆ ಸಮಯ ಹಿಡಿಯುತ್ತದೆ ಎಂಬುದು ನಿಜಕ್ಕೂ ಸತ್ಯ. ತುಂಬಾ ಧನ್ಯವಾದಗಳು ವಿಶ್ವಕ್ಕೆ. ನಾನು ಬಯಸಿದ್ದನ್ನು ನೀವು ನನಗೆ ನೀಡಿದ್ದೀರಿ. ಈ ಯೋಜನೆಯ ಭಾಗವಾಗಿರಲು ತುಂಬ ಸಂತಸವಾಗುತ್ತಿದೆ. ನನಗೆ ಈ ಅವಕಾಶವನ್ನು ನೀಡಿದ ಕಲರ್ಸ್‌ ಕನ್ನಡದವರಿಗೆ ತುಂಬಾ ಧನ್ಯವಾದಗಳು. ಸುಮನಾ ಆಗಿ ಸೈನ್ ಇನ್ ಮಾಡಲು ನಿಮ್ಮೆಲ್ಲರ ಆಶೀರ್ವಾದ ಬೇಕು. ಇಲ್ಲಿಗೆ ತಲುಪಲು ನನಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ರಾಯರಿದ್ದಾರೆʼʼ ಎಂದು ನಟಿ ಮಧುಮಿತ ಸೋಷಿಯಲ್ ಮೀಡಿಯಾದ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

Continue Reading

ಕಿರುತೆರೆ

Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

Jyothi Rai:  ಕನ್ನಡದಲ್ಲಿ ‘ಜೋಗುಳ’ (Jyothi Rai), ‘ಕನ್ಯಾದಾನ’, ‘ಅನುರಾಗ ಸಂಗಮ, ‘ಗೆಜ್ಜೆಪೂಜೆ’, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ. ನಟಿ ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿ ಇರುವ ಫೋಟೊವನ್ನು ಶೇರ್ ಮಾಡುತ್ತ ಇರುತ್ತಾರೆ. ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ.

VISTARANEWS.COM


on

Jyothi Rai video Leak miscreants say to subscribe to the youtube channel
Koo

ಬೆಂಗಳೂರು: ನಟಿ ಜ್ಯೋತಿ ರೈ (Jyothi Rai) ಎಂದಾಕ್ಷಣ ಕನ್ನಡಿಗರಿಗೆ ನೆನಪಾಗೋದು ʻಜೋಗುಳʼ ಸೀರಿಯಲ್. ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಈ ಧಾರಾವಾಹಿಯಲ್ಲಿ ದೇವಕಿ ಪಾತ್ರ ಮಾಡುತ್ತಿದ್ದ ಜ್ಯೋತಿ ರೈ ಅವರನ್ನು ಅಭಿಮಾನಿಗಳು ಮರೆತಿಲ್ಲ. ಇದೀಗ ಜ್ಯೋತಿ ರೈ ಅವರದ್ದೇ ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಈ ಅಶ್ಲೀಲ ಫೋಟೊ ಮತ್ತು ವಿಡಿಯೊ ಫೇಸ್‌ಬುಕ್‌, ಎಕ್ಸ್‌ ಖಾತೆ, ಟೆಲಿಗ್ರಾಂ ಸೇರಿದಂತೆ ಹಲವು ಸೋಷಿಯಲ್‌ ಮೀಡಿಯಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಶೇರ್‌ ಆಗುತ್ತಿದೆ. ಜತೆಗೆ ಕಿಡಿಗೇಡಿಯೊಬ್ಬ ಎಕ್ಸ್‌ ಖಾತೆಯಲ್ಲಿ ತನ್ನ ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದರೆ ಜ್ಯೋತಿ ರೈ ವಿಡಿಯೊ ಕಳುಹಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾನೆ.

ತನ್ನ ಖಾತೆಯಲ್ಲಿ ಇದೀಗ ಜ್ಯೋತಿ ರೈ ಎನ್ನಲಾದ ವಿಡಿಯೊ ಮತ್ತು ಫೋಟೊಗಳು ವೈರಲ್‌ ಆಗಿವೆ. 1000 ಸಬ್‌ಸ್ಕ್ರೈಬ್‌ ಆದರೆ ಮತ್ತಷ್ಟು ವಿಡಿಯೊವನ್ನು ಅಪ್‌ಲೋಡ್‌ ಮಾಡುತ್ತೇನೆ ಎಂದಿದ್ದಾನೆ ಈ ಕಿಡಿಗೇಡಿ. ಈಗಾಗಲೇ ಈ ಅಕೌಂಟ್‌ನಲ್ಲಿ 7 ವಿಡಿಯೊಗಳು ಅಪ್‌ ಆಗಿವೆ. ತನ್ನ ಸಬ್‌ಸ್ಕ್ರೈಬ್‌ ಹೆಚ್ಚಿಸಿಕೊಳ್ಳಲು ಇಂತಹ ನೀಚ ಕೃತ್ಯಕ್ಕೆ ಇಳಿದಿದ್ದಾನೆ.

ಇದನ್ನೂ ಓದಿ: Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಹೀಗಿದೆ!

ನಟಿಯ ಸ್ಲಷ್ಟನೆ ಹೀಗಿದೆ!

ಜ್ಯೋತಿ ರೈದು ಎನ್ನಲಾದ ಮೂರು ಅಶ್ಲೀಲ ವಿಡಿಯೊ ಹಾಗೂ ಕೆಲವು ಫೋಟೊಗಳು ವೈರಲ್ ಆಗಿದ್ದವು. ಇದೀಗ ನಟಿ ಈ ಬಗ್ಗೆ ಸುದೀರ್ಘವಾಗಿ ಪತ್ರವನ್ನು ಬರೆದಿದ್ದಾರೆ. ʻʻನಾನು ಅಪರಿಚಿತ ವ್ಯಕ್ತಿಗಳಿಂದ ಕೆಲವು ಸಂದೇಶಗಳನ್ನು ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ಸರಿ ಮಾಡಲು ಸಾಧ್ಯವಾದಂತಹ ಡ್ಯಾಮೇಜ್ ಆಗಲಿದೆ. ನಿಮ್ಮ ತನಿಖೆಗೆ ಅನುಕೂಲವಾಗುವಂತೆ ಯೂಸರ್ ಐಡಿಗಳನ್ನು ಪೋಸ್ಟ್‌ ಮಾಡಿದ್ದೇನೆ.” ಎಂದು ಹೇಳಿಕೊಂಡಿದ್ದರು. ಹಾಸನದ ಎಂಪಿ ಪ್ರಜ್ವಲ್ ರೇವಣ್ಣ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜ್ಯೋತಿ ರೈ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಕನ್ನಡದಲ್ಲಿ ‘ಜೋಗುಳ’ (Jyothi Rai), ‘ಕನ್ಯಾದಾನ’, ‘ಅನುರಾಗ ಸಂಗಮ, ‘ಗೆಜ್ಜೆಪೂಜೆ’, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ. ನಟಿ ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿ ಇರುವ ಫೋಟೊವನ್ನು ಶೇರ್ ಮಾಡುತ್ತ ಇರುತ್ತಾರೆ. ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ.

ಬೋಲ್ಡ್‌ ಫೋಟೊ ಅಲ್ಲದೇ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು. ನಟಿ ‘ಶುಕ್ರ’, ‘ಮಾತರಾನಿ ಮೌನಮಿದಿ’, ‘ಎ ಮಾಸ್ಟರ್ ಪೀಸ್’ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್‌ ಜತೆ ಜತೆ ಸಹಜೀವನ ನಡೆಸುತ್ತಿದ್ದಾರೆ.

20ನೇ ವಯಸ್ಸಿನಲ್ಲಿ ಮದುವೆ

ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ಜ್ಯೋತಿ ರೈ ಎಂಎನ್‌ಸಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂದೇ ಬರತಾವ ಕಾಲ’ ಧಾರಾವಾಹಿಯಲ್ಲಿ ನಟಿಸಿದರು. ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು. ನಿರೂಪಕಿಯಾಗಿಯೂ ಗಮನ ಸೆಳೆದು. 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು .

ಜ್ಯೋತಿ ರೈ ಕೇವಲ ಕನ್ನಡ ಮಾತ್ರವಲ್ಲ ‘ಸೀತಾರಾಮ ಕಲ್ಯಾಣ’ ಸೇರಿದಂತೆ ಒಂದಷ್ಟು ಕನ್ನಡ ಸಿನಿಮಾಗಳಲ್ಲೂ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಕನ್ಯಾದಾನಂ’ ಧಾರಾವಾಹಿ ಮೂಲಕ ಆಕೆ ತೆಲುಗು ಕಿರುತೆರೆಗೆ ಪರಿಚಿತರಾಗಿದ್ದರು. ‘ಗುಪ್ಪೆಡಂತ ಮನಸು’ ಧಾರಾವಾಹಿ ಪಾತ್ರ ಒಳ್ಳೆ ಹೆಸರು ತಂದುಕೊಂಡಿತ್ತು.

ಇದನ್ನೂ ಓದಿ: Jyothi Rai: ನಿರ್ದೇಶಕನ ಜತೆ ʻಜೋಗುಳʼ ಖ್ಯಾತಿಯ ಜ್ಯೋತಿ ರೈ‌  ಎಂಗೇಜ್‌!

ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ ಮಗ

ನೆಟ್‌ವರ್ಕಿಂಗ್ ಇಂಜಿನಿಯರ್ ಪದ್ಮನಾಭ ಎಂಬುವವರ ಕೈ ಹಿಡಿದಿದ್ದರು. ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ. ಜ್ಯೋತಿ ರೈ ಮಗ ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ. ಮಗನಿಗೆ ಒಂದು ವರ್ಷ ತುಂಬಿದ ಬಳಿಕ ಆತ ಯಾರೊಂದಿಗೆ ಐ ಕಾಂಟ್ಯಾಕ್ಟ್‌ ಮಾಡಿ ಮಾತನಾಡಿಸುತ್ತಿರಲಿಲ್ಲ. ಇಎನ್‌ಟಿ ಡಾಕ್ಟರ್‌ ಬಳಿ ಹೋದಾಗಲೂ ಯಾವುದೇ ಸಹಾಯವಾಗಲಿಲ್ಲ. ಬಳಿಕ ಥೆರಫಿ, ಶ್ಯಾಡೋ ಟೀಚರ್‌ ಮುಖಾಂತರ ಜ್ಯೋತಿ ರೈ ಪುತ್ರ ಬೆಳವಣಿಗೆಗೆ ಸಹಾಕಾರಿ ಆಗಿದೆ ಎಂದು ನಟಿ ಹಿಂದೊಮ್ಮೆ ಹೇಳಿಕೆ ನೀಡಿದ್ದರು.

Continue Reading

ಕಿರುತೆರೆ

Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಪಷ್ಟನೆ ಹೀಗಿದೆ!

Jyothi Rai: ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ಜ್ಯೋತಿ ರೈ ಎಂಎನ್‌ಸಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂದೇ ಬರತಾವ ಕಾಲ’ ಧಾರಾವಾಹಿಯಲ್ಲಿ ನಟಿಸಿದರು. ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು. ನಿರೂಪಕಿಯಾಗಿಯೂ ಗಮನ ಸೆಳೆದು. 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು .ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ. ಬೋಲ್ಡ್‌ ಫೋಟೊ ಅಲ್ಲದೇ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು. ನಟಿ ‘ಶುಕ್ರ’, ‘ಮಾತರಾನಿ ಮೌನಮಿದಿ’, ‘ಎ ಮಾಸ್ಟರ್ ಪೀಸ್’ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್‌ ಜತೆ ಜತೆ ಸಹಜೀವನ ನಡೆಸುತ್ತಿದ್ದಾರೆ.

VISTARANEWS.COM


on

Jyothi Rai clarity For torturing on indecent videos
Koo

ಬೆಂಗಳೂರು: ಕನ್ನಡದಲ್ಲಿ ‘ಜೋಗುಳ’ (Jyothi Rai) ಧಾರಾವಾಹಿ ಮೂಲಕ ಚಿರಪರಿಚಿತರಾದವರು ನಟಿ ಜ್ಯೋತಿ ರೈ. ಇದೀಗ ಜ್ಯೋತಿ ರೈ ಅವರದ್ದೇ ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ. ಇದೀಗ ನಟಿ ಜ್ಯೋತಿ ರೈ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮಗೆ ಕಿರುಕುಳ ನೀಡುತ್ತಿದ್ದಾರೆಂದು ನಟಿ ಪೋಸ್ಟ್‌ ಮುಖಾಂತರ ಅಳಲು ತೋಡಿಕೊಂಡಿದ್ದಾರೆ.

ಜ್ಯೋತಿ ರೈ ಎನ್ನಲಾದ ಮೂರು ಅಶ್ಲೀಲ ವಿಡಿಯೊ ಹಾಗು ಕೆಲವು ಫೋಟೊಗಳು ವೈರಲ್ ಆಗಿದ್ದವು. ಇದೀಗ ನಟಿ ಈ ಬಗ್ಗೆ ಸುದೀರ್ಘವಾಗಿ ಪತ್ರವನ್ನು ಬರೆದಿದ್ದಾರೆ. ʻʻನಾನು ಅಪರಿಚಿತ ವ್ಯಕ್ತಿಗಳಿಂದ ಕೆಲವು ಸಂದೇಶಗಳನ್ನು ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ಸರಿ ಮಾಡಲು ಸಾಧ್ಯವಾದಂತಹ ಡ್ಯಾಮೇಜ್ ಆಗಲಿದೆ. ನಿಮ್ಮ ತನಿಖೆಗೆ ಅನುಕೂಲವಾಗುವಂತೆ ಯೂಸರ್ ಐಡಿಗಳನ್ನು ಪೋಸ್ಟ್‌ ಮಾಡಿದ್ದೇನೆ.” ಎಂದು ಹೇಳಿಕೊಂಡಿದ್ದರು. ಹಾಸನದ ಎಂಪಿ ಪ್ರಜ್ವಲ್ ರೇವಣ್ಣ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜ್ಯೋತಿ ರೈ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಇದನ್ನೂ ಓದಿ: Jyothi Rai: ನಿರ್ದೇಶಕನ ಜತೆ ʻಜೋಗುಳʼ ಖ್ಯಾತಿಯ ಜ್ಯೋತಿ ರೈ‌  ಎಂಗೇಜ್‌!

ಜ್ಯೋತಿ ರೈ ಪೋಸ್ಟ್‌

ಕನ್ನಡದಲ್ಲಿ ‘ಜೋಗುಳ’ (Jyothi Rai), ‘ಕನ್ಯಾದಾನ’, ‘ಅನುರಾಗ ಸಂಗಮ, ‘ಗೆಜ್ಜೆಪೂಜೆ’, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ. ನಟಿ ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿ ಇರುವ ಫೋಟೊವನ್ನು ಶೇರ್ ಮಾಡುತ್ತ ಇರುತ್ತಾರೆ. ಕಮೆಂಟ್ ಸೆಕ್ಷನ್ ಬಂದ್ ಮಾಡಿದ್ದಾರೆ. ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ.

ಬೋಲ್ಡ್‌ ಫೋಟೊ ಅಲ್ಲದೇ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು. ನಟಿ ‘ಶುಕ್ರ’, ‘ಮಾತರಾನಿ ಮೌನಮಿದಿ’, ‘ಎ ಮಾಸ್ಟರ್ ಪೀಸ್’ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್‌ ಜತೆ ಜತೆ ಸಹಜೀವನ ನಡೆಸುತ್ತಿದ್ದಾರೆ.

20ನೇ ವಯಸ್ಸಿನಲ್ಲಿ ಮದುವೆ

ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ಜ್ಯೋತಿ ರೈ ಎಂಎನ್‌ಸಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂದೇ ಬರತಾವ ಕಾಲ’ ಧಾರಾವಾಹಿಯಲ್ಲಿ ನಟಿಸಿದರು. ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು. ನಿರೂಪಕಿಯಾಗಿಯೂ ಗಮನ ಸೆಳೆದು. 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು .

ಜ್ಯೋತಿ ರೈ ಕೇವಲ ಕನ್ನಡ ಮಾತ್ರವಲ್ಲ ‘ಸೀತಾರಾಮ ಕಲ್ಯಾಣ’ ಸೇರಿದಂತೆ ಒಂದಷ್ಟು ಕನ್ನಡ ಸಿನಿಮಾಗಳಲ್ಲೂ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಕನ್ಯಾದಾನಂ’ ಧಾರಾವಾಹಿ ಮೂಲಕ ಆಕೆ ತೆಲುಗು ಕಿರುತೆರೆಗೆ ಪರಿಚಿತರಾಗಿದ್ದರು. ‘ಗುಪ್ಪೆಡಂತ ಮನಸು’ ಧಾರಾವಾಹಿ ಪಾತ್ರ ಒಳ್ಳೆ ಹೆಸರು ತಂದುಕೊಂಡಿತ್ತು.

ಇದನ್ನೂ ಓದಿ: Jyothi Rai: ಹಾಟ್‌ ಫೋಟೊಗಳ ಮೂಲಕ ಪಡ್ಡೆ ಹುಡುಗರ ನಿದ್ದೆ ಕಡೆಸಿದ ‘ಜೋಗುಳ’ ಖ್ಯಾತಿಯ ನಟಿ ಜ್ಯೋತಿ ರೈ!

ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ ಮಗ

ನೆಟ್‌ವರ್ಕಿಂಗ್ ಇಂಜಿನಿಯರ್ ಪದ್ಮನಾಭ ಎಂಬುವವರ ಕೈ ಹಿಡಿದಿದ್ದರು. ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ. ಜ್ಯೋತಿ ರೈ ಮಗ ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ. ಮಗನಿಗೆ ಒಂದು ವರ್ಷ ತುಂಬಿದ ಬಳಿಕ ಆತ ಯಾರೊಂದಿಗೆ ಐ ಕಾಂಟ್ಯಾಕ್ಟ್‌ ಮಾಡಿ ಮಾತನಾಡಿಸುತ್ತಿರಲಿಲ್ಲ. ಇಎನ್‌ಟಿ ಡಾಕ್ಟರ್‌ ಬಳಿ ಹೋದಾಗಲೂ ಯಾವುದೇ ಸಹಾಯವಾಗಲಿಲ್ಲ. ಬಳಿಕ ಥೆರಫಿ, ಶ್ಯಾಡೋ ಟೀಚರ್‌ ಮುಖಾಂತರ ಜ್ಯೋತಿ ರೈ ಪುತ್ರ ಬೆಳವಣಿಗೆಗೆ ಸಹಾಕಾರಿ ಆಗಿದೆ ಎಂದು ನಟಿ ಹಿಂದೊಮ್ಮೆ ಹೇಳಿಕೆ ನೀಡಿದ್ದರು.

Continue Reading
Advertisement
Maldives anti-India stance
ಪ್ರಮುಖ ಸುದ್ದಿ33 mins ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ53 mins ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ58 mins ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest1 hour ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್2 hours ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ2 hours ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ6 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌