Site icon Vistara News

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Vijay Surya drusti bottu serial will start

ಕಲರ್ಸ್ ಕನ್ನಡ ವಾಹಿನಿಯ ಹೊಸ ಧಾರಾವಾಹಿ ದೃಷ್ಟಿಬೊಟ್ಟು ಶುರುವಾಗುತ್ತಿದೆ.

ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ರಾಜ್ಯದ ಜನತೆಯ ಮೆಚ್ಚುಗೆ ಗಳಿಸಿದ ವಿಜಯ್ ಸೂರ್ಯ ಈ ಧಾರಾವಾಹಿ ಮೂಲಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯ ವಿಜಯ್ ಸೂರ್ಯ ಅವರ ಎರಡನೇ ಪ್ರೋಮೋ ರಿಲೀಸ್ ಮಾಡಲಾಗಿದೆ. ಅದರಲ್ಲಿ ವಿಜಯ್ ಸೂರ್ಯ ಖಡಕ್ ಎಂಟ್ರಿ ಕೊಟ್ಟಿದ್ದಾರೆ. ಇದಕ್ಕೆ ‘ಹೆಸರು ದತ್ತಾ ಶ್ರೀರಾಮ ಪಾಟಿಲ್, ಬಳ್ಳಾರಿ ಜನ ಕರೆಯೋದು ದತ್ತಾ ಭಾಯ್ ಎಂದು.

ಇದನ್ನೂ ಓದಿ: Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

ದತ್ತಾ ಭಾಯ್ ಬರ್ತಿದ್ದಾರೆ ಶ್ರೀಘ್ರದಲ್ಲೇ..! ಎಂದು ಬರೆದುಕೊಂಡು ಪೋಸ್ಟ್ ಹಂಚಿಕೊಂಡಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ ದೃಷ್ಟಿಬೊಟ್ಟ ಆರಂಭವಾಗುತ್ತಿದ್ದು, ನಾಯಕನಾಗಿ ವಿಜಯ್ ಸೂರ್ಯ ಖಡಕ್ ಎಂಟ್ರಿ ಕೊಟ್ಟಿದ್ದಾರೆ.

Exit mobile version