Tollywood News | ನಿರ್ಮಾಪಕನ ವಿರುದ್ಧ ಬೆತ್ತಲಾಗಿ ಪ್ರತಿಭಟನೆ ನಡೆಸಿದ ಟಾಲಿವುಡ್‌ ನಟಿ! - Vistara News

ಟಾಲಿವುಡ್

Tollywood News | ನಿರ್ಮಾಪಕನ ವಿರುದ್ಧ ಬೆತ್ತಲಾಗಿ ಪ್ರತಿಭಟನೆ ನಡೆಸಿದ ಟಾಲಿವುಡ್‌ ನಟಿ!

ನಿರ್ಮಾಪಕ ಬನ್ನಿ ವಾಸು ವಿರುದ್ಧ ನಟಿ (Tollywood News) ಸುನಿತಾ ಬೋಯಾ ಅವರು ಗೀತಾ ಆರ್ಟ್ಸ್‌ ಕಚೇರಿ ಎದರು ಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ.

VISTARANEWS.COM


on

Tollywood News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ನಲ್ಲಿ ನಿರ್ಮಾಪಕ (Tollywood News) ಮೋಸ ಮಾಡಿದ್ದಾನೆಂದು ತೆಲುಗು ನಟಿ ಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ. ನಿರ್ಮಾಪಕ ಬನ್ನಿ ವಾಸು ವಿರುದ್ಧ ನಟಿ ಸುನಿತಾ ಬೋಯಾ ಗೀತಾ ಆರ್ಟ್ಸ್‌ ಕಚೇರಿ ಎದರು ಬೆತ್ತಲಾಗಿದ್ದಾರೆ. ಇದೀಗ ನಟಿ ಪ್ರತಿಭಟನೆ ಮಾಡಿರುವ ಫೋಟೊ ಮತ್ತು ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಿರ್ಮಾಪಕ ಬನ್ನಿ ವಾಸು ಅವರ ನಿರ್ಮಾಣದ ಧಾರಾವಾಹಿಯಲ್ಲಿ ನಟಿ ನಟಿಸುತ್ತಿದ್ದರಂತೆ. ಅವರಿಗೆ ಕೋಡಬೇಕಾದ ಹಣವನ್ನು ನಿರ್ಮಾಪಕ ಪಾವತಿಸಿದ ಕಾರಣ ನಟಿ ಈ ರೀತಿ ಮಾಡಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ನಟಿ ಸುನಿತಾ ಬೋಯಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ನಂತರ ಪೊಲೀಸರು ಆಕೆಗೆ ಬಟ್ಟೆ ಹಾಕಿ ಸಮಾಧಾನದ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Telugu Film | ಹೊಸ ನಿಯಮ ಜಾರಿಗೆ ತಂದ ಟಾಲಿವುಡ್‌: ಇದು ಕಾಂತಾರ ಎಫೆಕ್ಟ್‌, ವೈರಲ್‌ ಆಯ್ತು ಪ್ರೆಸ್‌ ನೋಟ್‌!

Tollywood News
Tollywood News

ಬನ್ನಿ ವಾಸು ಅವರು ಗೀತಾ ಆರ್ಟ್ಸ್ ಮೂಲಕ ತಮ್ಮ ಸಿನಿಮಾ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅಲ್ಲು ಅರ್ಜುನ್ ಅವರೊಂದಿಗೆ ಬನ್ನಿ ವಾಸು ಅವರ ನಿಕಟತೆ ಅವರನ್ನು ವಿತರಕ ಮತ್ತು ನಿರ್ಮಾಪಕರಾಗಿ ಎತ್ತರಕ್ಕೆ ಬೆಳೆಯಲು ಕಾರಣವಾಯಿತು ಎಂಬ ಮಾತುಗಳು ಕೇಳಿ ಬಂದಿವೆ.

ಇದನ್ನೂ ಓದಿ | Actor Mahesh Babu | ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು ತಂದೆ ಆಸ್ಪತ್ರೆಗೆ ದಾಖಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ.

VISTARANEWS.COM


on

By

Action Prince Dhruva Sarja much awaited film Martin to hit the screens on October 11
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಮಾರ್ಟಿನ್‌ ರಿಲೀಸ್‌ಗೆ ಕೌಂಟ್‌ ಡೌನ್‌ ಶುರುವಾಗಿದೆ. ಅಕ್ಟೋಬರ್ 11 ರಂದು ಭಾರತದಾದ್ಯಂತ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾರ್ಟಿನ್‌ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಭರ್ಜರಿ ಬರ್ತ್‌ ಡೇ ಸೆಲೆಬ್ರೆಷನ್‌ಗೆ ಫ್ಯಾನ್ಸ್‌ ಸಜ್ಜು

ಮಾರ್ಟಿನ್‌ ಸಿನಿಮಾಗೂ ಮೊದಲೇ ಧ್ರುವ ಸರ್ಜಾರ ಬರ್ತ್ ಡೇ ಸೆಲೆಬ್ರೆಷನ್‌‌ಗೆ ಫ್ಯಾನ್ಸ್ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆಟಂ ಬಾಂಬ್ ಧ್ರುವ ಸರ್ಜಾ ನಟನೆಯಲ್ಲಿ ರಿಲೀಸ್ ಆಗಿರುವುದುದು ನಾಲ್ಕೇ ಸಿನಿಮಾವಾದರೂ, 40 ಸಿನಿಮಾ ಮಾಡಿರುವಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಭಿಮಾನಿಗಳನ್ನು ವಿಐಪಿ ಅಂತೇಳು ಧ್ರುವ, ಅವರಿಗಾಗಿಯೇ ಒಂದು ದಿನ ಮೀಸಲಿಟ್ಟಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿಯಾಗುವ ಬಹದ್ಧೂರ್, ಈ ಬಾರಿ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಇರುವ ಜಾಗಕ್ಕೆ ಭೇಟಿ ಕೊಡುತ್ತಿದ್ದಾರೆ. ಕಳೆದ ಭಾನುವಾರ ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಧ್ರುವ ಮನೆಯ ರಸ್ತೆಯು, ಅಭಿಮಾನಿಗಳಿಂದ ತುಂಬಿ ಹೋಗಿತ್ತು.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಧ್ರುವ ಹುಟ್ಟುಹಬ್ಬಕ್ಕೂ ಮೊದಲು ಮಾರ್ಟಿನ್ ಚಿತ್ರತಂಡ ಅಕ್ಟೋಬರ್ 4ರಂದು ಹೈದರಾಬಾದ್‌ನಲ್ಲಿ ಧ್ರುವ ಅವರ ಇಂಟ್ರೋಡಕ್ಷನ್ ಸಾಂಗ್ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 5ರಂದು ಹುಬ್ಬಳಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್‌ನ ಮೀಟ್ ಮಾಡಲಿದ್ದಾರೆ. ತಮ್ಮ ಹುಟ್ಟುಹಬ್ಬದಂದು ದಾವಣಗೆರೆಯಲ್ಲಿ ಮಾರ್ಟಿನ್ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಉತ್ತರ ಕರ್ನಾಟಕ ಜನರ ಜತೆ ಧ್ರುವ ಈ ಬಾರಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಾಂಗ್‌ ರಿಲೀಸ್‌

ಹುಟ್ಟುಹಬ್ಬದ ನಂತರ ಅಕ್ಟೋಬರ್ 8ರಂದು ಮುಂಬೈನಲ್ಲಿ ಮಾರ್ಟಿನ್ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗುತ್ತಿದೆ. ಅಂದ‌ ಹಾಗೆ ಮಾರ್ಟಿನ್ ಒಂದಲ್ಲ ಒಂದು ಕಾರಣಕ್ಕೆ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.ಇದೇ ತಿಂಗಳ 11ರಂದು ಮಾರ್ಟಿನ್ ಆಲ್ ಓವರ್ ಇಂಡಿಯಾ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಅತಿ ಹೆಚ್ಚು ಬಜೆಟ್‌ನ ಮಾರ್ಟಿನ್‌, ಶೇಖಡಾ 80ರಷ್ಟು ಚಿತ್ರವನ್ನು ಸೆಟ್‌ನಲ್ಲಿಯೇ ಚಿತ್ರೀಕರಣಗೊಂಡಿದೆ. ಹಾಲಿವುಡ್‌ನ ಫಾಸ್ಟ್ ಆ್ಯಂಡ್ ಪ್ಯೂರಿಯಸ್ ಚಿತ್ರ ನೋಡಿದ ಅನುಭವ ಆಗುತ್ತೆ ಎನ್ನುವ ಮಾತನ್ನು ಸಿನಿಮಾ ತಂಡ ಹೇಳಿಕೊಂಡಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ತಂಡದಿಂದ ನಿರ್ದೇಶಕರೇ ಔಟ್!

ಮಾರ್ಟಿನ್ ಗೆಲ್ಲುತ್ತೆ ಎಂಬ ಭರವಸೆ ಕೂಡ ಗಾಂಧಿನಗರಕ್ಕಿದೆ. ಆದರೆ ಈ ಸಮಯದಲ್ಲಿ ಜತೆಯಾಗಿರಬೇಕಿದ್ದ ತಂಡದಲ್ಲಿ ಬಿರುಕು ಮೂಡಿದೆ. ಚಿತ್ರದ ಪ್ರಚಾರದಿಂದ ನಿರ್ದೇಶಕ ಎಪಿ ಅರ್ಜುನ್ ಅವರನ್ನು ದೂರ ಇಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಾರ್ಟಿನ್‌ಗೆ ದ್ರೋಹದ ವಿಚಾರ ಜಗಜ್ಜಾಹೀರಾಗಿತ್ತು. ಚಿತ್ರದ ಹೆಸರಿನಲ್ಲಿ ನಿರ್ಮಾಪಕ ಉದಯ್ ಮೆಹ್ತಾಗೆ ನಿರ್ದೇಶಕ ಎ.ಪಿ.ಅರ್ಜುನ್ ಅವರಿಂದ ಮೋಸವಾಗಿದೆ. ಕೇವಲ ಸಿಜಿ ಮತ್ತು ವಿಎಫ್‌ಎಕ್ಸ್ ಒಂದರಲ್ಲೇ 73 ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಉದಯ್ ಮೆಹ್ತಾ ಮತ್ತು ಎಪಿ ಅರ್ಜುನ್ ನಡುವೆ ಸಂಬಂಧ ಹಳಸಿದೆ. ತಮ್ಮದೇ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಎಪಿ ಅರ್ಜುನ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿದೆ ಎಂದು ಹೊಸ ಬಾಂಬ್ ಕೂಡ ಉದಯ್ ಮೆಹ್ತಾ ಸಿಡಿಸಿದ್ದಾರೆ.

Action Prince Dhruva Sarja  much awaited film Martin to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ಚಿತ್ರದ ಕಥೆ ಚಿತ್ರಕಥೆಯನ್ನು ಆ್ಯಕ್ಷನ್ ಹೀರೋ ಅರ್ಜುನ್ ಸರ್ಜಾ ಬರೆದಿದ್ದಾರೆ. ಹೀಗಿರುವಾಗ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಬೇಕಿದ್ದ ”ಮಾರ್ಟಿನ್‌” ಚಿತ್ರತಂಡದಲ್ಲಿ, ಸಿನಿಮಾ ರಿಲೀಸ್‌ಗೂ ಮೊದಲೇ ಬಿರುಕು ಮೂಡಿದೆ. ಇವೆಲ್ಲದರ ನಡುವೆ ಅಕ್ಟೋಬರ್ 6 ರಂದು ಧ್ರುವ ಸರ್ಜಾ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಮತ್ತೊಂದು ಮೆಗಾ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

By

Superstar Rajinikanth is unwell Family members admitted to hospital in the middle of the night
Koo

ಸೂಪರ್‌ ಸ್ಟಾರ್‌ ರಜನಿಕಾಂತ್ (Actor Rajinikanth) ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಸಿನಿಮಾ

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Rishab Shetty And NTR: ಮಂಗಳೂರು ಏರ್‌ಪೋರ್ಟ್‌ನಲ್ಲಿ ಕುಂದಾಪುರ ಬಾಯ್ಸ್ ದರ್ಶನ ಕೊಟ್ಟಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಭೇಟಿಯಾದರು. ಇದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

VISTARANEWS.COM


on

Rishab Shetty And NTR
Koo

Rishab Shetty And NTR: ಇಂದು (ಆಗಸ್ಟ್‌ 31) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್‌ಟಿಆರ್ (Rishab Shetty And NTR) ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

Rishab Shetty And NTR with family

ಶ್ರಾವಣ ಮಾಸದ ಶನಿವಾರದಂದು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.

NTR and Rishab Shetty

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಮಂಗಳೂರು ಏರ್‌ಪೋರ್ಟ್‌ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್‌ನನ್ನು ಸ್ವಾಗತಿಸಿದ್ದರು.

ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್‌. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್‌ ನಟ ಜ್ಯೂ.ಎನ್‌ಟಿಆರ್‌ ತಿಳಿಸಿದರು.

Rishab Shetty And NTR photo

ಇವರಿಬ್ಬರ ದಿಢೀರ್ ಭೇಟಿ ನೋಡಿ “ತಾರಕ್ ಕಾಂತಾರದಲ್ಲಿ ನಟಿಸುತ್ತಾರಾ?” “ರಿಷಬ್ ಸಿಂಹಾದ್ರಿ ಭೇಟಿ ಏನು ಸೀಕ್ರೆಟ್ ಏನು?” ಹೀಗೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಕುತುಹಲ ಮೂಡಿಸಿದ್ದವು.

ಇದನ್ನೂ ಓದಿ: Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

Continue Reading

ಟಾಲಿವುಡ್

Kannappa Movie: ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು

ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannappa movie
Koo

ಬೆಂಗಳೂರು: ಕಣ್ಣಪ್ಪ ಸಿನಿಮಾದಿಂದ ಹೊಸ ಅಪ್‌ಡೇಟ್‌ ಬಂದಿದೆ. ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa Movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಿತ್ರತಂಡ ಕಣ್ಣಪ್ಪ ಚಿತ್ರದಿಂದ ಅವ್ರಾಮ್‌ ಮಂಚುವಿನ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದೆ . ಅಪ್ಪ ವಿಷ್ಣು ಮಂಚು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು, ಹ್ಯಾಪಿ ಜನ್ಮಾಷ್ಟಮಿ, ಕಣ್ಣಪ್ಪ ಚಿತ್ರದ ಮೂಲಕ ನನ್ನ ಮಗನನ್ನು ಲಾಂಚ್‌ ಮಾಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಫಸ್ಟ್‌ ಲುಕ್‌ ಸಮೇತ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Power Cut: ಆ.28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು, ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

ಇದನ್ನೂ ಓದಿ: Uttarkashi Tour: ಪ್ರವಾಸ ಪ್ರಿಯರಿಗೆ ಸ್ವರ್ಗ ಉತ್ತರಕಾಶಿಗೆ ಹೋಗಲು ಉತ್ತಮ ಸಮಯ ಯಾವುದು?

ಈ ಕುರಿತು ಮಾತನಾಡಿದ ವಿಷ್ಣು, “ಬಾಲ ಕಣ್ಣಪ್ಪನಾಗಿ ಅವ್ರಾಮ್ ಹೆಜ್ಜೆ ಹಾಕುವುದನ್ನು ನೋಡುವುದು ನನಗೆ ಭಾವನಾತ್ಮಕ ಅನುಭವವಾಗಿದೆ. ಈ ಚಿತ್ರವು ನಮ್ಮ ಕುಟುಂಬದಲ್ಲಿ ತಲೆಮಾರುಗಳ ಕನಸಾಗಿದೆ. ಅದರಲ್ಲೂ ಈ ಚಿತ್ರದ ಮೂಲಕ ಅವ್ರಾಮ್ ಅವರನ್ನು ಜಗತ್ತಿಗೆ ಪರಿಚಯಿಸಲು ನನಗೆ ಹೆಮ್ಮೆ ಇದೆ. ಅಪ್ರತಿಮ ಪಾತ್ರ. ಪರದೆಯ ಮೇಲೆ ಅವನ ಮ್ಯಾಜಿಕ್ ಅನ್ನು ನೋಡಲು ಎಲ್ಲರಂತೆ ನಾನೂ ಕಾತರದಲ್ಲಿದ್ದೇನೆ” ಎಂದಿದ್ದಾರೆ.

Continue Reading
Advertisement
Gode Bengaluru
ಬೆಂಗಳೂರು11 ಗಂಟೆಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ11 ಗಂಟೆಗಳು ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು12 ಗಂಟೆಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ15 ಗಂಟೆಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Actress Amulyas brother film director Deepak aras passes away
ಸಿನಿಮಾ17 ಗಂಟೆಗಳು ago

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Fraud case Union Minister Pralhad Joshis brother duped of ticket for Lok Sabha polls
ಬೆಂಗಳೂರು17 ಗಂಟೆಗಳು ago

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Dina bhavishya
ಭವಿಷ್ಯ24 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ2 ದಿನಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು2 ದಿನಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ2 ದಿನಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌