ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ - Vistara News

ವಾಣಿಜ್ಯ

ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

14/06/2022

ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

ಸರಕು ದರ ಸರಕುದರ
ಬೆಳ್ಳುಳ್ಳಿ ಎಂಪಿ 100 ಕೆಜಿ
1. ಎಂಪಿ ಲಡ್ಡು
2. ಮಧ್ಯಮ
3. ಎಂಪಿ ಗೋಲಾ

1. 2,200-2,600
3. 1,200-1600
3. 3,400-3,600
ಹುಣಸೆ ಹುಳಿ (100 ಕೆಜಿ)
1. ರೌಂಡ್
2. ಪ್ಲವರ್
3. ಕರ್ಪುಳಿ

1.6,000-12,000
2. 4,000-11,000
3. 10,000-16,000
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಹಾರಾಷ್ಟ್ರ ಮಧ್ಯಮ
3. ಕರ್ನಾಟಕ ದಪ್ಪ
4. ಕರ್ನಾಟಕ ಮಧ್ಯಮ

1. 700-800
2. 500-600
3. 700-800
4. 450-600
ಸಕ್ಕರೆ (100 ಕೆಜಿ)
1. ಉತ್ತಮ M-30
2. ಮಧ್ಯಮ S-30

1. 1820-1825
2. 1810-1815
ಆಲೂಗಡ್ಡೆ (50 ಕೆಜಿ)
1. ಲಾಕರ್ ಚೀಪ್ಸ್ ದಪ್ಪ
2. ಆಗ್ರಾ
3. ಮಧ್ಯಮ

1.1300-1350
2. 800-1000
3. 1200-1250

ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ ಸೇಲಂ
4. ಕೊಲ್ಲಾಪುರ

1. 4600-4700
2. 4400-4500
3. 4300-4400
4. 4300-5200
ಧನಿಯಾ (40 ಕೆಜಿ)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್

1.6,800-8,500
2. 5,800-6500
3. 5,000-5,500
4. 5,000-5,500
ಹಸಿ ಶುಂಠಿ (60 ಕೆಜಿ)
1. ಉತ್ತಮ
2. ಮಧ್ಯಮ

1.1200-1250
2. 700-900
ಅಕ್ಕಿ ಸೋನಾ ಮಸೂರಿ(100ಕೆಜಿ)
1. 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಕಾವೇರಿ ಸೊನಾಮಸೂರಿ ಹೊಸತು
5. ಐ ಆರ್8(100 ಕೆಜಿ)
6. ಇಡ್ಲಿಕಾರ್ (100 ಕೆಜೆ)

1. 5000- 5200
2. 4500-4600
3. 3600-3700
4. 3300-3400

5. 3000-3050
6. 2900-3000
ರಾಗಿ 100 ಕೆಜಿ
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

ಅಲಸಂಡೆ
1. ಉತ್ತಮ
2. ಮಧ್ಯಮ

ಅವರೆ ಕಾಳು
1. ಉತ್ತಮ
2. ಮಧ್ಯಮ
3. ಅವರೆ ಬೆಳೆ
4. ಹುರುಳಿ ಕಾಳು

1. 3300-3400
2. 2800-3000


1. 3500-3700
2. 3250-3300


1. 4300-4400
2. 4200-4300
3. 5300-5500
4. 2900-3000
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ
ಲೀಡರ್ ಗೋಲ್ಡ್ 10 ಲೀ
ರುಚಿಗೋಲ್ಡ್ 15 ಕೆಜಿ

1. 1460
2. 1440
3. 2530
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ
2. ಸನ್‌ಪ್ಯೂರ್ 15 ಕೆಜಿ
3. ಗೋಲ್ಡ್‌ವಿನ್ನರ್(10 ಲೀ)
4. ಗೋಲ್ಡ್‌ವಿನ್ನರ್(15 ಕೆಜಿ)
5. ಜೆಮಿನಿ(10 ಲೀ)
6. ಜೆಮಿನಿ (15 ಕೆಜಿ)

1. 1800
2. 3000
3. 1830
4. 3100
5. 1910
6. 3250
ರೆಗ್ಯುಲರ್ ವನಸ್ಪತಿ

ರುಚಿ no,1 10 ಕೆಜಿ
ರುಚಿ no,1 15 ಕೆಜಿ
ಎಟೂ ಝೆಡ್ 15 ಕೆಜಿ


1490
2550
2600

ಮೊಟ್ಟೆ (ಎನ್.ಇ.ಸಿ.ಸಿ) 100520
ತೊಗರಿಬೇಳೆ ಹೊಸದು 50 ಕೆಜಿ
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
3. ಪಟ್ಕ ಸಾರ್ಟೆಕ್ಸ್( ನಾನ್ ಜಿಎಸ್ಟಿ )
4. ರೆಗ್ಯುಲರ್
5. ವಿದೇಶಿ ಮಧ್ಯಮ

1. 5350-5400
2. 4500-4550
3. 4600-4700
4. 4350-4450
5. 4400-4500
ಕಡ್ಲೆ ಬೇಳೆ 50 ಕೆಜಿ
ಲಕನ್
ತ್ರಿಶುಲ್
ಮಹಾರಾಜಾ
ಅಕೋಲ

3350-3380
3290-3300
3100-3150
2950-3000
ಉದ್ದಿನ ಬೇಳೆ 50 ಕೆಜಿ
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಮಧ್ಯಮ ದರ್ಜೆ
ಗೋಲಾ

6500-6550
5200-5250
5100-5150
4500-4700
4500-4750
ಹೆಸರು ಬೇಳೆ 50 ಕೆಜಿ
ಉತ್ತಮ
ಮಧ್ಯಮ

4550-4600
4450-4500
ಹೆಸರು ಕಾಳು
ಉತ್ತಮ
ಮಾಧ್ಯಮ

4500-4550
3800-4000


ಕಡ್ಲೆ ಕಾಳು 50 ಕೆಜಿ
ಉತ್ತಮ

2700-2800
ಮಸಾಲಾ ರೆಟ್ಸ್ (1ಕೆಜಿ)ಕನಿಷ್ಠಗರಿಷ್ಠ
ಅರಿಶಿಣ
1. ಉತ್ತಮ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

1. 125
2. 85
3. 270
4. 245

1. 130
2. 100
3. 275
4. 250
ಗಸಗಸೆ
1. ಇಂಡಿಯನ್
2. ಟರ್ಕಿ
3. ಉತ್ತಮ
4. ಮಾಧ್ಯಮ

1. 1250
2. 1350
3. 1500
4. 1150

1.1300
2. 1400
3. 1550
4. 1200
ಮೆಂತೆ7585
ಸಾಸುವೆ
ಸಾಸುವೆ ಸಣ್ಣ
ಸಾಸುವೆ ದಪ್ಪ

82
80

84
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1. 1500
2. 1350
3. 1200
4. 950

1. 1200
2. 1400
3. 1250
4. 1050
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚೆಕ್ಕೆ
4. ಮರಾಠಿ ಮೊಗ್ಗು
5. ಆನಾನಸ್ ಹೂ
6. ಕೊಬ್ಬರಿ
7. ಮಧ್ಯಮ

680
800
295
900
850
170
160

720
850
300
950
950
175
165
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

1. 560
2. 530

1. 570
2. 540
ಗೋಡಂಬಿ
1. ಜೆ ಎಚ್
2. (240) ಪುನೂರುಟ್ಟಿ
3. w 240

1. 700
2. 750
3. 860

1. 750
2. 800
3. 870
ಬಾದಾಮಿ630650
ದ್ರಾಕ್ಷಿ190240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

1. 120
2. 130
3. 150

1. 125
2. 135
3. 160
ಮೆಣಸಿನಕಾಯಿ 100 ಕೆಜಿ
ಪಿ ಸಿ ಎನ್ ಟ್ರೇಡರ್ಸ್

1. ಬ್ಯಾಡಗಿ ಸ್ಟೆಮ್‌
2. ಬ್ಯಾ, ಸ್ಟೇಮ್‌ಲೆಸ್
3. ಗುಂಟೂರು ಸ್ಟೆಮ್
4. ಗುಂಟೂರು ಸ್ಟೆಮ್‌ಲೆಸ್
5. ಮಣ್ಣಕಟ್



1. 20,000
2 30,000
3. 12,000
4. 25,000
5. 18,200



1. 40,000
2. 50,000
3. 22,000
4. 29,000
5. 22,200

ಇದನ್ನೂ ಓದಿ | ಚಿನ್ನದ ದರದಲ್ಲಿ 5 ದಿನಗಳಲ್ಲಿ 1,140 ರೂ. ಹೆಚ್ಚಳ, ಬೆಳ್ಳಿಯ ದರದಲ್ಲಿ 600 ರೂ. ಏರಿಕೆ

ಅಡಕೆ ಧಾರಣೆ: 14/06/2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18019
2.23599
3.10169
4.43019
5.33089
1. 28899
2. 29089
3.20299
4.46899
5.36899
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1.30699
2.36009
3.16296
4.34069
1.38101
2.45018
3.30709
4. 48698
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17009
2. 50989
3. 46899
4. 58109
1. 37409
2. 52800
3. 49299
4. 76696
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಮೀಡಿಯಂ ಕುಕಿಂಗ್ ಆಯಿಲ್ 10 ಲೀ.

ಸನ್ ಪ್ರಿಯಾ 1520
ಸನ್ ಪಾರ್ಕ್ 1530
ಸನ್ ಪವರ್ 1500
ಸೂರ್ಯ ಪವರ್1490
ದೀಪದೆಣ್ಣೆ 10 ಲೀ.
ಆನಂದಮ್ 1530
ಅಂದo 1520
ಅಕ್ಷಯ 1500
ನಂದಿನಿ 1520
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ 1470
ಲೀಡರ್ ಗೋಲ್ಡ್ 10 ಲೀ 1450
ರುಚಿಗೋಲ್ಡ್ 15 ಕೆಜಿ 2530
ರಗ್ಯುಲರ್ ವನಸ್ಪತಿ
ರುಚಿ no,1 10 ಕೆಜಿ1500
ರುಚಿ no,1 15 ಕೆಜಿ2530
ಎಟೂ ಝೆಡ್ 15 ಕೆಜಿ2670
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
ಗ್ರೀನ್ ಗೋಲ್ಡ್2750
ಗ್ರೇಟ್ ಶೆಫ್2770
ಬೆಸ್ ಪಫ್2700
ಬೆಸ್ ಕ್ರೀಮ್2650
ಬೆಸ್ ಬಿಸ್ಕೆಟ್2670
ಬೇಕರ್ ಕಿಂಗ್2690
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ1800
ಸನ್ ಪ್ಯೂರ್ 15 ಕೆಜಿ2980
ಗೋಲ್ಡ್ ವಿನ್ನರ್ 10 ಕೆಜಿ1830
ಗೋಲ್ಡ್ ವಿನ್ನರ್ 15 ಕೆಜಿ3030
ಜೆಮಿನಿ 10 ಕೆಜಿ1900
ಜೆಮಿನಿ 15 ಕೆಜಿ3200
ಕಡ್ಲೆಕಾಯಿ ಎಣ್ಣೆ
ಪ್ಯೂರ್ ನಟ್ 10 ಲೀ.1720
ಕೆ ಎನ್ ಜೆ 10 ಲೀ.1700
ನಟ್ ಗೋಲ್ಡ್ 10 ಲೀ.1690

ಹಾಫ್ ಕಾಮ್ಸ್ ನ ತರಕಾರಿ ದರ (1 ಕೆಜಿಗೆ) 14 ಜೂನ್, 2022

ತರಕಾರಿದರ
ಟೊಮೋಟೊ86
ಹುರುಳಿಕಾಯಿ           60
ಹ್ಯಾರಿಕೊಟ್‌ ಬೀನ್ಸ್    70
ಬದನೇಕಾಯಿ ಬಿಳಿ     50  
ಬದನೇಕಾಯಿ ಗುಂಡು  38
ಬೀಟ್‌ರೂಟ್‌             50
ಹಾಗಲಕಾಯಿ            58  
ಸೀಮೆ ಬದನೆಕಾಯಿ      40
ಸೌತೆಕಾಯಿ                  32
ಗೊರಿಕಾಯಿ ಗೊಂಚಲು  60
ಕ್ಯಾಪ್ಸಿಕಮ್ 112
ದಪ್ಪ ಮೆಣಸಿನಕಾಯಿ       74       
ಹಸಿ ಮೆಣಸಿನಕಾಯಿ     64
ಸಣ್ಣ ಮೆಣಸಿನಕಾಯಿ   70
ಊಟಿ ಕ್ಯಾರೆಟ್           70
ನಾಟಿ ಕ್ಯಾರೆಟ್              58
ತೆಂಗಿನಕಾಯಿ               33
ಎಲೆಕೋಸ್                 43
ಹೂ ಕೋಸ್ ಸಣ್ಣ     48
ಗಡ್ಡೆ ಕೋಸ್ 68
ನುಗ್ಗೆಕಾಯಿ             90
ಮೂಲಂಗಿ 35
ಹಿರೇಕಾಯಿ62
ಬೆಂಡೆಕಾಯಿ               39
ಈರುಳ್ಳಿ                   32
ಬೆಳ್ಳುಳ್ಳಿ                   94
ಆಲೂಗಡ್ಡೆ               42

ಇದನ್ನೂ ಓದಿ| ಆದಾಯಕ್ಕಾಗಿ ಷೇರು ಮಾರುಕಟ್ಟೆಯಲ್ಲಿ ಪ್ರತಿ ತಿಂಗಳು 3,000 ಕೋಟಿ ರೂ. ಹೂಡಿಕೆಗೆ EPFO ಚಿಂತನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

LPG Price Hike: ಆಗಸ್ಟ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 6.50 ರೂ. ಹೆಚ್ಚಿಸಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 1,732.5 ರೂ.ಗೆ ತಲುಪಿದೆ.

VISTARANEWS.COM


on

LPG Price Hike
Koo

ನವದೆಹಲಿ: ಆಗಸ್ಟ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 6.5 ರೂ.-8.5 ರೂ. ಹೆಚ್ಚಿಸಿವೆ (LPG Price Hike). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 1,732.5 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1652.50 ಆಗಿದೆ. ಹಿಂದೆ 1,646 ರೂ. ರೂ. ಆಗಿತ್ತು. ಮುಂಬೈಯಲ್ಲಿಯೂ ಏರಿಕೆಯಾಗಿದ್ದು ಹೊಸ ಬೆಲೆಯನ್ನು  1,605 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,764.50 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ಸತತ ಇಳಿಕೆಯ ಬಳಿಕ ಏರಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಆದರೆ ಈ ಬಾರಿ ಬೆಲೆ ಏರಿಕೆಯ ಶಾಕ್‌ ತಗುಲಿದೆ. ಜುಲೈಯಲ್ಲಿ 30 ರೂ. ಕಡಿತಗೊಂಡಿದ್ದರೆ, ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು.

ತೈಲ ಮಾರುಕಟ್ಟೆ ಕಂಪನಿಗಳು ಕೊನೆಯ ಬಾರಿ ಮಾರ್ಚ್ 1ರಂದು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, ಒಎಂಸಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

Continue Reading

ಕರ್ನಾಟಕ

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Infosys: ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Infosys
Koo

ಬೆಂಗಳೂರು: ದೇಶದ ಎರಡನೇ ಬೃಹತ್‌ ಐಟಿ ಕಂಪನಿ (IT Company) ಎನಿಸಿರುವ, ಕರ್ನಾಟಕದ ಎನ್‌.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟುಹಾಕಿರುವ ಐಟಿ ದೈತ್ಯ ಇನ್ಫೋಸಿಸ್‌ ಕಂಪನಿ (Infosys) ವಿರುದ್ಧ ತೆರಿಗೆ ವಂಚನೆಯ (Tax Evasion) ಆರೋಪ ಕೇಳಿಬಂದಿದೆ. ತೆರಿಗೆ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಇನ್ಫೋಸಿಸ್‌ ಕಂಪನಿಗೆ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (DGGI) 32 ಸಾವಿರ ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ನೋಟಿಸ್‌ ಜಾರಿ ಮಾಡಿದೆ.

“ಇನ್ಫೋಸಿಸ್‌ ಕಂಪನಿಯು ಬೇರೆ ದೇಶಗಳಲ್ಲಿ ಹೊಂದಿರುವ ಬ್ರ್ಯಾಂಚ್‌ ಆಫೀಸ್‌ಗಳಿಂದ 2017-18ರಿಂದ 2021-22ರಲ್ಲಿ ಸರಬರಾಜು ಮಾಡಲಾಗಿರುವ ಸ್ವೀಕೃತಿಗಳ ಬದಲಾಗಿ ಬ್ರ್ಯಾಂಚ್‌ ಆಫೀಸ್‌ಗಳ ವೆಚ್ಚ ಎಂಬುದಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ನಿಯಮಗಳ ಪ್ರಕಾರ ಭಾರತದಿಂದ ಹೊರಗಿರುವ ಬ್ರ್ಯಾಂಚ್‌ಗಳಿಂದ ಸರಬರಾಜು ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಲಿಮಿಟೆಡ್‌ ಕಂಪನಿಯು 32,403 ಕೋಟಿ ರೂ. ಐಜಿಎಸ್‌ಟಿ ಪಾವತಿಸಬೇಕು” ಎಂಬುದಾಗಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ‌

Narayana Murthy
Narayana Murthy

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನಿಯಮಗಳ ಪ್ರಕಾರ, ಸರಕು ಅಥವಾ ಸೇವೆಗಳನ್ನು ಸ್ವೀಕರಿಸುವವರು ಪೂರೈಕೆದಾರರ ಬದಲಿಗೆ ತೆರಿಗೆ ಪಾವತಿಸಬೇಕು ಎಂಬುದೇ ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ಆಗಿದೆ. ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಸ್ಪಷ್ಟನೆ ಏನು?

ಜಿಎಸ್‌ಟಿ ನೋಟಿಸ್‌ ಕುರಿತು ಇನ್ಫೋಸಿಸ್‌ ಸ್ಪಷ್ಟನೆ ನೀಡಿದೆ. ಇನ್ಫೋಸಿಸ್‌ ಕಂಪನಿಯು ಯಾವುದೇ ಜಿಎಸ್‌ಟಿ ಪಾವತಿ ಬಾಕಿಯನ್ನು ಉಳಿಸಿಕೊಂಡಿಲ್ಲ. ಐಟಿ ಸೇವೆಗಳ ರಫ್ತಿನ ಮೇಲೆ ಜಿಎಸ್‌ಟಿ ರಿಫಂಡ್‌ ಪಡೆಯುವ ಅವಕಾಶ ಇದೆ. ಅದರಂತೆ, ಕ್ಲೇಮ್‌ ಮಾಡಲಾಗಿದೆ. ಇನ್ನು, ಕಂಪನಿಗೆ ಪ್ರಿ-ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು, ಈ ಕುರಿತು ಕಂಪನಿಯು ಪ್ರತಿಕ್ರಿಯೆ ನೀಡಿದೆ ಎಂಬುದಾಗಿ ಸ್ಪಷ್ಟಪಡಿಸಿದೆ.

ನಾರಾಯಣಮೂರ್ತಿ ಹೇಳಿಕೆ ಟ್ರೋಲ್

ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ. ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ಉತ್ಪಾದನಾ ಕೇಂದ್ರವಾಗುವ ಭಾರತದ ಕನಸು ಇನ್ನು ಬಹಳ ದೂರದಲ್ಲಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣ ಮೂರ್ತಿ ಅವರ ಹೇಳಿಕೆಯ ಕುರಿತು ಜನ ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: GST Fraud: ಜಿಎಸ್‌ಟಿ ತೆರಿಗೆ ವಂಚನೆ ಪತ್ತೆ ಹಚ್ಚಲು ಎಐ, ಅನಾಲಿಟಿಕ್ಸ್ ಟೂಲ್ಸ್ ಬಳಕೆ

Continue Reading

ದೇಶ

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Servicenow: ಸರ್ವೀಸ್‌ನೌ ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Indians spend 15 billion hours waiting for customer service time in 2023 ServiceNow information
Koo

ಬೆಂಗಳೂರು: ಬಿಸಿನೆಸ್ ಟ್ರಾನ್ಸ್‌ಫಾರ್ಮೇಷನ್‌ಗೆ ಇರುವ ಎಐ ಪ್ಲಾಟ್‌ಫಾರ್ಮ್ ಆಗಿರುವ ಸರ್ವೀಸ್‌ನೌ (Servicenow) ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ.

18 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ 4500ಕ್ಕೂ ಹೆಚ್ಚು ಭಾರತೀಯರು ಲೋನರ್ಗನ್ ಸಹಯೋಗದಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಪಾಲ್ಗೊಂಡಿದ್ದು, ಕಳೆದ ವರ್ಷದಲ್ಲಿ ಗ್ರಾಹಕ ಸೇವಾ ಕ್ಷೇತ್ರವನ್ನು ಅರ್ಥ ಮಾಡಿಕೊಳ್ಳಲು ನೆರವಾಗಿದ್ದಾರೆ. ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮಂದಿ ತಮ್ಮ ಕಾಯುವಿಕೆ ಸಮಯವು ಹಿಂದಿನ ವರ್ಷಗಳಿಗಿಂತ ಈಗ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ನಿಧಾನ ಗತಿಯ ಸೇವೆ ಎಂದರೆ ಪ್ರತೀ ಗ್ರಾಹಕರ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗಿಯೊಬ್ಬ ಸರಾಸರಿ 3.9 ದಿನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರ್ಥ. ವಿಶೇಷ ಎಂದರೆ ಪ್ರತಿಕ್ರಿಯಿಸಿದವರಲ್ಲಿ 66 ಪ್ರತಿಶತ ಮಂದಿ ತಮ್ಮ ಸಮಸ್ಯೆಯನ್ನು ಮೂರು ಕೆಲಸದ ದಿನಗಳಲ್ಲಿ ಪರಿಹರಿಸದಿದ್ದರೆ ಮತ್ತೊಂದು ಕಂಪನಿಗೆ ಹೋಗುವ ಮನಸ್ಸು ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಈ ಕುರಿತು ಸರ್ವೀಸ್‌ನೌ ಇಂಡಿಯಾ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್‌ನ ಹಿರಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಮೀತ್ ಮಾಥುರ್ ಮಾತನಾಡಿ, “ನಿಧಾನಗತಿಯ ಸೇವೆಯ ಕಾರಣದಿಂದಾಗಿ 2024ರಲ್ಲಿ ಭಾರತೀಯ ಉದ್ದಿಮೆಗಳು ತಮ್ಮ ಗ್ರಾಹಕರ ನೆಲೆಯಲ್ಲಿನ ಮೂರನೇ ಎರಡರಷ್ಟು ಭಾಗದ ಗ್ರಾಹಕರನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿವೆ. ತಮ್ಮ ಸಮಸ್ಯೆ ಪರಿಹರಿಸಲು ಗರಿಷ್ಠ ಮೂರು ದಿನ ಕಾಯಬಹುದು, ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡರೆ ಬೇರೆ ಕಡೆಗೆ ಹೋಗಬೇಕಾಗುತ್ತದೆ ಎಂದು ಗ್ರಾಹಕರು ತಿಳಿಸಿದ್ದಾರೆ. ಅಷ್ಟೂ ಕೆಲಸವನ್ನು ಮಾಡಲು ಸಾಧ್ಯವಾಗದೇ ಇರುವ ಉದ್ಯಮಗಳು ಗ್ರಾಹಕರ ಬೆರಳ ತುದಿಯಲ್ಲಿ ಲಭ್ಯವಿರುವ ಎಐ ಆಧರಿತ ಸೆಲ್ಫ್- ಸರ್ವೀಸ್ ಉತ್ಪನ್ನಗಳನ್ನು ಇನ್‌ಸ್ಟಾಲ್ ಮಾಡಬೇಕು” ಎಂದು ತಿಳಿಸಿದ್ದಾರೆ.

ನಿಮಗೆ ಎಐ ಹೇಗೆ ಸಹಾಯ ಮಾಡಬಹುದು?

ಪ್ರತಿಕ್ರಿಯಿಸಿದವರಲ್ಲಿ ಸುಮಾರು ಮೂರನೇ ಎರಡರಷ್ಟು (62%) ಮಂದಿ ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆಯ ಮೂಲಕ ತಮ್ಮ ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ಧದಷ್ಟು ಮಂದಿ ಅವರಿಗೆ ಚಾಟ್‌ಬೋಟ್‌ಗಳು (55%) ಮತ್ತು ಸೆಲ್ಫ್ ಹೆಲ್ಪ್ ಮಾರ್ಗದರ್ಶಿ (56%) ಮೇಲೆ ಇದ್ದ ನಂಬಿಕೆಗಳು ಈಗ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಅಧ್ಯಯನವು ಭಾರತೀಯರಲ್ಲಿ ಎಐ ಮೇಲೆ ನಂಬಿಕೆ ಹೆಚ್ಚಾಗಿರುವ ಗಮನಾರ್ಹ ವಿಚಾರವನ್ನು ಪ್ರಸ್ತುತ ಪಡಿಸುತ್ತದೆ. ವಿಶೇಷವಾಗಿ ಮೂರನೇ ಎರಡು ಭಾಗದಷ್ಟು ಮಂದಿ (66%) ಜೆನ್ ಎಐ ಉತ್ತಮ ಗ್ರಾಹಕ ಸೇವೆ ಒದಗಿಸುವ ವಿಶ್ವಾಸ ಹೊಂದಿದ್ದಾರೆ. ಸಾಂಪ್ರದಾಯಿಕ ವ್ಯಕ್ತಿ ಕೇಂದ್ರಿತ ಗ್ರಾಹಕ ಸೇವೆಗಿಂತ ಎಐ ಸೇವೆಯ ಮೇಲೆ 10% ನಂಬಿಕೆ ಹೆಚ್ಚಾಗಿದೆ. ಇವೆಲ್ಲವೂ ಜನರಲ್ಲಿ ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿ ಆದ್ಯತೆ ಬದಲಾಗಿರುವ ಬದಲಾವಣೆಯನ್ನು ತೋರಿಸುತ್ತದೆ.

ಈ ಕುರಿತಾಗಿ ಸುಮೀತ್ ಮಾಥುರ್, “ಗ್ರಾಹಕರು ಎಐನಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ಈಗ ಸ್ಪಷ್ಟವಾಗಿವೆ. ಪರಿಣಾಮಕಾರಿಯಾಗಿ ಸಮಸ್ಯೆ ಪರಿಹರಿಸುವುದು, ಸುಲಭವಾಗಿ ಬಳಸಲು ಸಾಧ್ಯವಾಗುವುದು, ಶೀಘ್ರವಾಗಿ ಪ್ರತಿಕ್ರಿಯೆ ನೀಡುವುದು ಮತ್ತು ನಿಖರವಾಗಿ ಪ್ರಶ್ನೆಯನ್ನು ಗ್ರಹಿಸುವುದು ಇತ್ಯಾದಿಗಳನ್ನು ಗ್ರಾಹಕರು ಬಯಸುತ್ತಾರೆ.

ಇದನ್ನೂ ಓದಿ: Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಮಾನವ-ಆಧರಿತ ಕೆಲಸದಿಂದ ಹಿಡಿದು ಎಐ ಒದಗಿಸುವ ವೈವಿಧ್ಯಮಯ ಸೌಲಭ್ಯಗಳನ್ನು ಬಳಸುವಷ್ಟರ ಮಟ್ಟಿಗೆ ಉಂಟಾಗಿರುವ ಈ ಬದಲಾವಣೆಯಿಂದ ಉದ್ಯಮ 4.0 ಯುಗದ ಆರಂಭವಾದಂತೆ ಕಾಣುತ್ತದೆ. ಗ್ರಾಹಕರ ಧಾರಣ ಶಕ್ತಿಯು ಕಡಿಮೆಯಾಗುತ್ತಿರುವ ಈ ಸವಾಲಿನ ಸಂದರ್ಭದಲ್ಲಿ ಉದ್ಯಮಗಳು ಎಐ ಅನ್ನು ಹೆಚ್ಚು ದುಡಿಸಿಕೊಳ್ಳಲು ಮತ್ತು ತಮ್ಮ ಉದ್ಯಮದ ಬೆಳವಣಿಗೆಯನ್ನು ಹೆಚ್ಚಿಸಲು, ದಕ್ಷತೆಯನ್ನು ಸುಧಾರಿಸಲು ಮತ್ತು ಸ್ಪರ್ಧಾತ್ಮಕ ಬಿಸಿನೆಸ್ ಕ್ಷೇತ್ರದಲ್ಲಿ ಉತ್ತಮ ಗ್ರಾಹಕರ ಸೇವೆ ಅನುಭವಗಳನ್ನು ನೀಡಲು ಮುಂದಾಗಲು ಇದು ಸೂಕ್ತ ಸಮಯವಾಗಿದೆ” ಎಂದು ತಿಳಿಸಿದ್ದಾರೆ.

ಸರ್ವೀಸ್‌ನೌ ಇದೀಗ ಭಾರತೀಯ ಉದ್ಯಮಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ನೌ ಅಸಿಸ್ಟ್ ಮೂಲಕ ಎಐ ಸೌಲಭ್ಯವನ್ನು ಒದಗಿಸುತ್ತಿದೆ. ಉದ್ಯೋಗಿಗಳ ಮೇಲೆ ಇರುವ ಕೆಲಸದ ಹೊರೆಯನ್ನು ಎಐ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ ಮೂಲಕ ಉದ್ಯೋಗಿಗಳು ಹೆಚ್ಚು ಸಂಕೀರ್ಣವಾದ ಮತ್ತು ಮೌಲ್ಯವರ್ಧಿತ ಸಂವಹನಗಳ ಮೇಲೆ ಗಮನ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ. ಅದರ ಜತೆಗೆ ಹಳೆಯ ಗ್ರಾಹಕ ಮಾಹಿತಿಗಳನ್ನು ವಿಶ್ಲೇಷಿಸುವ ಮೂಲಕ ಎಐ, ವೈಯಕ್ತಿಕ ಆದ್ಯತೆಗಳು, ಅವಶ್ಯಕತೆಗಳು ಮತ್ತು ವರ್ತನೆಗಳನ್ನು ಮೊದಲೇ ತಿಳಿದುಕೊಳ್ಳಬಹುದಾಗಿದೆ.

ಆ ಮೂಲಕ ಗ್ರಾಹಕರ ಜತೆಗೆ ವೈಯಕ್ತೀಕರಿಸಿದ ಮಾತುಕತೆ ನಡೆಸಬಹುದಾಗಿದೆ. ಈ ಉದ್ದೇಶಿತ ವಿಧಾನದ ಮೂಲಕ ಗ್ರಾಹಕರಲ್ಲಿ ತಿಳುವಳಿಕೆ ಮತ್ತು ಮೌಲ್ಯ ಪ್ರಜ್ಞೆಯನ್ನು ಬೆಳೆಸಬಹುದಾಗಿದೆ. ಆ ಮೂಲಕ ಬ್ರಾಂಡ್ ಜತೆಗಿನ ಅವರ ಸಂಪರ್ಕವನ್ನು ಹೆಚ್ಚಿಸಿ ಅವರ ಒಟ್ಟಾರೆ ಅನುಭವವನ್ನು ಉತ್ತಮಗೊಳಿಸಬಹುದಾಗಿದೆ.

ನಿಧಾನಗತಿಯ ಸೇವೆಯೇ ಗ್ರಾಹಕ ಸೇವೆ ವಿಫಲಗೊಳ್ಳಲು ಕಾರಣ

ಈ ಅಧ್ಯಯನದ ಪ್ರಕಾರ ಹಲವು ರಚನಾತ್ಮಕ ಸಮಸ್ಯೆಗಳು ಗ್ರಾಹಕರ ಕಾಯುವ ಸಮಯ ಗಣನೀಯವಾಗಿ ಹೆಚ್ಚಲು ಕಾರಣವಾಗಿದೆ. ವಿಶೇಷವಾಗಿ 48 ಪ್ರತಿಶತ ಭಾರತೀಯರು ಅಸಮರ್ಪಕ ಆಂತರಿಕ ಸಂವಹನವೇ ಗ್ರಾಹಕ ಸೇವಾ ವಿಳಂಬಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ. 47 ಪ್ರತಿಶತ ಗ್ರಾಹಕರು ಸೇವಾ ಸಿಬ್ಬಂದಿಗೆ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ಕೊರತೆಯಿದೆ ಎಂದು ಹೇಳಿದ್ದಾರೆ. 44 ಪ್ರತಿಶತ ಭಾರತೀಯರು ವಿವಿಧ ಇಲಾಖೆಗಳ ನಡುವೆ ಸಹಯೋಗ ಮತ್ತು ಜವಾಬ್ದಾರಿಯ ಕೊರತೆ ಇದೆ ಎಂದು ತಿಳಿಸಿದ್ದಾರೆ. 44 ಪ್ರತಿಶತದಷ್ಟು ಜನರು ಹಳೆಯ ಸಮಸ್ಯೆಗಳ ದಾಖಲೆಗಳನ್ನು ಇಟ್ಟುಕೊಳ್ಳದೇ ಇರುವುದೇ ಸಮಸ್ಯಗೆ ಕಾರಣ ಎಂದು ಹೇಳುತ್ತಾರೆ. 41 ಪ್ರತಿಶತದಷ್ಟು ಜನರು ತಮ್ಮ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಲ್ಲಿ ವಿಳಂಬವಾಗಲು ಮಾತುಕತೆ ಮೂಲಕ ಸರಿಪಡಿಸಿಕೊಳ್ಳಬಹುದಾದ ಆಂತರಿಕ ವ್ಯವಸ್ಥೆಗಳಲ್ಲಿನ ಕೆಲವು ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸುತ್ತಾರೆ.

ಪಾರದರ್ಶಕತೆ, ವೇಗ ಮತ್ತು ಸಹಾನುಭೂತಿ ಮುಖ್ಯ

60 ಪ್ರತಿಶತದಷ್ಟು ಭಾರತೀಯರು ಗ್ರಾಹಕ ಸೇವಾ ತಂಡಗಳು ಸಮಸ್ಯೆಗೆ ಪರಿಹಾರ ಒದಗಿಸುವ ವೇಗವನ್ನು ಹೆಚ್ಚುಗೊಳಿಸಲು ಬಯಸುತ್ತಾರೆ. ಅರ್ಧದಷ್ಟು ಜನರು ಗ್ರಾಹಕರನ್ನು ಹೋಲ್ಡ್‌ನಲ್ಲಿ ಇರಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಬಯಸುತ್ತಾರೆ. ಸರಿಸುಮಾರು ಅರ್ಧದಷ್ಟು (48 ಪ್ರತಿಶತ) ಜನರು ಉತ್ತಮ ಗ್ರಾಹಕ ಸೇವಾ ಸೌಲಭ್ಯವನ್ನು ಬಯಸುತ್ತಾರೆ. ಸುಮಾರು 5ರಲ್ಲಿ 2 ಭಾರತೀಯರು (40 ಪ್ರತಿಶತ) ಪ್ರತಿಕ್ರಿಯೆ ನೀಡುವ ಸಮಯವನ್ನು ತೀವ್ರಗೊಳಿಸಬೇಕು ಅಥವಾ ಕಡಿಮೆಗೊಳಿಸಬೇಕು ಎಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ 40 ಪ್ರತಿಶತ ಮಂದಿ ಸ್ವ-ಸಹಾಯ ಮಾರ್ಗದರ್ಶಿಗಳು (ಸೆಲ್ಫ್ ಹೆಲ್ಪ್ ಗೈಡ್) ಮತ್ತು ಸಂಪನ್ಮೂಲಗಳ ಬಳಕೆಯನ್ನು ಸುಧಾರಿಸಬೇಕು ಎಂದು ತಿಳಿಸಿದ್ದಾರೆ. 39 ಪ್ರತಿಶತ ಮಂದಿ ಚಾಟ್ ಬಾಟ್‌ಗಳ ಬಳಕೆಯನ್ನು ಹೆಚ್ಚುಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಈ ಬಗ್ಗೆ ಸುಮೀತ್ ಮಾಥುರ್ ಮಾತನಾಡಿ, “ಭಾರತೀಯ ಉದ್ಯಮಗಳ ಬಳಿಗೆ ಈಗ ಎರಡು ಆಯ್ಕೆಗಳಿವೆ. ಒಂದು ಹಳೆಯ ಪದ್ಧತಿಗಳನ್ನು ಬಳಸಿ ತಮ್ಮ ಗ್ರಾಹಕರ ವಿಶ್ವಾಸವನ್ನು ಕಳೆದುಕೊಳ್ಳುವುದು ಅಥವಾ ಇನ್ನೊಂದು ಗ್ರಾಹಕರು ಬಯಸುವುದನ್ನು ನೀಡುವಂತಹ ವಿಧಾನವನ್ನು ವಿನ್ಯಾಸಗೊಳಿಸಿ, ಅವರು ಬಯಸಿದ್ದು ನೀಡುವಂತೆ ಮರುಯೋಚನೆ ಮಾಡುವುದು. ಈ ಅಧ್ಯಯನದಿಂದ ಗ್ರಾಹಕರು ಎಐ ಆಧರಿತ ಚಾಟ್‌ಬಾಟ್‌ಗಳು ಅಥವಾ ಸ್ವಯಂ-ಸಹಾಯ ಮಾರ್ಗದರ್ಶಿಗಳನ್ನು ಬಳಸಲು ಸಿದ್ಧರಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ಗ್ರಾಹಕ ಸೇವಾ ಪ್ರತಿನಿಧಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಉದ್ಯಮಗಳು ಎಐ ಅನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Continue Reading

ದೇಶ

New Rules: ಕ್ರೆಡಿಟ್‌ ಕಾರ್ಡ್‌ನಿಂದ ಎಲ್‌ಪಿಜಿ ದರ; ಇಂದಿನಿಂದ ಯಾವೆಲ್ಲ ನಿಯಮ, ದರ ಬದಲು?

New Rules: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಸರ್ಕಾರ ಕಳೆದ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಬಾರಿಯೂ ಸಿಲಿಂಡರ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಊಹಿಸಲಾಗಿದೆ. ಹಾಗಾದರೆ, ಎಲ್‌ಪಿಜಿ ದರ ಸೇರಿ ಆಗಸ್ಟ್‌ 1ರಿಂದ ಏನೆಲ್ಲ ನಿಯಮಗಳು ಬದಲಾಗಲಿವೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

VISTARANEWS.COM


on

New Rules
Koo

ನವದೆಹಲಿ: ಆ.1ರಿಂದ ಕೆಲವು ಹೊಸ ನಿಯಮಗಳು (New Rules) ಜಾರಿಗೆ ಬರಲಿವೆ. ಹೊಸ ತಿಂಗಳು ಬಂದಾಗಲೆಲ್ಲ ಕೆಲವು ಹೊಸ ನಿಯಮಗಳು ಜಾರಿಗೆ ಬರುತ್ತವೆ. ಪ್ರತಿ ತಿಂಗಳು ಯಾವುದಾದರೂ ಹಣಕಾಸು ನಿಯಮಗಳು ಬದಲಾಗುತ್ತಿರುತ್ತವೆ. ಅವು ನೇರವಾಗಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರುತ್ತವೆ. ಆಗಸ್ಟ್‌ 1ರಿಂದ ದೇಶದ ಅತಿದೊಡ್ಡ ಖಾಸಗಿ ವಲಯದ ಸಾಲದಾತ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಮಾರ್ಪಡಿಸುತ್ತದೆ ಮತ್ತು ಗೂಗಲ್ ಭಾರತದಲ್ಲಿ ಗೂಗಲ್ ನಕ್ಷೆ(Google Map)ಗಳ ಶುಲ್ಕವನ್ನು ಸಹ ಬದಲಾಯಿಸುತ್ತದೆ. ಈ ಹೊಸ ನಿಯಮಗಳು 1 ಆಗಸ್ಟ್ 2024 ರಂದು ಜಾರಿಗೆ ಬರುತ್ತವೆ. ನಾಳೆಯಿಂದ ಜಾರಿಗೆ ಬರಲಿರುವ ಹೊಸ ನಿಯಮಗಳ ಕುರಿತ ಮಾಹಿತಿ ಇಲ್ಲಿದೆ.

ಎಲ್‌ಪಿಜಿ ದರ

ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಸರ್ಕಾರ ಕಳೆದ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಬಾರಿಯೂ ಸಿಲಿಂಡರ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ಸಿಲಿಂಡರ್‌ ದರದಲ್ಲಿ ಗಣನೀಯ ಬದಲಾವಣೆಯಾಗುವ ಸಾಧ್ಯತೆ ಇದೆ.

LPG Price Cut
FASTag new rule

ಗೂಗಲ್‌ ಮ್ಯಾಪ್‌ ಶುಲ್ಕ ಏರಿಕೆ

Google Maps ಭಾರತದಲ್ಲಿನ ತನ್ನ ನಿಯಮಗಳಿಗೆ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ, ಇದು ಆಗಸ್ಟ್ 1, 2024 ರಿಂದ ದೇಶಾದ್ಯಂತ ಅನ್ವಯಿಸುತ್ತದೆ. ಕಂಪನಿಯು ಭಾರತದಲ್ಲಿ ತನ್ನ ಸೇವೆಗಳ ಶುಲ್ಕವನ್ನು 70% ವರೆಗೆ ಕಡಿಮೆ ಮಾಡಿದೆ. ಹೆಚ್ಚುವರಿಯಾಗಿ, ಗೂಗಲ್ ನಕ್ಷೆಗಳು ಈಗ ತನ್ನ ಸೇವೆಗಳಿಗೆ ಡಾಲರ್‌ಗಳಿಗಿಂತ ಭಾರತೀಯ ರೂಪಾಯಿಗಳಲ್ಲಿ ಶುಲ್ಕ ವಿಧಿಸುತ್ತವೆ. ಆದಾಗ್ಯೂ, ಈ ಬದಲಾವಣೆಯು ಸಾಮಾನ್ಯ ಬಳಕೆದಾರರ ಮೇಲೆ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದ ಕಾರಣ ಅವರ ಮೇಲೆ ಪರಿಣಾಮ ಬೀರುವುದಿಲ್ಲ.

HDFC ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಯಮ

ಬಾಡಿಗೆ ಪಾವತಿಸಲು CRED, Cheq, MobiKwik, ಫ್ರೀಚಾರ್ಜ್ ಮತ್ತು ಇತರ ರೀತಿಯ ಸೇವೆಗಳನ್ನು ಬಳಸುವ ಗ್ರಾಹಕರಿಗೆ ವಹಿವಾಟಿನ ಮೊತ್ತದ 1% ಶುಲ್ಕ ವಿಧಿಸಲಾಗುತ್ತದೆ, ಇದನ್ನು ಪ್ರತಿ ವಹಿವಾಟಿಗೆ 3,000 ರೂ.ಗಳಿಗೆ ನಿರ್ಬಂಧಿಸಲಾಗುತ್ತದೆ. ಹಾಗೆಯೇ, ಪೆಟ್ರೋಲ್‌ ಬಂಕ್‌ಗಳಲ್ಲಿ 5 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ಪೆಟ್ರೋಲ್‌ ಹಾಗೂ ಡೀಸೆಲ್‌ಅನ್ನು ಒಂದೇ ಸಲಕ್ಕೆ ಹಾಕಿಸಿದರೆ ಶೇ.1ರಷ್ಟು ಚಾರ್ಜ್‌ ವಿಧಿಸಲಾಗುತ್ತದೆ.

FASTag new rule

ಯುಟಿಲಿಟಿ ಶುಲ್ಕ

ಯುಟಿಲಿಟಿ ಮತ್ತು ಬಾಡಿಗೆ ವಹಿವಾಟುಗಳ ಮೇಲೆ ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ ಈ ಕೆಳಗಿನ ಶುಲ್ಕಗಳನ್ನು ವಿಧಿಸಲು ನಿರ್ಧರಿಸಲಾಗಿದೆ: ಇದು ₹ 50,000 ಕ್ಕಿಂತ ಹೆಚ್ಚಿನ ಯುಟಿಲಿಟಿ ಪಾವತಿಗಳ ಮೇಲೆ 1% ಅನ್ನು ವಿಧಿಸುತ್ತದೆ, ಗರಿಷ್ಠ ₹ 3,000 ಕ್ಕೆ ಒಳಪಟ್ಟಿರುತ್ತದೆ. ವಿಮೆ ಮತ್ತು ನೇರ ಶಾಲಾ/ಕಾಲೇಜು ಪಾವತಿಗಳು ಈ ವ್ಯಾಪ್ತಿಯಿಂದ ಹೊರಗಿದೆ. ಬ್ಯಾಂಕ್ ವಿಳಂಬ ಪಾವತಿ ಶುಲ್ಕಗಳು ಮತ್ತು ಸುಲಭ-EMI ಶುಲ್ಕಗಳನ್ನು ಕೂಡ ಹೆಚ್ಚಿಸುತ್ತದೆ.

ಫಾಸ್ಟ್‌ಟ್ಯಾಗ್‌ ಕೆವೈಸಿ ನಿಯಮ ಬದಲು

ಆಗಸ್ಟ್‌ 1ರಿಂದ ಫಾಸ್ಟ್‌ಟ್ಯಾಗ್‌ ಕೆವೈಸಿ (Know Your Customer) ನಿಯಮಗಳನ್ನು ಬದಲಾಯಿಸಲಾಗುತ್ತದೆ. ಹೊಸ ನಿಯಮಗಳು ನಾಳೆಯಿಂದ ಜಾರಿಗೆ ಬರಲಿದೆ. 2024ರ ಅಕ್ಟೋಬರ್‌ 31ರೊಳಗೆ ಹೊಸ ನಿಯಮಗಳ ಅನ್ವಯ ವಾಹನಗಳ ಚಾಲಕರು ಅಥವಾ ಮಾಲೀಕರು ಹೊಸ ಕೆವೈಸಿ ಮಾಡಿಸಬೇಕಿದೆ.

FASTag new rule
FASTag new rule

ಐಟಿಆರ್‌ ವಿಳಂಬಕ್ಕೆ ದಂಡ

ಆಗಸ್ಟ್‌ 1ರಿಂದ ಐಟಿಆರ್ ಸಲ್ಲಿಸುವವರು ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

ಇದನ್ನೂ ಓದಿ: ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Continue Reading
Advertisement
Parliament Session
ರಾಜಕೀಯ24 mins ago

Parliament Session: ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ ವಯನಾಡು ದುರಂತ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Aishwarya Rai Returns From NY Vacation With Aaradhya
ಬಾಲಿವುಡ್32 mins ago

Aishwarya Rai : ಡಿವೋರ್ಸ್ ವದಂತಿ ಮಧ್ಯೆ ಒಬ್ಬರೇ ಮಗಳ ಜತೆ ನ್ಯೂಯಾರ್ಕ್ ವಕೇಶನ್‌ ಎಂಜಾಯ್‌ ಮಾಡಿ ಬಂದ ಐಶ್ವರ್ಯಾ ರೈ!

Kaveri River Flood
ಪ್ರಮುಖ ಸುದ್ದಿ35 mins ago

Kaveri River Flood: ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನ ಸ್ಥಳಾಂತರ

wayanad Landslide
ದೇಶ37 mins ago

Wayanad Landslide: “ಧಾರ್ಮಿಕ ಸಂಘಟನೆಗಳ ಒತ್ತಡದಿಂದ ವಯನಾಡಿನಲ್ಲಿ ಭೂಮಿ ಒತ್ತುವರಿ ತೆರವು ಸಾಧ್ಯವಾಗ್ತಿಲ್ಲ”- ತೇಜಸ್ವಿ ಸೂರ್ಯ ಕಿಡಿ

IPL 2025
ಕ್ರೀಡೆ48 mins ago

IPL 2025: ಇಂದು ಐಪಿಎಲ್ ಮೆಗಾ ಹರಾಜು ಕುರಿತು ಸಭೆ; ಫ್ರಾಂಚೈಸಿಗಳಿಂದ ಹಲವು ಬೇಡಿಕೆ!

Pakistani Army
ದೇಶ1 hour ago

ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

shiradi landslide
ಹಾಸನ1 hour ago

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Actor Darshan siddharudha life journey book sent to Darshan
ಸ್ಯಾಂಡಲ್ ವುಡ್1 hour ago

Actor Darshan: ನಟ ದರ್ಶನ್‌ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ರವಾನೆ

Paris Olympics Boxing
ಕ್ರೀಡೆ1 hour ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

sri reddy me too fame telugu actress post goes viral
ಟಾಲಿವುಡ್2 hours ago

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌