ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ - Vistara News

ವಾಣಿಜ್ಯ

ಪೇಟೆ ಧಾರಣೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ಇಂದಿನ ದರ ಇಲ್ಲಿದೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

13/06/2022

ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

ಸರಕು ದರ ಸರಕುದರ
ಬೆಳ್ಳುಳ್ಳಿ ಎಂಪಿ 100 ಕೆಜಿ
1. ಎಂಪಿ ಲಡ್ಡು
2. ಮಧ್ಯಮ
3. ಎಂಪಿ ಗೋಲಾ

1. 2,200-2,600
3. 1,200-1600
3. 3,400-3,600
ಹುಣಸೆ ಹುಳಿ (100 ಕೆಜಿ)
1. ರೌಂಡ್
2. ಪ್ಲವರ್
3. ಕರ್ಪುಳಿ

1.6,000-12,000
2. 4,000-11,000
3. 10,000-16,000
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಹಾರಾಷ್ಟ್ರ ಮಧ್ಯಮ
3. ಕರ್ನಾಟಕ ದಪ್ಪ
4. ಕರ್ನಾಟಕ ಮಧ್ಯಮ

1. 700-800
2. 500-600
3. 700-800
4. 450-600
ಸಕ್ಕರೆ (100 ಕೆಜಿ)
1. ಉತ್ತಮ M-30
2. ಮಧ್ಯಮ S-30

1. 1820-1825
2. 1810-1815
ಆಲೂಗಡ್ಡೆ (50 ಕೆಜಿ)
1. ಲಾಕರ್ ಚೀಪ್ಸ್ ದಪ್ಪ
2. ಆಗ್ರಾ
3. ಮಧ್ಯಮ

1.1300-1350
2. 800-1000
3. 1200-1250

ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ ಸೇಲಂ
4. ಕೊಲ್ಲಾಪುರ

1. 4600-4700
2. 4400-4500
3. 4300-4400
4. 4300-5200
ಹಸಿ ಶುಂಠಿ (60 ಕೆಜಿ)
1. ಉತ್ತಮ
2. ಮಧ್ಯಮ

1.1200-1250
2. 700-900
ವನಸ್ಪತಿ (15 ಕೆಜಿ)
1. ರುಚಿ ನಂ 1(10 ಕೆಜಿ)
2. ರುಚಿ ನಂ 1 ( 15 ಕೆಜಿ)
3. ಎ ಟು ಝೆಡ್

1. 1560
2. 2700‌
3. 2750
ಧನಿಯಾ (40 ಕೆಜಿ)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್

1.6,800-8,500
2. 5,800-6500
3. 5,000-5,500
4. 5,000-5,500
ಬೇಕರಿ ಸ್ಪೆಶಲ್ ವನಸ್ಪತಿ (15 ಕೆಜಿ)
1. ಗ್ರೂನ್ ಗೋಲ್ಡ್
2. ಬೇಸ್ ಬಿಸ್ಕೆಟ್
3. ಬೇಸ್ ಫಫ್
4. ಬೇಸ್ ಕ್ರೀಮ್
5. ಮೊಟ್ಟೆ (100 ಕ್ಕೆ)


1. 2800-2810
2. 2780-2800
3. 2800-2820
4. 2750-2760
5. 460
ಅಕ್ಕಿ ಸೋನಾ ಮಸೂರಿ(100ಕೆಜಿ)
1. 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಕಾವೇರಿ ಸೊನಾಮಸೂರಿ ಹೊಸತು
5. ಐ ಆರ್8(100 ಕೆಜಿ)
6. ಇಡ್ಲಿಕಾರ್ (100 ಕೆಜೆ)


1. 5000- 5200
2. 4500-4600
3. 3600-3700
4. 3300-3400

5. 3000-3050
6. 2900-3000
ರಾಗಿ 100 ಕೆಜಿ
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

ಅಲಸಂಡೆ
1. ಉತ್ತಮ
2. ಮಧ್ಯಮ

ಅವರೆ ಕಾಳು
1. ಉತ್ತಮ
2. ಮಧ್ಯಮ
3. ಅವರೆ ಬೆಳೆ
4. ಹುರುಳಿ ಕಾಳು

1. 3300-3400
2. 2800-3000


1. 3500-3700
2. 3250-3300


1. 4300-4400
2. 4200-4300
3. 5300-5500
4. 2900-3000
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ
ಲೀಡರ್ ಗೋಲ್ಡ್ 10 ಲೀ
ರುಚಿಗೋಲ್ಡ್ 15 ಕೆಜಿ

1. 1480
2. 1460
3. 2560
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ
2. ಸನ್‌ಪ್ಯೂರ್ 15 ಕೆಜಿ
3. ಗೋಲ್ಡ್‌ವಿನ್ನರ್(10 ಲೀ)
4. ಗೋಲ್ಡ್‌ವಿನ್ನರ್(15 ಕೆಜಿ)
5. ಜೆಮಿನಿ(10 ಲೀ)
6. ಜೆಮಿನಿ (15 ಕೆಜಿ)

1. 1800
2. 3000
3. 1830
4. 3100
5. 1910
6. 3250
ರೆಗ್ಯುಲರ್ ವನಸ್ಪತಿ

ರುಚಿ no,1 10 ಕೆಜಿ
ರುಚಿ no,1 15 ಕೆಜಿ
ಎಟೂ ಝೆಡ್ 15 ಕೆಜಿ


1500
2550
2680

ಮೊಟ್ಟೆ (ಎನ್.ಇ.ಸಿ.ಸಿ) 100515
ತೊಗರಿಬೇಳೆ ಹೊಸದು 50 ಕೆಜಿ
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
3. ಪಟ್ಕ ಸಾರ್ಟೆಕ್ಸ್( ನಾನ್ ಜಿಎಸ್ಟಿ )
4. ರೆಗ್ಯುಲರ್
5. ವಿದೇಶಿ ಮಧ್ಯಮ

1. 5350-5400
2. 4500-4550
3. 4600-4700
4. 4350-4450
5. 4400-4500
ಕಡ್ಲೆ ಬೇಳೆ 50 ಕೆಜಿ
ಲಕನ್
ತ್ರಿಶುಲ್
ಮಹಾರಾಜಾ
ಅಕೋಲ

3350-3380
3290-3300
3100-3150
2950-3000
ಉದ್ದಿನ ಬೇಳೆ 50 ಕೆಜಿ
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಮಧ್ಯಮ ದರ್ಜೆ
ಗೋಲಾ

6500-6550
5200-5250
5100-5150
4500-4700
4500-4750
ಹೆಸರು ಬೇಳೆ 50 ಕೆಜಿ
ಉತ್ತಮ
ಮಧ್ಯಮ

4550-4600
4450-4500
ಹೆಸರು ಕಾಳು
ಉತ್ತಮ
ಮಾಧ್ಯಮ

4500-4550
3800-4000


ಕಡ್ಲೆ ಕಾಳು 50 ಕೆಜಿ
ಉತ್ತಮ

2700-2800
ಮಸಾಲಾ ರೆಟ್ಸ್ (1ಕೆಜಿ)ಕನಿಷ್ಠಗರಿಷ್ಠ
ಅರಿಶಿಣ
1. ಉತ್ತಮ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

1. 125
2. 85
3. 270
4. 245

1. 130
2. 100
3. 275
4. 250
ಗಸಗಸೆ
1. ಇಂಡಿಯನ್
2. ಟರ್ಕಿ
3. ಉತ್ತಮ
4. ಮಾಧ್ಯಮ

1. 1250
2. 1350
3. 1500
4. 1150

1.1300
2. 1400
3. 1550
4. 1200
ಮೆಂತೆ7585
ಸಾಸುವೆ
ಸಾಸುವೆ ಸಣ್ಣ
ಸಾಸುವೆ ದಪ್ಪ

82
80

84
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1. 1500
2. 1350
3. 1200
4. 950

1. 1200
2. 1400
3. 1250
4. 1050
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚೆಕ್ಕೆ
4. ಮರಾಠಿ ಮೊಗ್ಗು
5. ಆನಾನಸ್ ಹೂ
6. ಕೊಬ್ಬರಿ
7. ಮಧ್ಯಮ

680
800
295
900
850
170
160

720
850
300
950
950
175
165
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

1. 560
2. 530

1. 570
2. 540
ಗೋಡಂಬಿ
1. ಜೆ ಎಚ್
2. (240) ಪುನೂರುಟ್ಟಿ
3. w 240

1. 700
2. 750
3. 860

1. 750
2. 800
3. 870
ಬಾದಾಮಿ630650
ದ್ರಾಕ್ಷಿ190240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

1. 120
2. 130
3. 150

1. 125
2. 135
3. 160
ಮೆಣಸಿನಕಾಯಿ 100 ಕೆಜಿ
ಪಿ ಸಿ ಎನ್ ಟ್ರೇಡರ್ಸ್

1. ಬ್ಯಾಡಗಿ ಸ್ಟೆಮ್‌
2. ಬ್ಯಾ, ಸ್ಟೇಮ್‌ಲೆಸ್
3. ಗುಂಟೂರು ಸ್ಟೆಮ್
4. ಗುಂಟೂರು ಸ್ಟೆಮ್‌ಲೆಸ್
5. ಮಣ್ಣಕಟ್



1. 20,000
2 30,000
3. 12,000
4. 25,000
5. 18,200



1. 40,000
2. 50,000
3. 22,000
4. 29,000
5. 22,200

ಇದನ್ನೂ ಓದಿ | ಚಿನ್ನದ ದರದಲ್ಲಿ 5 ದಿನಗಳಲ್ಲಿ 1,140 ರೂ. ಹೆಚ್ಚಳ, ಬೆಳ್ಳಿಯ ದರದಲ್ಲಿ 600 ರೂ. ಏರಿಕೆ

ಅಡಕೆ ಧಾರಣೆ: 13/06/2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18019
2.23599
3.10169
4.43019
5.33089
1. 28899
2. 29089
3.20299
4.46899
5.36899
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1.30699
2.36009
3.16296
4.34069
1.38101
2.45018
3.30709
4. 48698
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17009
2. 50989
3. 46899
4. 58109
1. 37409
2. 52800
3. 49299
4. 76696
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಮೀಡಿಯಂ ಕುಕಿಂಗ್ ಆಯಿಲ್ 10 ಲೀ.

ಸನ್ ಪ್ರಿಯಾ 1520
ಸನ್ ಪಾರ್ಕ್ 1530
ಸನ್ ಪವರ್ 1500
ಸೂರ್ಯ ಪವರ್1490
ದೀಪದೆಣ್ಣೆ 10 ಲೀ.
ಆನಂದಮ್ 1540
ಅಂದo 1530
ಅಕ್ಷಯ 1520
ನಂದಿನಿ 1530
ಪಾಮ್ ಆಯಿಲ್ 10 ಲೀ.
ರುಚಿಗೋಲ್ಡ್ 10 ಲೀ 1470
ಲೀಡರ್ ಗೋಲ್ಡ್ 10 ಲೀ 1450
ರುಚಿಗೋಲ್ಡ್ 15 ಕೆಜಿ 2530
ರಗ್ಯುಲರ್ ವನಸ್ಪತಿ
ರುಚಿ no,1 10 ಕೆಜಿ1500
ರುಚಿ no,1 15 ಕೆಜಿ2530
ಎಟೂ ಝೆಡ್ 15 ಕೆಜಿ2670
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
ಗ್ರೀನ್ ಗೋಲ್ಡ್2750
ಗ್ರೇಟ್ ಶೆಫ್2770
ಬೆಸ್ ಪಫ್2700
ಬೆಸ್ ಕ್ರೀಮ್2650
ಬೆಸ್ ಬಿಸ್ಕೆಟ್2670
ಬೇಕರ್ ಕಿಂಗ್2690
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ1830
ಸನ್ ಪ್ಯೂರ್ 15 ಕೆಜಿ3000
ಗೋಲ್ಡ್ ವಿನ್ನರ್ 10 ಕೆಜಿ1860
ಗೋಲ್ಡ್ ವಿನ್ನರ್ 15 ಕೆಜಿ3050
ಜೆಮಿನಿ 10 ಕೆಜಿ1920
ಜೆಮಿನಿ 15 ಕೆಜಿ3350

ಹಾಫ್ ಕಾಮ್ಸ್ ನ ತರಕಾರಿ ದರ (1 ಕೆಜಿಗೆ) 13 ಜೂನ್, 2022

ತರಕಾರಿದರ
ಟೊಮೋಟೊ86
ಹುರುಳಿಕಾಯಿ           60
ಹ್ಯಾರಿಕೊಟ್‌ ಬೀನ್ಸ್    70
ಬದನೇಕಾಯಿ ಬಿಳಿ     50  
ಬದನೇಕಾಯಿ ಗುಂಡು  38
ಬೀಟ್‌ರೂಟ್‌             50
ಹಾಗಲಕಾಯಿ            58  
ಸೀಮೆ ಬದನೆಕಾಯಿ      40
ಸೌತೆಕಾಯಿ                  32
ಗೊರಿಕಾಯಿ ಗೊಂಚಲು  60
ಕ್ಯಾಪ್ಸಿಕಮ್ 112
ದಪ್ಪ ಮೆಣಸಿನಕಾಯಿ       74       
ಹಸಿ ಮೆಣಸಿನಕಾಯಿ     64
ಸಣ್ಣ ಮೆಣಸಿನಕಾಯಿ   70
ಊಟಿ ಕ್ಯಾರೆಟ್           70
ನಾಟಿ ಕ್ಯಾರೆಟ್              58
ತೆಂಗಿನಕಾಯಿ               33
ಎಲೆಕೋಸ್                 43
ಹೂ ಕೋಸ್ ಸಣ್ಣ     48
ಗಡ್ಡೆ ಕೋಸ್ 68
ನುಗ್ಗೆಕಾಯಿ             90
ಮೂಲಂಗಿ 35
ಹಿರೇಕಾಯಿ62
ಬೆಂಡೆಕಾಯಿ               39
ಈರುಳ್ಳಿ                   32
ಬೆಳ್ಳುಳ್ಳಿ                   94
ಆಲೂಗಡ್ಡೆ               42
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
ಗ್ರೀನ್ ಗೋಲ್ಡ್
ಗ್ರೇಟ್ ಚಫ್
ಬೆಸ್ ಪಫ್
ಬೆಸ್ ಕ್ರೀಮ್
ಬೆಸ್ ಬಿಸ್ಕೆಟ್
ಬೇಕರ್ ಕಿಂಗ್
2740
2760
2670
2620
2600
2670

ಇದನ್ನೂ ಓದಿ| ಆದಾಯಕ್ಕಾಗಿ ಷೇರು ಮಾರುಕಟ್ಟೆಯಲ್ಲಿ ಪ್ರತಿ ತಿಂಗಳು 3,000 ಕೋಟಿ ರೂ. ಹೂಡಿಕೆಗೆ EPFO ಚಿಂತನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Union Budget 2024: ಬಜೆಟ್‌ಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಸರ್ಕಾರಕ್ಕೆ ಪ್ರಮುಖ 7 ಬೇಡಿಕೆಗಳನ್ನು ಇಟ್ಟಿದ್ದಾರೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರ ಒಕ್ಕೂಟವು (Government Union) 8ನೇ ವೇತನ ಆಯೋಗ ಜಾರಿ ಸೇರಿ ಕೇಂದ್ರ ಸರ್ಕಾರಕ್ಕೆ 7 ಬೇಡಿಕೆಗಳನ್ನು ಇಟ್ಟಿದ್ದಾರೆ. ಸಂಪುಟ ಕಾರ್ಯದರ್ಶಿಗೆ ನೌಕರರ ಒಕ್ಕೂಟವು 7 ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳ ಕುರಿತ ಮಾಹಿತಿ ಇಲ್ಲಿದೆ.

ನೌಕರರ 7 ಬೇಡಿಕೆಗಳು

  1. ಕೂಡಲೇ 8ನೇ ವೇತನ ಆಯೋಗ ಜಾರಿಗೊಳಿಸಬೇಕು
  2. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು
  3. ಕೇಂದ್ರ ನೌಕರರಿಗೆ ಬಾಕಿ ಇರುವ 18 ತಿಂಗಳ ತುಟ್ಟಿಭತ್ಯೆ ನೀಡಬೇಕು
  4. ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಇರುವ ಶೇ.5ರಷ್ಟು ಗರಿಷ್ಠ ಮಿತಿ ತೆಗೆದು, ನಿಧನರಾದ ಎಲ್ಲ ನೌಕರರ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು
  5. ಕೇಂದ್ರ ಸರ್ಕಾರದ ಎಲ್ಲ ಬಾಕಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಬೇಕು
  6. ಸಂಘಟನೆಗಳ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ದೃಢಪಡಿಸುವುದು
  7. ಒಕ್ಕೂಟಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವುದು
Reservation in outsourcing

ಆಯುಷ್ಮಾನ್‌ ಭಾರತ್‌ ವಿಮಾ ಮೊತ್ತ ದ್ವಿಗುಣ?

ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Continue Reading

ಮನಿ-ಗೈಡ್

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

ಕಡಿಮೆ ಸಮಯದಲ್ಲಿ ಒಂದು ಕೋಟಿ ರೂಪಾಯಿ (Money Guide) ಗಳಿಸುವುದು ಅಸಾಧ್ಯವಲ್ಲ. ಇಲ್ಲಿ ಗಮನಿಸಬೇಕಾದ ಕೆಲವು ಪ್ರಮುಖ ಸಂಗತಿಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅಗತ್ಯವಿರುವ ಹೂಡಿಕೆಯ ಮೊತ್ತವು ಅವಧಿ (duration) ಮತ್ತು ಹೂಡಿಕೆಯ ಮೇಲಿನ ಆದಾಯದ ಅಂದಾಜು ದರವನ್ನು (estimated rate) ಆಧರಿಸಿ ಗಮನಾರ್ಹವಾಗಿ ಬದಲಾಗುತ್ತದೆ ಎಂಬುದು ಕೂಡ ಗಮನಿಸಬೇಕು. 10, 15, ಮತ್ತು 20 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪಲು ಎಷ್ಟು ಹೂಡಿಕೆ ಅಗತ್ಯವಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.

VISTARANEWS.COM


on

By

Money Guide
Koo

ಕಡಿಮೆ ವರ್ಷಗಳಲ್ಲಿ ಕೋಟಿ ರೂಪಾಯಿ ಸಂಪಾದಿಸಬೇಕು ಎನ್ನುವ ಕನಸು (financial goal) ಎಲ್ಲರಿಗೂ ಇರುತ್ತದೆ. ಆದರೆ ದಾರಿಯ ಮೂಲ (Money Guide) ಯಾವುದು ಎಂಬುದು ಗೊತ್ತಿರುವುದಿಲ್ಲ. ಹೂಡಿಕೆದಾರರಲ್ಲಿ (Investment) ಹೆಚ್ಚಿನವರು 1 ಕೋಟಿ ರೂಪಾಯಿಗಳ ಆರ್ಥಿಕ ಗುರಿಯನ್ನು ಸಾಧಿಸಬೇಕು ಎಂದುಕೊಳ್ಳುತ್ತಾರೆ. ಇದಕ್ಕಾಗಿ ಅನೇಕ ಹೂಡಿಕೆದಾರರು ತಮ್ಮ ಹೂಡಿಕೆಯಲ್ಲಿ ಸ್ಥಿರತೆಗಾಗಿ ಶ್ರಮಿಸುತ್ತಾರೆ. ಆದರೂ ಬಹುತೇಕ ಸಂದರ್ಭದಲ್ಲಿ ವಿಫಲರಾಗುತ್ತಾರೆ.

ಇಲ್ಲಿ ಗಮನಿಸಬೇಕಾದ ಕೆಲವು ಪ್ರಮುಖ ಸಂಗತಿಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅಗತ್ಯವಿರುವ ಹೂಡಿಕೆಯ ಮೊತ್ತವು ಅವಧಿ (duration) ಮತ್ತು ಹೂಡಿಕೆಯ ಮೇಲಿನ ಆದಾಯದ ಅಂದಾಜು ದರವನ್ನು (estimated rate) ಆಧರಿಸಿ ಗಮನಾರ್ಹವಾಗಿ ಬದಲಾಗುತ್ತದೆ ಎಂಬುದು ಕೂಡ ಗಮನಿಸಬೇಕು. 10, 15, ಮತ್ತು 20 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪಲು ಎಷ್ಟು ಹೂಡಿಕೆ ಅಗತ್ಯವಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.

10 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

ಕಡಿಮೆ ಸಮಯದಲ್ಲಿ ಒಂದು ಕೋಟಿ ರೂಪಾಯಿ ಗಳಿಸುವುದು ಕಷ್ಟವಲ್ಲ. ಇದಕ್ಕಾಗಿ ಹೂಡಿಕೆದಾರರು 10 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಮಾಸಿಕ ಆಧಾರದ ಮೇಲೆ ಗಮನಾರ್ಹ ಮೊತ್ತವನ್ನು ಉಳಿಸಬೇಕು. ಈಕ್ವಿಟಿ ಮ್ಯೂಚುವಲ್ ಫಂಡ್‌ಗಳು ಅಥವಾ ಸ್ಟಾಕ್‌ಗಳಲ್ಲಿ ಸಕ್ರಿಯ ಹೂಡಿಕೆ ಮಾಡುವ ಮೂಲಕ ಶೇ. 12ರಷ್ಟು ವಾರ್ಷಿಕ ಆದಾಯವನ್ನು ನಿರೀಕ್ಷಿಸಿದರೆ ತಿಂಗಳ ಹೂಡಿಕೆಯು ಸುಮಾರು 44,640 ರೂ. ಗಳಾಗಿರುತ್ತದೆ.

15 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

15 ವರ್ಷಗಳವರೆಗೆ ಯೋಜನೆಯು ಹೆಚ್ಚು ಪರಿಣಾಮಕಾರಿಯಾಗಿದೆ. ಶೇ. 12ರ ವಾರ್ಷಿಕ ಆದಾಯವನ್ನು ನಿರೀಕ್ಷಿಸಿದರೆ ಮಾಸಿಕ ಹೂಡಿಕೆಯು ತುಂಬಾ ಚಿಕ್ಕದಾಗಿದೆ. ಪ್ರತಿ ತಿಂಗಳು ಸುಮಾರು 21,020 ರೂ. ಉಳಿತಾಯ ಮಾಡಬೇಕಾಗುತ್ತದೆ. ಇದು ಮುಂಚಿತವಾಗಿ ಪ್ರಾರಂಭಿಸುವುದರ ಪ್ರಯೋಜನಗಳನ್ನು ಎತ್ತಿ ತೋರಿಸುತ್ತದೆ. ಹೂಡಿಕೆಗಳು ಹೆಚ್ಚು ಫಲ ನೀಡಲು ಹೆಚ್ಚಿನ ಸಮಯವನ್ನು ನೀಡುತ್ತದೆ.

20 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

ಸುದೀರ್ಘ ವರ್ಷದ ಹೂಡಿಕೆಯು ಮಾಸಿಕ ಹೂಡಿಕೆಯ ಅವಶ್ಯಕತೆಯು ಇನ್ನಷ್ಟು ಕಡಿಮೆಯಾಗುತ್ತದೆ. ದೀರ್ಘಾವಧಿಯ ಲಾಭವನ್ನು ಕೊಡುತ್ತದೆ. ಶೇ. 12 ವಾರ್ಷಿಕ ಆದಾಯದಲ್ಲಿ ಹೂಡಿಕೆದಾರರು 1 ಕೋಟಿ ರೂ. ಗುರಿಯನ್ನು ತಲುಪಲು ಪ್ರತಿ ತಿಂಗಳು ಸುಮಾರು 10,880 ರೂ. ಹೂಡಿಕೆ ಮಾಡಬೇಕಾಗುತ್ತದೆ.


ಹೂಡಿಕೆ ಶಿಸ್ತು ಬದ್ಧವಾಗಿರಲಿ

ನಿರ್ದಿಷ್ಟ ಗುರಿಯನ್ನು ತಲುಪಬೇಕಾದರೆ ಇದಕ್ಕಾಗಿ ಶಿಸ್ತುಬದ್ಧ ಹೂಡಿಕೆಯ ಅಗತ್ಯವಿರುತ್ತದೆ ಮತ್ತು ಆದಾಯವನ್ನು ಗರಿಷ್ಠಗೊಳಿಸಲು ಸರಿಯಾದ ಆಯ್ಕೆ ಮಾಡುವುದು ಕೂಡ ಮುಖ್ಯ. ಅದಕ್ಕಾಗಿ ಹೂಡಿಕೆದಾರರು ಮಾರುಕಟ್ಟೆಯ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಅವರ ಹೂಡಿಕೆಯ ತಂತ್ರವು ಅವರ ಅಪಾಯ ಸಹಿಷ್ಣುತೆ ಮತ್ತು ಹಣಕಾಸಿನ ಗುರಿಗಳೊಂದಿಗೆ ಹೊಂದಿಕೆಯಾಗುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಹೂಡಿಕೆ ಪೋರ್ಟ್‌ಫೋಲಿಯೊವನ್ನು ವೈವಿಧ್ಯಗೊಳಿಸುವುದು ಮತ್ತು ನಿಯತಕಾಲಿಕವಾಗಿ ಪರಿಶೀಲಿಸುವುದು ಸಹ ಟ್ರ್ಯಾಕ್‌ನಲ್ಲಿ ಉಳಿಯಲು ನಿರ್ಣಾಯಕವಾಗಿದೆ.

ಇದನ್ನೂ ಓದಿ: Money Guide: ಹಿರಿಯ ನಾಗರಿಕರು ಮಾಸಿಕ 20,000 ರೂ. ಆದಾಯ ಗಳಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ

ಗಮನಿಸಬೇಕಾದ ಅಂಶಗಳು

ಸಂಪತ್ತು ಕ್ರೋಡೀಕರಣಕ್ಕೆ ಸ್ಥಿರವಾದ ಮತ್ತು ಶಿಸ್ತಿನ ಹೂಡಿಕೆಯು ನಿರ್ಣಾಯಕವಾಗಿರುವುದರಿಂದ ಸಾಧ್ಯವಾದಷ್ಟು ಬೇಗ ಹೂಡಿಕೆಯನ್ನು ಪ್ರಾರಂಭಿಸಿ.

ಈಕ್ವಿಟಿ ಮ್ಯೂಚುಯಲ್ ಫಂಡ್‌ಗಳಂತಹ ಸೂಕ್ತವಾದ ಹೂಡಿಕೆಯ ವಿಧಾನಗಳನ್ನು ಆಯ್ಕೆ ಮಾಡಿ. ಅದು ಹಣಕಾಸಿನ ಉದ್ದೇಶಗಳನ್ನು ಪೂರೈಸಲು ಅಗತ್ಯವಾದ ಆದಾಯವನ್ನು ನೀಡುತ್ತದೆ.

ಹೆಚ್ಚುವರಿಯಾಗಿ ನಿಯಮಿತವಾಗಿ ಹೂಡಿಕೆಗಳನ್ನು ಪರಿಶೀಲಿಸಬೇಕು ಮತ್ತು ಗುರಿಗಳು ಮತ್ತು ಅಪಾಯ ಸಹಿಷ್ಣುತೆಯೊಂದಿಗೆ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಅವುಗಳನ್ನು ಸರಿಹೊಂದಿಸಬೇಕು.

ಇವುಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅನ್ವಯಿಸುವುದರಿಂದ ಹೂಡಿಕೆದಾರರು ತಮ್ಮ ಆಯ್ಕೆ ಮಾಡಿದ ಕಾಲಮಿತಿಯೊಳಗೆ 1 ಕೋಟಿ ರೂ. ಅನ್ನು ಸಂಗ್ರಹಿಸುವುದು ಕಷ್ಟವಾಗುವುದಿಲ್ಲ.

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Union Budget 2024: ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

VISTARANEWS.COM


on

Union Budget 2024
Koo

ಹೊಸದಿಲ್ಲಿ: ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್‌ಗೆ (Union Budget 2024) ದಿನಾಂಕ ದಿನಗಣನೆ ಶುರುವಾಗಿದೆ. ಜುಲೈ 23ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಕೇಂದ್ರೀಕರಿಸುವ ಸಾಧ್ಯತೆ ಇದೆ ಎಂದು ಗೋಲ್ಡ್‌ಮ್ಯನ್‌ ಸ್ಯಾಚ್ಸ್‌ನ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

ಈ ಬಾರಿ ಬಜೆಟ್‌ನಲ್ಲಿ ವಾಣಿಜ್ಯ ವಿಮಾನ ತಯಾರಿಕೆಯ ಜೊತೆಗೆ ಆಟಿಕೆಗಳು, ಜವಳಿ ಮತ್ತು ಉಡುಪುಗಳ ತಯಾರಿಕೆಯಂತಹ ಕೈಗಾರಿಕಾ ವಲಯಗಳಿಗೆ ಹಣಕಾಸಿನ ಪ್ರೋತ್ಸಾಹ ನೀಡುವ ನಿರೀಕ್ಷೆ ಇದೆ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ:Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Continue Reading

ಕರ್ನಾಟಕ

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,580 ಮತ್ತು ₹ 7,35,800 ವೆಚ್ಚವಾಗಲಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಇಳಿಕೆ ಕಂಡಿದೆ (Gold Rate Today). 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ ಇಳಿಕೆ ಆಗಿದ್ದು, ಸ್ವರ್ಣ ಪ್ರಿಯರಿಗೆ ಸ್ವಲ್ಪ ಸಮಾಧಾನವಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,580 ಮತ್ತು ₹ 7,35,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,760₹ 7,373
ಮುಂಬೈ₹ 6,745₹ 7,358
ಬೆಂಗಳೂರು₹ 6,745₹ 7,358
ಚೆನ್ನೈ₹ 6,800₹ 7,418

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.50 ಹಾಗೂ 8 ಗ್ರಾಂಗೆ ₹ 756 ಇದೆ. 10 ಗ್ರಾಂಗೆ ₹ 945 ಹಾಗೂ 1 ಕಿಲೋಗ್ರಾಂಗೆ ₹ 94,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading
Advertisement
PM Modi Russia Visit
ವಿದೇಶ2 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ3 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ3 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ4 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ4 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ4 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ5 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ5 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ5 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ5 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ9 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ11 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ14 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು15 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌