ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ಮಾರುಕಟ್ಟೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

2೩/06/2022

ಸರಕು ದರ
ಸಕ್ಕರೆ (100 ಕೆಜಿ)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1830-1840
1810-1820
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ [ಸೇಲಂ]
4. ಕೊಲ್ಲಾಪುರ

4400-4500
4200-4300
4600-4700
4300-5200
ತೊಗರಿಬೇಳೆ ಹೊಸದು 50 ಕೆಜಿ
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ
3. ಗುಲ್ಬರ್ಗ ಪಟ್ಕ ಸಾರ್ಟೆಕ್ಸ್
4. ರೆಗ್ಯುಲರ್

5400-5420
4490-4500
4400-4500
4600-4650
4450-4550
ಕಡ್ಲೆ ಬೇಳೆ 50 ಕೆಜಿ
1. ಲಕನ್
2. ತ್ರಿಶುಲ್
3. ಮಹಾರಾಜಾ
4. ಅಕೋಲ

3300-3350
3250-3270
3150-3200
2900-3000
ಹುರಿಕಡ್ಲೇ 30 ಕೆಜಿ
1. ಫೈನ್
2. ಮಿಡಿಯಂ

2350 -2400
2200 -2250
ಉದ್ದಿನ ಬೇಳೆ 50 ಕೆಜಿ
1. ಡಬಲ್ ಹಾರ್ಸ್
2. ಹನುಮಾನ್
3. ವೈಟ್ ಗೋಲ್ಡ್
4. ಮಧ್ಯಮ ದರ್ಜೆ
5. ಗೋಲಾ

6500-6550
5300-5350
5100-5150
4500-4700
4400-4650
ಹೆಸರು ಬೇಳೆ 50 ಕೆಜಿ
1. ಸೋಂ ಪರಿ
2. ಮಧ್ಯಮ

4700-4750
4000-4400
ಹೆಸರು ಕಾಳು
1. ಉತ್ತಮ
2. ಮಧ್ಯಮ

4600-4700
3900-4200
ಅಲಸಂದೆ
1. ಉತ್ತಮ
2. ಮಧ್ಯಮ

3500-4000
3250-3300
ಅವರೆ ಕಾಳು
1. ಉತ್ತಮ
2. ಮಧ್ಯಮ
3. ಅವರೆ ಬೆಳೆ
4. ಮಧ್ಯಮ
5. ಹುರುಳಿ ಕಾಳು

4200-4300
4000-4100
5200-5500
5100-5150
2800-2950
ರಾಗಿ 100 ಕೆಜಿ
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3300-3350
2900-3000
ಅಕ್ಕಿ ಸೋನಾ ಮಸೂರಿ(100ಕೆಜಿ)
1. 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಆರ್ ಏನ್ ಆರ್ ಸ್ಟೀಮ್
4. ಕಾವೇರಿ 1 ವರ್ಷ ಹಳೇದು
5. ಐ ಆರ್8(100 ಕೆಜಿ)
6. ಇಡ್ಲಿಕಾರ್ (100 ಕೆಜೆ)

5000- 5200
4400-4500
3500-3600
3400-3500
3200-3300
2900-3000
2800-2900
ಬೆಳ್ಳುಳ್ಳಿ ಎಂಪಿ 100 ಕೆಜಿ
1. ಎಂಪಿ ಲಡ್ಡು
2. ಎಂಪಿ ಗೋಲಾ
3. ಮಧ್ಯಮ

2,500-3,000
4,000-4,500
1,500-2,000
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಧ್ಯಮ
3. ಕರ್ನಾಟಕ ದಪ್ಪ
4. ಮಧ್ಯಮ

700-850
550-650
600-750
500-550
ಆಲೂಗಡ್ಡೆ (50 ಕೆಜಿ)
1. ಲಾಕರ್ ದಪ್ಪ
2. ಲಾಕರ್ ಮಧ್ಯಮ
3. ಆಗ್ರಾ ದಪ್ಪ
4. ಆಗ್ರಾ ಮಧ್ಯಮ

1300-1400
1100-1150
1000-1100
900-1000
ಹಸಿ ಶುಂಠಿ (60 ಕೆಜಿ)
1. ಹೈಟೆಕ್
2. ಮಧ್ಯಮ

1300-1350
800-1000
ಅಡುಗೆ ಎಣ್ಣೆ:
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ
2. ಸನ್‌ಪ್ಯೂರ್ 15 ಕೆಜಿ
3. ಗೋಲ್ಡ್‌ವಿನ್ನರ್ 10 ಲೀ
4. ಫಾರ್ಚುನ್ 10 ಲೀ
5. ಫಾರ್ಚುನ್ 15 kg
4. ಗೋಲ್ಡ್‌ವಿನ್ನರ್ 15 ಕೆಜಿ
5. ಜೆಮಿನಿ 10 ಲೀ
6. ಜೆಮಿನಿ 15 ಕೆಜಿ


1730
2830
1780
2850
1880
3150
1770
2850
ಚೆಕ್ಕಿ ಅಟ್ಟ (50 ಕೆಜಿ)
1. ಐಸ್
2. ಅರೇಂಜ್
3. ಕೇಸರಿ

1500-1510
1550-1560
1400-1410
ತಂದೂರಿ ಅಟ್ಟ ( 50 ಕೆಜಿ)
1. ಕೇಸರಿ ಪಿಚ್
2. ರಾಕ್ಷಿ
3. ಲಕ್ಶ್ಮಿ
4. ಮೋಹಿನಿ
5. ಕೃಷ್ಣ ತಂದೂರಿ ಅಟ್ಟ
6. ಕೃಷ್ಣ ಚಕ್ಕೆ ಅಟ್ಟ

1460-1470
1480-1490
1300-1310
1380-1390
1510-1520
1510-1520
ಸಾದಾ ಸೂಜಿ (50 ಕೆಜಿ)
1. ಅರೇಂಜ್
2. ವೇಣುಗೋಪಾಲ್
3. ರಾಕ್ಷಿ
4. ಹೀರೊ
5. ಮೋಹಿನಿ
6. ಕೃಷ್ಣ ಸೂಪರ್ ವ್ಯಾಲ್ಯೂ
7. ಕೃಷ್ಣ ಪ್ರೀಮಿಯಂ

1730-1740
1740
1710-1720
1520-1530
1530-1540
1570-1580
1720-1730
ಚಿರೋಟಿ ಸೂಜಿ (50 ಕೆಜಿ)
1. ವೇಣುಗೋಪಾಲ್
2. ಕೀಸರಿ ಪಿಚ್
3. ಹೀರೊ
4. ಕೃಷ್ಣ ಪ್ರೀಮಿಯಂ

1740
1450-1460
1450-1460
1600-1610
ಮೈದಾ (50 ಕೆಜ)
1. ಡೂಮ್ ಲೈಟ್
2. ಸುನಿಲ್
3. ಗ್ರೇಟ್ ಇಂಡಿಯಾ
4. ಹೀರೊ
5. ಕೃಷ್ಣ ಬ್ಲೂ ಮೈದಾ
6. ಕೃಷ್ಣ ವ್ಯಾಲ್ಯೂ ಮೈದಾ

1710
1600-1610
1410
1440-1450
1540-1550
1480-1490
ಕಡ್ಲೆ ಹಿಟ್ಟು
1. ಶಂಕರ್ 30 ಕೆಜಿ
2. ಶಂಕರ್ 10 ಕೆಜಿ

2210
710

ಇದನ್ನೂ ಓದಿ| ಆದಾಯಕ್ಕಾಗಿ ಷೇರು ಮಾರುಕಟ್ಟೆಯಲ್ಲಿ ಪ್ರತಿ ತಿಂಗಳು 3,000 ಕೋಟಿ ರೂ. ಹೂಡಿಕೆಗೆ EPFO ಚಿಂತನೆ

ಮೀಡಿಯಂ ಕುಕಿಂಗ್ ಆಯಿಲ್ ೧ ಲೀ. ನ ೧೦ ಪ್ಯಾಕೆಟ್

1. ಸನ್ ಪ್ರಿಯಾ
2. ಸನ್ ಪಾರ್ಕ್
3. ಸನ್ ಪವರ್
4. ಸೂರ್ಯ ಪವರ್
1430
1440
1390
1380
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1. ಆನಂದ
2. ಅಂದo
3. ಅಕ್ಷಯ
4. ನಂದಿನಿ

1450
1440
1430
1440
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1725
1690
1690
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ
2. ಲೀಡರ್ ಗೋಲ್ಡ್ 10 ಲೀ
3. ರುಚಿಗೋಲ್ಡ್ 15 ಕೆಜಿ

1330
1310
2400
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆಜಿ
2. ರುಚಿ No1, 15 ಕೆಜಿ
3. ಎಟೂ ಝೆಡ್ 15 ಕೆಜಿ

1400
2450
2550
ಬೇಕರಿ ಸ್ಪೆಶಲ್ ವನಸ್ಪತಿ 15 ಕೆಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

2630
2650
2550
2550
2550
2550
ಮೆಣಸಿನಕಾಯಿ 100 ಕೆಜಿ: ಪಿ ಸಿ ಏನ್ ಟ್ರೇಡರ್ಸ್ [ಏ ಪಿ ಯಂ ಸಿ]
1. ಬ್ಯಾಡಗಿ ಸ್ಟೆಮ್‌
2. ಬ್ಯಾಡಗಿ ಸ್ಟೆಮ್‌ ಲೆಸ್
3. ಗುಂಟೂರು ಸ್ಟೆಮ್‌
4. ಗುಂಟೂರು ಸ್ಟೆಮ್‌ಲೆಸ್
4. ಮಣ್‌ಕಟ್

33,500-50,100
20,100-40,100
15,000-25,000
28,000-30,000
18,200-22,200
ಹುಣಸೆ ಹುಳಿ (100 ಕೆಜಿ)
1. ರೌಂಡ್
2. ಪ್ಲವರ್
3. ಕರ್ಪುಳಿ

6,000-12,000
4,000-11,000
10,000-16,000
ಧನಿಯಾ (40 ಕೆಜಿ)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್

6,800-8,500
5,800-6500
5,000-5,500
5,000-5,500
ಮಸಾಲಾ ದರ (1ಕೆಜಿ)ಕನಿಷ್ಠಗರಿಷ್ಠ
ಅರಿಶಿಣ
1. ದಪ್ಪ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

120
90
260
240

130
100
265
245
ಗಸಗಸೆ
1. ಫೈನ್
2. ಮೀಡಿಯಂ

1250
1350

1300
1400
ಮೆಂತ್ಯೆ7585
ಸಾಸುವೆ
1. ಸಾಸುವೆ ಸಣ್ಣ
2. ಸಾಸುವೆ ದಪ್ಪ

82
82

83
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1400
1300
1200
900

1450
1400
1250
1000
ಲವಂಗ
1. ಮಡಗಸ್ಕರ್
2. ಲಾಲ್ ಪರಿ
3. ಚೆಕ್ಕೆ
4. ಮರಾಠಿ ಮೊಗ್ಗು
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

720
820
295
900
850
170
160

730
830
300
950
950
175
165
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

530
500

540
520
ಗೋಡಂಬಿ
1. ಜೆ ಎಚ್
2. ಡಬ್ಲ್ಯೂ(220)
3. ಡಬ್ಲ್ಯೂ 240

720
2825
860

750
2850
870
ಬಾದಾಮಿ620640
ದ್ರಾಕ್ಷಿ180230
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

125
130
155

130
140
165

[ ಮೊಟ್ಟೆ (ಎನ್.ಇ.ಸಿ.ಸಿ) 100 ಕ್ಕೆ 530 ]

ಹಾಫ್ ಕಾಮ್ಸ್ ನ ತರಕಾರಿ ದರ (1 ಕೆಜಿಗೆ) 21 ಜೂನ್, 2022

ತರಕಾರಿದರ
ಟೊಮೋಟೊ52
ಹುರುಳಿಕಾಯಿ           58
ಹ್ಯಾರಿಕೊಟ್‌ ಬೀನ್ಸ್    90
ಬದನೇಕಾಯಿ ಬಿಳಿ     44  
ಬದನೇಕಾಯಿ ಗುಂಡು  33
ಬೀಟ್‌ರೂಟ್‌             54
ಹಾಗಲಕಾಯಿ            50  
ಸೀಮೆ ಬದನೆಕಾಯಿ      36
ಸೌತೆಕಾಯಿ                  28
ಗೊರಿಕಾಯಿ ಗೊಂಚಲು  50
ಕ್ಯಾಪ್ಸಿಕಮ್ 62
ದಪ್ಪ ಮೆಣಸಿನಕಾಯಿ       60       
ಹಸಿ ಮೆಣಸಿನಕಾಯಿ     56
ಸಣ್ಣ ಮೆಣಸಿನಕಾಯಿ   70
ಊಟಿ ಕ್ಯಾರೆಟ್           60
ನಾಟಿ ಕ್ಯಾರೆಟ್              60
ತೆಂಗಿನಕಾಯಿ               32
ಎಲೆಕೋಸ್                 47
ಹೂ ಕೋಸ್ ಸಣ್ಣ     48
ಗಡ್ಡೆ ಕೋಸ್ 64
ನುಗ್ಗೆಕಾಯಿ             78
ಮೂಲಂಗಿ 33
ಹಿರೇಕಾಯಿ50
ಬೆಂಡೆಕಾಯಿ               36
ಈರುಳ್ಳಿ                   32
ಬೆಳ್ಳುಳ್ಳಿ                   90
ಆಲೂಗಡ್ಡೆ               42

ಅಡಕೆ ಧಾರಣೆ: 21/06/2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ | ಚಿನ್ನದ ದರದಲ್ಲಿ 5 ದಿನಗಳಲ್ಲಿ 1,140 ರೂ. ಹೆಚ್ಚಳ, ಬೆಳ್ಳಿಯ ದರದಲ್ಲಿ 600 ರೂ. ಏರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Tata Motors: ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಮಾಡಿಕೊಂಡ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ.

VISTARANEWS.COM


on

Tata Motors has partnered with Bajaj Finance
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ (Tata Motors) ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ ಮತ್ತು ಗ್ರಾಹಕರು ಕಂಪನಿಯ ವಿಸ್ತಾರವಾದ ವ್ಯಾಪ್ತಿ, ಸ್ಪರ್ಧಾತ್ಮಕ ಬಡ್ಡಿ ದರಗಳು, ಫ್ಲೆಕ್ಸಿ ಲೋನ್ ಮತ್ತು ಡಿಜಿಟಲ್ ಆಧರಿತ ಸಾಲ ಪ್ರಕ್ರಿಯೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ.

ಈ ಕುರಿತು ಟಾಟಾ ಮೋಟಾರ್ಸ್ ಕಮರ್ಷಿಯಲ್ ವೆಹಿಕಲ್ಸ್ ಟ್ರಕ್ಸ್ ವೈಸ್ ಪ್ರೆಸಿಡೆಂಟ್ ಮತ್ತು ಬಿಸಿನೆಸ್ ಹೆಡ್ ರಾಜೇಶ್ ಕೌಲ್ ಮಾತನಾಡಿ, ಗ್ರಾಹಕರ ಸಂತೋಷಕ್ಕಾಗಿ ಉನ್ನತ ದರ್ಜೆಯ ಉತ್ಪನ್ನಗಳನ್ನು ಒದಗಿಸುವ ನಮ್ಮ ದೃಷ್ಟಿಯನ್ನು ಹೊಂದಿರುವ ಕಂಪನಿಯಾದ ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಹೊಂದಲು ನಾವು ಸಂತೋಷ ಪಡುತ್ತೇವೆ. ವಾಣಿಜ್ಯ ವಾಹನಗಳ ಫೈನಾನ್ಸಿಂಗ್‌ ಕ್ಷೇತ್ರದ ಅವರ ಈ ಆರಂಭಿಕ ಹೆಜ್ಜೆಯು ಸಾರಿಗೆ ವಲಯದ ಅಗಾಧ ಸಾಮ್ರಾಜ್ಯವನ್ನು ಅವರದನ್ನಾಗಿ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ನಾವಂದು ಕೊಂಡಿದ್ದೇವೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಜತೆಗೆ ಈ ಪಾಲುದಾರಿಕೆಯು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಜಾಜ್ ಫೈನಾನ್ಸ್‌ನ ದೊಡ್ಡ ನೆಟ್‌ವರ್ಕ್‌ನ ಪ್ರಯೋಜನವನ್ನು ನೀಡುತ್ತದೆ. ಗ್ರಾಹಕರು ಅವಶ್ಯಕತೆಗಳಿಗೆ ಅನುಗುಣವಾಗಿ ಹಣಕಾಸು ಪರಿಹಾರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬಜಾಜ್ ಫೈನಾನ್ಸ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಅನುಪ್ ಸಹಾ ಮಾತನಾಡಿ, ಬಜಾಜ್ ಫೈನಾನ್ಸ್‌ನಲ್ಲಿನ ನಮ್ಮ ವ್ಯವಹಾರದ ನೀತಿಯಲ್ಲಿ ಗ್ರಾಹಕರ ಕೇಂದ್ರಿತತೆ ಬೇರೂರಿದೆ. ನಾವು ಗ್ರಾಹಕರಿಗೆ ಅನುಕೂಲಕರ ಹಣಕಾಸು ಪರಿಹಾರಗಳನ್ನು ಒದಗಿಸುತ್ತೇವೆ. ಆ ಮೂಲಕ ಅವರು ಮಾಲೀಕತ್ವದ ಸಂತೋಷಕರ ಅನುಭವವನ್ನು ಹೊಂದುತ್ತಾರೆ. ಟಾಟಾ ಮೋಟಾರ್ಸ್ ಜತೆಗಿನ ನಮ್ಮ ಪಾಲುದಾರಿಕೆಯು ಈ ಬದ್ಧತೆಗೆ ಪುರಾವೆಯಾಗಿದೆ. ಇಂಡಿಯಾ ಸ್ಟಾಕ್ ಅನ್ನು ಬಳಸಿಕೊಂಡು ನಮ್ಮ ಅತ್ಯುತ್ತಮ- ದರ್ಜೆಯ ವ್ಯವಸ್ಥೆಯ ಮೂಲಕ ಗ್ರಾಹಕರಿಗೆ ವಾಣಿಜ್ಯ ವಾಹನವನ್ನು ಖರೀದಿಸುವ ಪ್ರಕ್ರಿಯೆಯನ್ನು ಸುಲಭ ಮತ್ತು ತೊಂದರೆ- ಮುಕ್ತಗೊಳಿಸುವ ಗುರಿಯನ್ನು ಹೊಂದಿದ್ದೇವೆ. ಪಾಲುದಾರಿಕೆಯು ಹೆಚ್ಚಿನ ವಾಣಿಜ್ಯ ವಾಹನ ಮಾಲೀಕರಿಗೆ ಹಣಕಾಸು ಪರಿಹಾರಗಳನ್ನು ಒದಗಿಸಿ ಸಶಕ್ತಗೊಳಿಸುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಹೇಳಿದರು.

ಟಾಟಾ ಮೋಟಾರ್ಸ್ 1-ಟನ್‌ನಿಂದ 55-ಟನ್ ತೂಕದ ಸರಕು ವಾಹನಗಳು ಮತ್ತು 10-ಆಸನಗಳಿಂದ 51-ಆಸನಗಳ ಸಮೂಹ ಚಲನಶೀಲತೆ ಪರಿಹಾರಗಳು ಅಂದರೆ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳನ್ನು ಒದಗಿಸುತ್ತದೆ. ಸಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕಪ್‌ಗಳು, ಟ್ರಕ್‌ಗಳು ಮತ್ತು ಬಸ್‌ಗಳನ್ನು ಒದಗಿಸುವ ಮೂಲಕ ಸರಕು ಸಾಗಣೆ ಮತ್ತು ಪ್ರಯಾಣಿಕರ ಪ್ರಯಾಣ ವಿಭಾಗದ ಅಗತ್ಯತೆಗಳನ್ನು ಪೂರೈಸುತ್ತದೆ. ಕಂಪನಿಯು ತನ್ನ 2500+ ಟಚ್‌ಪಾಯಿಂಟ್‌ಗಳ ವ್ಯಾಪಕ ನೆಟ್‌ವರ್ಕ್ ಮೂಲಕ ಅತ್ಯುತ್ತಮ ಗುಣಮಟ್ಟ ಮತ್ತು ಸರ್ವೀಸ್ ಅನ್ನು ಒದಗಿಸುತ್ತದೆ. ಈ ಟಚ್ ಪಾಯಿಂಟ್‌ಗಳು ತರಬೇತಿ ಪಡೆದ ಪರಿಣಿತರಿಂದ ನಿರ್ವಹಿಸಲ್ಪಡುತ್ತದೆ ಮತ್ತು ಅಲ್ಲಿ ಟಾಟಾದ ಅಸಲಿ ಭಾಗಗಳು ಲಭ್ಯವಾಗುತ್ತವೆ.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಬಜಾಜ್ ಫೈನಾನ್ಸ್ ಭಾರತದಲ್ಲಿನ ಅತ್ಯಂತ ವೈವಿಧ್ಯಮಯ ಎನ್‌ಬಿಎಫ್‌ಸಿಗಳಲ್ಲಿ ಒಂದಾಗಿದೆ. ಇದು ಸಾಲ, ಠೇವಣಿ (ಡಿಪಾಸಿಟ್) ಮತ್ತು ಪಾವತಿ ವಿಭಾಗಗಳಲ್ಲಿ 83.64 ಮಿಲಿಯನ್ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಮಾರ್ಚ್ 31, 2024ರ ಪ್ರಕಾರ ಕಂಪನಿಯ ಅಸೆಟ್ ಅಂಡರ್ ಮ್ಯಾನೇಜ್ಮೆಂಟ್ (ಎಯುಎಂ) ₹3,30,615 ಕೋಟಿಗಳಷ್ಟಿದೆ.

Continue Reading

ಪ್ರಮುಖ ಸುದ್ದಿ

Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

share market : 30 ಕಂಪನಿಗಳ ಷೇರುಗಳ ಬಿಎಸ್ಇ ಸೆನ್ಸೆಕ್ಸ್ 712.44 ಪಾಯಿಂಟ್ಸ್ ಅಥವಾ ಶೇಕಡಾ 0.92 ರಷ್ಟು ಏರಿಕೆ ಕಂಡು, 78,053.52ರಲ್ಲಿತ್ತು . ದಿನದ ವಹಿವಾಟಿನ ಬೆಂಚ್ ಮಾರ್ಕ್ 823.63 ಪಾಯಿಂಟ್ ಅಥವಾ ಶೇಕಡಾ 1 ರಷ್ಟು ಏರಿಕೆಯಾಗಿ 78,164.71 ಅಂಕಗಳಿಗೆ ತಲುಪಿದೆ.

VISTARANEWS.COM


on

share market
Koo

ಬೆಂಗಳೂರು ; ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿನ (Share Market ) ಸದೃಢ ಪ್ರವೃತ್ತಿಯ ನಡುವೆ ಬ್ಲೂ-ಚಿಪ್ ಬ್ಯಾಂಕ್ ಷೇರುಗಳು ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಿಗೆ ಮಂಗಳವಾರ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಚ್ ಮಾರ್ಕ್ ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 78,000 ಮಟ್ಟವನ್ನು ದಾಟಿದರೆ, ನಿಫ್ಟಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು.

30 ಕಂಪನಿಗಳ ಷೇರುಗಳ ಬಿಎಸ್ಇ ಸೆನ್ಸೆಕ್ಸ್ 712.44 ಪಾಯಿಂಟ್ಸ್ ಅಥವಾ ಶೇಕಡಾ 0.92 ರಷ್ಟು ಏರಿಕೆ ಕಂಡು, 78,053.52ರಲ್ಲಿತ್ತು . ದಿನದ ವಹಿವಾಟಿನ ಬೆಂಚ್ ಮಾರ್ಕ್ 823.63 ಪಾಯಿಂಟ್ ಅಥವಾ ಶೇಕಡಾ 1 ರಷ್ಟು ಏರಿಕೆಯಾಗಿ 78,164.71 ಅಂಕಗಳಿಗೆ ತಲುಪಿದೆ. ನಿಫ್ಟಿ 183.45 ಪಾಯಿಂಟ್ ಅಥವಾ ಶೇಕಡಾ 0.78 ರಷ್ಟು ಏರಿಕೆ ಕಂಡು 23,721.30 ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ಇದು 216.3 ಪಾಯಿಂಟ್ ಅಥವಾ ಶೇಕಡಾ 0.91 ರಷ್ಟು ಏರಿಕೆಯಾಗಿ ಹೊಸ ಸಾರ್ವಕಾಲಿಕ ಗರಿಷ್ಠ 23,754.15 ಅಂಕಗಳಿಗೆ ತಲುಪಿದೆ.

ಇದನ್ನೂ ಓದಿ: Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

ಸೆನ್ಸೆಕ್ಸ್ ನ 30 ಕಂಪನಿಗಳಲ್ಲಿ ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರಾ, ಲಾರ್ಸನ್ ಆ್ಯಂಡ್​ ಟರ್ಬೋ, ಬಜಾಜ್ ಫಿನ್ ಸರ್ವ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೋಸಿಸ್ ಅತಿ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ. ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ಟಾಟಾ ಸ್ಟೀಲ್, ನೆಸ್ಲೆ, ಮಾರುತಿ ಮತ್ತು ಜೆಎಸ್​​ಡಬ್ಲ್ಯೂ ಸ್ಟೀಲ್ ನಷ್ಟ ಅನುಭವಿಸಿದವು.

ಏಷ್ಯಾದ ಮಾರುಕಟ್ಟೆಗಳಾದ ಸಿಯೋಲ್, ಟೋಕಿಯೊ ಮತ್ತು ಹಾಂಗ್ ಕಾಂಗ್ ನಲ್ಲಿಯೂ ಏರಿಕೆ ಕಂಡು ಬಂದಿದ್ದರೆ ಶಾಂಘೈ ಮಾರಕಟ್ಟೆಯಲ್ಲಿ ಕಡಿಮೆ ವಹಿವಾಟು ನಡೆಯಿತು. ಇವೆಲ್ಲದರ ನಡುವೆ ಯುರೋಪಿಯನ್ ಮಾರುಕಟ್ಟೆಗಳು ನಕಾರಾತ್ಮಕ ವಹಿವಾಟು ನಡೆಸಿವೆ. ಇನ್ನು ಯುಎಸ್ ಮಾರುಕಟ್ಟೆಗಳು ಮಿಶ್ರ ಫಲ ಉಂಡವು.

ಮಾರ್ಚ್ ತ್ರೈಮಾಸಿಕದಲ್ಲಿ ಭಾರತವು 5.7 ಬಿಲಿಯನ್ ಡಾಲರ್ ಅಥವಾ ಜಿಡಿಪಿಯ ಶೇಕಡಾ 0.6 ರಷ್ಟು ಆಮದು ಮತ್ತು ರಪ್ತು ವಹಿವಾಟಿನಲ್ಲಿ (ಚಾಲ್ತಿ ಖಾತೆ) ಮಿಗತೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ. ಹತ್ತು ತ್ರೈಮಾಸಿಕಗಳಲ್ಲಿ ಇದೇ ಮೊದಲ ಬಾರಿಗೆ ಈ ಸರ್​​ಪ್ಲಸ್​ ಮೋಡ್​ಗೆ ಬದಲಾಗಿದೆ ಎಂದು ಆರ್​ಬಿಐ ಹೇಳಿದೆ.

“ಮಾರುಕಟ್ಟೆ ದೃಷ್ಟಿಕೋನದಿಂದ ಸಕಾರಾತ್ಮಕ ಸುದ್ದಿಯೆಂದರೆ ಚಾಲ್ತಿ ಖಾತೆಯು 2024 ರ ನಾಲ್ಕನೇ ತ್ರೈಮಾಸಿಕದಲ್ಲಿ ಸರ್​​ಪ್ಲಸ್​ ಆಗಿದೆ. ಇದು ರೂಪಾಯಿ ಮೇಲಿನ ಒತ್ತಡ ಕಡಿಮೆ ಮಾಡಲಿದೆ. ಮತ್ತು ಫೆಡ್ ದರ ಕಡಿತದ ಬಗ್ಗೆ ಸ್ಪಷ್ಟತೆ ಇದ್ದಾಗ ಎಫ್ಐಐ (ವಿದೇಶಿ ಸಾಂಸ್ಥಿಕ ಹೂಡಿಕೆದಾರರು ) ಆಸಕ್ತಿಗೆ ದಾರಿ ಮಾಡಿಕೊಡುತ್ತದೆ “ಎಂದು ಮುಖ್ಯ ಹೂಡಿಕೆ ತಂತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಂಚ್​ಮಾರ್ಕ್ ದರವು 0.44 ರಷ್ಟು ಇಳಿದು ಬ್ಯಾರೆಲ್​​ಗೆ 85.63 ಡಾಲರ್​ಗೆ ತಲುಪಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಸೋಮವಾರ 653.97 ಕೋಟಿ ರೂ.ಗಳ ಈಕ್ವಿಟಿಗಳನ್ನು ಮಾರಾಟ ಮಾಡಿದ್ದಾರೆ ಎಂದು ಷೇರು ವಿನಿಮಯ ದಾಖಲೆಗಳು ತಿಳಿಸಿವೆ.

ಬಿಎಸ್ಇ ಬೆಂಚ್ ಮಾರ್ಕ್ ಸೋಮವಾರ 131.18 ಪಾಯಿಂಟ್ ಅಥವಾ ಶೇಕಡಾ 0.17 ರಷ್ಟು ಏರಿಕೆ ಕಂಡು 77,341.08 ಕ್ಕೆ ತಲುಪಿತ್ತು. ನಿಫ್ಟಿ 36.75 ಪಾಯಿಂಟ್ ಅಥವಾ ಶೇಕಡಾ 0.16 ರಷ್ಟು ಏರಿಕೆ ಕಂಡು 23,537.85 ಕ್ಕೆ ತಲುಪಿತ್ತು.

Continue Reading

Latest

Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Nita Ambani ಮಕ್ಕಳ ಮದುವೆ ಎಂದರೆ ತಂದೆ-ತಾಯಂದಿರ ಮನಸ್ಸಿನಲ್ಲಿ ಆಗುವ ಖುಷಿನೇ ಬೇರೆ. ಅಂಬಾನಿ ಕುಟುಂಬ ಕೂಡ ಇದಕ್ಕೆ ಹೊರತಾಗಿಲ್ಲ. ಅಂಬಾನಿ ಮನೆಯಲ್ಲಿ ಈಗ ಮದುವೆಯ ಸಂಭ್ರಮ. ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹವು ಜುಲೈ 12ರಂದು ನಡೆಯಲಿದೆ. ಇನ್ನು ನೀತಾ ಅಂಬಾನಿ ಇವರಿಬ್ಬರ ಮದುವೆ ಆಮಂತ್ರಣ ಪತ್ರಿಕೆಯನ್ನು ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಇಟ್ಟು ಪೂಜೆ ಸಲ್ಲಿಸಿದರು. ಇನ್ನು ಕಾಶಿಯಲ್ಲಿರುವ ಚಾಟ್ ಅಂಗಡಿಗೆ ಭೇಟಿ ನೀಡಿ ತನ್ನಿಷ್ಟದ ತಿಂಡಿಗಳನ್ನು ಸವಿದರು.

VISTARANEWS.COM


on

Nita Ambani
Koo

ವಾರಣಾಸಿ: ಮುಕೇಶ್‌ ಅಂಬಾನಿ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಮನೆಮಾಡಿದೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇವರ ಪ್ರೀ ವೆಡ್ಡಿಂಗ್‌ ಶೂಟ್‌ಗಳು ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಈ ಜೋಡಿಯ ಮದುವೆ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಅವರ ವಿವಾಹಕ್ಕೂ ಮೊದಲು ನೀತಾ ಅಂಬಾನಿ (Nita Ambani) ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಸೋಮವಾರ ವಾರಣಾಸಿಯಲ್ಲಿ ರಿಲಯನ್ಸ್ ಫೌಂಡೇಶನ್ ಅಧ್ಯಕ್ಷ ಮತ್ತು ಬಿಲಿಯನೇರ್ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ವಿವಾಹಕ್ಕೂ ಮುನ್ನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನೀತಾ ಅಂಬಾನಿ ಪವಿತ್ರ ನಗರದ ಸ್ಥಳೀಯ ಚಾಟ್ ಅಂಗಡಿಗೆ ಭೇಟಿ ನೀಡಿ ಸ್ಥಳೀಯ ಭಕ್ಷ್ಯಗಳನ್ನು ರುಚಿ ನೋಡಿದರು. ಹಾಗೂ ಅಲ್ಲಿನ ಸಿಬ್ಬಂದಿಗಳ ಜೊತೆ ಖುಷಿಯಿಂದ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್‌ ಅವರ ವಿವಾಹ ಆಮಂತ್ರಣವನ್ನು ಶಿವನ ಪಾದಗಳಿಗೆ ಅರ್ಪಿಸಿ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಮೇಲೆ ಶ್ರೀ ದೇವರ ಆಶೀರ್ವಾದವಿರಲಿ ಎಂದು ಬೇಡಿಕೊಂಡರು.

ಇನ್ನು ಉತ್ತರ ಪ್ರದೇಶದ ವಾರಣಾಸಿ ನಗರದ ಚಾಟ್ ಅಂಗಡಿಯಲ್ಲಿ ನೀತಾ ಅಂಬಾನಿ ಸ್ಥಳೀಯ ಅಂಗಡಿಯವರೊಂದಿಗೆ ಮಾತುಕತೆ ನಡೆಸಿ, ತಮ್ಮಿಷ್ಟದ ಭಕ್ಷ್ಯಗಳನ್ನು ಸವಿದಿದ್ದಾರೆ. ಅವರಿಷ್ಟದ ಆಲೂ ಚಾಟ್ ಅನ್ನು ಬಹಳ ಖುಷಿಯಿಂದ ಎಲ್ಲರ ಜೊತೆ ಕುಳಿತು ಸವಿದಿದ್ದಾರೆ.

ಈ ಸಂದರ್ಭದಲ್ಲಿ ಪತಿ ಮುಕೇಶ್ ಅವರನ್ನು ನೆನಪಿಸಿಕೊಂಡ ನೀತಾ, “ಮುಕೇಶ್ ಇದನ್ನು ಖಂಡಿತಾ ಇಷ್ಟಪಡುತ್ತಿದ್ದರು’ ಎಂದಿದ್ದಾರೆ. ಮುಕೇಶ್ ಸ್ವತಃ ಚಾಟ್ ಪ್ರಿಯರಾಗಿದ್ದು ಮುಂಬಯಿಯ ಸ್ವಾತಿ ಸ್ನಾಕ್ಸ್ ಮಳಿಗೆಯಿಂದ ಕನಿಷ್ಠ ವಾರಕ್ಕೊಮ್ಮೆ ವೈವಿಧ್ಯಮಯ ತಿನಿಸುಗಳನ್ನು ಆರ್ಡರ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

ಡಿಸೈನರ್ ಮನಿಷ್ ಮಲ್ಹೋತ್ರಾ ಈ ಸಂದರ್ಭದಲ್ಲಿ ನೀತಾ ಜೊತೆಗಿದ್ದರು. ಆ ಬಳಿಕ ಗಂಗಾ ನದಿ ತಟದಲ್ಲಿ ನಡೆದ ಗಂಗಾರತಿಯ ಸೊಬಗನ್ನೂ ಕಣ್ತುಂಬಿಕೊಂಡರು. ಇನ್ನು ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಮದುವೆ ಜುಲೈ 12ರಂದು ನಡೆಯಲಿದೆ.

Continue Reading

ಚಿನ್ನದ ದರ

Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 25) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿ ಗ್ರಾಹಕರು ನಿರಾಳರಾಗಿದ್ದರು.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 25) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿ ಗ್ರಾಹಕರು ನಿರಾಳರಾಗಿದ್ದರು.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,625 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,223 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,784 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,230 ಮತ್ತು ₹ 7,22,300 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹6,640 ₹ 7,238₹ 7,238
ಮುಂಬೈ₹ 6,625₹ 7,223
ಬೆಂಗಳೂರು₹ 6,625₹ 7,223
ಚೆನ್ನೈ₹ 6,680 ₹ 7,288

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.05 ಹಾಗೂ 8 ಗ್ರಾಂಗೆ ₹ 728.40 ಇದೆ. 10 ಗ್ರಾಂಗೆ ₹ 910.50 ಹಾಗೂ 1 ಕಿಲೋಗ್ರಾಂಗೆ ₹ 91,050 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: JioMart: ಕುಶಲಕರ್ಮಿಗಳು, ನೇಕಾರರ ಉತ್ತೇಜನಕ್ಕೆ ಜಿಯೋಮಾರ್ಟ್‌ನಿಂದ ಮತ್ತೊಂದು ಘೋಷಣೆ

Continue Reading
Advertisement
Karnataka Weather
ಕರ್ನಾಟಕ20 mins ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

David Warner
ಪ್ರಮುಖ ಸುದ್ದಿ50 mins ago

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

Fatty Lever Disease
ಆರೋಗ್ಯ50 mins ago

Fatty Lever Disease: ಎಚ್ಚರ ವಹಿಸಿ, ಮಕ್ಕಳನ್ನು ಸದ್ದಿಲ್ಲದೆ ಕಾಡುತ್ತಿದೆ ಫ್ಯಾಟಿ ಲಿವರ್‌ ಕಾಯಿಲೆ!

Karnataka Milk Federation
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Dina Bhavishya
ಭವಿಷ್ಯ2 hours ago

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Women's Asia Cup
ಪ್ರಮುಖ ಸುದ್ದಿ7 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ7 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ8 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು8 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ8 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌