ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ದಿನಸಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

16/09/2022

ಸರಕು ದರ (ರೂಪಾಯಿ)
ಸಕ್ಕರೆ (50 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1910-1920
1880-1890
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ [ಸೇಲಂ]
4. ಕೊಲ್ಲಾಪುರ

4700-4900
4200-4300
4800-4900
4200-5200
ತೊಗರಿಬೇಳೆ ಹೊಸದು 50 ಕೆ.ಜಿ.
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ
3. ಗುಲ್ಬರ್ಗ ಪಟ್ಕ ಸಾರ್ಟೆಕ್ಸ್
4. ರೆಗ್ಯುಲರ್

5750- 5800
5100- 5150
4700- 4800
5600- 5650
5400- 5500
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3450-3470
3350-3400
3250-3260
3000-3050
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5700-5800
4800-4900
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300 – 2320
2100 – 2150
ಉದ್ದಿನ ಬೇಳೆ 50 ಕೆ.ಜಿ.
1. ಡಬಲ್ ಹಾರ್ಸ್
2. ಹನುಮಾನ್
3. ವೈಟ್ ಗೋಲ್ಡ್
4. ಸೂರ್ಯ
4. ಮಧ್ಯಮ ದರ್ಜೆ
5. ಗೋಲಾ ಉತ್ತಮ
6. ಗೋಲಾ ಮಧ್ಯಮ

7000-7050
5750-5780
5650-5700
5500-5600
5450-5500
5800-5900
4400-4500
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

4750-4800
4400-4500
ಹೆಸರು ಕಾಳು
1. ಉತ್ತಮ
2. ಮಧ್ಯಮ

4600-4650
3900-4100
ಅಲಸಂದೆ
1. ಉತ್ತಮ
2. ಮಧ್ಯಮ

3950-4000
3700-3750
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

5100-5200
4900-4900


6200-6300
6000-6100


3500-3600
3300-4000
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3200-3300
2800-3000
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
1. ರಾ ರೈಸ್ ಅಕ್ಕಿ 2ವರ್ಷ ಹಳೇದು
2. ರಾ ರೈಸ್ ಅಕ್ಕಿ 1ವರ್ಷ ಹಳೇದು
3. ರಾ ರೈಸ್ ನುಚ್ಚು ಹಳೇದು
4. 1 ವರ್ಷ ಹಳೇದು
5. ಸ್ಟೀಮ್ ಉತ್ತಮ
6. ಸ್ಟೀಮ್ ಮಧ್ಯಮ
7. ಸ್ಟಿಮ್ ನುಚ್ಚು
8. ಆರ್ ಎನ್ ಆರ್ ಸ್ಟೀಮ್
9. ಹೆಚ್ ಎಂ ಟಿ ಸ್ಟಿಮ್
10. ಸೋನಾ ಬೈಡ್‌
11. ಐಆರ್ 8 (100 ಕೆ.ಜಿ)
12. ಇಡ್ಲಿಕಾರ್ (100 ಕೆ.ಜಿ)
13. ಕೆಂಪು ಕುಚಲಕ್ಕಿ ಉತ್ತಮ
14. ಕೆಂಪು ಕುಚಲಕ್ಕಿ ಮಧ್ಯಮ
15. ಐ ಆರ್8 (100 ಕೆಜಿ)
16. ಕಾವೇರಿ ಸೊ,ಮ

5400-5500
4500-4600
3000-3200
4500-4700
4900-5000
4600-4700
2700-2800
4900-5000
5000-5200
4700-4800
3200-3300
3250-3300
4800-4900
4500-4600
3100-3200
4300-4500
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಲಡ್ಡು
2. ಎಂಪಿ ಗೋಲಾ
3. ಮಧ್ಯಮ
4. 30 ಕೆ.ಜಿ. ಬಾಕ್ಸ್
5. ಗೋಲ್ಟಾ ಗೊಲ್ಟಿ

2500-3500
3500-4500
1000-2000
1800-1900
250-450
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಧ್ಯಮ
3. ಕರ್ನಾಟಕ ದಪ್ಪ
4. ಮಧ್ಯಮ
5. ಗೋಲ್ಟಾ ಗೊಲ್ಟಿ

850-900
6500-700
650-700
6500-700
200-400
ಆಲೂಗಡ್ಡೆ (50 ಕೆ.ಜಿ.)
1. ಚಿಪ್ಸ್‌ ದಪ್ಪ
2. ಚಿಪ್ಸ್‌ ಮಧ್ಯಮ
3. ಆಗ್ರಾ ದಪ್ಪ
5. ಹಾಸನ್ ದಪ್ಪ
6. ಮಧ್ಯಮ

1450- 1500
1300-1350
1150-1200
1300-1350
700-1000
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮಧ್ಯಮ
3. ಮೋಳ್ಕೆ

2600-3000
1600-1800
700-1000
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ.
2. ಸನ್‌ಪ್ಯೂರ್ 15 ಕೆ.ಜಿ
3. ಗೋಲ್ಡ್‌ವಿನ್ನರ್ 10 ಲೀ.
4. ಗೋಲ್ಡ್‌ವಿನ್ನರ್ 15 ಕೆ.ಜಿ
4. ಫಾರ್ಚುನ್ 10 ಲೀ.
5. ಫಾರ್ಚುನ್ 15 ಕೆ.ಜಿ
6. ಜೆಮಿನಿ 10 ಲೀ.
7. ಜೆಮಿನಿ 15 ಕೆ.ಜಿ


1510
2380
1530
2450
1530
2500
1600
2550
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2160
750
163
ಬೆಳೆ ಕಾಳು
1. ದೇಸಿ ಶಿವಲಿಂಗ
2. ಪಟ್ಕ ಸಾರ್ಟೆಕ್ಸ್
3. ರೆಗ್ಯುಲರ್
4. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ

5750-5800
5400-5500
5350-5450
5000-5100
4700-4800
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ

3100-3150
3000-3050
ಚಕ್ಕಿ ಅಟ್ಟ (50 ಕೆ.ಜಿ)
1. ಐಸ್
2. ಆರೆಂಜ್‌
3. ಸಿಲ್ವರ್ ಕಾಯಿನ್
4. ಇಂದೂರ್
5. ಕೇಸರಿ ಪೀಚ್
6. ಅಂಬೆ

1680-1690
1730-1740
1620-1630
1580-1590
1610-1620
1600-1610
ರೆಗ್ಯುಲರ್ ಅಟ್ಟ 50 ಕೆ.ಜಿ
1. ಆರೆಂಜ್
2. ರಾಕ್ಷಿ
3. ಸುನೀಲ್

1600-1610
1610-1620
1570-1580
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1730-1740
1720-1730
1700-1710
ಸಾದಾ ಸೂಜಿ (50 ಕೆ.ಜಿ)
1. ಆರೆಂಜ್
2. ರಾಕ್ಷಿ
3. ಹೀರೊ
4. ಸುನೀಲ್
5. ಕ್ಯಾಂಡಿ

1900-1910
1870-1880
1750-1760
1860-1870
1660-1670
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1740-1750
1150
1700-1710
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1830-1840
1780-1790
1880-1890
1820-1830
1820-1830
1750-1760

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

1. ಸನ್ ಪ್ರಿಯಾ
2. ಸನ್ ಪಾರ್ಕ್
3. ಸನ್ ಪವರ್
4. ಸೂರ್ಯ ಪವರ್
1070
1080
1010
1000
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1. ಆನಂದಂ
2. ಅಂದo
3. ಅಕ್ಷಯ
4. ನಂದಿನಿ

1100
1090
1070
1080
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1680
1550
1500
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

960
940
1720
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

910
1680
900
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

2090
2140
1790
1790
1800
1840
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
1. ಬ್ಯಾಡಗಿ ಸ್ಟೆಮ್‌
2. ಬ್ಯಾಡಗಿ ಸ್ಟೆಮ್‌ ಲೆಸ್
3. ಗುಂಟೂರು ಸ್ಟೆಮ್‌
4. ಗುಂಟೂರು ಸ್ಟೆಮ್‌ಲೆಸ್
4. ಮಣ್‌ಕಟ್
ಕನಿಷ್ಠ ಗರಿಷ್ಠ
35,000 – 48,000
48,000 – 68,000
17,000 – 28,000
33,000 – 34,000
24,000 – 26,500
ಹುಣಸೆ ಹುಳಿ (100 ಕೆ.ಜಿ.)
1. ಸಿಲ್ವರ್‌
1. ರೌಂಡ್
2. ಪ್ಲವರ್
3. ಕರ್ಪುಳಿ
ಕನಿಷ್ಠ ಗರಿಷ್ಠ
18,000 – 25,000
6,000 – 12,000
6,000 – 10,000
11,000 – 16,500
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
6,800 – 9,000
5,800 – 6,500
5,300 – 5,700
5,000 – 5,300
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

130
85
330
280

140
95
335
285
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1400
1300
1450
1350

1450
1350
1510
1400
ಮೆಂತ್ಯೆ7585
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

82
78

83
80
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1600
1400
1250
950

1650
1450
1300
1000
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚಕ್ಕೆ
4. ಮರಾಠಿ ಮೊಗ್ಗು ಒರಿಜಿನಲ್
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

720
780
285
850
850
168
160

740
800
295
900
900
170
165
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

535
515

540
520
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

700
790
650

770
850
670
ಬಾದಾಮಿ640650
ಗೋಧಿ 50 ಕೆಜಿ
1. ವಿಕ್ಟೋರಿ ರಾಣಿ 50 ಕೆಜಿ
2. ಲಾಲ್ ಪರಿ 30 ಕೆಜಿ
3. ಕೊಹಿನೂರ್ 50 ಕೆಜಿ

1950
1870
1560
ದ್ರಾಕ್ಷಿ200240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

125
155
175

135
160
180

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 430 ರೂಪಾಯಿ]

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 15 ಸೆಪ್ಟೆಂಬರ್ 2022

ತರಕಾರಿಕನಿಷ್ಠಗರಿಷ್ಠ
ಟೊಮೇಟೊ2025
ಹುರುಳಿಕಾಯಿ ನಾಟಿ           7080
ಹ್ಯಾರಿಕೊಟ್‌ ಬೀನ್ಸ್    8595
ಬದನೆಕಾಯಿ ಬಿಳಿ     2025
ಬದನೆಕಾಯಿ ಗುಂಡು  1520
ಬೀಟ್‌ರೂಟ್‌             3035
ಹಾಗಲಕಾಯಿ            3035
ಸೀಮೆ ಬದನೆಕಾಯಿ      2025
ಸೌತೆಕಾಯಿ                  2025
ಗೊರಿಕಾಯಿ ಗೊಂಚಲು  3540
ಕ್ಯಾಪ್ಸಿಕಮ್‌ 25 30
ಹಸಿ ಮೆಣಸಿನಕಾಯಿ     2530
ಸಣ್ಣ ಮೆಣಸಿನಕಾಯಿ   3540
ಬಜ್ಜಿ ಮೆಣಸಿನಕಾಯಿ1015
ಊಟಿ ಕ್ಯಾರೆಟ್           3035
ನಾಟಿ ಕ್ಯಾರೆಟ್              7080
ತೆಂಗಿನಕಾಯಿ               2025
ಎಲೆಕೋಸು                1520
ನವಿಲು ಕೋಸು5055
ಹೂ ಕೋಸು ಸಣ್ಣ     4050
ನುಗ್ಗೆಕಾಯಿ             7080
ಮೂಲಂಗಿ 4050
ಹಿರೇಕಾಯಿ3540
ಬೆಂಡೆಕಾಯಿ               3035
ಈರುಳ್ಳಿ                   1522
ಚಪ್ಪರವರೇಕಾಯಿ5060
ಬೆಳ್ಳುಳ್ಳಿ                   3045
ಆಲೂಗಡ್ಡೆ               2832
ತೊಂಡೆಕಾಯಿ 2025
ಸೋರೆಕಾಯಿ 3035
ಕಾರಮಣಿ5060

ಅಡಕೆ ಧಾರಣೆ: 28 ಜುಲೈ, 2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ| ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

SBI: ದೇಶಾದ್ಯಂತ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸ ಬ್ಯಾಂಕ್‌ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ದೇಶಾದ್ಯಂತ 2024-25ನೇ ಹಣಕಾಸು ವರ್ಷದಲ್ಲಿ 400 ಹೊಸ ಶಾಖೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಕುರಿತು ಎಸ್‌ಬಿಐ ಚೇರ್ಮನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

SBI
Koo

ಮುಂಬೈ: ದೇಶದಲ್ಲೇ ಬೃಹತ್‌ ಬ್ಯಾಂಕ್‌ ಎನಿಸಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (SBI) ಹೊಸ ಶಾಖೆಗಳನ್ನು (SBI New Branches) ಇನ್ನು ನಿಮ್ಮೂರಿಗೂ ಬರುವ ದಿನಗಳು ದೂರವಿಲ್ಲ. ಹೌದು, 2024-25ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ ಗ್ರಾಮೀಣ ಭಾಗಗಳೂ ಸೇರಿ 400 ಹೊಸ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲೂ ಜನ ಬ್ಯಾಂಕ್‌ಗಳನ್ನು ಹೊಂದಬಹುದಾಗಿದೆ. ಹೊಸ ಶಾಖೆಗಳನ್ನು ತೆರೆಯುವ ಕುರಿತು ಎಸ್‌ಬಿಐ ಚೇರ್ಮನ್‌ ದಿನೇಶ್‌ ಕುಮಾರ್‌ ಖಾರಾ (Dinesh Kumar Khara) ಅವರು ಮಾಹಿತಿ ನೀಡಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, “ದೇಶದಲ್ಲಿ ಶೇ.89ರಷ್ಟು ವಹಿವಾಟುಗಳು ಡಿಜಿಟಲ್‌ ಮೂಲಕ ಹಾಗೂ ಶೇ.98ರಷ್ಟು ವಹಿವಾಟು ಬ್ಯಾಂಕ್‌ ಹೊರತಾಗಿ ನಡೆಯುತ್ತಿವೆ. ಹೀಗಿರುವಾಗ ಬ್ಯಾಂಕ್‌ಗಳ ಬ್ರ್ಯಾಂಚ್‌ಗಳು ಏಕೆ ಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ದೇಶದ ಪ್ರತಿಯೊಂದು ಭಾಗದಲ್ಲೂ, ಹೊಸ ಹೊಸ ಪಟ್ಟಣ, ಗ್ರಾಮಗಳಿಗೂ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಇದೇ ಕಾರಣಕ್ಕಾಗಿಯೇ 2024-25ನೇ ಹಣಕಾಸು ವರ್ಷದಲ್ಲಿ ದೇಶದ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಬ್ರ್ಯಾಂಚ್‌ಗಳನ್ನು ತೆರೆಯಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

electoral bonds

“ದೇಶಾದ್ಯಂತ ಹೊಸ ಹೊಸ ಪ್ರದೇಶಗಳಲ್ಲಿ ಬ್ಯಾಂಕ್‌ ಶಾಖೆಗಳನ್ನು ಸ್ಥಳಗಳ ಹುಡುಕಾಟ ನಡೆಯುತ್ತಿದೆ. ಜನರಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಸ್ಥಳಗಳನ್ನು ನಿರ್ಧರಿಸುವ ಕೆಲಸ ನಡೆಯುತ್ತಿದೆ. ದೇಶದ ಜನರಿಗೆ ಬ್ಯಾಂಕ್‌ಗಳ ಅವಶ್ಯಕತೆ ಹೆಚ್ಚಿಲ್ಲ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ದೇಶದ ಪ್ರತಿಯೊಂದು ಭಾಗದಲ್ಲಿ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಆ ಅವಶ್ಯಕತೆಯನ್ನು ಪೂರೈಸುವುದು ನಮ್ಮ ಆದ್ಯತೆಯಾಗಿದೆ” ಎಂದು ಪಿಟಿಐಗೆ ವಿವರಿಸಿದರು.

2023-24ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ 59 ಗ್ರಾಮಗಳು ಸೇರಿ 137 ಕಡೆ ಹೊಸ ಶಾಖೆಗಳನ್ನು ಎಸ್‌ಬಿಐ ತೆರೆದಿದೆ ಹಾಗೂ ಅವುಗಳಲ್ಲಿ ವಹಿವಾಟು ನಡೆಯುತ್ತಿದೆ. 2024ರ ಮಾರ್ಚ್‌ ಅಂತ್ಯಕ್ಕೆ ದೇಶಾದ್ಯಂತ ಎಸ್‌ಬಿಐ 22,542 ಬ್ರ್ಯಾಂಚ್‌ಗಳನ್ನು ಹೊಂದಿರುವ ಬೃಹತ್‌ ನೆಟ್‌ವರ್ಕ್‌ ಎನಿಸಿದೆ. ದೇಶದ ವಿಶ್ವಾಸಾರ್ಹ, ಗ್ರಾಹಕರನ್ನು ಸೆಳೆಯುವ ಬ್ಯಾಂಕ್‌ ಎಂಬ ಖ್ಯಾತಿಯನ್ನೂ ಎಸ್‌ಬಿಐ ಗಳಿಸಿದೆ.

ಇದನ್ನೂ ಓದಿ: SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Continue Reading

ಮನಿ ಗೈಡ್

Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

ತಿಂಗಳಿಗೆ ಇರುವುದು ಕೇವಲ 25 ರಿಂದ 30 ಸಾವಿರ ಸಂಬಳ. ಇನ್ನು ಕೋಟ್ಯಧಿಪತಿ ಆಗುವುದು ಕನಸಿನ ಮಾತು ಎಂದು ನಿರಾಶೆಗೆ ಒಳಗಾಗುವರೇ ಹೆಚ್ಚು. ಆದರೆ ಮನಸ್ಸು ಮಾಡಿದರೆ ಕಡಿಮೆ ಸಂಬಳವಿದ್ದರೂ ಸರಿಯಾದ ಯೋಜನೆ (Money Guide) ಹಾಕಿಕೊಂಡರೆ ಕೆಲವೇ ವರ್ಷಗಳಲ್ಲಿ ಕೋಟ್ಯಾಧಿಪತಿಗಳಾಗಬಹುದು. ಕಡಿಮೆ ಸಂಬಳ ಇರುವವರೂ ಹೆಚ್ಚು ಸಂಪಾದನೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಇಲ್ಲಿದೆ ಕೆಲವು ಉಪಯುಕ್ತ ಟಿಪ್ಸ್.

VISTARANEWS.COM


on

By

Money Guide
Koo

ಕೋಟ್ಯಧಿಪತಿ (Crorepati) ಆಗುವ ಕನಸು (dream) ಪ್ರತಿಯೊಬ್ಬರಿಗೂ ಇದೆ. ಆದರೆ ಬರುವ ಸಂಬಳ (salary) ಮನೆ ಖರ್ಚಿಗೂ ಸಾಲುವುದಿಲ್ಲ ಎಂದು ದುಃಖಿಸುವವರೇ ಹೆಚ್ಚು. ಆದರೆ ಸರಿಯಾದ ಯೋಜನೆ (Money Guide ) ರೂಪಿಸಿಕೊಂಡರೆ ಇದು ಕಷ್ಟವೇನಲ್ಲ. ಹಣಕಾಸಿನ ಲೆಕ್ಕಾಚಾರದ ಜೊತೆಜೊತೆಗೆ ಒಂದಷ್ಟು ಯೋಜನೆ ಹಾಕಿಕೊಂಡರೆ ಬಹುತೇಕ ಎಲ್ಲರೂ ಕೋಟ್ಯಧಿಪತಿಗಳಬಹುದು.

ಈಗ ಬಹುತೇಕ ಮಂದಿ ದುಡಿಯುವವರೇ. ಇದರಲ್ಲಿ ಬಹುಪಾಲು ಮಂದಿ ದೊಡ್ಡದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಸಾಕಷ್ಟು ಹಣವನ್ನೂ ಗಳಿಸುತ್ತಿದ್ದಾರೆ. ಕೆಲವು ವರ್ಗದವರ ಆದಾಯ ಬಹುತೇಕ 1 ಕೋಟಿ ರೂ. ಹತ್ತಿರವೂ ಇದೆ. ತಿಂಗಳಿಗೆ 25 ರಿಂದ 30,000 ರೂಪಾಯಿ ಸಂಬಳ ಪಡೆಯುವವರಿಗೆ ಕೋಟ್ಯಾಧಿಪತಿ ಆಗುವ ಕನಸಿದೆ. ಆದರೆ ಇದು ಅಸಾಧ್ಯ ಎಂದು ಬಹುತೇಕ ಮಂದಿ ಕೈಚೆಲ್ಲುತ್ತಾರೆ. ಆದರೆ ಸರಿಯಾದ ಹಣಕಾಸು ಯೋಜನೆಯನ್ನು ರೂಪಿಸಿದರೆ ಇಂದಿನ ಕಾಲದಲ್ಲಿ ಕೋಟ್ಯಾಧಿಪತಿಯಾಗುವುದು ಕಷ್ಟವೇನಲ್ಲ.

ಕೋಟ್ಯಧಿಪತಿಗಳಾಗುವುದು ಇಂದಿನ ಕಾಲದಲ್ಲಿ ಕಷ್ಟವಲ್ಲ. ಇದಕ್ಕಾಗಿ ಅನೇಕ ಹೂಡಿಕೆಯ ವಿಧಾನಗಳಿವೆ. ಅದರ ಮೂಲಕ ಕಡಿಮೆ ಸಂಬಳ ಪಡೆಯುವ ಜನರೂ ಕೋಟ್ಯಾಧಿಪತಿಯಾಗುವ ತಮ್ಮ ಕನಸನ್ನು ನನಸಾಗಿಸಬಹುದು.
ಮ್ಯೂಚುವಲ್ ಫಂಡ್‌ಗಳಲ್ಲಿ ಎಸ್ ಐಪಿ ನಿಮ್ಮ ಕೋಟ್ಯಾಧಿಪತಿಯಾಗುವ ಕನಸನ್ನು ನನಸು ಮಾಡಬಹುದು. ಎಸ್ ಐಪಿ ಮಾಸಿಕ 30,000 ರೂಪಾಯಿಗಳನ್ನು ಗಳಿಸುವ ವ್ಯಕ್ತಿಯನ್ನು ಸಹ ಕೋಟ್ಯಾಧಿಪತಿಯನ್ನಾಗಿ ಮಾಡುತ್ತದೆ.

ಎಸ್ ಐ ಪಿ ಹೇಗೆ ಪ್ರಯೋಜನಕಾರಿ?

ಮ್ಯೂಚುವಲ್ ಫಂಡ್‌ಗಳು ಎಸ್ ಐ ಪಿ ಮಾರುಕಟ್ಟೆ- ಸಂಯೋಜಿತ ಯೋಜನೆಯಾಗಿದೆ. ಆದ್ದರಿಂದ ಅದರಲ್ಲಿ ಲಾಭದ ಗ್ಯಾರಂಟಿ ಇಲ್ಲ. ಆದರೆ ನೇರವಾಗಿ ಷೇರುಗಳಲ್ಲಿ ಹಣವನ್ನು ಹೂಡಿಕೆ ಮಾಡುವುದಕ್ಕೆ ಹೋಲಿಸಿದರೆ ಅಪಾಯವು ಕಡಿಮೆ. ದೀರ್ಘಾವಧಿಯಲ್ಲಿ ಅದರ ಸರಾಸರಿ ಆದಾಯವು ಸುಮಾರು ಶೇ. 12ರಷ್ಟು ಇದೆ ಎಂದು ತಜ್ಞರು ಹೇಳುತ್ತಾರೆ.

Money Guide


ಇದು ಯಾವುದೇ ಇತರ ಯೋಜನೆಗಳಿಗಿಂತ ಹೆಚ್ಚು ಲಾಭಕರ. ಕೆಲವೊಮ್ಮೆ ಅದರಿಂದ ಉತ್ತಮ ಆದಾಯ ಪಡೆಯುವ ಅವಕಾಶವಿರುತ್ತದೆ. ಈ ಸಂಯೋಜನೆಯಿಂದಾಗಿ ದೀರ್ಘಾವಧಿಯಲ್ಲಿ ಮ್ಯೂಚುವಲ್ ಫಂಡ್‌ಗಳಲ್ಲಿ ಹಣವು ವೇಗವಾಗಿ ಬೆಳೆಯುತ್ತದೆ. ಆದ್ದರಿಂದ, ಇಂದಿನ ಸಮಯದಲ್ಲಿ ಜನರು ಇದನ್ನು ಲಾಭದಾಯಕ ವ್ಯವಹಾರವೆಂದು ಪರಿಗಣಿಸುತ್ತಾರೆ ಮತ್ತು ಹೆಚ್ಚಿನ ತಜ್ಞರು ಅದನ್ನು ಪೋರ್ಟ್ ಫೋಲಿಯೋದಲ್ಲಿ ಸೇರಿಸಲು ಹೇಳುತ್ತಾರೆ.

ಮಿಲಿಯನೇರ್ ಆಗುವುದು ಹೇಗೆ?

ತಿಂಗಳಿಗೆ 30,000 ರೂ. ಸಂಬಳ ಪಡೆಯುವವರೂ ಮಿಲಿಯನೇರ್ ಆಗಬಹುದು. ಇದಕ್ಕಾಗಿ 50- 30- 20 ನಿಯಮವನ್ನು ಅನುಸರಿಸಬೇಕು. ಅಂದರೆ ಆದಾಯದ ಶೇ. 20ರಷ್ಟನ್ನು ಎಸ್ ಐ ಪಿಯಲ್ಲಿ ಹೂಡಿಕೆ ಮಾಡಬೇಕು. 30,000 ರೂ. ಶೇ. 20ರಷ್ಟು ಎಂದರೆ 6,000 ರೂ. ಆಗಿರುತ್ತದೆ. ಎಸ್ ಐಪಿಯಲ್ಲಿ ಪ್ರತಿ ತಿಂಗಳು 6,000 ರೂ. ಹೂಡಿಕೆ ಮಾಡಿದರೆ 24 ವರ್ಷಗಳಲ್ಲಿ ಕೋಟ್ಯಧಿಪತಿ ಆಗಬಹುದು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

24 ವರ್ಷಗಳಲ್ಲಿ ಒಟ್ಟು 17,28,000 ರೂ. ಅಂದರೆ ಶೇ.12ರಷ್ಟು ಬಡ್ಡಿ ದರದಲ್ಲಿ 83,08,123 ರೂ. ಆಗುತ್ತದೆ. ಸಮಯದೊಂದಿಗೆ ಆದಾಯವೂ ಹೆಚ್ಚಾಗುವುದರಿಂದ ಹೂಡಿಕೆಯನ್ನು ಹೆಚ್ಚಿಸಿ 24 ವರ್ಷಗಳಲ್ಲಿ 1,00,36,123 ರೂ. ಗಳಿಸಿ 24 ವರ್ಷಗಳ ಮುಂಚೆಯೇ ಮಿಲಿಯನೇರ್ ಆಗಬಹುದು!

Continue Reading

ಚಿನ್ನದ ದರ

Gold Rate Today: ಮತ್ತೆ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ವೀಕೆಂಡ್‌ ಶಾಪಿಂಗ್‌ಗೆ ತೆರಳುವ ಮುನ್ನ ಬೆಲೆ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜೂನ್‌ 23) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಶನಿವಾರ ಬೆಲೆ ಇಳಿಕೆಯಾಗಿ ಗ್ರಾಹಕರು ಕೊಂಚ ನಿರಾಳರಾಗಿದ್ದರು. ಇಂದು ಮತ್ತೆ ಬೆಲೆ ಏರಿಕೆಯಾಗದೆ ಸಮಾಧಾನ ಪಟ್ಟುಕೊಂಡಿದ್ದಾರೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜೂನ್‌ 23) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿ ಗ್ರಾಹಕರು ಕೊಂಚ ನಿರಾಳರಾಗಿದ್ದರು. ಇಂದು ಮತ್ತೆ ಬೆಲೆ ಏರಿಕೆಯಾಗದೆ ಸಮಾಧಾನ ಪಟ್ಟುಕೊಂಡಿದ್ದಾರೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,635 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,238 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,080ಕ್ಕೆ ತಲುಪಿದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,150 ಮತ್ತು ₹ 6,63,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,904 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,380 ಮತ್ತು ₹ 7,23,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,650₹ 7,253
ಮುಂಬೈ₹ 6,635₹ 7,238
ಬೆಂಗಳೂರು₹ 6,635₹ 7,238
ಚೆನ್ನೈ₹ 6,695₹ 7,304

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಯಥಾಸ್ಥಿಯಲ್ಲಿ ಮುಂದುವರಿದಿದೆ. ಬೆಳ್ಳಿ ಒಂದು ಗ್ರಾಂಗೆ ₹ 92.95 ಹಾಗೂ 8 ಗ್ರಾಂಗೆ ₹ 743.60 ಇದೆ. 10 ಗ್ರಾಂಗೆ ₹ 929.50 ಹಾಗೂ 1 ಕಿಲೋಗ್ರಾಂಗೆ ₹ 92,950 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: GST Council meeting : ಹೊಸ ತೆರಿಗೆ ಪ್ರಕಾರ ಯಾವುದು ಅಗ್ಗ ಮತ್ತು ದುಬಾರಿ?

Continue Reading

ವಾಣಿಜ್ಯ

CNG Price: ಸಿಎನ್‌ಜಿ ದರ ಹೆಚ್ಚಳ; ಬೆಂಗಳೂರಿನಲ್ಲಿ ಏರಿಕೆ ಇಲ್ಲ

CNG Price: ಸಿಎನ್‌ಜಿ ಬೆಲೆ ಕೆಜಿಗೆ 1 ರೂ. ಹೆಚ್ಚಾಗಿದೆ. ತುಸು ಸಮಾಧಾನದ ಸುದ್ದಿ ಎಂದರೆ ಬೆಂಗಳೂರಿನಲ್ಲಿ ಬೆಲೆ ಏರಿಕೆಯಾಗಿಲ್ಲ. ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಮೀರತ್, ಶಾಮ್ಲಿ, ಮುಜಾಫರ್‌ನಗರ ಮತ್ತು ರಾಜಸ್ಥಾನ ರೇವಾರಿಯದ ಗ್ರಾಹಕರಿಗೆ ಬೆಲೆ ಹೆಚ್ಚಳದ ಶಾಕ್‌ ತಟ್ಟಲಿದೆ.

VISTARANEWS.COM


on

CNG Price
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಂಪ್ರೆಸ್ಡ್‌ ನ್ಯಾಚುರಲ್‌ ಗ್ಯಾಸ್‌ (Compressed Natural Gas – CNG)ಬಳಕೆಯ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಅಂತಹ ವಾಹನ ಸವಾರರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ. ಸಿಎನ್‌ಜಿ ಬೆಲೆ ಕೆಜಿಗೆ 1 ರೂ. ಹೆಚ್ಚಾಗಿದೆ. ತುಸು ಸಮಾಧಾನದ ಸುದ್ದಿ ಎಂದರೆ ಬೆಂಗಳೂರಿನಲ್ಲಿ ಬೆಲೆ ಏರಿಕೆಯಾಗಿಲ್ಲ. ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಮೀರತ್, ಶಾಮ್ಲಿ, ಮುಜಾಫರ್‌ನಗರ ಮತ್ತು ರಾಜಸ್ಥಾನ ರೇವಾರಿಯದ ಗ್ರಾಹಕರಿಗೆ ಬೆಲೆ ಹೆಚ್ಚಳದ ಶಾಕ್‌ ತಟ್ಟಲಿದೆ (CNG Price).

ದೆಹಲಿ ಮತ್ತು ಪಕ್ಕದ ನಗರಗಳಲ್ಲಿ ಸಿಎನ್‌ಜಿ ಬೆಲೆಯನ್ನು ಶನಿವಾರದಿಂದಲೇ (ಜೂನ್‌ 22) ಪ್ರತಿ ಕೆ.ಜಿ.ಗೆ 1 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಈಗ ಸಿಎನ್‌ಜಿ ಪ್ರತಿ ಕೆ.ಜಿ.ಗೆ 75.09 ರೂ. ಇದೆ, ಹಿಂದಿನ ದರ 74.09 ರೂ. ಆಗಿತ್ತು. ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿ ಬೆಲೆ ಪ್ರತಿ ಕೆ.ಜಿ.ಗೆ 78.70 ರೂ.ಗಳಿಂದ 79.70 ರೂ.ಗೆ ಏರಿಕೆಯಾಗಿದೆ. ಆದಾಗ್ಯೂ ಗುರುಗ್ರಾಮದಲ್ಲಿ ಸಿಎನ್‌ಜಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇತ್ತ ಪೈಪ್‌ ಮೂಲಕ ಪೂರೈಕೆಯಾಗುವ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಸಿಎನ್‌ಜಿ ಪೂರೈಸುವ ಇಂದ್ರಪ್ರಸ್ಥ ಗ್ಯಾಸ್‌ ಲಿಮಿಟೆಡ್‌ (Indraprastha Gas Ltd-IGL) ಬೆಲೆ ಹೆಚ್ಚಳಕ್ಕೆ ಕಾರಣಗಳನ್ನು ಬಹಿರಂಗಪಡಿಸಿಲ್ಲ. ಪೂರೈಕೆಯ ಕುಸಿತದಿಂದ ಸಂಸ್ಥೆ ಈಗ ಅನಿಲವನ್ನು ಹೆಚ್ಚು ಆಮದು ಮಾಡಿಕೊಳ್ಳಬೇಕಾಗಿರುವುದರಿಂದ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ನೆಲ ಮತ್ತು ಸಮುದ್ರದ ತಳದಿಂದ ಪಂಪ್ ಮಾಡಲಾದ ನೈಸರ್ಗಿಕ ಅನಿಲವನ್ನು ವಾಹನಗಳನ್ನು ಚಲಾಯಿಸಲು ಸಿಎನ್‌ಜಿ ಆಗಿ ಪರಿವರ್ತಿಸಲಾಗುತ್ತದೆ. ಆದರೆ ದೇಶೀಯ ಬೇಡಿಕೆಗೆ ಅನುಗುಣವಾಗಿ ಸಿಎನ್‌ಜಿ ಉತ್ಪಾದನೆ ಆಗುತ್ತಿಲ್ಲ. ಹೀಗಾಗಿ ಆಮದು ಮಾಡಿಕೊಳ‍್ಳಬೇಕಾದ ಅನಿವಾರ್ಯತೆ ಇದೆ. ಐಜಿಎಲ್‌ ಬೇಡಿಕೆಯ ಶೇ. 66-67ರಷ್ಟು ಸಿಎನ್‌ಜಿ ಉತ್ಪಾದಿಸುತ್ತಿದೆ. ಉಳಿದವುಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ.

ವಿವಿಧ ನಗರದಲ್ಲಿನ ದರ (ಪ್ರತಿ ಕೆಜಿಗೆ)

ನಗರಹಿಂದಿನ ದರ (ರೂ.ಗಳಲ್ಲಿ)ಪರಿಷ್ಕೃತ ದರ (ರೂ.ಗಳಲ್ಲಿ)
ದೆಹಲಿ74.0975.09
ನೋಯ್ಡಾ78.7079.70
ಗ್ರೇಟರ್ ನೋಯ್ಡಾ78.7079.70
ಗಾಜಿಯಾಬಾದ್‌78.7079.70
ಅಜ್ಮೀರ್81.9482.94
ಪಾಲಿ80.9481.94
ರಾಜ್ಸಮಂದ್‌80.9481.94

ಇದನ್ನೂ ಓದಿ: GST Council meeting : ಹೊಸ ತೆರಿಗೆ ಪ್ರಕಾರ ಯಾವುದು ಅಗ್ಗ ಮತ್ತು ದುಬಾರಿ?

ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ಕರ್ನಾಟಕದಲ್ಲಿ ಇತ್ತೀಚೆಗೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಹೆಚ್ಚಾಗಿದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ 89.20 ರೂ. ಲೀಟರ್‌ ಪೆಟ್ರೋಲ್‌ಗೆ 103 ರೂ. ಆಗಿದೆ.

ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ. 25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಇದನ್ನು ಶೇ. 3.9ರಷ್ಟು ಹೆಚ್ಚಳ ಮಾಡಿದೆ. ಈಗ ಒಟ್ಟು ಶೇ. 29.84ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ. 4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ. 18.44ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ17 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ54 mins ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ1 hour ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ1 hour ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ2 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ3 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ3 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ3 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ3 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌