ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ದಿನಸಿ ಪೇಟೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

15/10/2022

ಸರಕು ದರ (ರೂಪಾಯಿ)
ಸಕ್ಕರೆ (50 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1860-1890
1830-1840
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ [ಸೇಲಂ]
4. ಕೊಲ್ಲಾಪುರ

4500-4600
4200-44300
4500-4600
4400-5500
ತೊಗರಿಬೇಳೆ ಹೊಸದು 50 ಕೆ.ಜಿ.
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ
3. ಗುಲ್ಬರ್ಗ ಪಟ್ಕ ಸಾರ್ಟೆಕ್ಸ್
4. ರೆಗ್ಯುಲರ್

5750- 5800
5100- 5150
4700- 4800
5600- 5650
5400- 5500
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3430-3450
3400-3420
3200-3250
2900-3000
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5600-5700
4500-4600
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300 – 2320
2100 – 2150
ಉದ್ದಿನ ಬೇಳೆ 50 ಕೆ.ಜಿ.
1. ಡಬಲ್ ಹಾರ್ಸ್
2. ಹನುಮಾನ್
3. ವೈಟ್ ಗೋಲ್ಡ್
4. ಸೂರ್ಯ
4. ಮಧ್ಯಮ ದರ್ಜೆ
5. ಗೋಲಾ ಉತ್ತಮ
6. ಗೋಲಾ ಮಧ್ಯಮ

6900-6950
5750-5800
5600-5650
5550-5600
5300-5400
5900-6000
4600-4700
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

4750-4800
4600-4700
ಹೆಸರು ಕಾಳು
1. ಉತ್ತಮ
2. ಮಧ್ಯಮ

4600-4700
3700-4000
ಅಲಸಂದೆ
1. ಉತ್ತಮ
2. ಮಧ್ಯಮ

3800-3900
3600-3650
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

5100-5200
4800-4900


5800-5900
4800-4900


3500-3600
3250-3300
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3200-3300
2900-3000
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
1. ರಾ ರೈಸ್ ಅಕ್ಕಿ 2ವರ್ಷ ಹಳೇದು
2. ರಾ ರೈಸ್ ಅಕ್ಕಿ 1ವರ್ಷ ಹಳೇದು
3. ರಾ ರೈಸ್ ನುಚ್ಚು ಹಳೇದು
4. 1 ವರ್ಷ ಹಳೇದು
5. ಸ್ಟೀಮ್ ಉತ್ತಮ
6. ಸ್ಟೀಮ್ ಮಧ್ಯಮ
7. ಸ್ಟಿಮ್ ನುಚ್ಚು
8. ಆರ್ ಎನ್ ಆರ್ ಸ್ಟೀಮ್
9. ಹೆಚ್ ಎಂ ಟಿ ಸ್ಟಿಮ್
10. ಸೋನಾ ಬೈಡ್‌
11. ಐಆರ್ 8 (100 ಕೆ.ಜಿ)
12. ಇಡ್ಲಿಕಾರ್ (100 ಕೆ.ಜಿ)
13. ಕೆಂಪು ಕುಚಲಕ್ಕಿ ಉತ್ತಮ
14. ಕೆಂಪು ಕುಚಲಕ್ಕಿ ಮಧ್ಯಮ
15. ಐ ಆರ್8 (100 ಕೆಜಿ)
16. ಕಾವೇರಿ ಸೊ,ಮ

5200-5300
4500-4600
29000-3000
4550-4500
4300-4400
3900-4000
2500-2800
5200-5400
4900-5000
4700-4800
3300-3400
3300-3400
4900-5000
4000-4500
3000-3200
4200-4400
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಲಡ್ಡು
2. ಎಂಪಿ ಗೋಲಾ
3. ಮಧ್ಯಮ
4. 30 ಕೆ.ಜಿ. ಬಾಕ್ಸ್

4000-4500
2500-3000
1200-1500
1800-1900
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಧ್ಯಮ
3. ಕರ್ನಾಟಕ ದಪ್ಪ
4. ಮಧ್ಯಮ
5. ಗೋಲ್ಟಾ ಗೊಲ್ಟಿ

1300-1400
1000-1200
900-1000
700-800
500-800
ಆಲೂಗಡ್ಡೆ (50 ಕೆ.ಜಿ.)
1. ಚಿಪ್ಸ್‌ ದಪ್ಪ
2. ಚಿಪ್ಸ್‌ ಮಧ್ಯಮ
3. ಆಗ್ರಾ ದಪ್ಪ
5. ಹಾಸನ್ ದಪ್ಪ
6. ಮಧ್ಯಮ

1500- 1550
1200-1300
900-1200
1300-1400
800-1000
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮಧ್ಯಮ
3. ಮೋಳ್ಕೆ

2400-2600
1400-1600
700-1000
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ.
2. ಸನ್‌ಪ್ಯೂರ್ 15 ಕೆ.ಜಿ
3. ಗೋಲ್ಡ್‌ವಿನ್ನರ್ 10 ಲೀ.
4. ಗೋಲ್ಡ್‌ವಿನ್ನರ್ 15 ಕೆ.ಜಿ
4. ಫಾರ್ಚುನ್ 10 ಲೀ.
5. ಫಾರ್ಚುನ್ 15 ಕೆ.ಜಿ
6. ಜೆಮಿನಿ 10 ಲೀ.
7. ಜೆಮಿನಿ 15 ಕೆ.ಜಿ


1530
2450
1550
2310
1550
2500
1550
2550
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2130
710
1610
ಬೆಳೆ ಕಾಳು
1. ದೇಸಿ ಶಿವಲಿಂಗ
2. ಪಟ್ಕ ಸಾರ್ಟೆಕ್ಸ್
3. ರೆಗ್ಯುಲರ್
4. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ

5900-5950
5600-5650
5300-5350
5000-5100
4600-4700
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ

3000-3050
2950-3000
ಚಕ್ಕಿ ಅಟ್ಟ (50 ಕೆ.ಜಿ)
1. ಐಸ್
2. ಆರೆಂಜ್‌
3. ಸಿಲ್ವರ್ ಕಾಯಿನ್
4. ಇಂದೂರ್
5. ಕೇಸರಿ ಪೀಚ್
6. ಅಂಬೆ

1680-1690
1730-1740
1620-1630
1590-1600
1610-1620
1600-1610
ರೆಗ್ಯುಲರ್ ಅಟ್ಟ 50 ಕೆ.ಜಿ
1. ಆರೆಂಜ್
2. ರಾಕ್ಷಿ
3. ಸುನೀಲ್

1600-1610
1610-1620
1570-1580
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1730-1740
1720-1730
1700-1710
ಸಾದಾ ಸೂಜಿ (50 ಕೆ.ಜಿ)
1. ಆರೆಂಜ್
2. ರಾಕ್ಷಿ
3. ಹೀರೊ
4. ಸುನೀಲ್
5. ಕ್ಯಾಂಡಿ

1900-1910
1870-1880
1750-1760
1860-1870
1660-1670
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1740-1750
1150
1700-1710
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1830-1840
1780-1790
1880-1890
1820-1830
1820-1830
1750-1760

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

1. ಸನ್ ಪ್ರಿಯಾ
2. ಸನ್ ಪಾರ್ಕ್
3. ಸನ್ ಪವರ್
4. ಸೂರ್ಯ ಪವರ್
1070
1080
1030
1020
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1. ಆನಂದಂ
2. ಅಂದo
3. ಅಕ್ಷಯ
4. ನಂದಿನಿ

1100
1080
1060
1080
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1750
1600
1500
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

1000
980
1750
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

930
1650
1750
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

1850
1900
1750
1730
1700
1750
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
1. ಬ್ಯಾಡಗಿ ಸ್ಟೆಮ್‌
2. ಬ್ಯಾಡಗಿ ಸ್ಟೆಮ್‌ ಲೆಸ್
3. ಗುಂಟೂರು ಸ್ಟೆಮ್‌
4. ಗುಂಟೂರು ಸ್ಟೆಮ್‌ಲೆಸ್
4. ಮಣ್‌ಕಟ್
ಕನಿಷ್ಠ ಗರಿಷ್ಠ
34,000 – 47,000
45,000 – 64,000
20,000 – 26,000
32,000 – 33,000
19,000 – 22,000
ಹುಣಸೆ ಹುಳಿ (100 ಕೆ.ಜಿ.)
1. ಸಿಲ್ವರ್‌
1. ರೌಂಡ್
2. ಪ್ಲವರ್
3. ಕರ್ಪುಳಿ
ಕನಿಷ್ಠ ಗರಿಷ್ಠ
18,000 – 25,000
6,000 – 12,000
4,000 – 10,000
11,000 – 16,500
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
6,600 – 8,400
5,500 – 6,500
5,000 – 5,400
4,800 – 5,200
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

130
85
330
280

140
95
335
285
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1400
1300
1450
1350

1450
1350
1510
1400
ಮೆಂತ್ಯೆ7585
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

82
78

83
80
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1600
1400
1250
950

1650
1450
1300
1000
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚಕ್ಕೆ
4. ಮರಾಠಿ ಮೊಗ್ಗು ಒರಿಜಿನಲ್
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

720
780
285
850
850
168
160

740
800
295
900
900
170
165
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

535
515

540
520
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

700
790
650

770
850
670
ಬಾದಾಮಿ640650
ಗೋಧಿ 50 ಕೆಜಿ
1. ವಿಕ್ಟೋರಿ ರಾಣಿ 50 ಕೆಜಿ
2. ಲಾಲ್ ಪರಿ 30 ಕೆಜಿ
3. ಕೊಹಿನೂರ್ 50 ಕೆಜಿ

1960
1860
1560
ದ್ರಾಕ್ಷಿ200240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

125
155
175

135
160
180

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 445 ರೂಪಾಯಿ]

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 30 ಸೆಪ್ಟೆಂಬರ್ 2022

ತರಕಾರಿಕನಿಷ್ಠಗರಿಷ್ಠ
ಟೊಮೇಟೊ2530
ಹುರುಳಿಕಾಯಿ ನಾಟಿ           6070
ಹ್ಯಾರಿಕೊಟ್‌ ಬೀನ್ಸ್    6080
ಬದನೆಕಾಯಿ ಬಿಳಿ     3035
ಬದನೆಕಾಯಿ ಗುಂಡು  2530
ಬೀಟ್‌ರೂಟ್‌             3035
ಹಾಗಲಕಾಯಿ            4045
ಸೀಮೆ ಬದನೆಕಾಯಿ      2530
ಸೌತೆಕಾಯಿ                  3035
ಗೊರಿಕಾಯಿ ಗೊಂಚಲು  3540
ಕ್ಯಾಪ್ಸಿಕಮ್‌ 4555
ಹಸಿ ಮೆಣಸಿನಕಾಯಿ     3540
ಸಣ್ಣ ಮೆಣಸಿನಕಾಯಿ   5060
ಬಜ್ಜಿ ಮೆಣಸಿನಕಾಯಿ3035
ಊಟಿ ಕ್ಯಾರೆಟ್           100120
ನಾಟಿ ಕ್ಯಾರೆಟ್              7080
ತೆಂಗಿನಕಾಯಿ               2025
ಎಲೆಕೋಸು                1015
ನವಿಲು ಕೋಸು4050
ಹೂ ಕೋಸು ಸಣ್ಣ     4050
ನುಗ್ಗೆಕಾಯಿ             5060
ಮೂಲಂಗಿ 3530
ಹಿರೇಕಾಯಿ3540
ಬೆಂಡೆಕಾಯಿ               2530
ಈರುಳ್ಳಿ                   1525
ಚಪ್ಪರವರೇಕಾಯಿ6080
ಬೆಳ್ಳುಳ್ಳಿ                   3050
ಆಲೂಗಡ್ಡೆ               2830
ತೊಂಡೆಕಾಯಿ 2025
ಸೋರೆಕಾಯಿ 3035
ಕಾರಮಣಿ5060

ಅಡಕೆ ಧಾರಣೆ: 28 ಜುಲೈ, 2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ| ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Aadhaar Update
Koo

ಆಧಾರ್ ಕಾರ್ಡ್ ಭಾರತೀಯ ನಾಗರಿಕರ ಗುರುತಿನ ( identity of Indian citizens) ದಾಖಲೆಯಾಗಿದೆ. ಈ ಸರ್ಕಾರಿ ದಾಖಲೆಯನ್ನು ಅನೇಕ ಕೆಲಸಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ (Aadhaar Update) ಯಾವುದೇ ಮಾಹಿತಿ (name and address) ಹಳೆಯದಾಗಿದ್ದರೆ ಅದನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಈ ಮಾಹಿತಿ ಅಪ್ಡೇಟ್ ಗೆ ಕೆಲವೊಂದು ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿ ನೀಡಲಾದ ಮಾಹಿತಿಯು ಹಳೆಯದಾಗಿರಬಾರದು. ಯಾಕೆಂದರೆ ಆಗಾಗ್ಗೆ ಇದನ್ನು ಗುರುತಿನ ಪುರಾವೆಯಾಗಿ ಬಳಸಬೇಕಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸ ಮಾಹಿತಿಯು ಸರಿಯಾಗಿರಬೇಕು. ಒಂದು ವೇಳೆ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯೋಚಿಸುತ್ತಿದ್ದರೆ ಇದಕ್ಕಾಗಿ ಬಳಸುವ ದಾಖಲೆಗಳು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಹೆಸರು, ವಿಳಾಸ ನವೀಕರಣಕ್ಕೆ ಈ ಕೆಲವು ದಾಖಲೆಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Aadhaar Update
Aadhaar Update


ಯಾವ ದಾಖಲೆಗಳು ಮುಖ್ಯ?

ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸವನ್ನು ನವೀಕರಿಸಲು ಮಾನ್ಯವಾದ ಭಾರತೀಯ ಪಾಸ್‌ಪೋರ್ಟ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಅನ್ನು ಪುರಾವೆಯಾಗಿ ಬಳಸಬಹುದು. ಆದರೆ ಎಲ್ಲರೂ ಪಾಸ್ ಪೋರ್ಟ್, ಪಾನ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸನ್ಸ್ ಹೊಂದಿರುವುದಿಲ್ಲ. ಅಲ್ಲದೇ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಪಡಿತರ ಮತ್ತು ಇ-ಪಡಿತರ ಕಾರ್ಡ್ ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

ನೀರು, ವಿದ್ಯುತ್‌ ಬಿಲ್‌:

ಈಗ ಇದರೊಂದಿಗೆ ವಿದ್ಯುತ್, ನೀರು ಮತ್ತು ದೂರವಾಣಿ ಬಿಲ್‌ಗಳನ್ನು ವಿಳಾಸದ ಪುರಾವೆಯಾಗಿ ಬಳಸಬಹುದು. ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯಾರ ಹೆಸರಿನಲ್ಲಿ ವಿದ್ಯುತ್ ಬಿಲ್, ದೂರವಾಣಿ ಬಿಲ್, ನೀರಿನ ಬಿಲ್ ಅನ್ನು ಬಳಸಬಹುದು. ಆದರೆ ಇದು ಕನಿಷ್ಠ 3 ತಿಂಗಳಿಗಿಂತ ಹಳೆಯದಾಗಿರಬೇಕು.

ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್:

ಇದಲ್ಲದೇ ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್ ಅನ್ನು ಸಹ ಬಳಸಬಹುದು. ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಜೀವ ಮತ್ತು ವೈದ್ಯಕೀಯ ವಿಮಾ ಪಾಲಿಸಿಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳುತ್ತದೆ. ಆದರೆ ಈ ನೀತಿಯು ಬಿಲ್ ವಿತರಿಸಿದ ದಿನಾಂಕದಿಂದ 1 ವರ್ಷದವರೆಗೆ ಮಾತ್ರ ಮಾನ್ಯವಾಗಿರುತ್ತದೆ.

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

ಕರ್ನಾಟಕ

GPF Cap: ಸರ್ಕಾರಿ ನೌಕರರಿಗೆ ಬ್ಯಾಡ್‌ ನ್ಯೂಸ್;‌ ಜಿಪಿಎಫ್‌ಗೆ 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ!

GPF Cap: ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

GPF Cap
Koo

ಬೆಂಗಳೂರು: ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ತೀರ್ಮಾನ ಮಾಡಿದ ಬಳಿಕ ಶೇ.27.5ರಷ್ಟು ಸಂಬಳ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಕಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರು (Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿಗೆ (GPF) ಜಮೆ ಮಾಡುವ ಮೊತ್ತವನ್ನು 5 ಲಕ್ಷ ರೂಪಾಯಿಗೆ ಮಿತಿಗೊಳಿಸಿ (GPF Cap) ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಜಿಪಿಎಫ್‌ ಮೊತ್ತದ ಮಿತಿ ನಿಗದಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. “ಉಲ್ಲೇಖ(1)ರ ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಮೂಲಕ ಸೂಚಿಸಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನೌಕರರಿಗೆ ಹೇಗೆ ಅನನುಕೂಲ?

ರಾಜ್ಯ ಸರ್ಕಾರದ ನಿರ್ಧಾರದಿಂದ ಸರ್ಕಾರಿ ನೌಕರರು ತೆರಿಗೆ ಉಳಿಸಲು ಕಷ್ಟವಾಗುತ್ತದೆ. ಹೆಚ್ಚು ಸಂಬಳ ಪಡೆಯುವ ನೌಕರರು ಜಿಪಿಎಫ್‌ಗೆ ವಾರ್ಷಿಕವಾಗಿ ಅತಿ ಹೆಚ್ಚಿನ ಹಣವನ್ನು ಜಮೆ ಮಾಡುವ ಮೂಲಕ ತೆರಿಗೆ ಉಳಿಸುತ್ತಿದ್ದರು. ಉಳಿತಾಯದ ದೃಷ್ಟಿಯಿಂದಲೂ ನೌಕರರಿಗೆ ಅನುಕೂಲವಾಗುತ್ತಿತ್ತು. ಆದರೆ, ಈಗ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿದ ಕಾರಣ ಲಕ್ಷಾಂತರ ನೌಕರರು ತೆರಿಗೆ ಉಳಿಸಲು, ಹೆಚ್ಚಿನ ಹಣವನ್ನು ಉಳಿತಾಯ ಮಾಡಲು ಕಷ್ಟವಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರದ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರವಲ್ಲ, ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳಿಗೂ ಹೊಸ ನಿಯಮವು ಅನ್ವಯಿಸಲಿದೆ. ಕೆಲ ತಿಂಗಳ ಹಿಂದೆ ಪಂಜಾಬ್‌ನಲ್ಲೂ ಅಲ್ಲಿನ ರಾಜ್ಯ ಸರ್ಕಾರವು ನೌಕರರ ಜಿಪಿಎಫ್‌ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿತ್ತು. ಆದಾಗ್ಯೂ, ಕರ್ನಾಟಕ ಸರ್ಕಾರದ ಆದೇಶದ ಕುರಿತು ಇದುವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Continue Reading

ವಾಣಿಜ್ಯ

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Stock Market: ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್‌ ತಲುಪಿದರೆ, ಎನ್‌ಎಸ್‌ಇ ನಿಫ್ಟಿಯು 428.75 ಪಾಯಿಂಟ್‌ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್‌ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ ಅನುಭವಿಸಿದ್ದ ಹೂಡಿಕೆದಾರರು ಶುಕ್ರವಾರ ಲಾಭ ಗಳಿಸಿದರು.

VISTARANEWS.COM


on

Stock Market
Koo

ಮುಂಬೈ: ಕೇಂದ್ರ ಬಜೆಟ್‌ (Union Budget 2024) ಮಂಡಿಸಿದ ದಿನವಾದ ಜುಲೈ 23 ಸೇರಿ ನಂತರದ ದಿನಗಳಲ್ಲಿ ಸತತವಾಗಿ ಇಳಿಕೆ ಕಂಡಿದ್ದ ಷೇರು ಮಾರುಕಟ್ಟೆಯು (Stock Market) ಶುಕ್ರವಾರ (ಜುಲೈ 26) ಭಾರಿ ಸುಧಾರಣೆ ಕಂಡಿದೆ. ಷೇರುಪೇಟೆಯಲ್ಲಿ ಶುಕ್ರವಾರ ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆ ಕಂಡರೆ, ಎನ್‌ಎಸ್‌ಇ ನಿಫ್ಟಿಯು 428.75 ಅಂಕಗಳಷ್ಟು ಏರಿಕೆಯಾಗಿದೆ. ಇದರಿಂದಾಗಿ ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ರೂ. ಲಾಭವಾಗಿದೆ.

ಬಿಎಸ್‌ಇ ಸೆನ್ಸೆಕ್ಸ್‌ 1,292.92 ಪಾಯಿಂಟ್‌ಗಳ ಏರಿಕೆಯೊಂದಿಗೆ 81,332.72 ಪಾಯಿಂಟ್‌ ತಲುಪಿದರೆ, ಎನ್‌ಎಸ್‌ಇ ನಿಫ್ಟಿಯು 428.75 ಪಾಯಿಂಟ್‌ಗಳ ಏರಿಕೆಯೊಂದಿಗೆ 24,834.85 ಪಾಯಿಂಟ್ಸ್‌ ತಲುಪಿದೆ. ಇದರಿಂದಾಗಿ, ಕಳೆದ ನಾಲ್ಕು ದಿನಗಳಿಂದ ನಷ್ಟ ಅನುಭವಿಸಿದ್ದ ಹೂಡಿಕೆದಾರರು ಶುಕ್ರವಾರ ಲಾಭ ಗಳಿಸಿದರು.

Share Market
Share Market

ಲಾಭ ಗಳಿಸಿದ ಕಂಪನಿಗಳು

ಭಾರ್ತಿ ಏರ್‌ಟೆಲ್‌ ಕಂಪನಿಯು ಅತಿ ಹೆಚ್ಚು ಲಾಭ ಗಳಿಸಿದ ಕಂಪನಿ ಎನಿಸಿದೆ. ಭಾರ್ತಿ ಏರ್‌ಟೆಲ್‌ ಲಾಭದ ಪ್ರಮಾಣವು ಶೇ.4.51ರಷ್ಟು ಏರಿಕೆಯಾಗಿದೆ. ಇದರ ಜತೆಗೆ ಅದಾನಿ ಪೋರ್ಟ್ಸ್‌, ಸನ್‌ ಫಾರ್ಮಾ, ಟಾಟಾ ಸ್ಟೀಲ್‌, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಇನ್ಫೋಸಿಸ್‌, ಜೆಎಸ್‌ಡಬ್ಲ್ಯೂ ಸ್ಟೀಲ್‌ ಹಾಗೂ ಮಹೀಂದ್ರಾ & ಮಹೀಂದ್ರಾ ಕಂಪನಿಗಳು ಲಾಭ ಗಳಿಸಿದವು.

ನಷ್ಟ ಅನುಭವಿಸಿದ ಕಂಪನಿಗಳು

ನೆಸ್ಲೆ ಕಂಪನಿಯು ಅತಿ ಹೆಚ್ಚು ನಷ್ಟ ಅನುಭವಿಸಿದ ಕಂಪನಿಯಾಗಿದೆ. ಇದರ ಷೇರುಗಳ ಮೌಲ್ಯವು ಶೇ.0.07ರಷ್ಟು ಕುಸಿದಿದೆ. ಒಎನ್‌ಜಿಸಿ, ಟಾಟಾ ಕನ್ಸುಮರ್‌ ಪ್ರಾಡಕ್ಟ್ಸ್‌ ಲಿಮಿಟೆಡ್‌ ಸೇರಿ ಹಲವು ಕಂಪನಿಗಳು ನಷ್ಟ ಅನುಭವಿಸಿದವು. ಇನ್ನು ಬಜೆಟ್‌ ಹಿಂದಿನ ದಿನ, ಬಜೆಟ್‌ ಹಾಗೂ ಬಜೆಟ್‌ ನಂತರದ ಕೆಲ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದ ಏರಿಳಿತ ಸಾಮಾನ್ಯವಾಗಿದೆ. ಇದೇ ಕಾರಣಕ್ಕಾಗಿ ನಾಲ್ಕು ದಿನಗಳಿಂದ ಇಳಿಕೆಯಾಗಿದ್ದ ಷೇರು ಪೇಟೆಯು ಶುಕ್ರವಾರ ಏರಿಕೆ ಕಂಡಿದೆ ಎಂದು ಹೂಡಿಕೆ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Continue Reading
Advertisement
Michel Phelps ರಾಜಮಾರ್ಗ ಅಂಕಣ
ಅಂಕಣ53 seconds ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ14 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ29 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌