ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ವಿವರ ಇಲ್ಲಿದೆ: ಯಾವುದು ಅಗ್ಗ, ಯಾವುದು ತುಟ್ಟಿ? Vistara News
Connect with us

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಸಾಮಗ್ರಿಗಳ ದರ ವಿವರ ಇಲ್ಲಿದೆ: ಯಾವುದು ಅಗ್ಗ, ಯಾವುದು ತುಟ್ಟಿ?

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ದಿನಸಿ
Koo

27/01/2023

ಸರಕು ದರ (ರೂಪಾಯಿ)
ಸಕ್ಕರೆ (100 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1780-11790
1760-1770
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ
3. ಉಂಡೆ ಸೇಲಂ
4. ಕೊಲ್ಲಾಪುರ

4300-4400
3800-3900
4500-4650
4300-5500
ತೊಗರಿಬೇಳೆ ಹೊಸದು 50 ಕೆ.ಜಿ.
ದೇಸಿ ಶಿವಲಿಂಗ
ವಿದೇಶಿ ಶಿವಲಿಂಗ
ವಿದೇಶಿ ಮಧ್ಯಮ
ಪಟ್ಕ ಸಾರ್ಟೆಕ್ಸ್
ರೆಗ್ಯುಲರ್

6000-6050
4700-4750
4400-4500
5500-5600
5200-5250
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3390-3410
3350-3370
3150-3200
2950-3000
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5600-5700
5200-5300
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300-2350
2000-2050
ಉದ್ದಿನ ಬೇಳೆ 50 ಕೆ.ಜಿ.
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಸೂರ್ಯ
ಮಧ್ಯಮ
ಗೋಲಾ ಉತ್ತಮ
ಗೋಲಾ ಮದ್ಯಮ

6550-6600
5350-5400
5300-5350
5250-5300
4700-4800
5100-5150
4600-4700
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

5250-5300
4900-5000
ಹೆಸರು ಕಾಳು
1. ಉತ್ತಮ
2. ಮಧ್ಯಮ

5000-5200
4600-4700
ಅಲಸಂದೆ
1. ಉತ್ತಮ
2. ಮಧ್ಯಮ

3800-3900
3600-3700
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

5700-5800
5400-5500


7250-7300
7100-7200


35000-3600
3000-3100
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3500-3550
3000-3200
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
ರಾ ರೈಸ್ ನುಚ್ಚು
ಸೋನಾ,ಮ,ಸ್ಟೀಮ್ ಉತ್ತಮ
ಸೋನಾ, ಮ,ಸ್ಟೀಮ್ ಮದ್ಯಮ
ಸೋನಾ,ಮ,ಸ್ಟೀಮ್ ನುಚ್ಚು
ಆರ್ ಎನ್ ಆರ್ ಸ್ಟೀಮ್
ಹೆಚ್ ಎಂ ಟಿ ಸ್ಟಿಮ್
ಸೋನಾ ಬಾಯಿಲ್ಡ್
ಕೆಂಪು ಕುಚಲಕ್ಕಿ ಉತ್ತಮ
ಮಧ್ಯಮ
ಐ ಆರ್8(100 ಕೆಜಿ)
ಇಡ್ಲಿಕಾರ್ (100 ಕೆಜೆ)

3000-3200
4300-4400
3800-4000
2300-2500
4400-4500
5000-5200
3400-4200
5000-52000
4000-4200
3200-3300
3600-4000
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಗೋಲಾ
2. ಲಡ್ಡು
3. ಮಧ್ಯಮ
4. 30 ಕೆಜಿ ಬಾಕ್ಸ್

5000-5500
3500-4000
1800-2200
1800-1850
ಈರುಳ್ಳಿ
ಕಾರನಾಟಕ ಫುಲ್ ದಪ್ಪ
ಮೀಡಿಯಂ ದಪ್ಪ
ಮಧ್ಯಮ
ಗೋಲ್ಟಾ
ಗೊಲ್ಟಿ
ಜೋಡ್

675-700
750-755
600-650
500-550
300-400
300-400
ಆಲೂಗಡ್ಡೆ (50 ಕೆ.ಜಿ.)
ಚೀಪ್ಸ್ ದಪ್ಪ
ಮಧ್ಯಮ
ಕೋಲಾರ ಉತ್ತಮ
ಮಧ್ಯಮ
ಆಗ್ರಾ ಉತ್ತಮ
ಮಧ್ಯಮ

1000- 1050
800-900
1300-1400
800-900
900-1000
600-700
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮೀಡಿಯಂ

2300-2400
1300-1400
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ
ಸನ್ ಪ್ಯೂರ್ 15 ಕೆಜಿ
ಗೋಲ್ಡವಿನ್ನರ್ 10 ಲೀ.
ಗೋಲ್ಡ್ ವಿನ್ನರ್ 15 ಕೆಜಿ
ಜೆಮಿನಿ 10 ಲೀ.
ಜೆಮಿನಿ 15 ಕೆಜಿ
ಫ಼ಾರ್ಚುನ್10 ಲೀ.
ಫ಼ಾರ್ಚುನ್15 ಕೆಜಿ


1420
2110
1480
2150
1530
2350
1480
2250
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2185
755
1660
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ
3. ಕ್ಲಿನ್ ಗುಲಾಬಿ
4. ಕ್ಲಿನ್ ಮಧ್ಯಮ

2950-3000
2900-2950
2900-3000
2750-2800
ಚಕ್ಕಿ ಅಟ್ಟ (50 ಕೆ.ಜಿ)
ಐಸ್
ಆರೇಂಜ್
ಸಿಲ್ವರ್ ಕಾಯಿನ್
ಇಂದೂರ್
ಕೇಸರಿ ಪಿಚ್
ಅಂಬೆ

1780-1790
1830-1840
1750-1760
1700-1710
1720-1730
1730-1740
ರೆಗ್ಯುಲರ್ ಅಟ್ಟ 50 ಕೆ.ಜಿ
ಆರೇಂಜ್
ರಾಕ್ಷಿ
ಸುನಿಲ್

1790-1800
1790-1800
1730-1740
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1820-1830
1860-1870
1800-1810
ಸಾದಾ ಸೂಜಿ (50 ಕೆ.ಜಿ)
ಆರೇಂಜ್
ರಾಕ್ಷಿ
ಹೀರೊ
ಸುನಿಲ್
ಕ್ಯಾಂಡಿ

2010-2020
1980-1990
1780-1790
1860-1870
1750-1760
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1850-1860
1990-2000
1800-1810
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1930-1940
1880-1890
1980-1990
1910-1920
1850-1860
1820-1830

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

ಸನ್ ಪ್ರಿಯಾ
ಸನ್ ಪಾರ್ಕ್
ಸನ್ ಪವರ್
ಸೂರ್ಯ ಪವರ್
1030
1040
975
965
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
ಆನಂದಮ್
ಅಂದಮ್
ಅಕ್ಷಯ
ನಂದಿನಿ

1050
1040
1020
1010
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1650
1500
1450
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

950
930
1660
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

900
1660
1600
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

1800
1840
1730
1700
1650
1650
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
ಬ್ಯಾಡಗಿ ಸ್ಟೇಮ್
ಬ್ಯಾ, ಸ್ಟೇಮ್ಲೆಸ್
ಗುಂಟೂರಸ್ಟೇಮ್
ಗು, ಸ್ಟೇಮ್ ಲೆಸ್
ಮಣ್ ಕಟ್
ಕನಿಷ್ಠ ಗರಿಷ್ಠ

25,000 – 49,900
29,900 – 63,000
18,200 – 26,200
32,200 – 34,200
21,000 – 25,000
ಹುಣಸೆ ಹುಳಿ (100 ಕೆ.ಜಿ.)
ಉತ್ತಮ ಹಸಿರು
ಮಧ್ಯಮ ಹಸಿರು
ಮಧ್ಯಮ
ಬ್ರೋಕನ್
ಕನಿಷ್ಠ ಗರಿಷ್ಠ
6,000 – 12,000
6,000 – 10,000
10,000 – 18,000
20,000 – 25,000
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
6,000 – 8,600
4,600 – 5,300
3,800 – 5,000
3,500 – 4,400
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಸಣ್ಣ
3. ಜೀರಿಗೆ ಸೂಪರ್ ಫೈನ್
4. ಜೀರಿಗೆ ಮೀಡಿಯಂ ಫೈನ್
5. ಜೀರಿಗೆ ಮೀಡಿಯಂ

130
80
430
350
280

140
90
440
370
290
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1350
1250
1450
1350

1400
1300
1510
1400
ಮೆಂತ್ಯೆ8494
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

80
78

82
80
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1500
1300
1200
1050

1600
1400
1250
1100
ಲವಂಗ
ಮಡಗಸ್ಕರ್
ಲಾಲ್ ಪರಿ
ಚೆಕ್ಕೆ
ಮರಾಠಿ ಮೊಗ್ಗು ವರ್ಜಿನಲ್
ಆನಾನಸ್ ಹೂ
ಕೊಬ್ಬರಿ
ಉತ್ತಮ
ಮಾಧ್ಯಮ

780
760
280
800
1050

145
135

790
800
290
850
1100

150
140
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

550
560

555
565
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

700
700
700

720
720
720
ಬಾದಾಮಿ570580
ಗೋಧಿ 50 ಕೆಜಿ
1. ಸೂಪರ್ ಫೈನ್
2. ಮೀಡಿಯಂ ಫೈನ್
3. ಮೀಡಿಯಂ

2200
2000
1800

2300
2100
1850
ದ್ರಾಕ್ಷಿ200240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

160
185
195

165
190
200

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 575 ರೂಪಾಯಿ]

ತರಕಾರಿಕನಿಷ್ಠಗರಿಷ್ಠ
ಟೊಮೇಟೊ1015
ಹುರುಳಿಕಾಯಿ ನಾಟಿ           3540
ಹ್ಯಾರಿಕೊಟ್‌ ಬೀನ್ಸ್    3035
ಬದನೆಕಾಯಿ ಬಿಳಿ     3540
ಬದನೆಕಾಯಿ ಗುಂಡು  3040
ಬೀಟ್‌ರೂಟ್‌             3035
ಹಾಗಲಕಾಯಿ            3035
ಸೀಮೆ ಬದನೆಕಾಯಿ      810
ಸೌತೆಕಾಯಿ                  2225
ಗೊರಿಕಾಯಿ ಗೊಂಚಲು  3040
ಕ್ಯಾಪ್ಸಿಕಮ್‌ 3540
ಹಸಿ ಮೆಣಸಿನಕಾಯಿ ದಪ್ಪ3540
ಸಣ್ಣ ಮೆಣಸಿನಕಾಯಿ   4045
ಬಜ್ಜಿ ಮೆಣಸಿನಕಾಯಿ4045
ತೊಂಡೆಕಾಯಿ4045
ಕ್ಯಾರೆಟ್ ಉಟಿ 4045
ಕ್ಯಾರೆಟ್ ನಾಟಿ        3540
ಎಲೆಕೋಸು                68
ನವಿಲು ಕೋಸು2025
ಹೂ ಕೋಸು ಸಣ್ಣ     4045
ನುಗ್ಗೆಕಾಯಿ 90120
ಬೆಂಡೆಕಾಯಿ4045
ಹಿರೇಕಾಯಿ   4045
ಸೋರೆಕಾಯಿ     2025
ಚಪ್ಪರವರೇಕಾಯಿ4550
ಕಾರಮಣಿ                4050
ಮೂಲಂಗಿ            2025
ಈರುಳ್ಳಿ 1415
ಬೆಳ್ಳುಳ್ಳಿ 5060
ಆಲೂಗಡ್ಡೆ 2530

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 00 ಜನವರಿ 2023

ಅಡಕೆ ಧಾರಣೆ: 00 ಜನವರಿ, 2023

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ | Heart Attack | ಹೃದಯಾಘಾತವಾಗಿದ್ದ ವ್ಯಕ್ತಿಯ ಪ್ರಾಣ ಉಳಿಸಿದ ಐಎಎಸ್‌ ಅಧಿಕಾರಿ! ವಿಡಿಯೊ ವೈರಲ್

ವಾಣಿಜ್ಯ

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

ದೇಶದಲ್ಲಿ ಚಿಲ್ಲರೆ ಹಣದುಬ್ಬರ ಈಗಲೂ ಉನ್ನತ ಮಟ್ಟದಲ್ಲಿ ಇರುವುದಕ್ಕೆ ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಹೀಗಿದ್ದರೂ ಜಗತ್ತಿನ ಹಲವು ದೇಶಗಳಿಗೆ ಹೋಲಿಸಿದರೆ ಭಾರತದ ಎಕಾನಮಿ ( Retail inflation) ಉತ್ತಮವಾಗಿದೆ ಎಂದು ಬುಲೆಟಿನ್‌ನಲ್ಲಿ ತಿಳಿಸಿದೆ.

VISTARANEWS.COM


on

Edited by

inflation
Koo

ಮುಂಬಯಿ: ದೇಶದಲ್ಲಿ ಚಿಲ್ಲರೆ ಹಣದುಬ್ಬರ ಈಗಲೂ ಉನ್ನತ ಮಟ್ಟದಲ್ಲಿ ಮುಂದುವರಿದಿರುವುದಕ್ಕೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಮಂಗಳವಾರ ತನ್ನ ಮಾಸಿಕ ಬುಲೆಟಿನ್‌ನಲ್ಲಿ ಕಳವಳ ವ್ಯಕ್ತಪಡಿಸಿದೆ. ( Retail inflation) ಮೂಲ ಹಣದುಬ್ಬರ (core inflation) ಹೆಚ್ಚಳದ ಪರಿಣಾಮ ಉತ್ಪಾದನಾ ವೆಚ್ಚ ಹೆಚ್ಚುತ್ತಿದೆ ಎಂದು ತಿಳಿಸಿದೆ.

ರಿಟೇಲ್‌ ಹಣದುಬ್ಬರ 2023ರ ಜನವರಿಯಲ್ಲಿ 6.52% ಮತ್ತು ಫೆಬ್ರವರಿಯಲ್ಲಿ 6.44% ರಷ್ಟಿತ್ತು. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 8% ಅಧಿಕ ಹಣದುಬ್ಬರ ಇತ್ತು. ಛತ್ತೀಸ್‌ಗಢ, ದಿಲ್ಲಿ, ಗೋವಾ, ಹಿಮಾಚಲಪ್ರದೇಶ, ಮಣಿಪುರದಲ್ಲಿ 4% ಕ್ಕಿಂತ ಕಡಿಮೆ ಹಣದುಬ್ಬರ ಇತ್ತು ಎಂದು ಆರ್‌ಬಿಐ ಬುಲೆಟಿನ್‌ ತಿಳಿಸಿದೆ.

ಭಾರತ ಪ್ರಗತಿಪರ ಮಾರುಕಟ್ಟೆಯಾಗಿದ್ದು, ವಿತ್ತೀಯ ಕೊರತೆ ( current account deficit) ಇದೆ. ಉಳಿತಾಯದ ಪ್ರಮಾಣ ಇಳಿಕೆಯಾಗಿದ್ದರೂ, ವಿದೇಶಿ ಸಂಪನ್ಮೂಲದ ಪೂರೈಕೆಯಿಂದ ಭರಿಸಲಾಗುತ್ತಿದೆ. ಹೀಗಾಗಿ ಉದ್ದೇಶಿತ ಹೂಡಿಕೆ ಸಾಧ್ಯವಾಗುತ್ತಿದೆ ಎಂದು ಆರ್‌ಬಿಐ ಬುಲೆಟಿನ್‌ ತಿಳಿಸಿದೆ.

ಜಗತ್ತಿನ ಹಲವಾರು ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದೆ. ಜಾಗತಿಕ ಆರ್ಥಿಕತೆ 2023ರಲ್ಲಿ ಆರ್ಥಿಕ ಹಿಂಜರಿತದ ಭೀತಿಯಲ್ಲಿದ್ದರೂ, ಭಾರತವು ಕೋವಿಡ್‌ ಬಿಕ್ಕಟ್ಟಿನ ಬಳಿಕ ಆರ್ಥಿಕವಾಗಿಯೂ ಚೇತರಿಸಿಕೊಂಡಿದೆ ಎಂದು ಆರ್‌ಬಿಐ ತಿಳಿಸಿದೆ.

Continue Reading

ವಾಣಿಜ್ಯ

Bisleri : ಬಿಸ್ಲೇರಿ ಕಂಪನಿಗೆ ಜಯಂತಿ ಚೌಹಾಣ್ ಸಾರಥ್ಯ

ಬಿಸ್ಲೇರಿ ( Bisleri ) ಸಾರಥ್ಯವನ್ನು ಕಂಪನಿಯ ಅಧ್ಯಕ್ಷ ರಮೇಶ್‌ ಚೌಹಾಣ್‌ ಅವರು ತಮ್ಮ ಪುತ್ರಿ ಜಯಂತಿ ಚೌಹಾಣ್‌ ಅವರಿಗೆ ವಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Edited by

Bisleri
Koo

ಮುಂಬಯಿ: ಟಾಟಾ ಕನ್‌ಸ್ಯೂಮರ್ ಪ್ರಾಡಕ್ಸ್ಟ್‌ ‌ ಬಿಸ್ಲೇರಿ ಇಂಟರ್‌ನ್ಯಾಶನಲ್‌ ಕಂಪನಿಯ (Bisleri International) ಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿದ ಬಳಿಕ, ಬಿಸ್ಲೇರಿಯ ಸಾರಥ್ಯವನ್ನು ಕಂಪನಿಯ ಅಧ್ಯಕ್ಷ ರಮೇಶ್‌ ಚೌಹಾಣ್‌ ಅವರ ಪುತ್ರಿ ಜಯಂತಿ ಚೌಹಾಣ್‌ (42) ವಹಿಸಲಿದ್ದಾರೆ. ಸ್ವತಃ ರಮೇಶ್‌ ಚೌಹಾಣ್‌ ಅವರೇ ಈ ವಿಷಯ ತಿಳಿಸಿದ್ದಾರೆ. ಬಿಸ್ಲೇರಿಯನ್ನು ಖರೀದಿಸುವ ಬಗ್ಗೆ ಟಾಟಾ ಕನ್‌ಸ್ಯೂಮರ್‌ ಪ್ರಾಡಕ್ಟ್ಸ್‌ ಮಾತುಕತೆ ನಡೆಸಿತ್ತು. ಆದರೆ ಇದೀಗ ಮಾತುಕತೆ ಸ್ಥಗಿತವಾಗಿದೆ. ಸುಮಾರು 7,000 ಕೋಟಿ ರೂ.ಗೆ ಬಿಸ್ಲೇರಿಯನ್ನು ಟಾಟಾ ಕಂಪನಿ ಖರೀದಿಸಲಿದೆ ಎಂದು ಕೆಲ ತಿಂಗಳ ಹಿಂದೆಯೇ ವದಂತಿ ಉಂಟಾಗುತ್ತು.

ಬಿಸ್ಲೇರಿಯನ್ನು ಸಿಇಒ ಏಂಜೆಲೊ ಜಾರ್ಜ್‌ ನೇತೃತ್ವದ ವೃತ್ತಿಪರ ತಂಡದ ಜತೆಗೆ ಮಗಳು ಜಯಂತಿ ಚೌಹಾಣ್‌ ಮುನ್ನಡೆಸಲಿದ್ದಾರೆ ಎಂದು ರಮೇಶ್‌ ಚೌಹಾಣ್‌ ತಿಳಿಸಿದ್ದಾರೆ. ಜಯಂತಿ ಚೌಹಾಣ್‌ ಪ್ರಸ್ತುತ ಕಂಪನಿಯ ಉಪಾಧ್ಯಕ್ಷೆಯಾಗಿದ್ದಾರೆ. ಪ್ರಾಡಕ್ಟ್‌ ಡೆವಲಪ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದಾರೆ. 24ನೇ ವಯಸ್ಸನಲ್ಲಿ ಕಂಪನಿಗೆ ಸೇರ್ಪಡೆಯಾಗಿದ್ದರು.

ಬಿಸ್ಲೇರಿಯ ಭಾಗವಾಗಿರುವ ವೇದಿಕಾ ಬ್ರಾಂಡ್‌ನ ಅಭಿವೃದ್ಧಿಯಲ್ಲಿ ಕಳೆದ ಕೆಲ ವರ್ಷಗಳಿಂದ ಜಯಂತಿ ಚೌಹಾಣ್‌ ತೊಡಗಿಸಿಕೊಂಡಿದ್ದರು. ಜತೆಗೆ ಪ್ರತಿ ವಿಭಾಗದಲ್ಲೂ ಕ್ರಿಯಾಶೀಲತೆಗೆ ಒತ್ತು ನೀಡಿದ್ದರು. ಡಿಜಿಟಲ್‌ ಮಾರ್ಕೆಂಟಿಂಗ್‌ನಲ್ಲೂ ಅವರಿಗೆ ಆಸಕ್ತಿ ಇದೆ. ಕಂಪನಿಯ ಆಟೊಮೇಶನ್‌ನಲ್ಲೂ ಅವರು ಸಕ್ರಿಯರಾಗಿದ್ದರು ಎಂದು ರಮೇಶ್‌ ಚೌಹಾಣ್‌ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ChatGPT : ಚಾಟ್‌ ಜಿಪಿಟಿಯ ಪರಿಣಾಮ ಅನುವಾದಕರು, ವೆಬ್‌ ಡಿಸೈನರ್‌, ಲೇಖಕರಿಗೆ ಉದ್ಯೋಗ ನಷ್ಟ

ಚಾಟ್‌ ಜಿಪಿಟಿ (ChatGPT) ತಂತ್ರಜ್ಞಾನದ ಪರಿಣಾಮ ಅನುವಾದಕರು, ವೆಬ್‌ ಡಿಸೈನರ್‌, ಲೇಖಕರು, ವೆಬ್‌ ಡಿಸೈನರ್ಸ್‌ ಉದ್ಯೋಗಗಳು ನಷ್ಟವಾಗಲಿದೆ ಎಂದು ಅಮೆರಿಕದ ಓಪನ್‌ ಎಐ ವರದಿ ತಿಳಿಸಿದೆ.

VISTARANEWS.COM


on

Edited by

ChatGPT
Koo

ನವ ದೆಹಲಿ: ಚಾಟ್‌ ಜಿಪಿಟಿ (Chat GPT) ತಂತ್ರಜ್ಞಾನದ ಕ್ರಾಂತಿಯ ಪರಿಣಾಮ ಹಲವಾರು ಉದ್ಯೋಗಾವಕಾಶಗಳು ಕಣ್ಮರೆಯಾಗಲಿವೆ ಎಂದು ಅಮೆರಿಕ ಮೂಲದ ಓಪನ್‌ ಎಐ (OpenAI) ಮತ್ತು ಇತರ ಸಂಸ್ಥೆಗಳು ನಡೆಸಿದ ಅಧ್ಯಯನ ವರದಿ ತಿಳಿಸಿದೆ. ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಆಧಾರದಲ್ಲಿ ಮಶೀನ್‌ ಲರ್ನಿಂಗ್‌ ಮಾಡೆಲ್‌ ಆಗಿರುವ ಚಾಟ್‌ ಜಿಪಿಟಿಯ ಪರಿಣಾಮ ಅಮೆರಿಕದ ಎಕಾನಮಿಯಲ್ಲಿ ಹಲವು ಉದ್ಯೋಗಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಭಾಷೆಗಳನ್ನು ಆಧರಿಸಿದ ಹಲವು ಉದ್ಯೋಗಗಳಿಗೆ ಚಾಟ್‌ ಜಿಪಿಟಿಯಿಂದ ಕುತ್ತಾಗಲಿದೆ ಎಂದು ತಿಳಿಸಿದೆ.

ಕಡಿಮೆ ಸಂಬಳಕ್ಕಿಂತ ಹೆಚ್ಚು ವೇತನ ಇರುವ ಉದ್ಯೋಗಗಳು ಜಿಪಿಟಿ ತಂತ್ರಜ್ಞಾನ ಬಳಕೆಯಲ್ಲಿ ಪರ್ಯವಸಾನವಾಗಲಿದೆ. ಆದರೆ ಕ್ರಿಟಿಕಲ್‌ ಥಿಂಕಿಂಗ್‌ ಕೌಶಲ ಬಯಸುವ ಉದ್ಯೋಗಗಳಿಗೆ ತೊಂದರೆ ಆಗದು. ವೆಬ್‌ ಮತ್ತು ಡಿಜಿಟಲ್‌ ಇಂಟರ್‌ಫೇಸ್‌ ಡಿಸೈನರ್ಸ್‌, ಬ್ಲಾಕ್‌ಚೈನ್‌ ಎಂಜಿನಿಯರ್ಸ್‌, ತೆರಿಗೆ ಸಲಹೆಗಾರರು, ಲೇಖಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಚಾಟ್‌ ಜಿಪಿಟಿ ತಂತ್ರಜ್ಞಾನ ಪ್ರಭಾವ ಬೀರಲಿರುವ ಉದ್ಯೋಗಗಳ ಪಟ್ಟಿ ಇಂತಿದೆ:

ಅನುವಾದಕರು ಮತ್ತು ಇಂಟರ್‌ಪ್ರೆಟರ್ಸ್‌ , ಸರ್ವೇ ಸಂಶೋಧಕರು, ಕವಿಗಳು, ಕ್ರಿಯೇಟಿವ್‌ ಲೇಖಕರು, ಆನಿಮಲ್‌ ಸೈಂಟಿಸ್ಟ್‌, ಸಾರ್ವಜನಿಕ ಸಂಪರ್ಕ ತಜ್ಞರು, ಗಣಿತಜ್ಞರು, ತೆರಿಗೆ ಸಲಹೆಗಾರರು, ವೆಬ್‌ ಮತ್ತು ಡಿಜಿಟಲ್‌ ಇಂಟರ್‌ಫೇಸ್‌ ಡಿಸೈನರ್ಸ್‌, ಕರೆಸ್ಪಾಂಡೆನ್ಸ್‌ ಕ್ಲರ್ಕ್‌, ಬ್ಲಾಕ್‌ಚೈನ್‌ ಎಂಜಿನಿಯರ್ಸ್‌, ಕೋರ್ಟ್‌ ರಿಪೋರ್ಟರ್‌, ಅಕೌಂಟೆಂಟ್ಸ್‌, ಆಡಿಟರ್ಸ್‌, ವಾರ್ತಾ ವಿಶ್ಲೇಷಕರು, ವರದಿಗಾರರು, ಪತ್ರಕರ್ತರು, ಕಾನೂನು ಸಲಹೆಗಾರರು, ಆಡಳಿತಾತ್ಮಕ ಸಹಾಯಕರು, ಕ್ಲಿನಿಕಲ್‌ ಡೇಟಾ ಮ್ಯಾನೇಜರ್‌, ಹವಾಮಾನ ಬದಲಾವಣೆ ವಿಶ್ಲೇಷಕರು, ಮಾರ್ಕೆಟಿಂಗ್‌ ಸ್ಟ್ರಾಟಜಿಸ್ಟ್ಸ್‌, ಗ್ರಾಫಿಕ್‌ ಡಿಸೈನರ್ಸ್‌, ಇನ್ವೆಸ್ಟ್‌ಮೆಂಟ್‌ ಫಂಡ್‌ ಮ್ಯಾನೇಜರ್ಸ್‌, ಇನ್ಷೂರೆನ್ಸ್‌ ಅಪ್ರೈಸರ್ಸ್‌.

Continue Reading

ದೇಶ

ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?

Nirmala Sitharaman: ಕೇಂದ್ರ ಸರ್ಕಾರ ಈವರೆಗೆ ಎಷ್ಟು ಸಾಲವನ್ನು ಮಾಡಿದೆ ಎಂಬ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿದೆ. ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರವು ಈ ವರ್ಷದ ಮಾರ್ಚ್ ಹೊತ್ತಿಗೆ ಒಟ್ಟು 155 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Edited by

Central Government has totally 155 lakh crore debt Says Nirmala Sitharaman
Koo

ನವದೆಹಲಿ: ಭಾರತ ಸರ್ಕಾರ (Indian Government) ಮಾಡಿರುವ ಒಟ್ಟು ಸಾಲ ಎಷ್ಟಾಗಿದೆ ಗೊತ್ತಾ? ಬರೋಬ್ಬರಿ 155.8 ಲಕ್ಷ ಕೋಟಿ ರೂಪಾಯಿ. ಅಂದರೆ, ನಮ್ಮ ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ ಈ ಮೊತ್ತ! ಅಂದ ಹಾಗೆ, ಈ ಮಾಹಿತಿಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಸೋಮವಾರ ಲೋಕಸಭೆಗೆ ನೀಡಿದ್ದಾರೆ.

155.8 ಲಕ್ಷ ಕೋಟಿ ರೂಪಾಯಿ ಸಾಲದ ಪೈಕಿ ಬಾಹ್ಯ ಸಾಲದ ಮೊತ್ತ 7.03 ಲಕ್ಷ ಕೋಟಿ ರೂ. ಇದೆ. ಇದು ಜಿಡಿಪಿಯ ಶೇ.7.03ರಷ್ಟಾಗುತ್ತದೆ. ಕೇಂದ್ರ ಸರ್ಕಾರ ಈವರೆಗೆ ಮಾಡಿರುವ ಸಾಲ ಎಷ್ಟು, ಬಾಹ್ಯ ಸಾಲದ ಪ್ರಮಾಣ ಎಷ್ಟು, ಡಾಲರ್ ಮೌಲ್ಯ ಏರಿಕೆಯಿಂದಾಗಿ ಸಾಲದ ಮೇಲಾಗಿರುವ ಪರಿಣಾಮ ಹಾಗೂ ಸಾಲ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳು ಸೇರಿ ಇತ್ಯಾದಿ ಮಾಹಿತಿಯನ್ನು ಕೋರಿ ಸಂಸದ ನಾಮ ನಾಗೇಶ್ವರ್ ರಾವ್ ಅವರು ವಿತ್ತ ಸಚಿವಾಲಯದಿಂದ ಮಾಹಿತಿ ಕೋರಿದ್ದರು. ಈ ಪ್ರಶ್ನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಉತ್ತರಿಸಿದ್ದಾರೆ.

2023 ಮಾರ್ಚ್ ಹೊತ್ತಿಗೆ ಕೇಂದ್ರ ಸರ್ಕಾರವು ಒಟ್ಟು 155.8 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ. ವಿದೇಶಿಗಳಿಂದ 7.03 ಲಕ್ಷ ಕೋಟಿ ರೂ. ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಒಟ್ಟು ಸಾಲದ ಪೈಕಿ ಬಾಹ್ಯ ಸಾಲದ ಪ್ರಮಾಣವು ಶೇ.4.5ರಷ್ಟಿದೆ. ಜಿಡಿಪಿಗೆ ಹೋಲಿಸಿದರೆ ಬಾಹ್ಯ ಸಾಲದ ಅನುಪಾತ ಶೇ.3ರಷ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಬಾಹ್ಯ ಸಾಲಗಳನ್ನು ಸಾಮಾನ್ಯವಾಗಿ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಏಜೆನ್ಸಿಗಳು ಕಡಿಮೆ ಬಡ್ಡಿದರದಲ್ಲಿ ಒದಗಿಸುತ್ತವೆ. ಹಾಗಾಗಿ ಅಪಾಯ ಕಡಿಮೆ, ಸಾಲ ಸುರಕ್ಷಿತ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಮಾಲೋಚಿಸಿ ವಿದೇಶಿ ವಿನಿಮಯ ಸಂಗ್ರಹದ ಮೂಲವನ್ನು ವಿಸ್ತರಿಸಲು ರಿಸರ್ವ್ ಬ್ಯಾಂಕ್ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Budget 2023 : ನಿಮ್ಮಲ್ಲಿ ಕಿಸಾನ್‌ ಕಾರ್ಡ್‌ ಇದ್ಯಾ?; ಸಿಗುತ್ತೆ 10,000 ರೂ. ಹೆಚ್ಚುವರಿ ಸಬ್ಸಿಡಿ, ಬಡ್ಡಿರಹಿತ ಸಾಲ ಪ್ರಮಾಣ ಹೆಚ್ಚಳ

ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ರೂ. ಸಾಲ?

ಪ್ರಧಾನಿ ನರೇಂದ್ರ ಮೋದಿ ಆಡಳಿತದ ಈ ಎಂಟು ವರ್ಷಗಳಲ್ಲಿ ಸಾಲದ ಪ್ರಮಾಣ ಇನ್ನೂ ಹೆಚ್ಚಾಯಿತೇ? ಹೌದು ಇಂಥದೊಂದು ಪ್ರಶ್ನೆ ಕಾಡತೊಡಗಿದೆ. 2013-14ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ 58 ಲಕ್ಷ ಕೋಟಿ ರೂ. ಇತ್ತು. ಅಂದರೆ, ಇದು ಜಿಡಿಪಿಯ ಶೇ.52ರಷ್ಟು. ಆದರೆ, 2022-23ರ ವಿತ್ತ ವರ್ಷದ ಮುಕ್ತಾಯದ ಹೊತ್ತಿಗೆ ಈ ಸಾಲದ ಪ್ರಮಾಣದ 155.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ. ಅಂದರೆ, ಈ ಎಂಟು ವರ್ಷದ ಅವಧಿಯಲ್ಲಿ ಹೆಚ್ಚು ಕಡಿಮೆ 97 ಲಕ್ಷ ಕೋಟಿ ರೂ. ಸಾಲವನ್ನು ಮಾಡಲಾಗಿದೆ ಎಂಬ ಚರ್ಚೆಗಳು ಶುರುವಾಗಿವೆ.

Continue Reading
Advertisement
Had Kohli not appealed, he would not have applied for the post of head coach
ಕ್ರಿಕೆಟ್11 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ19 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ24 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ26 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್28 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ32 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್34 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ36 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ47 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ58 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!