ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

market rate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

27/08/2022

ಸರಕು ದರ (ರೂಪಾಯಿ)
ಸಕ್ಕರೆ (50 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1890-1900
1870-1880
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ [ಸೇಲಂ]
4. ಕೊಲ್ಲಾಪುರ

4900-5000
4500-4600
4900-5000
4400-5500
ತೊಗರಿಬೇಳೆ ಹೊಸದು 50 ಕೆ.ಜಿ.
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ
3. ಗುಲ್ಬರ್ಗ ಪಟ್ಕ ಸಾರ್ಟೆಕ್ಸ್
4. ರೆಗ್ಯುಲರ್

5750- 5800
5100- 5150
4700- 4800
5600- 5650
5400- 5500
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3440-3450
3400-3420
3250-3300
3150-3200
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300 – 2500
2100 – 2150
ಉದ್ದಿನ ಬೇಳೆ 50 ಕೆ.ಜಿ.
1. ಡಬಲ್ ಹಾರ್ಸ್
2. ಹನುಮಾನ್
3. ವೈಟ್ ಗೋಲ್ಡ್
4. ಮಧ್ಯಮ ದರ್ಜೆ
5. ಗೋಲಾ ಉತ್ತಮ
6. ಗೋಲಾ ಮಧ್ಯಮ

7000-7050
5700-5750
5650-5700
5400-5500
5400-5500
4700-4900
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

4700-4750
4400-4500
ಹೆಸರು ಕಾಳು
1. ಉತ್ತಮ
2. ಮಧ್ಯಮ

4400-4500
4000-4200
ಅಲಸಂದೆ
1. ಉತ್ತಮ
2. ಮಧ್ಯಮ

3850-3900
3700-3750
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

4900-5000
4700-4800


4900- 4950
2900-3000


3200-3300
3000-3200
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3200-3300
2800-3000
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
1. ರಾ ರೈಸ್ ನುಚ್ಚು 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಸ್ಟೀಮ್ 1 ವರ್ಷ ಹಳೇದು
4. ಆರ್ ಎನ್ ಆರ್ ಸ್ಟೀಮ್
4. ಕಾವೇರಿ 1 ವರ್ಷ ಹಳೇದು
5. ಐಆರ್ 8 (100 ಕೆ.ಜಿ)
6. ಇಡ್ಲಿಕಾರ್ (100 ಕೆ.ಜಿ)
7. ಹೆಚ್ ಎಂ ಟಿ ಸ್ಟಿಮ್
8. ಸ್ಟಿಮ್ ನುಚ್ಚು
9. ಕೆಂಪು ಕುಚಲಕ್ಕಿ ಉತ್ತಮ
10. ಕೆಂಪು ಕುಚಲಕ್ಕಿ ಮಧ್ಯಮ
11. ಐ ಆರ್8 (100 ಕೆಜಿ)
12. ಇಡ್ಲಿಕಾರ್ (100 ಕೆಜೆ)

2800-2900
4400-4600
4500-4600
4000-4200
4500-4700
4500-4600
3000-3200
3200-3300
4500-4600
2600-2700
4600-4800
4000-4200
3100-3200
3200-3400
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಲಡ್ಡು
2. ಎಂಪಿ ಗೋಲಾ
3. ಮಧ್ಯಮ
4. 30 ಕೆ.ಜಿ. ಬಾಕ್ಸ್
5. ಗೋಲ್ಟಾ ಗೊಲ್ಟಿ

5500-5600
5000-5500
1500-2000
1900-2100
250-450
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಧ್ಯಮ
3. ಕರ್ನಾಟಕ ದಪ್ಪ
4. ಮಧ್ಯಮ
5. ಗೋಲ್ಟಾ ಗೊಲ್ಟಿ

800-900
650-700
700-750
400-550
200-450
ಆಲೂಗಡ್ಡೆ (50 ಕೆ.ಜಿ.)
1. ಲಾಕರ್ ದಪ್ಪ
2. ಲಾಕರ್ ಮಧ್ಯಮ
3. ಆಗ್ರಾ ದಪ್ಪ
4. ಆಗ್ರಾ ಮಧ್ಯಮ

1350- 1400
1250-1300
1000-1100
900-1100
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮಧ್ಯಮ

1800-2000
1000-1200
ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ.
2. ಸನ್‌ಪ್ಯೂರ್ 15 ಕೆ.ಜಿ
3. ಗೋಲ್ಡ್‌ವಿನ್ನರ್ 10 ಲೀ.
4. ಗೋಲ್ಡ್‌ವಿನ್ನರ್ 15 ಕೆ.ಜಿ
4. ಫಾರ್ಚುನ್ 10 ಲೀ.
5. ಫಾರ್ಚುನ್ 15 ಕೆ.ಜಿ
6. ಜೆಮಿನಿ 10 ಲೀ.
7. ಜೆಮಿನಿ 15 ಕೆ.ಜಿ


1590
2540
1600
2600
1720
2730
1720
2700
ಚೆಕ್ಕಿ ಅಟ್ಟ (50 ಕೆ.ಜಿ.)
1. ಐಸ್
2. ಆರೆಂಜ್
3. ಕೇಸರಿ

1500- 1510
1550- 1560
1400- 1410
ತಂದೂರಿ ಅಟ್ಟ ( 50 ಕೆ. ಜಿ.)
1. ಕೇಸರಿ ಪಿಚ್
2. ರಾಕ್ಷಿ
3. ಲಕ್ಷ್ಮೀ
4. ಮೋಹಿನಿ
5. ಕೃಷ್ಣ ತಂದೂರಿ ಅಟ್ಟ
6. ಕೃಷ್ಣ ಚಕ್ಕೆ ಅಟ್ಟ

1460- 1470
1480- 1490
1300- 1310
1380- 1390
1560
1520
ಸಾದಾ ಸೂಜಿ (50 ಕೆ.ಜಿ.)
1. ಆರೆಂಜ್
2. ವೇಣುಗೋಪಾಲ್
3. ರಾಕ್ಷಿ
4. ಹೀರೊ
5. ಮೋಹಿನಿ
6. ಕೃಷ್ಣ ಸೂಪರ್ ವ್ಯಾಲ್ಯೂ
7. ಕೃಷ್ಣ ಪ್ರೀಮಿಯಂ

1730- 1740
1740
1710- 1720
1520- 1530
1530- 1540
1570- 1580
1720- 1730
ಚಿರೋಟಿ ಸೂಜಿ (50 ಕೆ.ಜಿ.)
1. ವೇಣುಗೋಪಾಲ್
2. ಕೇಸರಿ ಪಿಚ್
3. ಹೀರೊ
4. ಕೃಷ್ಣ ಪ್ರೀಮಿಯಂ

1740
1450-1460
1450-1460
1600-1610
ಮೈದಾ (50 ಕೆ.ಜಿ.)
1. ಡೂಮ್ ಲೈಟ್
2. ಸುನೀಲ್
3. ಗ್ರೇಟ್ ಇಂಡಿಯಾ
4. ಹೀರೊ
5. ರೈನ್ ಬೊ ಹಾಕಿ
6. ಕೃಷ್ಣ ವ್ಯಾಲ್ಯೂ ಮೈದಾ

1710
1600- 1610
1410
1440- 1450
1800
1550
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2160
750
163
ಬೆಳೆ ಕಾಳು
1. ದೇಸಿ ಶಿವಲಿಂಗ
2. ಪಟ್ಕ ಸಾರ್ಟೆಕ್ಸ್
3. ರೆಗ್ಯುಲರ್
4. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ

5750-5800
5500-5600
5300-5400
5050-5100
4600-4700
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ

3100-3150
2950-3000

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

1. ಸನ್ ಪ್ರಿಯಾ
2. ಸನ್ ಪಾರ್ಕ್
3. ಸನ್ ಪವರ್
4. ಸೂರ್ಯ ಪವರ್
1250
1260
1220
1210
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1. ಆನಂದಂ
2. ಅಂದo
3. ಅಕ್ಷಯ
4. ನಂದಿನಿ

1270
1260
1200
1220
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1700
1650
1550
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

1140
1120
1980
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

1060
1850
2170
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

2280
2310
2140
2140
2090
2100
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ]
1. ಬ್ಯಾಡಗಿ ಸ್ಟೆಮ್‌
2. ಬ್ಯಾಡಗಿ ಸ್ಟೆಮ್‌ ಲೆಸ್
3. ಗುಂಟೂರು ಸ್ಟೆಮ್‌
4. ಗುಂಟೂರು ಸ್ಟೆಮ್‌ಲೆಸ್
4. ಮಣ್‌ಕಟ್
ಕನಿಷ್ಠ ಗರಿಷ್ಠ
35,000-52,000
45,000-68,000
17,000-28,000
33,000-34,000
23,000-27,000
ಹುಣಸೆ ಹುಳಿ (100 ಕೆ.ಜಿ.)
1. ರೌಂಡ್
2. ಪ್ಲವರ್
3. ಕರ್ಪುಳಿ
ಕನಿಷ್ಠ ಗರಿಷ್ಠ
6,000-12,000
5,000-10,000
11,000-16,000
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
6,800-9,000
6,000-6,500
5,300-5,700
5,000-5,300
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

130
90
330
270

140
100
340
275
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ

1200
1100
1450

1250
1150
1550
ಮೆಂತ್ಯೆ7585
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

82
80

85
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1550
1350
1300
1050

1650
1450
1350
1100
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚಕ್ಕೆ
4. ಮರಾಠಿ ಮೊಗ್ಗು ಒರಿಜಿನಲ್
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

730
800
300
850
800
175
165

740
820
310
900
850
180
170
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

540
520

550
530
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

690
795
650

750
800
700
ಕಡಲೆಕಾಯಿ ಬೀಜ 40 ಕೆಜಿ
1. ಉತ್ತಮ ದಪ್ಪ
2. ಮದ್ಯಮ

5400
4600

5500
4800
ಬಾದಾಮಿ640650
ಗೋಧಿ 50 ಕೆಜಿ
1. ವಿಕ್ಟೋರಿ ರಾಣಿ 50 ಕೆಜಿ
2. ಲಾಲ್ ಪರಿ 30 ಕೆಜಿ
3. ಕೊಹಿನೂರ್ 50 ಕೆಜಿ

1900
1850
1500
ದ್ರಾಕ್ಷಿ200240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

130
150
170

135
160
180

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 445 ರೂಪಾಯಿ]

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 27 ಆಗಸ್ಟ್, 2022

ತರಕಾರಿಕನಿಷ್ಠಗರಿಷ್ಠ
ಟೊಮೇಟೊ1215
ಹುರುಳಿಕಾಯಿ ನಾಟಿ           2535
ಹ್ಯಾರಿಕೊಟ್‌ ಬೀನ್ಸ್    3040
ಬದನೆಕಾಯಿ ಬಿಳಿ     2535
ಬದನೆಕಾಯಿ ಗುಂಡು  2025
ಬೀಟ್‌ರೂಟ್‌             3035
ಹಾಗಲಕಾಯಿ            3035
ಸೀಮೆ ಬದನೆಕಾಯಿ      3035
ಸೌತೆಕಾಯಿ                  1520
ಗೊರಿಕಾಯಿ ಗೊಂಚಲು  3035
ಕ್ಯಾಪ್ಸಿಕಮ್‌ 2535
ಹಸಿ ಮೆಣಸಿನಕಾಯಿ     3035
ಸಣ್ಣ ಮೆಣಸಿನಕಾಯಿ   5055
ಬಜ್ಜಿ ಮೆಣಸಿನಕಾಯಿ3545
ಊಟಿ ಕ್ಯಾರೆಟ್           5565
ನಾಟಿ ಕ್ಯಾರೆಟ್              3040
ತೆಂಗಿನಕಾಯಿ               2025
ಎಲೆಕೋಸು                1520
ನವಿಲು ಕೋಸು3040
ಹೂ ಕೋಸು ಸಣ್ಣ     3040
ನುಗ್ಗೆಕಾಯಿ             4045
ಮೂಲಂಗಿ 1520
ಹಿರೇಕಾಯಿ4045
ಬೆಂಡೆಕಾಯಿ               1520
ಈರುಳ್ಳಿ                   1520
ಬೆಳ್ಳುಳ್ಳಿ                   5060
ಆಲೂಗಡ್ಡೆ               2230
ತೊಂಡೆಕಾಯಿ 3035
ಸೋರೆಕಾಯಿ 2535

ಅಡಕೆ ಧಾರಣೆ: 28 ಜುಲೈ, 2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Petrol Diesel Price: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದ ಜನರಿಗೆ ಐದು ಉಚಿತ ಗ್ಯಾರಂಟಿಗಳನ್ನು ನೀಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮದ್ಯದ ಬೆಲೆ ಹಾಗೂ ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಿತ್ತು. ಈಗ ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

Rs 8 to 10 price cut in Petrol and Diesel, PM Modi to announce on year end

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಮತ್ತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆತೀಕ್‌ ಅವರು ಸಿದ್ದರಾಮಯ್ಯ ಅವರ ಎದುರು ಕಡತ ಮುಂದಿರಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಅಂಕಿತ ಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಸಹಿ ಹಾಕಿದ ಮರುದಿನವೇ ಅಂದರೆ, ಜೂನ್‌ 15ರಂದು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲಾಗಿದೆ. ಇದರಿಂದಾಗಿ ತಕ್ಷಣದಿಂದಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಆಗಿದೆ. ಮದ್ಯದ ಬೆಲೆಯೇರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರವು ಖಜಾನೆಗೆ ಹಣ ತುಂಬಿಸಿಕೊಳ್ಳುತ್ತಿದೆ. ಆಸ್ತಿ ನೋಂದಣಿ ಶುಲ್ಕವನ್ನೂ ಏರಿಕೆ ಮಾಡಿದೆ. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ

ಇದನ್ನೂ ಓದಿ: Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Continue Reading

ವಾಣಿಜ್ಯ

Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

Windfall Tax: ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲ (Crude oil)ದ ಮೇಲಿನ ಅನಿರೀಕ್ಷಿತ ಲಾಭ ತೆರಿಗೆಯನ್ನು ಸರ್ಕಾರ ಶನಿವಾರದಿಂದ(ಜೂನ್‌ 15) ಜಾರಿಗೆ ಬರುವಂತೆ ಪ್ರತಿ ಟನ್‌ಗೆ 5,200 ರೂ.ಗಳಿಂದ 3,250 ರೂ.ಗೆ ಇಳಿಸಿದೆ. ಡೀಸೆಲ್, ಪೆಟ್ರೋಲ್ ಮತ್ತು ಜೆಟ್ ಇಂಧನ ಅಥವಾ ಎಟಿಎಫ್ ರಫ್ತಿನ ಮೇಲಿನ ಎಸ್ಎಇಡಿಯನ್ನು ‘ಶೂನ್ಯ’ದಲ್ಲಿ ಉಳಿಸಿಕೊಳ್ಳಲಾಗಿದೆ. ಹೊಸ ದರಗಳು ಜೂನ್ 15ರಿಂದ ಜಾರಿಗೆ ಬರಲಿವೆ ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.

VISTARANEWS.COM


on

Windfall Tax
Koo

ಮುಂಬೈ: ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲ (Crude oil)ದ ಮೇಲಿನ ಅನಿರೀಕ್ಷಿತ ಲಾಭ ತೆರಿಗೆ (Windfall Tax)ಯನ್ನು ಸರ್ಕಾರ ಶನಿವಾರದಿಂದ(ಜೂನ್‌ 15) ಜಾರಿಗೆ ಬರುವಂತೆ ಪ್ರತಿ ಟನ್‌ಗೆ 5,200 ರೂ.ಗಳಿಂದ 3,250 ರೂ.ಗೆ ಇಳಿಸಿದೆ.

ಈ ತೆರಿಗೆಯನ್ನು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (Special Additional Excise Duty-SAED) ರೂಪದಲ್ಲಿ ವಿಧಿಸಲಾಗುತ್ತದೆ. ಡೀಸೆಲ್, ಪೆಟ್ರೋಲ್ ಮತ್ತು ಜೆಟ್ ಇಂಧನ ಅಥವಾ ಎಟಿಎಫ್ ರಫ್ತಿನ ಮೇಲಿನ ಎಸ್ಎಇಡಿಯನ್ನು ‘ಶೂನ್ಯ’ದಲ್ಲಿ ಉಳಿಸಿಕೊಳ್ಳಲಾಗಿದೆ. ಹೊಸ ದರಗಳು ಜೂನ್ 15ರಿಂದ ಜಾರಿಗೆ ಬರಲಿವೆ ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.

ಭಾರತವು ಮೊದಲ ಬಾರಿಗೆ 2022ರ ಜುಲೈ 1ರಂದು ಅನಿರೀಕ್ಷಿತ ಲಾಭ ತೆರಿಗೆಯನ್ನು ವಿಧಿಸಿತು. ಈ ಮೂಲಕ ಇಂಧನ ಕಂಪನಿಗಳ ಸೂಪರ್‌ ನಾರ್ಮಲ್‌ ಲಾಭಗಳಿಗೆ ತೆರಿಗೆ ವಿಧಿಸುವ ಹಲವು ರಾಷ್ಟ್ರಗಳ ಸಾಲಿಗೆ ಸೇರಿಕೊಂಡಿತು. ಹಿಂದಿನ ಎರಡು ವಾರಗಳ ಸರಾಸರಿ ತೈಲ ಬೆಲೆಗಳ ಆಧಾರದ ಮೇಲೆ ತೆರಿಗೆ ದರಗಳನ್ನು ಪ್ರತಿ ಹದಿನೈದು ದಿನಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ.

ಜೂನ್ 1ರಂದು ಸರ್ಕಾರವು ಪೆಟ್ರೋಲಿಯಂ ಕಚ್ಚಾ ತೈಲದ ಮೇಲಿನ ಅನಿರೀಕ್ಷಿತ ಲಾಭ ತೆರಿಗೆಯನ್ನು ಪ್ರತಿ ಮೆಟ್ರಿಕ್ ಟನ್‌ಗೆ 5,700 ರೂ.ಗಳಿಂದ 5,200 ರೂ.ಗೆ ಇಳಿಸಿತ್ತು. ಮೇ 16ರಂದು ಪೆಟ್ರೋಲಿಯಂ ಮೇಲಿನ ತೆರಿಗೆಯನ್ನು ಪ್ರತಿ ಮೆಟ್ರಿಕ್ ಟನ್ ಗೆ 8,400 ರೂ.ಗಳಿಂದ 5,700 ರೂ.ಗೆ ಇಳಿಸಲಾಗಿತ್ತು.

ಇದನ್ನೂ ಓದಿ: Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

2022ರಲ್ಲಿ ಭಾರತವು ಕಚ್ಚಾ ತೈಲ ಉತ್ಪಾದನೆ ಮತ್ತು ಗ್ಯಾಸೋಲಿನ್, ಡೀಸೆಲ್ ಮತ್ತು ವಾಯುಯಾನ ಇಂಧನದ ರಫ್ತು ಗುರಿಯಾಗಿಸಿಕೊಂಡು ಈ ಹೊಸ ತೆರಿಗೆಯನ್ನು ಪರಿಚಯಿಸಿತು. ಈ ಉಪಕ್ರಮವು ಕಚ್ಚಾ ತೈಲ ಬೆಲೆಗಳ ಏರಿಕೆಯ ಅವಧಿಯಲ್ಲಿ ತೈಲ ಉತ್ಪಾದನಾ ಕಂಪನಿಗಳು ಗಳಿಸಿದ ಗಮನಾರ್ಹ ಲಾಭವನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಈ ಬೆಲೆ ಏರಿಕೆಗಳು ಸಾಮಾನ್ಯವಾಗಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಸೇರಿದಂತೆ ಭೌಗೋಳಿಕ ರಾಜಕೀಯ ಘಟನೆಗಳಿಂದ ಪ್ರಭಾವಿತವಾಗಿರುತ್ತವೆ.

Continue Reading

ಚಿನ್ನದ ದರ

Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 15) ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 15) ಚಿನ್ನದ ಬೆಲೆಯಲ್ಲಿ (Gold Rate Today) ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,650 ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,255 ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,500 ಮತ್ತು ₹ 6,65,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,550 ಮತ್ತು ₹ 7,25,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.30 ಹಾಗೂ 8 ಗ್ರಾಂಗೆ ₹ 722.40 ಇದೆ. 10 ಗ್ರಾಂಗೆ ₹ 903 ಹಾಗೂ 1 ಕಿಲೋಗ್ರಾಂಗೆ ₹ 90,300 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು

    ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

    ಹೂಡಿಕೆ ಮಾಡಬಹುದೆ?

    ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

    ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

    Continue Reading

    ಮನಿ-ಗೈಡ್

    Life Insurance: ಜೀವ ವಿಮೆ ನಿಯಮಗಳಲ್ಲಿ ಹಲವು ಬದಲಾವಣೆ; ಐಆರ್‌ಡಿಎಐಯಿಂದ ಗ್ರಾಹಕಸ್ನೇಹಿ ಕ್ರಮ

    ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಜೀವನ ಮತ್ತು ಸಾಮಾನ್ಯ ವಿಮಾ ಪಾಲಿಸಿಗಳಲ್ಲಿ (Life Insurance) ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿ ಆದೇಶ ನೀಡಿದೆ. ಇದರಲ್ಲಿ ಇನ್ನು ಮುಂದೆ ಎಲ್ಲ ಪಾಲಿಸಿಗಳಲ್ಲೂ ಸಾಲ ಆಯ್ಕೆಯ ಯೋಜನೆಯನ್ನು ಒಳಗೊಂಡಿದೆ. ಮಾತ್ರವಲ್ಲದೇ ಮಾಡಿರುವ ವಿಮಾ ಪಾಲಿಸಿಗಳನ್ನು ರದ್ದುಗೊಳಿಸಲು 30 ದಿನಗಳವರೆಗೆ ಕಾಲಾವಕಾಶವನ್ನು ವಿಸ್ತರಿಸಿದೆ.

    VISTARANEWS.COM


    on

    By

    Life Insurance
    Koo

    ಗ್ರಾಹಕ ಸ್ನೇಹಿಯಾಗಿರುವ (customer friendly) ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (IRDAI) ಪಾಲಿಸಿದಾರರಿಗೆ ಉತ್ತಮ ಸೇವೆ ನೀಡಲು ಜೀವನ (Life Insurance) ಮತ್ತು ಸಾಮಾನ್ಯ ವಿಮಾ ಪಾಲಿಸಿಗಳಲ್ಲಿ (life and general insurance policies) ಪ್ರಮುಖ ಬದಲಾವಣೆಯೊಂದನ್ನು ಮಾಡಿ ಪ್ರಕಟಣೆ ಹೊರಡಿಸಿದೆ. ಇತ್ತೀಚೆಗೆ ಮಾಡಿರುವ ಈ ನವೀಕರಣದಿಂದ ಸಾಕಷ್ಟು ಮಂದಿಗೆ ಇದರ ಪ್ರಯೋಜನ ಲಭ್ಯವಾಗಲಿದೆ.

    ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಮಾಡಿರುವ ಬದಲಾವಣೆಯಲ್ಲಿ ಇನ್ನು ಮುಂದೆ ಎಲ್ಲಾ ಜೀವ ವಿಮಾ ಯೋಜನೆಗಳಲ್ಲಿ ಸಾಲ ಆಯ್ಕೆಯನ್ನು (loan option) ಕಡ್ಡಾಯಗೊಳಿಸಿದೆ.

    ಇದು ಇಷ್ಟು ಮಾತ್ರವಲ್ಲ ಐಆರ್‌ಡಿಎಐ ಜೀವ ವಿಮಾ ಪಾಲಿಸಿಗಳಿಗಾಗಿ ಕಾಯುವ ಉಚಿತ ಅವಧಿಯನ್ನು 15 ದಿನಗಳಿಂದ 30 ದಿನಗಳವರೆಗೆ ವಿಸ್ತರಿಸಿದೆ. ಖರೀದಿ ಮಾಡಿರುವ ವಿಮಾ ಪಾಲಿಸಿಯನ್ನು ರದ್ದುಗೊಳಿಸಲು ಯಾವುದೇ ಶುಲ್ಕವನ್ನು ಪಾವತಿಸದೆ 30 ದಿನಗಳವರೆಗೆ ಇನ್ನು ಅವಕಾಶವಿರುತ್ತದೆ.

    ಇದು ಪಾಲಿಸಿದಾರರಿಗೆ ತಮ್ಮ ಪಾಲಿಸಿಯ ನಿಯಮಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲು ಮತ್ತು ಹೆಚ್ಚು ತಿಳುವಳಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಹೆಚ್ಚಿನ ಸಮಯವನ್ನು ನೀಡುತ್ತದೆ. ಈ ಹೊಸ ನಿಯಮಗಳು ಜೀವ ವಿಮೆ ಮತ್ತು ಸಾಮಾನ್ಯ ವಿಮೆಗೆ ಸಂಬಂಧಿಸಿದ ಎಲ್ಲಾ ನಿಯಮಗಳನ್ನು ಒಂದೇ ಮಾಡಿದೆ.


    ಪಿಂಚಣಿ ಭಾಗಶಃ ವಾಪಸಾತಿ ಆಯ್ಕೆ

    ಇನ್ನೊಂದು ಮಹತ್ವದ ನವೀಕರಣವೆಂದರೆ ಪಿಂಚಣಿ ಸೌಲಭ್ಯಗಳನ್ನು ಭಾಗಶಃ ವಾಪಸಾತಿ ಆಯ್ಕೆಗಳನ್ನು ಪರಿಚಯಿಸಲಾಗಿದೆ. ಉನ್ನತ ಶಿಕ್ಷಣ, ಮಕ್ಕಳ ಮದುವೆ, ಮನೆ ಖರೀದಿಸುವುದು ಅಥವಾ ನಿರ್ಮಿಸುವುದು ಅಥವಾ ನಿರ್ಣಾಯಕ ಕಾಯಿಲೆಗಳಿಗೆ ವೈದ್ಯಕೀಯ ವೆಚ್ಚಗಳನ್ನು ಭರಿಸುವುದು ಮುಂತಾದ ನಿರ್ದಿಷ್ಟ ಹಣಕಾಸಿನ ಅಗತ್ಯಗಳನ್ನು ಪೂರೈಸಲು ಪಾಲಿಸಿದಾರರು ಈಗ ಹಣವನ್ನು ಹಿಂತೆಗೆದುಕೊಳ್ಳಬಹುದು.

    ನಿಯಮಗಳು

    ಪಾಲಿಸಿ ಶರಣಾಗತಿ ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು ಮತ್ತು ಗ್ರಾಹಕರಿಗೆ ಮೌಲ್ಯವನ್ನು ಒದಗಿಸಬೇಕು ಎಂದು ಐಆರ್ ಡಿಎಐ ಕಡ್ಡಾಯಗೊಳಿಸಿದೆ. ಪಾಲಿಸಿದಾರರ ಕುಂದುಕೊರತೆಗಳನ್ನು ನಿಭಾಯಿಸಲು ದೃಢವಾದ ವ್ಯವಸ್ಥೆಗಳನ್ನು ಹೊಂದಿರಬೇಕು ಎಂದು ಹೇಳಿದೆ.

    ವಿಮಾದಾರರ ಮೇಲೆ ದಂಡ

    ವಿಮಾ ಒಂಬುಡ್ಸ್‌ಮನ್ ನೀಡುವ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸದ ವಿಮಾ ಕಂಪನಿಗಳ ಮೇಲೆ ದಂಡವನ್ನು ವಿಧಿಸುವುದು ಇನ್ನೊಂದು ಪ್ರಮುಖ ಬದಲಾವಣೆಯಾಗಿದೆ. ಒಂಬುಡ್ಸ್‌ಮನ್‌ ಆದೇಶವನ್ನು 30 ದಿನಗಳಲ್ಲಿ ಕಾರ್ಯಗತಗೊಳಿಸಲು ವಿಫಲವಾದರೆ ಅವರು ದಿನಕ್ಕೆ 5,000 ರೂ. ಅನ್ನು ದೂರುದಾರರಿಗೆ ಪಾವತಿಸಬೇಕಾಗುತ್ತದೆ.

    ಹಕ್ಕು ನಿರಾಕರಣೆ

    ಸಾಮಾನ್ಯ ವಿಮಾ ಪಾಲಿಸಿಗಳ ಬಗ್ಗೆ ಸಂಬಂಧಿತ ಪ್ರಕಟಣೆಯಲ್ಲಿ ದಾಖಲೆಗಳು ಕಾಣೆಯಾದ ಕಾರಣ ಹಕ್ಕುಗಳನ್ನು ತಿರಸ್ಕರಿಸಲಾಗುವುದಿಲ್ಲ ಎಂದು ಐಆರ್‌ಡಿಎಐ ಹೇಳಿದೆ. ಪ್ರಸ್ತಾವನೆಯನ್ನು ಅಂಡರ್ ರೈಟ್ ಮಾಡುವಾಗ ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸಬೇಕು ಮತ್ತು ಹಕ್ಕು ಇತ್ಯರ್ಥದ ಸಮಯದಲ್ಲಿ ಅಗತ್ಯ ದಾಖಲೆಗಳನ್ನು ಮಾತ್ರ ಕೋರಬೇಕು.

    ಇದನ್ನೂ ಓದಿ: ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

    ಕಟ್ಟುನಿಟ್ಟಾದ ಸಮಯಸೂಚಿಗಳು

    ಸರ್ವೇಯರ್‌ಗಳ ನೇಮಕ ಮತ್ತು ಅವರ ವರದಿಗಳನ್ನು ಸಲ್ಲಿಸುವುದು ಸೇರಿದಂತೆ ವಿಮೆದಾರರ ಹಕ್ಕುಗಳಿಗೆ ಸಂಬಂಧಿಸಿ ಐಆರ್‌ಡಿಎಐ ಕಟ್ಟುನಿಟ್ಟಾದ ಸಮಯವನ್ನು ಸಹ ನಿಗದಿಪಡಿಸಿದೆ.

    Continue Reading
    Advertisement
    Petrol Diesel Price
    ಕರ್ನಾಟಕ9 mins ago

    Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

    Pakistan Cricket Board
    ಕ್ರಿಕೆಟ್17 mins ago

    Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

    Uorfi Javed and Orry were spotted outside a restaurant in Mumbai
    ಬಾಲಿವುಡ್34 mins ago

    Uorfi Javed: ನೈಟ್‌ ಪಾರ್ಟಿಯ ಕಿಲಾಡಿ ಓರಿ ಮತ್ತು ಉರ್ಫಿ ಮದುವೆ ಆಗ್ತಾರಾ?

    Windfall Tax
    ವಾಣಿಜ್ಯ40 mins ago

    Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

    Mallikarjun Kharge
    ದೇಶ47 mins ago

    Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

    Self harming
    ಉತ್ತರ ಕನ್ನಡ48 mins ago

    Self Harming : ಪೊಲೀಸ್‌ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

    Renuka Swamy Murder
    ಕರ್ನಾಟಕ57 mins ago

    Renuka Swamy Murder: ರೇಣುಕಾಸ್ವಾಮಿ ಶವ ಸಾಗಿಸಲು ಆರೋಪಿಗಳಿಗೆ ನೆರವು; ಪಿಎಸ್‌ಐ ಬಂಧನ ಸಾಧ್ಯತೆ

    Road Accident
    ದೇಶ1 hour ago

    Road Accident: ಟೆಂಪೋ ಟ್ರಾವೆಲರ್‌ ಆಳವಾದ ಕಮರಿಗೆ ಉರುಳಿ ಕನಿಷ್ಠ 8 ಮಂದಿ ಸಾವು

    Chahal-Dhanashree
    ಕ್ರಿಕೆಟ್1 hour ago

    Chahal-Dhanashree: ನ್ಯೂಯಾರ್ಕ್​ನಲ್ಲಿ ಪತ್ನಿ ಜತೆ ಪ್ರವಾಸಿ ತಾಣ ಸುತ್ತಿ ಎಂಜಾಯ್​ ಮಾಡಿದ ಚಹಲ್​

    Self Harming
    ಕ್ರೈಂ2 hours ago

    Self Harming: ಅತ್ತೆ ಮಗಳು ಪ್ರೀತಿ ‌ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

    Sharmitha Gowda in bikini
    ಕಿರುತೆರೆ8 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ6 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Actor Darshan
    ಯಾದಗಿರಿ2 hours ago

    Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

    Karnataka Weather Forecast
    ಮಳೆ22 hours ago

    Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

    Actor Darshan
    ಬೆಂಗಳೂರು23 hours ago

    Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

    actor Darshan
    ಬೆಂಗಳೂರು24 hours ago

    Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

    Actor Darshan
    ಸಿನಿಮಾ1 day ago

    Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

    karnataka weather Forecast
    ಮಳೆ4 days ago

    Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

    actor Darshan
    ಚಿತ್ರದುರ್ಗ4 days ago

    Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

    Actor Darshan gets a series of questions from the police
    ಸಿನಿಮಾ4 days ago

    Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

    Actor Darshan
    ಸಿನಿಮಾ4 days ago

    Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

    Saptami Gowda
    ಸಿನಿಮಾ4 days ago

    Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

    ಟ್ರೆಂಡಿಂಗ್‌