ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

27/07/2022

ಸರಕು ದರ (ರೂಪಾಯಿ)
ಸಕ್ಕರೆ (50 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1860-1870
1810-1815
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ [ಸೇಲಂ]
4. ಕೊಲ್ಲಾಪುರ

4600-4700
4300-4400
4700-4800
5000-5500
ತೊಗರಿಬೇಳೆ ಹೊಸದು 50 ಕೆ.ಜಿ.
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ
3. ಗುಲ್ಬರ್ಗ ಪಟ್ಕ ಸಾರ್ಟೆಕ್ಸ್
4. ರೆಗ್ಯುಲರ್

5400- 5420
4490- 4500
4400- 4500
4600- 4650
4450- 4550
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶುಲ್
3. ಮಹಾರಾಜಾ
4. ಅಕೋಲ

3350-3400
3300-3350
3200-3250
3050-3100
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300 – 2500
2100 – 2150
ಉದ್ದಿನ ಬೇಳೆ 50 ಕೆ.ಜಿ.
1. ಡಬಲ್ ಹಾರ್ಸ್
2. ಹನುಮಾನ್
3. ವೈಟ್ ಗೋಲ್ಡ್
4. ಮಧ್ಯಮ ದರ್ಜೆ
5. ಗೋಲಾ

6700-6750
5450-54500
5290-5300
4600-4700
4700-5400
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

4800-4850
4700-4750
ಹೆಸರು ಕಾಳು
1. ಉತ್ತಮ
2. ಮಧ್ಯಮ

4600-4700
3900-4200
ಅಲಸಂದೆ
1. ಉತ್ತಮ
2. ಮಧ್ಯಮ

3450-3550
3350-3400
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

4450- 4500
4300- 4350

5000-5250
4900- 4950
2900-3000

3000-3100
2900-2950
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3200-3300
2800-2900
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
1. ರಾ ರೈಸ್ ನುಚ್ಚು 2 ವರ್ಷ ಹಳೇದು
2. 1 ವರ್ಷ ಹಳೇದು
3. ಸ್ಟೀಮ್ 2 ವರ್ಷ ಹಳೇದು
4. ಸ್ಟೀಮ್ 1 ವರ್ಷ ಹಳೇದು
4. ಆರ್ ಎನ್ ಆರ್ ಸ್ಟೀಮ್
4. ಕಾವೇರಿ 1 ವರ್ಷ ಹಳೇದು
5. ಐಆರ್ 8 (100 ಕೆ.ಜಿ)
6. ಇಡ್ಲಿಕಾರ್ (100 ಕೆ.ಜಿ)

5000- 5200
4400- 4500
4000- 4100
3600- 3800
3900-4000
3600-3700
3000-3200
3200-3300
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಲಡ್ಡು
2. ಎಂಪಿ ಗೋಲಾ
3. ಮಧ್ಯಮ
4. 30 ಕೆ.ಜಿ. ಬಾಕ್ಸ್
5. ಗೋಲ್ಟಾ ಗೊಲ್ಟಿ

3500-4200
2000-2500
1000-1500
1800-1850
250-450
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಧ್ಯಮ
3. ಕರ್ನಾಟಕ ದಪ್ಪ
4. ಮಧ್ಯಮ

800-900
600-700
650-700
500-550
ಆಲೂಗಡ್ಡೆ (50 ಕೆ.ಜಿ.)
1. ಲಾಕರ್ ದಪ್ಪ
2. ಲಾಕರ್ ಮಧ್ಯಮ
3. ಆಗ್ರಾ ದಪ್ಪ
4. ಆಗ್ರಾ ಮಧ್ಯಮ

1380-1400
1200-1250
1000-1100
900-1100
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮಧ್ಯಮ

1800-2000
1000-1200
ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ.
2. ಸನ್‌ಪ್ಯೂರ್ 15 ಕೆ.ಜಿ
3. ಗೋಲ್ಡ್‌ವಿನ್ನರ್ 10 ಲೀ.
4. ಗೋಲ್ಡ್‌ವಿನ್ನರ್ 15 ಕೆ.ಜಿ
4. ಫಾರ್ಚುನ್ 10 ಲೀ.
5. ಫಾರ್ಚುನ್ 15 ಕೆ.ಜಿ
6. ಜೆಮಿನಿ 10 ಲೀ.
7. ಜೆಮಿನಿ 15 ಕೆ.ಜಿ


1710
2820
1750
2850
1750
2850
1820
3070
ಚೆಕ್ಕಿ ಅಟ್ಟ (50 ಕೆ.ಜಿ.)
1. ಐಸ್
2. ಆರೆಂಜ್
3. ಕೇಸರಿ

1500- 1510
1550- 1560
1400- 1410
ತಂದೂರಿ ಅಟ್ಟ ( 50 ಕೆ. ಜಿ.)
1. ಕೇಸರಿ ಪಿಚ್
2. ರಾಕ್ಷಿ
3. ಲಕ್ಷ್ಮೀ
4. ಮೋಹಿನಿ
5. ಕೃಷ್ಣ ತಂದೂರಿ ಅಟ್ಟ
6. ಕೃಷ್ಣ ಚಕ್ಕೆ ಅಟ್ಟ

1460- 1470
1480- 1490
1300- 1310
1380- 1390
1510- 1520
1510- 1520
ಸಾದಾ ಸೂಜಿ (50 ಕೆ.ಜಿ.)
1. ಆರೆಂಜ್
2. ವೇಣುಗೋಪಾಲ್
3. ರಾಕ್ಷಿ
4. ಹೀರೊ
5. ಮೋಹಿನಿ
6. ಕೃಷ್ಣ ಸೂಪರ್ ವ್ಯಾಲ್ಯೂ
7. ಕೃಷ್ಣ ಪ್ರೀಮಿಯಂ

1730- 1740
1740
1710- 1720
1520- 1530
1530- 1540
1570- 1580
1720- 1730
ಚಿರೋಟಿ ಸೂಜಿ (50 ಕೆ.ಜಿ.)
1. ವೇಣುಗೋಪಾಲ್
2. ಕೇಸರಿ ಪಿಚ್
3. ಹೀರೊ
4. ಕೃಷ್ಣ ಪ್ರೀಮಿಯಂ

1740
1450-1460
1450-1460
1600-1610
ಮೈದಾ (50 ಕೆ.ಜಿ.)
1. ಡೂಮ್ ಲೈಟ್
2. ಸುನಿಲ್
3. ಗ್ರೇಟ್ ಇಂಡಿಯಾ
4. ಹೀರೊ
5. ಕೃಷ್ಣ ಬ್ಲೂ ಮೈದಾ
6. ಕೃಷ್ಣ ವ್ಯಾಲ್ಯೂ ಮೈದಾ

1710
1600- 1610
1410
1440- 1450
1540- 1550
1480- 1490
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 21 ಕೆಜಿ ಪ್ಯಾಕೆಟ್

2120
745
1610
ಬೆಳೆ ಕಾಳು
1. ದೇಸಿ ಶಿವಲಿಂಗ
2. ಪಟ್ಕ ಸಾರ್ಟೆಕ್ಸ್
3. ರೆಗ್ಯುಲರ್
4. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ

5480-5500
4900-5000
4700-4750
4600-4650
4500-4550
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ

3100-3150
2900-3000

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

1. ಸನ್ ಪ್ರಿಯಾ
2. ಸನ್ ಪಾರ್ಕ್
3. ಸನ್ ಪವರ್
4. ಸೂರ್ಯ ಪವರ್
1360
1370
1350
1340
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1. ಆನಂದಂ
2. ಅಂದo
3. ಅಕ್ಷಯ
4. ನಂದಿನಿ

1380
1370
1360
1370
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1725
1690
1690
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

1200
1190
2290
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

1110
1900
2400
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

2630
2650
2500
2450
2450
2500
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ]
1. ಬ್ಯಾಡಗಿ ಸ್ಟೆಮ್‌
2. ಬ್ಯಾಡಗಿ ಸ್ಟೆಮ್‌ ಲೆಸ್
3. ಗುಂಟೂರು ಸ್ಟೆಮ್‌
4. ಗುಂಟೂರು ಸ್ಟೆಮ್‌ಲೆಸ್
4. ಮಣ್‌ಕಟ್

34,000-50,000
20,000-40,000
15,000-25,000
30,000-32,000
20,000-23,000
ಹುಣಸೆ ಹುಳಿ (100 ಕೆ.ಜಿ.)
1. ರೌಂಡ್
2. ಪ್ಲವರ್
3. ಕರ್ಪುಳಿ

6,000-12,000
4,000-11,000
10,000-16,000
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್

6,800-8,500
5,800-6500
5,000-5,500
5,000-5,500
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

140
95
275
260

145
100
280
265
ಗಸಗಸೆ
1. ಫೈನ್
2. ಮೀಡಿಯಂ

1200
1100

1250
1150
ಮೆಂತ್ಯೆ6878
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

82
80

85
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1450
1300
1100
900

1500
1350
1200
1000
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚಕ್ಕೆ
4. ಮರಾಠಿ ಮೊಗ್ಗು ಒರಿಜಿನಲ್
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

730
740
295
900
750
175
165

735
760
300
950
850
185
170
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

540
500

550
510
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

680
850
700

750
900
720
ಬಾದಾಮಿ630650
ದ್ರಾಕ್ಷಿ190240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

130
155
170

135
160
180

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 435 ರೂಪಾಯಿ]

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 27 ಜುಲೈ, 2022

ತರಕಾರಿಕನಿಷ್ಠಗರಿಷ್ಠ
ಟೊಮ್ಯಾಟೊ810
ಹುರುಳಿಕಾಯಿ ನಾಟಿ           3545
ಹ್ಯಾರಿಕೊಟ್‌ ಬೀನ್ಸ್    4550
ಬದನೆಕಾಯಿ ಬಿಳಿ     2530
ಬದನೆಕಾಯಿ ಗುಂಡು  3035
ಬೀಟ್‌ರೂಟ್‌             3540
ಹಾಗಲಕಾಯಿ            3540
ಸೀಮೆ ಬದನೆಕಾಯಿ      2530
ಸೌತೆಕಾಯಿ                  1416
ಗೊರಿಕಾಯಿ ಗೊಂಚಲು  3035
ಕ್ಯಾಪ್ಸಿಕಮ್‌ 4045
ಹಸಿ ಮೆಣಸಿನಕಾಯಿ     2530
ಸಣ್ಣ ಮೆಣಸಿನಕಾಯಿ   4050
ಬಜ್ಜಿ ಮೆಣಸಿನಕಾಯಿ4050
ಊಟಿ ಕ್ಯಾರೆಟ್           5060
ನಾಟಿ ಕ್ಯಾರೆಟ್              4550
ತೆಂಗಿನಕಾಯಿ               2025
ಎಲೆಕೋಸು                1418
ನವಿಲು ಕೋಸು4042
ಹೂ ಕೋಸು ಸಣ್ಣ     4042
ನುಗ್ಗೆಕಾಯಿ             3035
ಮೂಲಂಗಿ 1618
ಹಿರೇಕಾಯಿ3035
ಬೆಂಡೆಕಾಯಿ               3035
ಈರುಳ್ಳಿ                   1618
ಬೆಳ್ಳುಳ್ಳಿ                   4060
ಆಲೂಗಡ್ಡೆ               2530
ತೊಂಡೆಕಾಯಿ 2530
ಸೋರೆಕಾಯಿ 3035

ಅಡಕೆ ಧಾರಣೆ: 22 ಜುಲೈ, 2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Passport Seva Portal: ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವಾ ಕಾರ್ಯ ಸ್ಥಗಿತ

ಪಾಸ್‌ಪೋರ್ಟ್ ಸೇವಾ ಪೋರ್ಟಲ್ (Passport Seva Portal) ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳ್ಳಲಿದ್ದು, ಈಗಾಗಲೇ ನಿಗದಿಯಾಗಿರುವ ಅಪಾಯಿಂಟ್‌ಮೆಂಟ್‌ಗಳು ಮರುನಿಗದಿ ಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

VISTARANEWS.COM


on

By

Passport Seva Portal
Koo

ಪಾಸ್ ಪೋರ್ಟ್ ಪೋರ್ಟಲ್ ನ (Passport Seva Portal) ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇನ್ನು ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವೆ ಸ್ಥಗಿತಗೊಳ್ಳಲಿದೆ. ಆಗಸ್ಟ್ 29ರ ಗುರುವಾರ 8 ಗಂಟೆಯಿಂದ ಸೆಪ್ಟೆಂಬರ್ 2ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ಪೋರ್ಟಲ್ ಸೇವೆ ಸ್ಥಗಿತಗೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.

ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳ್ಳಲಿದ್ದು, ಈಗಾಗಲೇ ನಿಗದಿಯಾಗಿರುವ ಅಪಾಯಿಂಟ್‌ಮೆಂಟ್‌ಗಳು ಮರುನಿಗದಿ ಪಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ನಿಗದಿಪಡಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಅನ್ನು ಹೊಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಅಥವಾ ಪಾಸ್‌ಪೋರ್ಟ್ ನವೀಕರಿಸಲು ದೇಶಾದ್ಯಂತ ಕೇಂದ್ರಗಳಲ್ಲಿ ನೇಮಕಾತಿಗಳನ್ನು ಕಾಯ್ದಿರಿಸಲು ಬಳಸಲಾಗುತ್ತದೆ.

ನೇಮಕಾತಿಯ ದಿನದಂದು ಅರ್ಜಿದಾರರು ಪಾಸ್‌ಪೋರ್ಟ್ ಕೇಂದ್ರಗಳನ್ನು ತಲುಪಬೇಕು ಮತ್ತು ಪರಿಶೀಲನೆಗಾಗಿ ತಮ್ಮ ದಾಖಲೆಗಳನ್ನು ಒದಗಿಸಬೇಕು. ಇದರ ಅನಂತರ ಪೊಲೀಸ್ ಪರಿಶೀಲನೆ ನಡೆಯುತ್ತದೆ. ಬಳಿಕ ಪಾಸ್ ಪೋರ್ಟ್ ಅರ್ಜಿದಾರರ ವಿಳಾಸವನ್ನು ತಲುಪುತ್ತದೆ. ಅರ್ಜಿದಾರರು ನಿಯಮಿತ ಮೋಡ್ ಅನ್ನು ಆರಿಸಿಕೊಳ್ಳಬಹುದು. ಬಳಿಕ ಪಾಸ್‌ಪೋರ್ಟ್ ಅರ್ಜಿದಾರರನ್ನು 30- 45 ಕೆಲಸದ ದಿನಗಳಲ್ಲಿ ತಲುಪುತ್ತದೆ.


ಪೋರ್ಟಲ್ ಸೇವೆ ಸ್ಥಗಿತಗೊಂಡಿರುವುದರಿಂದ ಸೆಪ್ಟೆಂಬರ್ 2ರ ಬಳಿಕ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಹಿಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಅರ್ಜಿದಾರರು ಅಲ್ಲಿಯವರೆಗೂ ಕಾಯಬೇಕಾಗುತ್ತದೆ.

ಇದನ್ನೂ ಓದಿ: Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ಪ್ರತಿಯೊಬ್ಬ ನಾಗರಿಕನ ಮೇಲೆ ಪರಿಣಾಮ ಬೀರಲಿದೆ ಈ ಬದಲಾವಣೆ

ಸೆಪ್ಟೆಂಬರ್ 1ರಿಂದ ಎಲ್‌ಪಿಜಿ (LPG) ಮತ್ತು ಆಧಾರ್ ಕಾರ್ಡ್‌ಗೆ (Aaadhar card) ಸಂಬಂಧಿಸಿ ಆರು ದೊಡ್ಡ ಬದಲಾವಣೆಗಳು (Rule Change) ಆಗಲಿವೆ. ಇದು ಪ್ರತಿಯೊಬ್ಬರ ಜೇಬಿನ ಮೇಲೂ ಪರಿಣಾಮ ಬೀರಲಿದೆ. ಈ ಬದಲಾವಣೆಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್‌ಗಳ (LPG cylinder) ಬೆಲೆ ಮತ್ತು ಕ್ರೆಡಿಟ್ ಕಾರ್ಡ್‌ಗಳ (Credit card) ನಿಯಮಗಳನ್ನು ಒಳಗೊಂಡಿವೆ. ಅಲ್ಲದೇ ತುಟ್ಟಿಭತ್ಯೆ ಕುರಿತು ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಸೇರಿವೆ.

ಎಲ್ ಪಿ ಜಿ ಸಿಲಿಂಡರ್ ಬೆಲೆ

ಪ್ರತಿ ತಿಂಗಳ ಮೊದಲ ದಿನಾಂಕದಂದು ಸರ್ಕಾರವು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ಅಂತೆಯೇ ಅಡುಗೆ ಅನಿಲ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳಲ್ಲಿ ಬದಲಾವಣೆ ಸೆಪ್ಟೆಂಬರ್ ಮೊದಲ ದಿನವೇ ಕಾಣಬಹುದು.

ಎಟಿಎಫ್, ಸಿಎನ್‌‌ಜಿ, ಪಿಎನ್‌‌ಜಿ ದರಗಳು

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳೊಂದಿಗೆ ತೈಲ ಮಾರುಕಟ್ಟೆ ಕಂಪೆನಿಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಮತ್ತು ಸಿಎನ್‌ಜಿ-ಪಿಎನ್‌ಜಿ ಬೆಲೆಗಳನ್ನು ಸಹ ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ದಿನಾಂಕದಂದು ಅವುಗಳ ಬೆಲೆಯಲ್ಲಿ ಬದಲಾವಣೆಗಳನ್ನು ಕಾಣಬಹುದು.

ನಕಲಿ ಕರೆಗಳಿಗೆ ಕಡಿವಾಣ

ಸೆಪ್ಟೆಂಬರ್ 1ರಿಂದ ನಕಲಿ ಕರೆ ಮತ್ತು ಸಂದೇಶಗಳಿಗೆ ಕಡಿವಾಣ ಬೀಳಲಿದೆ. ನಕಲಿ ಕರೆಗಳು ಮತ್ತು ನಕಲಿ ಸಂದೇಶಗಳಿಗೆ ಕಡಿವಾಣ ಹಾಕುವಂತೆ ಟಿಆರ್‌‌ಎಐ ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ಟಿಆರ್‌‌ಎಐ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ.

ಕ್ರೆಡಿಟ್ ಕಾರ್ಡ್ ನಿಯಮಗಳು

ಸೆಪ್ಟೆಂಬರ್ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಯುಟಿಲಿಟಿ ವಹಿವಾಟುಗಳ ರಿವಾರ್ಡ್ ಪಾಯಿಂಟ್‌ಗಳ ಮಿತಿಯನ್ನು ನಿಗದಿಪಡಿಸಲಿದೆ. ಇದರ ಅಡಿಯಲ್ಲಿ ಗ್ರಾಹಕರು ಈ ವಹಿವಾಟುಗಳಲ್ಲಿ ತಿಂಗಳಿಗೆ 2,000 ಪಾಯಿಂಟ್‌ಗಳವರೆಗೆ ಮಾತ್ರ ಪಡೆಯಬಹುದು.

ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಪಾವತಿಸಬೇಕಾದ ಕನಿಷ್ಠ ಮೊತ್ತ ಮತ್ತು ಪಾವತಿ ದಿನಾಂಕವನ್ನು 18 ರಿಂದ 15 ದಿನಗಳವರೆಗೆ ಕಡಿಮೆ ಮಾಡಲಾಗುತ್ತದೆ.

ಇದರ ಹೊರತಾಗಿಸೆಪ್ಟೆಂಬರ್ 1ರಿಂದ ಯುಪಿಐ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾವತಿಗಳಿಗಾಗಿ ರುಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು ಇತರ ಪಾವತಿ ಸೇವಾ ಪೂರೈಕೆದಾರರ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವಂತೆಯೇ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುತ್ತಾರೆ.

ತುಟ್ಟಿಭತ್ಯೆ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ.

ಆಧಾರ್ ಕಾರ್ಡ್ ಉಚಿತ ನವೀಕರಣ

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 14 ಎಂದು ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 14ರ ಅನಂತರ ಆಧಾರ್ ಅನ್ನು ನವೀಕರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ವಾಣಿಜ್ಯ

Richest City: ಭಾರತದ ಶ್ರೀಮಂತ ನಗರ ಮುಂಬಯಿ; ನಾಲ್ಕನೇ ಸ್ಥಾನಕ್ಕೆ ಇಳಿದ ಬೆಂಗಳೂರು

ಭಾರತದ ಶ್ರೀಮಂತ ನಗರಗಳ (Richest City) ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ. ಭಾರತದ ಆರ್ಥಿಕ ರಾಜಧಾನಿ ವೇಗವಾಗಿ ಬೆಳೆಯುತ್ತಿರುವ ಮುಂಬಯಿ ಅನ್ನು ವಿಶ್ವದ ಮೂರನೇ ಶ್ರೀಮಂತ ನಗರವನ್ನಾಗಿ ಗುರುತಿಸಲಾಗಿದೆ.

VISTARANEWS.COM


on

By

Richest City
Koo

ಭಾರತದ ಶ್ರೀಮಂತ ನಗರವಾಗಿ (Richest City) ಮತ್ತೆ ಮುಂಬಯಿ (mumbai) ಮೊದಲ ಸ್ಥಾನ ಗಳಿಸಿದೆ. ದೆಹಲಿ (New Delhi) ಮತ್ತು ಹೈದರಾಬಾದ್ (Hyderabad) ಕ್ರಮವಾಗಿ ಎರಡು, ಮೂರು ಸ್ಥಾನಗಳನ್ನು ಅಲಂಕರಿಸಿದೆ. ಐಟಿ ಕ್ಯಾಪಿಟಲ್ (IT Capital) ಬೆಂಗಳೂರನ್ನು (bengaluru) ಹಿಂದಿಕ್ಕಿದ ಹೈದರಾಬಾದ್ ಶ್ರೀಮಂತ ನಗರಿ ಪಟ್ಟಿಯಲ್ಲಿ ಮೇಲೆರಿದ್ದು ಬೆಂಗಳೂರು ನಾಲ್ಕನೇ ಸ್ಥಾನಕ್ಕೆ ಇಳಿದಿದೆ.

ಭಾರತದ ಶ್ರೀಮಂತ ನಗರಗಳ ಪಟ್ಟಿಯನ್ನು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿದ್ದು ಇದು ದೇಶದ ಅತೀ ಹೆಚ್ಚು ಶ್ರೀಮಂತರು ಇರುವ ನಗರಗಳನ್ನು ಗುರುತಿಸಿ ಲೆಕ್ಕಾಚಾರ ನಡೆಸಿದೆ.

ಈ ವರ್ಷ ಭಾರತವು 94 ಹೊಸ ಬಿಲಿಯನೇರ್‌ಗಳನ್ನು ಸ್ವಾಗತಿಸಿದೆ. ಭಾರತದ ಬಿಲಿಯನೇರ್‌ಗಳು ಸಾಮೂಹಿಕ ಸಂಪತ್ತು ಸರಿಸುಮಾರು 1 ಟ್ರಿಲಿಯನ್‌ ಯುಎಸ್ ಡಾಲರ್. ಇದು ಒಟ್ಟು ಜಾಗತಿಕ ಸಂಪತ್ತಿನ ಶೇ. 7ರಷ್ಟಿದೆ. ಯುನೈಟೆಡ್ ಸ್ಟೇಟ್ಸ್ ಬಳಿಕ ಜಾಗತಿಕವಾಗಿ ಇದು ಎರಡನೇ ಅತಿ ಹೆಚ್ಚು ಏರಿಕೆಯಾಗಿದೆ.

ಇದು ಭಾರತದ ಆರ್ಥಿಕ ರಾಜಧಾನಿ ವೇಗವಾಗಿ ಬೆಳೆಯುತ್ತಿರುವ ಮುಂಬಯಿ ಅನ್ನು ವಿಶ್ವದ ಮೂರನೇ ಶ್ರೀಮಂತ ನಗರವನ್ನಾಗಿ ಮಾಡಿದೆ ಎಂದು ಹುರುನ್ ಇಂಡಿಯಾ ರೀಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಭಾರತದ ಅತ್ಯಂತ ಶ್ರೀಮಂತ ನಗರವಾದ ಮುಂಬಯಿ ಈಗ ಒಟ್ಟು 386 ಬಿಲಿಯನೇರ್‌ಗಳನ್ನು ಹೊಂದಿದೆ. ಈ ವರ್ಷವೊಂದರಲ್ಲೇ 58 ಹೊಸ ವ್ಯಕ್ತಿಗಳು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ನಗರದ ಸಂಪತ್ತು ಕಳೆದ ವರ್ಷದಿಂದ ಶೇ. 47ರಷ್ಟು ಏರಿಕೆಯಾಗಿದೆ.

ಮುಂಬಯಿ ಬಳಿಕ ನವದೆಹಲಿ ಮತ್ತು ಹೈದರಾಬಾದ್ ಭಾರತದ ಅತಿ ಶ್ರೀಮಂತ ನಗರಗಳಾಗಿ ಹೊರಹೊಮ್ಮಿವೆ. ದೆಹಲಿ 18 ಹೊಸ ಬಿಲಿಯನೇರ್‌ಗಳ ಸೇರ್ಪಡೆಯೊಂದಿಗೆ ಈಗ ಪಟ್ಟಿಯಲ್ಲಿ ಒಟ್ಟು 217 ಬಿಲಿಯನೇರ್ ಗಳನ್ನು ಹೊಂದಿದೆ. ಇದು ಭಾರತದಲ್ಲಿ ಅತಿ ಹೆಚ್ಚು ಬಿಲಿಯನೇರ್‌ಗಳನ್ನು ಹೊಂದಿರುವ ಎರಡನೇ ನಗರವಾಗಿದೆ.


ಬೆಂಗಳೂರನ್ನು ಹಿಂದಿಕ್ಕಿದ ಹೈದರಾಬಾದ್

ಈ ಬಾರಿ ಹೈದರಾಬಾದ್ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಮೊದಲ ಬಾರಿಗೆ ಬೆಂಗಳೂರನ್ನು ಹಿಂದಿಕಿರುವ ಹೈದರಾಬಾದ್ ಶ್ರೀಮಂತ ನಿವಾಸಿಗಳ ವಿಷಯದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

17 ಹೊಸ ಬಿಲಿಯನೇರ್‌ಗಳ ಸೇರ್ಪಡೆಯು ಹೈದರಾಬಾದ್‌ನ ಒಟ್ಟು ಮೊತ್ತವನ್ನು 104 ಕ್ಕೆ ತಂದಿದೆ. ಆದರೆ ಬೆಂಗಳೂರು 100 ಶ್ರೀಮಂತ ವ್ಯಕ್ತಿಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಬೆಂಗಳೂರಿಗೆ ನಾಲ್ಕನೇ ಸ್ಥಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬೆಂಗಳೂರು ಉದ್ಯಮಿಗಳು, ಬಂಡವಾಳ, ಹೂಡಿಕೆ ಹೈದರಾಬಾದ್ ನತ್ತ ಸಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.


ಇದನ್ನೂ ಓದಿ: Luxury House: ಕನಸಿನ ನಗರಿ ಮುಂಬಯಿಯಲ್ಲಿರುವ 9 ಅತ್ಯಂತ ದುಬಾರಿ ಬಂಗಲೆಗಳಿವು!

ಉಳಿದಂತೆ ಚೆನ್ನೈ-82, ಕೋಲ್ಕತ್ತಾ-69, ಅಹಮದಾಬಾದ್-67, ಪುಣೆ-53, ಸೂರತ್-28, ಗುರುಗ್ರಾಮ-23 ಬಿಲಿಯನೇರ್ ಗಳನ್ನು ಹೊಂದಿದ್ದು ಕ್ರಮವಾಗಿ ಸ್ಥಾನ ಗಳಿಸಿದೆ.

Continue Reading

ವಾಣಿಜ್ಯ

Reliance Jio: ರಿಲಯನ್ಸ್ ಜಿಯೋನಿಂದ ಹೊಸ ಆಫರ್‌; 100 ಜಿಬಿ ಕ್ಲೌಡ್ ಸಂಗ್ರಹ ಉಚಿತ

ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗಾಗಿ ಬಂಪರ್ ಆಫರ್ ಘೋಷಿಸಿದ್ದು, ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Reliance Jio
Koo

ಮುಂಬೈ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗಾಗಿ ಬಂಪರ್ ಆಫರ್ ಘೋಷಿಸಿದ್ದು, ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತಿದೆ. ಫೋಟೋಗಳು, ವಿಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳು ಇಂತಹುಗಳನ್ನು ಸಂಗ್ರಹಿಸಬಹುದಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ.

ಅಲ್ಲದೆ, ಜಿಯೋ ಬ್ರೈನ್ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು ಇದನ್ನು “ಎಐ ಎವೆರಿವೇರ್ ಫಾರ್ ಎವರಿಒನ್” ಎಂಬ ಥೀಮ್ ಮೇಲೆ ಪ್ರಾರಂಭಿಸುತ್ತದೆ.

ಇದನ್ನೂ ಓದಿ: Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

ಜಿಯೋ ಸಂಪೂರ್ಣ ಎಐ ಅನ್ನು ಒಳಗೊಂಡ ಪರಿಕರಗಳು ಮತ್ತು ಪ್ಲಾಟ್‌ಫಾರ್ಮ್‌ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಇದನ್ನು ‘ಜಿಯೋ ಬ್ರೈನ್’ ಎಂದು ಕರೆಯಲಾಗುತ್ತದೆ. “ರಿಲಯನ್ಸ್‌ ಜಿಯೋ ಬ್ರೈನ್ ಅನ್ನು ಗಟ್ಟಿಗೊಳಿಸುವ ಮೂಲಕ ನಾವು ಶಕ್ತಿಯುತ ಎಐ ಸೇವೆಗಳ ಪ್ಲಾಟ್‌ಫಾರ್ಮ್ ರೂಪಿಸುತ್ತೇವೆ ಎಂಬುದಾಗಿ ನಾನು ಭಾವಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನಾವು ಜಾಮ್‌ನಗರದಲ್ಲಿ ಗಿಗಾವ್ಯಾಟ್ ಪ್ರಮಾಣದ ಎಐ- ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಿದ್ದೇವೆ, ಇದು ಸಂಪೂರ್ಣವಾಗಿ ರಿಲಯನ್ಸ್‌ನ ಹಸಿರು ಶಕ್ತಿಯಿಂದ ಚಾಲಿತವಾಗುತ್ತದೆ. ಭಾರತದಲ್ಲಿಯೇ ವಿಶ್ವದ ಅತ್ಯಂತ ಕೈಗೆಟುಕುವ ಎಐ ಇಂಟರ್ ಫೇಸಿಂಗ್ ಸೃಷ್ಟಿಸುವುದು ನಮ್ಮ ಗುರಿಯಾಗಿದೆ. “ಇದು ಭಾರತದಲ್ಲಿ ಎಐ ಅಪ್ಲಿಕೇಷನ್‌ಗಳನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಎಲ್ಲರಿಗೂ ಸಂಪರ್ಕ ಸಿಗುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಹಲವಾರು ಹೊಸ ಎಐ ಸೇವೆಗಳನ್ನು ಘೋಷಿಸಿದ್ದಾರೆ. ಇದು ಜಿಯೋ ಟಿವಿಒಎಸ್ (Jio TVOS), ಹಲೋಜಿಯೋ (HelloJio), ಜಿಯೋ ಐಒಟಿ ಸಲ್ಯೂಷನ್ (Jio Home IoT), ಜಿಯೋ ಹೋಮ್ (JioHome) ಅಪ್ಲಿಕೇಷನ್ ಮತ್ತು ಜಿಯೋ ಫೋನ್ ಕಾಲ್ ಎಐ (Jio Phonecall AI) ಅನ್ನು ಒಳಗೊಂಡಿದೆ.

Continue Reading

ವಾಣಿಜ್ಯ

Luxury House: ಕನಸಿನ ನಗರಿ ಮುಂಬಯಿಯಲ್ಲಿರುವ 9 ಅತ್ಯಂತ ದುಬಾರಿ ಬಂಗಲೆಗಳಿವು!

ಭಾರತದ ಆರ್ಥಿಕ ರಾಜಧಾನಿ ಮುಂಬಯಿಯು ಕೆಲವು ಶ್ರೀಮಂತ ವ್ಯಕ್ತಿಗಳ ನೆಲೆಯಾಗಿದೆ. ಇವರ ಅತ್ಯಂತ ದುಬಾರಿ ಮನೆಗಳು ಎಲ್ಲರ ಗಮನ ಸೆಳೆಯುತ್ತದೆ. ಮುಖೇಶ್ ಅಂಬಾನಿ ಅವರ 12,000 ಕೋಟಿ ರೂ. ನ ಆಂಟಿಲಿಯಾದಿಂದ ಸೈರಸ್ ಪೂನಾವಾಲಾ ಅವರ 750 ಕೋಟಿ ರೂ. ನ ಲಿಂಕನ್ ಹೌಸ್ ವರೆಗೆ 9 ಐಷಾರಾಮಿ ಬಂಗಲೆಗಳು (Luxury House) ಮುಂಬಯಿನಲ್ಲಿದೆ. ಇದು ಯಾರದ್ದು, ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Koo

ವಾಣಿಜ್ಯ ನಗರಿ (Commercial town) ಮುಂಬಯಿನಲ್ಲಿ (mumbai) ಮನೆ ಖರೀದಿಸುವ ಕನಸು ಎಲ್ಲರಲ್ಲೂ ಇರುತ್ತದೆ. ಆದರೆ ಅದು ಸಾಮಾನ್ಯ, ಮಧ್ಯಮ ವರ್ಗದ ಜನರಿಗೆ ಬಹುತೇಕ ಕನಸಿನ ಯೋಚನೆಯೇ ಆಗಿರುತ್ತದೆ. ಆದರೆ ಎಲ್ಲರೂ ಕಣ್ತುಂಬಿಕೊಳ್ಳಬಹುದಾದ ಐಷಾರಾಮಿ ಬಂಗಲೆಗಳಿಗೆ (Luxury House) ಮುಂಬಯಿಯಲ್ಲೇನೂ ಕೊರತೆ ಇಲ್ಲ! ಭಾರತದ ಆರ್ಥಿಕ ರಾಜಧಾನಿಯು ಕೆಲವು ಶ್ರೀಮಂತ ವ್ಯಕ್ತಿಗಳಿಗೆ ನೆಲೆಯಾಗಿದೆ. ಇವರ ಅತ್ಯಂತ ದುಬಾರಿ ಮನೆಗಳು ಎಲ್ಲರ ಗಮನ ಸೆಳೆಯುತ್ತದೆ. ಅಂತಹ 9 ಐಷಾರಾಮಿ ಬಂಗಲೆಗಳು ಯಾರದ್ದು, ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ.

Luxury House
Luxury House


1. ಆಂಟಿಲಿಯಾ

12,000 ಕೋಟಿ ರೂ. ಮೌಲ್ಯದ ʼಆಂಟಿಲಿಯಾʼ ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯವರದ್ದು. ಅಲ್ಟಾಮೌಂಟ್ ರಸ್ತೆಯಲ್ಲಿರುವ ಈ ಬಂಗಲೆ ವಿಶ್ವದ ಎರಡನೇ ಅತ್ಯಂತ ದುಬಾರಿ ಮನೆಯಾಗಿದೆ. 27 ಅಂತಸ್ತಿನ ಗಗನಚುಂಬಿ ಕಟ್ಟಡವು 80 ಆಸನಗಳ ಚಲನಚಿತ್ರ ಥಿಯೇಟರ್, 9 ಹೈಸ್ಪೀಡ್ ಎಲಿವೇಟರ್‌, 3 ಹೆಲಿಪ್ಯಾಡ್‌, ಸಲೂನ್, ಐಸ್ ಕ್ರೀಮ್ ಪಾರ್ಲರ್, ಈಜುಕೊಳ ಮತ್ತು ಜಿಮ್ ಸೇರಿದಂತೆ ಅದ್ಧೂರಿ ಸೌಕರ್ಯಗಳನ್ನು ಒಳಗೊಂಡಿದೆ.

Luxury House
Luxury House


2. ಜಟಿಯಾ ಹೌಸ್

ಮಲಬಾರ್ ಬೆಟ್ಟದ ಮೇಲೆ ಅರಬ್ಬಿ ಸಮುದ್ರದ ಎದುರು ನೆಲೆಯಾಗಿರುವ 425 ಕೋಟಿ ರೂ. ಮೌಲ್ಯದ ಜಟಿಯಾ ಹೌಸ್ ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಅವರಿಗೆ ಸೇರಿದೆ. 30,000 ಚದರ ಅಡಿಗಳಷ್ಟು ವ್ಯಾಪಿಸಿರುವ ಈ ಮಹಲು 20 ಮಲಗುವ ಕೋಣೆಗಳು, ಪ್ರಾಂಗಣ, ಈಜು ಕೊಳದೊಂದಿಗೆ ಸೊಂಪಾದ ಉದ್ಯಾನ ಮತ್ತು 500- 700 ಜನರ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ.

Luxury House
Luxury House


2. ಜೆಕೆ ಮನೆ

ರೇಮಂಡ್ ಗ್ರೂಪ್‌ನ ಅಧ್ಯಕ್ಷ ಗೌತಮ್ ಸಿಂಘಾನಿಯಾ ಒಡೆತನದ 6,000 ಕೋಟಿ ರೂ. ಮೌಲ್ಯದ ಜೆಕೆ ಹೌಸ್ ಮುಂಬಯಿನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಪ್ರದೇಶದಲ್ಲಿದೆ. 16,000 ಚದರ ಅಡಿ ಮಹಲು 30 ಮಹಡಿಗಳಲ್ಲಿ ವ್ಯಾಪಿಸಿದೆ. 6 ಮಹಡಿಗಳನ್ನು ಪಾರ್ಕಿಂಗ್‌ಗೆ ಮೀಸಲಿಡಲಾಗಿದೆ. ಕಟ್ಟಡವು ರೇಮಂಡ್ ಶೋರೂಮ್ ಅನ್ನು ಸಹ ಹೊಂದಿದ್ದು, ಇದು ಕಟ್ಟಡದ ಆಕರ್ಷಣೆ ಮತ್ತು ಭವ್ಯತೆಯನ್ನು ಹೆಚ್ಚಿಸುತ್ತದೆ.

Luxury House
Luxury House


3. ಲಿಂಕನ್ ಹೌಸ್

750 ಕೋಟಿ ರೂ. ಮೌಲ್ಯದ ಲಿಂಕನ್ ಹೌಸ್ ಮುಂಬಯಿನ ಬ್ರೀಚ್ ಕ್ಯಾಂಡಿಯಲ್ಲಿದೆ. ಸೈರಸ್ ಪೂನಾವಾಲಾ ಅವರ ಒಡೆತನದ ಒಂದು ಭವ್ಯವಾದ ಕಡಲತೀರದ ಮಹಲು ಇದಾಗಿದೆ. ಈ ಆಸ್ತಿಯು ಅದರ ಐತಿಹಾಸಿಕ ಪ್ರಾಮುಖ್ಯತೆ ಮತ್ತು ಐಷಾರಾಮಿ ಸೌಕರ್ಯಗಳಿಗೆ ಹೆಸರುವಾಸಿಯಾಗಿದೆ.


4. ಅಬೊಡೆ

5,000 ಕೋಟಿ ರೂ. ನ ಈ ಬಂಗಲೆ ಬಾಂದ್ರಾದ ಪಾಲಿ ಹಿಲ್‌ನಲ್ಲಿದೆ. ಅನಿಲ್ ಅಂಬಾನಿ ನಿವಾಸವಾದ ಇದು 1,600 ಚದರ ಅಡಿಗಳಷ್ಟು ವ್ಯಾಪಿಸಿದೆ. ಈ ಮನೆಯು ಈಜುಕೊಳ, ಜಿಮ್ನಾಷಿಯಂ, ವಿಸ್ತಾರವಾದ ಗ್ಯಾರೇಜ್ ಮತ್ತು ಬಹು ಹೆಲಿಕಾಪ್ಟರ್‌ಗಳನ್ನು ಹೊಂದಿರುವ ಹೆಲಿಪ್ಯಾಡ್ ಸೇರಿದಂತೆ ಉನ್ನತ ಮಟ್ಟದ ಸೌಲಭ್ಯಗಳನ್ನು ಹೊಂದಿದೆ.

Luxury House
Luxury House


5. ಮನ್ನತ್‌‌

200 ಕೋಟಿ ರೂ. ಮೌಲ್ಯದ ಮನ್ನತ್ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಸಾಂಪ್ರದಾಯಿಕ ಮನೆಯಾಗಿದೆ. ಇದು ಬಾಂದ್ರಾದಲ್ಲಿದೆ. ಈ ಅದ್ದೂರಿ ಬಂಗಲೆಯು ಆರು ಮಹಡಿಗಳನ್ನು ಹೊಂದಿದೆ. ಜಿಮ್ನಾಷಿಯಂ, ಪೂಲ್, ಖಾಸಗಿ ಥಿಯೇಟರ್, ಹೋಮ್ ಆಫೀಸ್‌ಗಳು, ಟೆರೇಸ್, ಗಾರ್ಡನ್, ಲೈಬ್ರರಿ ಮತ್ತು ವೈಯಕ್ತಿಕ ಆಡಿಟೋರಿಯಂನಂತಹ ಸೌಕರ್ಯಗಳನ್ನು ಹೊಂದಿದೆ. ಇದು ಭಾರತದ ಅತ್ಯಂತ ಐಷಾರಾಮಿ ನಿವಾಸಗಳಲ್ಲಿ ಒಂದಾಗಿದೆ.


6. ರತನ್ ಟಾಟಾ ಅವರ ಮನೆ

150 ಕೋಟಿ ರೂ. ಮೌಲ್ಯದ ರತನ್ ಟಾಟಾ ಅವರ ನಿವೃತ್ತಿ ಮನೆ ಕೊಲಾಬಾದಲ್ಲಿ ನೆಲೆಯಾಗಿದೆ. 13,350 ಚದರ ಅಡಿ ವಿಸ್ತೀರ್ಣದ ಈ ಬಂಗಲೆಯು ಸನ್ ಡೆಕ್, ಇನ್ಫಿನಿಟಿ ಪೂಲ್, ಮೀಡಿಯಾ ರೂಮ್, ಲೈಬ್ರರಿ ಮತ್ತು ವೈಯಕ್ತಿಕ ಜಿಮ್ ಅನ್ನು ಒಳಗೊಂಡಿದೆ. ಇದು ವಿವಿಧ ಸೌಕರ್ಯ ಮತ್ತು ಸೌಂದರ್ಯದ ಪರಿಪೂರ್ಣ ಮಿಶ್ರಣವಾಗಿದೆ.


7. ಜಲ್ಸಾ

ಅಮಿತಾಭ್ ಬಚ್ಚನ್ ಒಡೆತನದ 120 ಕೋಟಿ ರೂ. ಮೌಲ್ಯದ ಜಲ್ಸಾ ಜುಹುನಲ್ಲಿರುವ ಎರಡು ಅಂತಸ್ತಿನ ಬಂಗಲೆಯಾಗಿದೆ. ಮೂಲತಃ ನಿರ್ದೇಶಕ ರಮೇಶ್ ಸಿಪ್ಪಿ ಅವರಿಂದ ಉಡುಗೊರೆಯಾಗಿ ಪಡೆದ ಈ ಮನೆಯಲ್ಲಿ ಇಡೀ ಬಚ್ಚನ್ ಕುಟುಂಬ ವಾಸವಿದೆ.

ಇದನ್ನೂ ಓದಿ: AAP VS Delhi LG: ಆಪ್‌ಗೆ ಹಿನ್ನಡೆ; ದಿಲ್ಲಿ ನಗರಸಭೆಗೆ ಸದಸ್ಯರನ್ನು ನೇಮಿಸುವ ಎಲ್‌ಜಿ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್


8. ಗುಲಿತಾ

ಇಶಾ ಅಂಬಾನಿಯ ಈ ಮನೆಯ ಮೌಲ್ಯ 452 ಕೋಟಿ ರೂಪಾಯಿ. ವರ್ಲಿಯಲ್ಲಿರುವ ವಿಸ್ತಾರವಾದ ಈ ಮಹಲು ಪ್ರೀತಿ ಮತ್ತು ಐಷಾರಾಮಕ್ಕೆ ಸಾಕ್ಷಿಯಾಗಿದೆ. ಹಿಂದೂಸ್ತಾನ್ ಯೂನಿಲಿವರ್‌ನಿಂದ 2012ರಲ್ಲಿ ಸ್ವಾಧೀನಪಡಿಸಿಕೊಂಡ ಗುಲಿತಾ ಅತ್ಯಾಧುನಿಕ ಮತ್ತು ಭವ್ಯತೆಯ ಸ್ವರ್ಗವಾಗಿ ರೂಪಾಂತರಗೊಂಡಿದೆ. ಭವ್ಯವಾದ ಈ ಬಂಗಲೆ ಎತ್ತರದ ಚಾವಣಿಗಳು, ಅತ್ಯಾಧುನಿಕ ಪೀಠೋಪಕರಣಗಳನ್ನು ಒಳಗೊಂಡಿದೆ. ಗಾಜಿನ ಮುಂಭಾಗವು ಮಹಲಿನ ಅನನ್ಯತೆಯನ್ನು ಹೆಚ್ಚಿಸುವುದಲ್ಲದೆ ನೈಸರ್ಗಿಕ ಬೆಳಕಿನ ಸುಂದರ ದೃಶ್ಯಗಳನ್ನು ಪ್ರತಿಬಿಂಬಿಸುತ್ತದೆ.

Continue Reading
Advertisement
Actor darshan
ಪ್ರಮುಖ ಸುದ್ದಿ1 ಗಂಟೆ ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು2 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ3 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು3 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು4 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು5 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು6 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು7 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು7 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ8 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌