Murder Case: ಸ್ಕ್ರೂಡ್ರೈವರ್‌ನಿಂದ ಚುಚ್ಚಿ, ಕೊಡಲಿಯಿಂದ ಕೊಚ್ಚಿ ಪತ್ನಿಯ ಕೊಲೆಗೈದ ಪಾಪಿ - Vistara News

ಕ್ರೈಂ

Murder Case: ಸ್ಕ್ರೂಡ್ರೈವರ್‌ನಿಂದ ಚುಚ್ಚಿ, ಕೊಡಲಿಯಿಂದ ಕೊಚ್ಚಿ ಪತ್ನಿಯ ಕೊಲೆಗೈದ ಪಾಪಿ

mandya murder case: ತೇಜಸ್ವಿನಿ (38) ಕೊಲೆಯಾದ‌ ಮಹಿಳೆ. ಜಯರಾಮು, ಪತ್ನಿಯನ್ನು ಕೊಲೆಗೈದ ಪತಿರಾಯ. ಕೌಟುಂಬಿಕ ‌ವಿಚಾರವಾಗಿ ದಂಪತಿ ನಡುವೆ ‌ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

mandya murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು (husband kills wife) ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಂಡ್ಯ (Mandya News) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಂಥನಹಳ್ಳಿಯಲ್ಲಿ ಬರ್ಬರ ಕೊಲೆ (Murder Case) ನಡೆದಿದೆ.

ತೇಜಸ್ವಿನಿ (38) ಕೊಲೆಯಾದ‌ ಮಹಿಳೆ. ಜಯರಾಮು, ಪತ್ನಿಯನ್ನು ಕೊಲೆಗೈದ ಪತಿರಾಯ. ಕೌಟುಂಬಿಕ ‌ವಿಚಾರವಾಗಿ ದಂಪತಿ ನಡುವೆ ‌ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ತೇಜಸ್ವಿನಿ ಕುತ್ತಿಗೆಗೆ ಜಯರಾಮು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತೇಜಸ್ವಿನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳ್ಳೂರು ಪೊಲೀಸ್ ‌ಠಾಣೆ‌‌‌‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Murder Case: ಟೀ ಕುಡಿಯಲು ಹೋದವ ಹಾಲು ತರಲು ಬಂದಿದ್ದವನಿಂದ ಹತ್ಯೆಯಾದ! ರೋಡ್‌ ರೇಜ್‌ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ರಾಜಧಾನಿಯಲ್ಲಿ ದಿನೇ ದಿನೆ ರೋಡ್ ರೇಜ್ (Road Rage) ಕೇಸ್‌ಗಳು ಹೆಚ್ಚಾಗುತ್ತಿವೆ ಎಂಬ ಕಳವಳದ ನಡುವೆಯೇ, ಇಂಥದೇ ಒಂದು ಪ್ರಕರಣದಲ್ಲಿ ರಸ್ತೆಯ ಮೇಲೆ ಒಂದು ಕೊಲೆ (Murder Case) ನಡೆದಿದೆ. ರೋಡ್‌ ರೇಜ್‌, ಮರ್ಡರ್‌ ಆಗಿ ಪರಿವರ್ತನೆ ಆಗಿದೆ. ಇಲ್ಲಿಯವರೆಗೆ ರಸ್ತೆ ಮೇಲೆ ಹಲ್ಲೆ ಪ್ರಕರಣ, ಗಲಾಟೆ ನಡೆದದ್ದನ್ನು ನಾವು ನೋಡಿದ್ದೇವೆ. ಆದರೆ ನಿನ್ನೆ ನಡೆದ ಒಂದು ರೋಡ್ ರೇಜ್ ಘಟನೆಯಿಂದ ಒಬ್ಬ ಯುವಕನ ಕೊಲೆಯಾಗಿದೆ.

ಇಲ್ಲಿ ರೋಡ್ ರೇಜ್‌ನಲ್ಲಿ ಕೊಲೆಯಾದವನು ಮಹೇಶ್ ಎಂಬಾತ. ಕೊಂದವನು ಅರವಿಂದ್. ವೃತ್ತಿಯಲ್ಲಿ ಡೆಲಿವರಿ ಬಾಯ್ ಆಗಿದ್ದ ಮಹೇಶ್ ಆತನ ಗೆಳೆಯರಾದ ಬಾಲಾಜಿ ಮತ್ತು ನಿಕಿಲ್ ಜೊತೆಗೆ ಟೀ ಕುಡಿಯಲು ಹೋಗಿದ್ದಾರೆ. ಟೀ ಕುಡಿದು ಬೈಕ್‌ನಲ್ಲಿ ರಸ್ತೆಯಲ್ಲಿ ಬರುತ್ತಿದ್ದಾಗ, ಅರವಿಂದ್‌ ಚಲಾಯಿಸುತ್ತಿದ್ದ ಕಾರು ಸ್ಪೀಡ್ ಆಗಿ ಬಂದಿದೆ. ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹತ್ತಿರಕ್ಕೆ ಬಂದು ಹಾರ್ನ್ ಮಾಡಿದ್ದಾನೆ.

ಇದೇ ವೇಳೆ ಬೈಕು, ಕಾರ್‌ಗೆ ಸ್ವಲ್ಪ ಟಚ್ ಆಗಿದೆ ಎಂದು ಕಾರು ಚಾಲಕ ಅರವಿಂದ್ ಬೈಕ್ ಸವಾರರನ್ನು ವೇಗವಾಗಿ ಚೇಸ್ ಮಾಡಲು ಮುಂದಾಗಿದ್ದಾನೆ. ದಾರಿಯಲ್ಲಿ ಇಬ್ಬರು ಯುವಕರು ಮೇನ್ ರೋಡ್‌ನಿಂದ ಸಣ್ಣ ರೋಡ್‌ಗೆ ಬಂದಾಗ ಕೆಳಗೆ ಬಿದ್ದಿದ್ದಾರೆ. ಬೈಕ್ ಸವಾರನನ್ನು ಫಾಲೋ ಮಾಡಿ ವೇಗವಾಗಿ ಬಂದ ಕಾರು ಚಾಲಕ ಜಿ.ಕೆ.ವಿ.ಕೆ ಲೇಔಟ್‌ಲ್ಲಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾನೆ. ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮುಂದೆ ಇದ್ದ ಮನೆಗೆ ರಭಸವಾಗಿ ಬೈಕ್ ಗುದ್ದಿ ಸ್ಥಳದಲ್ಲೆ ಬೈಕ್‌ ಸವಾರ ಮಹೇಶ್ ಮೃತಪಟ್ಟಿದ್ದಾನೆ.

ಕೊಲೆಯಾದ ಮಹೇಶ್ ನಿನ್ನೆ ಸಂಜೆ ಆತನ ಗೆಳೆಯರ ಜೊತೆಗೆ ಟೀ ಕುಡಿಯಲು ಹೋಗಿದ್ದ. ಇತ್ತ ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿರುವ ಅರವಿಂದ್ ಆತನ ಗೆಳೆಯ ಕೇಶವ್ ಜೊತೆಗೆ ಹಾಲು ತರಲು ಹೋಗಿದ್ದನಂತೆ. ಸಂಬಂಧವೇ ಇಲ್ಲದ ಇಬ್ಬರು ಅವರವರ ಕೆಲಸ ಮುಗಿಸಿ ಮನೆಗೆ ಬಂದಿದ್ದರೆ ಇವತ್ತು ಪರಿಸ್ಥಿತಿ ಹೀಗಿರುತ್ತಿರಲಿಲ್ಲ! ಸದ್ಯ ಕೇಸ್ ದಾಖಲು ಮಾಡಿಕೊಂಡಿರುವ ವಿದ್ಯಾರಣ್ಯಪುರ ಪೊಲೀಸರು ಕೇಶವ್ ಮತ್ತು ಅರವಿಂದರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: 10 ರೂಪಾಯಿಯ ಆಸೆ ತೋರಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧ!

Physical Abuse: ಅಸೀಫ್ ಭಾಗವಾನ್(70) ಬಾಲಕಿಗೆ ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಬಾಲಕಿಯ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಈ ವಿಷಯವನ್ನು ಬಾಲಕಿ ಪೋಷಕರ ಬಳಿ ತಿಳಿಸಿದ್ದಳು.

VISTARANEWS.COM


on

physical abuse nippani
Koo

ಚಿಕ್ಕೋಡಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ (Physical Abuse) ಎಸಗಿದ್ದ ವೃದ್ಧನನ್ನು ಬಂಧಿಸಲಾಗಿದೆ. ಈ ಕಾಮುಕ, ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ಬಯಲಿಗೆ ಬಂದಿದೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಸೀಫ್ ಭಾಗವಾನ್(70) ಬಾಲಕಿಗೆ ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಬಾಲಕಿಯ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಈ ವಿಷಯವನ್ನು ಬಾಲಕಿ ಪೋಷಕರ ಬಳಿ ತಿಳಿಸಿದ್ದಳು. ವಿಷಯ ತಿಳಿದು ಸ್ಥಳೀಯರು ಅಸೀಫ್‌ಗೆ ಧರ್ಮದೇಟು ನೀಡಿದ್ದರು. ಇದೀಗ ಕಾಮುಕ‌ ಅಸೀಫ್ ಭಾಗವಾನ್‌ನನ್ನು ನಿಪ್ಪಾಣಿ ಶಹರ ಪೊಲೀಸರು ಬಂಧಿಸಿದ್ದಾರೆ.

Physical Abuse: ಚಿಕಿತ್ಸೆಗೆ ಬಂದ ವೃದ್ಧೆಯನ್ನೂ ಬಿಡದೆ ಅತ್ಯಾಚಾರ ಎಸಗಿದ ಕಾಮುಕ

ಚಿಕ್ಕಬಳ್ಳಾಪುರ: ಆಸ್ಪತ್ರೆ ಆವರಣದಲ್ಲೇ 65 ವರ್ಷದ ವೃದ್ಧೆಯೊಬ್ಬರ ಮೇಲೆ ಕಾಮಪಿಶಾಚಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಕೃತ್ಯ ನಡೆದಿದ್ದು, ಇರ್ಫಾನ್ (24) ಎಂಬಾತ ವೃದ್ಧೆಯನ್ನೂ ಬಿಡದ ಕಾಮುಕ.

ಇರ್ಫಾನ್ ಚಿಂತಾಮಣಿ ನಗರದ ಹೈದರಾಲಿ ನಗರದ ನಿವಾಸಿಯಾಗಿದ್ದು, ಚಿಕಿತ್ಸೆಗೆಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ವೃದ್ಧೆಯ ಮೇಲೆ ಕೃತ್ಯ ಎಸಗಿದ್ದಾನೆ. ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್‌ನಲ್ಲಿ ಮಲಗಿದ್ದ ಮಹಿಳೆಯ ಮೇಲೆ ಈತ ಅತ್ಯಾಚಾರ ಎಸಗಿದ್ದು, ಈತನನ್ನು ಬಂಧಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ ಮುರುಳೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಲ್ಕತಾ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ನಡೆದ ಜೂನಿಯರ್‌ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಸರಕಾರಿ ಆಸ್ಪತ್ರೆಗಳಲ್ಲಿನ ಸುರಕ್ಷಿತತೆಯ ಬಗೆಗೆ ಕಳವಳ ಮೂಡಿದ್ದು, ಇದಕ್ಕೆ ಈ ಘಟನೆ ಇನ್ನೊಂದು ಸೇರ್ಪಡೆಯಾಗಿದೆ.

ಸ್ಕ್ರೂಡ್ರೈವರ್‌ನಿಂದ ಚುಚ್ಚಿ, ಕೊಡಲಿಯಿಂದ ಕೊಚ್ಚಿ ಪತ್ನಿಯ ಕೊಲೆಗೈದ ಪಾಪಿ

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಂಥನಹಳ್ಳಿಯಲ್ಲಿ ದುರ್ಘಟನೆ ನಡೆದಿದೆ.

ತೇಜಸ್ವಿನಿ (38) ಕೊಲೆಯಾದ‌ ಮಹಿಳೆ. ಜಯರಾಮು, ಪತ್ನಿಯನ್ನು ಕೊಲೆಗೈದ ಪತಿರಾಯ. ಕೌಟುಂಬಿಕ ‌ವಿಚಾರವಾಗಿ ದಂಪತಿ ನಡುವೆ ‌ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ತೇಜಸ್ವಿನಿ ಕುತ್ತಿಗೆಗೆ ಜಯರಾಮು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತೇಜಸ್ವಿನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳ್ಳೂರು ಪೊಲೀಸ್ ‌ಠಾಣೆ‌‌‌‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bomb Threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

Continue Reading

ಕ್ರೈಂ

Murder Attempt: ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ ಪುತ್ರನ ಹತ್ಯೆಗೆ ಸಂಚು ಪತ್ತೆ

Murder Attempt: ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಬಸವರಾಜು ಹತ್ಯೆಗೆ ಸಂಚು ರೂಪಿಸಿರುವ ಕುರಿತು ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇವರು ಜೈಲಿನಿಂದಲೇ ಸ್ಕೆಚ್‌ ರೂಪಿಸಿದ್ದ ಕುರಿತು ಆರೋಪವಿದೆ.

VISTARANEWS.COM


on

murder attempt bk sangameshwara son
ಭದ್ರಾವತಿ ಶಾಸಕರ ಪುತ್ರ ಬಸವರಾಜು, ಕೊಲೆ ಸಂಚು ಆರೋಪಿ ಮುಬಾರಕ್
Koo

ಶಿವಮೊಗ್ಗ : ಭದ್ರಾವತಿ ಶಾಸಕ (Bhadravathi MLA) ಬಿ.ಕೆ ಸಂಗಮೇಶ್ವರ (BK Sangameshwara) ಅವರ ಪುತ್ರನ ಹತ್ಯೆಗೆ ಸಂಚು (Murder attempt) ಎಸಗಿರುವುದು ಪತ್ತೆಯಾಗಿದೆ. ಶಾಸಕನ ಪುತ್ರ ಬಸವರಾಜ್ ಸ್ವಲ್ಪದರಲ್ಲೇ ಹತ್ಯೆಯಿಂದ ಪಾರಾಗಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.

ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಬಸವರಾಜು ಹತ್ಯೆಗೆ ಸಂಚು ರೂಪಿಸಿರುವ ಕುರಿತು ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇವರು ಜೈಲಿನಿಂದಲೇ ಸ್ಕೆಚ್‌ ರೂಪಿಸಿದ್ದ ಕುರಿತು ಆರೋಪವಿದೆ.

ಮುಬಾರಕ್‌ ಅಲಿಯಾಸ್‌ ಡಿಚ್ಚಿ ಮುಬಾರಕ್‌ ಎಂಬಾತ ಜೈಲಿನಿಂದ ಭದ್ರಾವತಿಯ ಟಿಪ್ಪು ಎಂಬಾತನಿಗೆ ಕರೆ ಮಾಡಿ ಸುಫಾರಿ ನೀಡಿದ್ದ. ಭದ್ರಾವತಿ ಗಾಂಧಿ ಸರ್ಕಲ್‌ ಬಳಿ ಬಸವರಾಜ್ ಅವರನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು ಇತರೆ ನಾಲ್ವರನ್ನು ಮುಬಾರಕ್ ಕಳುಹಿಸಿದ್ದ. ಸುಫಾರಿ ಪಡೆದಿದ್ದ ಟಿಪ್ಪುನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಗುತ್ತಿಗೆದಾರ ಸುನಿಲ್‌ ಎಂಬವರು ದೂರು ನೀಡಿದ್ದಾರೆ. ಟಿಪ್ಪುವನ್ನು ಗುತ್ತಿಗೆದಾರ ಸುನಿಲ್‌ ಭೇಟಿಯಾದಾಗ ಆತನಿಗೆ ಕೂಡ ಡಿಚ್ಚಿ ಮುಬಾರಕ್‌ ಕರೆ ಮಾಡಿದ್ದಾನೆ. ಕಾರು ಮತ್ತು ನಾಲ್ವರನ್ನು ಕಳುಹಿಸುತ್ತಿರುವುದಾಗಿ ಮುಬಾರಕ್ ಹೇಳಿದ್ದಾನೆ. ಭದ್ರಾವತಿ ಹಳೆ‌‌ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

ಚಿಕಿತ್ಸೆಗೆ ಬಂದ ವೃದ್ಧೆಯನ್ನೂ ಬಿಡದೆ ಅತ್ಯಾಚಾರ ಎಸಗಿದ ಕಾಮುಕ

ಚಿಕ್ಕಬಳ್ಳಾಪುರ: ಆಸ್ಪತ್ರೆ ಆವರಣದಲ್ಲೇ 65 ವರ್ಷದ ವೃದ್ಧೆಯೊಬ್ಬರ ಮೇಲೆ ಕಾಮಪಿಶಾಚಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಕೃತ್ಯ ನಡೆದಿದ್ದು, ಇರ್ಫಾನ್ (24) ಎಂಬಾತ ವೃದ್ಧೆಯನ್ನೂ ಬಿಡದ ಕಾಮುಕ.

ಇರ್ಫಾನ್ ಚಿಂತಾಮಣಿ ನಗರದ ಹೈದರಾಲಿ ನಗರದ ನಿವಾಸಿಯಾಗಿದ್ದು, ಚಿಕಿತ್ಸೆಗೆಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ವೃದ್ಧೆಯ ಮೇಲೆ ಕೃತ್ಯ ಎಸಗಿದ್ದಾನೆ. ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್‌ನಲ್ಲಿ ಮಲಗಿದ್ದ ಮಹಿಳೆಯ ಮೇಲೆ ಈತ ಅತ್ಯಾಚಾರ ಎಸಗಿದ್ದು, ಈತನನ್ನು ಬಂಧಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ ಮುರುಳೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಲ್ಕತಾ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ನಡೆದ ಜೂನಿಯರ್‌ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಸರಕಾರಿ ಆಸ್ಪತ್ರೆಗಳಲ್ಲಿನ ಸುರಕ್ಷಿತತೆಯ ಬಗೆಗೆ ಕಳವಳ ಮೂಡಿದ್ದು, ಇದಕ್ಕೆ ಈ ಘಟನೆ ಇನ್ನೊಂದು ಸೇರ್ಪಡೆಯಾಗಿದೆ.

ಇದನ್ನೂ ಓದಿ: Bomb Threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

Continue Reading

ಕ್ರೈಂ

Physical Abuse: ಚಿಕಿತ್ಸೆಗೆ ಬಂದ ವೃದ್ಧೆಯನ್ನೂ ಬಿಡದೆ ಶೆಡ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ ಕಾಮುಕ

Physical Abuse: ಇರ್ಫಾನ್ ಚಿಂತಾಮಣಿ ನಗರದ ಹೈದರಾಲಿ ನಗರದ ನಿವಾಸಿಯಾಗಿದ್ದು, ಚಿಕಿತ್ಸೆಗೆಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ವೃದ್ಧೆಯ ಮೇಲೆ ಕೃತ್ಯ ಎಸಗಿದ್ದಾನೆ. ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್‌ನಲ್ಲಿ ಮಲಗಿದ್ದ ಮಹಿಳೆಯ ಮೇಲೆ ಈತ ಅತ್ಯಾಚಾರ ಎಸಗಿದ್ದು, ಈತನನ್ನು ಬಂಧಿಸಲಾಗಿದೆ.

VISTARANEWS.COM


on

irfan physical abuse
Koo

ಚಿಕ್ಕಬಳ್ಳಾಪುರ: ಆಸ್ಪತ್ರೆ (Hospital) ಆವರಣದಲ್ಲೇ 65 ವರ್ಷದ ವೃದ್ಧೆಯೊಬ್ಬರ ಮೇಲೆ ಕಾಮಪಿಶಾಚಿಯೊಬ್ಬ ಅತ್ಯಾಚಾರ (Physical Abuse) ಎಸಗಿದ್ದಾನೆ. ಚಿಕ್ಕಬಳ್ಳಾಪುರ (Chikkaballapur news) ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ (Chintamani) ಕೃತ್ಯ ನಡೆದಿದ್ದು, ಇರ್ಫಾನ್ (24) ಎಂಬಾತ ವೃದ್ಧೆಯನ್ನೂ ಬಿಡದ ಕಾಮುಕ.

ಇರ್ಫಾನ್ ಚಿಂತಾಮಣಿ ನಗರದ ಹೈದರಾಲಿ ನಗರದ ನಿವಾಸಿಯಾಗಿದ್ದು, ಚಿಕಿತ್ಸೆಗೆಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ವೃದ್ಧೆಯ ಮೇಲೆ ಕೃತ್ಯ ಎಸಗಿದ್ದಾನೆ. ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್‌ನಲ್ಲಿ ಮಲಗಿದ್ದ ಮಹಿಳೆಯ ಮೇಲೆ ಈತ ಅತ್ಯಾಚಾರ ಎಸಗಿದ್ದು, ಈತನನ್ನು ಬಂಧಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ ಮುರುಳೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಲ್ಕತಾ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ನಡೆದ ಜೂನಿಯರ್‌ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಸರಕಾರಿ ಆಸ್ಪತ್ರೆಗಳಲ್ಲಿನ ಸುರಕ್ಷಿತತೆಯ ಬಗೆಗೆ ಕಳವಳ ಮೂಡಿದ್ದು, ಇದಕ್ಕೆ ಈ ಘಟನೆ ಇನ್ನೊಂದು ಸೇರ್ಪಡೆಯಾಗಿದೆ.

ಹೋಟೆಲ್‌ನಲ್ಲಿ ಏರ್‌ ಇಂಡಿಯಾ ಗಗನಸಖಿ ಮೇಲೆ ಹಲ್ಲೆ; ನೆಲಕ್ಕೆ ಕೆಡವಿ ಎಳೆದಾಡಿದ ದುಷ್ಕರ್ಮಿ

ಲಂಡನ್‌: ಏರ್‌ ಇಂಡಿಯಾ ವಿಮಾನದ ಗಗನಸಖಿ (Air India Hostess)ಯೊಬ್ಬರ ಮೇಲೆ ಇಂಗ್ಲೆಂಡ್‌ನ ಲಂಡನ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ. ಗಗನಸಖಿ ತಂಗಿದ್ದ ಹೋಟೆಲ್‌ ರೂಮ್‌ಗೆ ನುಗ್ಗಿದ ಅಪರಿಚಿತನೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲಂಡನ್‌ನ ಹೀಥ್ರೂನಲ್ಲಿರುವ ರಾಡಿಸನ್ ರೆಡ್ ಹೋಟೆಲ್‌ನಲ್ಲಿ ಆಗಸ್ಟ್‌ 15ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ ವಿಮಾನದ ಹಲವು ಸಿಬ್ಬಂದಿ ತಂಗಿರುವ ಈ ಹೋಟೆಲ್‌ಗೆ ನುಗ್ಗಿದ ದುಷ್ಕರ್ಮಿ ಏಕಾಏಕಿ ದಾಳಿ ನಡೆಸಿದ್ದಾನೆ. ಸದ್ಯ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಹಲ್ಲೆಗೊಳಗಾದ ಗಗನಸಖಿಗೆ ಸೂಕ್ತ ಚಿಕಿತ್ಸೆ ನೀಡಿ ಭಾರತಕ್ಕರ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.

“ಪ್ರಮುಖ ಅಂತಾರಾಷ್ಟ್ರೀಯ ಹೋಟೆಲ್‌ನಲ್ಲಿ ನಡೆದ ಈ ಕಾನೂನುಬಾಹಿರ ಒಳನುಸುಳುವಿಕೆಯಿಂದ ಆಘಾತಕ್ಕೆ ಒಳಗಾಗಿದ್ದೇವೆ. ಇದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ಪರಿಣಾಮ ಬೀರಿದೆ. ಕೌನ್ಸಿಲಿಂಗ್‌ ಸೇರಿದಂತೆ ನಮ್ಮ ಸಹೋದ್ಯೋಗಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇವೆʼʼ ಎಂದು ಏರ್‌ ಇಂಡಿಯಾ ತಿಳಿಸಿದೆ.

ಏರ್‌ ಇಂಡಿಯಾ ವಿಮಾನದ ಸಿಬ್ಬಂದಿ ತಂಗಿರುವ ಹೋಟೆಲ್‌ನಲ್ಲಿ ಮಧ್ಯರಾತ್ರಿಯ ವೇಳೆಗೆ ಈ ಘಟನೆ ನಡೆದಿದೆ. ʼʼಗಗನಸಖಿ ತಮ್ಮ ರೂಮ್‌ನಲ್ಲಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಆಗಂತುಕನೊಬ್ಬ ಗಗನಸಖಿಯ ರೂಮ್‌ಗೆ ನುಗ್ಗಿದ. ಅನಿರೀಕ್ಷಿತ ಘಟನೆಯಿಂದ ಆಘಾತಕ್ಕೊಳಗಾದ ಆಕೆ ಕೂಡಲೇ ಸಹಾಯಕ್ಕಾಗಿ ಕೂಗಿಕೊಂಡರು. ಸಿಟ್ಟಿನಿಂದ ಆತ ಹ್ಯಾಂಗರ್‌ನಿಂದ ಹಲ್ಲೆ ನಡೆಸಿದ. ಅಲ್ಲದೆ ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯನ್ನು ನೆಲಕ್ಕೆ ಕೆಡವಿ ಎಳೆದಾಡಿದ್ದಾನೆʼʼ ಎಂದು ಮೂಲಗಳು ತಿಳಿಸಿವೆ.

ಈ ದಾಳಿಯಿಂದ ಗಗನಸಖಿ ತೀವ್ರವಾಗಿ ಗಾಯಗೊಂಡಿದ್ದರು. ನಂತರ ಪೊಲೀಸರನ್ನು ಕರೆಸಿ ಆತನನ್ನು ಅವರ ವಶಕ್ಕೆ ಒಪ್ಪಿಸಲಾಯಿತು. ದಾಳಿಗೊಳಗಾದ ಗಗನಸಖಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅವರೊಂದಿಗೆ ಸ್ನೇಹಿತರು ಉಳಿದುಕೊಂಡಿದ್ದರು. ಈ ಹಿಂದೆಯೂ ವಿಮಾನ ಸಿಬ್ಬಂದಿ ತಮಗಾಗುತ್ತಿರುವ ಕರಾಳ ಅನುಭವಗಳ ಬಗ್ಗೆ ದೂರು ನೀಡಿದ್ದರು. ಸೂಕ್ತ ದೀಪದ ವ್ಯವಸ್ಥೆ ಇಲ್ಲದಿರುವುದು, ಪದೇ ಪದೆ ಬಾಗಿಲು ತಟ್ಟುವುದು ಇತ್ಯಾದಿ ಅನುಭವಗಳ ಬಗ್ಗೆ ಮಾಹಿತಿ ನೀಡಿದ್ದರು. ಸದ್ಯ ದುಷ್ಕರ್ಮಿ ಯಾಕಾಗಿ ಈ ದಾಳಿ ನಡೆಸಿದ್ದಾನೆ ಎನ್ನುವ ಬಗ್ಗೆ ಮಾಹಿತಿ ಲಭಿಸಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Bomb Threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

Continue Reading

ಬೆಂಗಳೂರು

Murder Case: ಟೀ ಕುಡಿಯಲು ಹೋದವ ಹಾಲು ತರಲು ಬಂದಿದ್ದವನಿಂದ ಹತ್ಯೆಯಾದ! ರೋಡ್‌ ರೇಜ್‌ ಕೊಲೆಯಲ್ಲಿ ಅಂತ್ಯ

Murder Case: ಕೊಲೆಯಾದ ಮಹೇಶ್ ನಿನ್ನೆ ಸಂಜೆ ಆತನ ಗೆಳೆಯರ ಜೊತೆಗೆ ಟೀ ಕುಡಿಯಲು ಹೋಗಿದ್ದ. ಇತ್ತ ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿರುವ ಅರವಿಂದ್ ಆತನ ಗೆಳೆಯ ಕೇಶವ್ ಜೊತೆಗೆ ಹಾಲು ತರಲು ಹೋಗಿದ್ದನಂತೆ. ಸಂಬಂಧವೇ ಇಲ್ಲದ ಇಬ್ಬರು ಅವರವರ ಕೆಲಸ ಮುಗಿಸಿ ಮನೆಗೆ ಬಂದಿದ್ದರೆ ಇವತ್ತು ಪರಿಸ್ಥಿತಿ ಹೀಗಿರುತ್ತಿರಲಿಲ್ಲ!

VISTARANEWS.COM


on

road rage murder case 1
ಕಾರು ಮತ್ತು ಮೃತಪಟ್ಟ ಮಹೇಶ್‌
Koo

ಬೆಂಗಳೂರು: ರಾಜಧಾನಿಯಲ್ಲಿ ದಿನೇ ದಿನೆ ರೋಡ್ ರೇಜ್ (Road Rage) ಕೇಸ್‌ಗಳು ಹೆಚ್ಚಾಗುತ್ತಿವೆ ಎಂಬ ಕಳವಳದ ನಡುವೆಯೇ, ಇಂಥದೇ ಒಂದು ಪ್ರಕರಣದಲ್ಲಿ ರಸ್ತೆಯ ಮೇಲೆ ಒಂದು ಕೊಲೆ (Murder Case) ನಡೆದಿದೆ. ರೋಡ್‌ ರೇಜ್‌, ಮರ್ಡರ್‌ ಆಗಿ ಪರಿವರ್ತನೆ ಆಗಿದೆ. ಇಲ್ಲಿಯವರೆಗೆ ರಸ್ತೆ ಮೇಲೆ ಹಲ್ಲೆ ಪ್ರಕರಣ, ಗಲಾಟೆ ನಡೆದದ್ದನ್ನು ನಾವು ನೋಡಿದ್ದೇವೆ. ಆದರೆ ನಿನ್ನೆ ನಡೆದ ಒಂದು ರೋಡ್ ರೇಜ್ ಘಟನೆಯಿಂದ ಒಬ್ಬ ಯುವಕನ ಕೊಲೆಯಾಗಿದೆ.

ಇಲ್ಲಿ ರೋಡ್ ರೇಜ್‌ನಲ್ಲಿ ಕೊಲೆಯಾದವನು ಮಹೇಶ್ ಎಂಬಾತ. ಕೊಂದವನು ಅರವಿಂದ್. ವೃತ್ತಿಯಲ್ಲಿ ಡೆಲಿವರಿ ಬಾಯ್ ಆಗಿದ್ದ ಮಹೇಶ್ ಆತನ ಗೆಳೆಯರಾದ ಬಾಲಾಜಿ ಮತ್ತು ನಿಕಿಲ್ ಜೊತೆಗೆ ಟೀ ಕುಡಿಯಲು ಹೋಗಿದ್ದಾರೆ. ಟೀ ಕುಡಿದು ಬೈಕ್‌ನಲ್ಲಿ ರಸ್ತೆಯಲ್ಲಿ ಬರುತ್ತಿದ್ದಾಗ, ಅರವಿಂದ್‌ ಚಲಾಯಿಸುತ್ತಿದ್ದ ಕಾರು ಸ್ಪೀಡ್ ಆಗಿ ಬಂದಿದೆ. ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹತ್ತಿರಕ್ಕೆ ಬಂದು ಹಾರ್ನ್ ಮಾಡಿದ್ದಾನೆ.

ಇದೇ ವೇಳೆ ಬೈಕು, ಕಾರ್‌ಗೆ ಸ್ವಲ್ಪ ಟಚ್ ಆಗಿದೆ ಎಂದು ಕಾರು ಚಾಲಕ ಅರವಿಂದ್ ಬೈಕ್ ಸವಾರರನ್ನು ವೇಗವಾಗಿ ಚೇಸ್ ಮಾಡಲು ಮುಂದಾಗಿದ್ದಾನೆ. ದಾರಿಯಲ್ಲಿ ಇಬ್ಬರು ಯುವಕರು ಮೇನ್ ರೋಡ್‌ನಿಂದ ಸಣ್ಣ ರೋಡ್‌ಗೆ ಬಂದಾಗ ಕೆಳಗೆ ಬಿದ್ದಿದ್ದಾರೆ. ಬೈಕ್ ಸವಾರನನ್ನು ಫಾಲೋ ಮಾಡಿ ವೇಗವಾಗಿ ಬಂದ ಕಾರು ಚಾಲಕ ಜಿ.ಕೆ.ವಿ.ಕೆ ಲೇಔಟ್‌ಲ್ಲಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾನೆ. ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮುಂದೆ ಇದ್ದ ಮನೆಗೆ ರಭಸವಾಗಿ ಬೈಕ್ ಗುದ್ದಿ ಸ್ಥಳದಲ್ಲೆ ಬೈಕ್‌ ಸವಾರ ಮಹೇಶ್ ಮೃತಪಟ್ಟಿದ್ದಾನೆ.

ಕೊಲೆಯಾದ ಮಹೇಶ್ ನಿನ್ನೆ ಸಂಜೆ ಆತನ ಗೆಳೆಯರ ಜೊತೆಗೆ ಟೀ ಕುಡಿಯಲು ಹೋಗಿದ್ದ. ಇತ್ತ ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿರುವ ಅರವಿಂದ್ ಆತನ ಗೆಳೆಯ ಕೇಶವ್ ಜೊತೆಗೆ ಹಾಲು ತರಲು ಹೋಗಿದ್ದನಂತೆ. ಸಂಬಂಧವೇ ಇಲ್ಲದ ಇಬ್ಬರು ಅವರವರ ಕೆಲಸ ಮುಗಿಸಿ ಮನೆಗೆ ಬಂದಿದ್ದರೆ ಇವತ್ತು ಪರಿಸ್ಥಿತಿ ಹೀಗಿರುತ್ತಿರಲಿಲ್ಲ! ಸದ್ಯ ಕೇಸ್ ದಾಖಲು ಮಾಡಿಕೊಂಡಿರುವ ವಿದ್ಯಾರಣ್ಯಪುರ ಪೊಲೀಸರು ಕೇಶವ್ ಮತ್ತು ಅರವಿಂದರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್‌ಗೆ ಹಿಗ್ಗಾಮುಗ್ಗ ಥಳಿತ

ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ಸಮೀಪ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಫುಡ್‌ ಡೆಲಿವರಿ ಬಾಯ್‌ಗೆ ನಾಲ್ಕೈದು ಮಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸೌತ್ ಎಂಡ್ ಸರ್ಕಲ್ ಸಿಗ್ನಲ್ ಬಳಿಯೇ‌ ಮನಸೋ ಇಚ್ಚೆ ಹಲ್ಲೆ ಮಾಡಿದ್ದು, ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇನ್ನೂ ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಬಿಎಂಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕರ ಮೊಬೈಲ್‌ನಲ್ಲಿ ಗಲಾಟೆ ವಿಡಿಯೋ ಸೆರೆಯಾಗಿದೆ. ಸದ್ಯ ಹೊಡದಾಟದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading
Advertisement
Actress Kangana Ranaut
Latest25 mins ago

Actress Kangana Ranaut : ಬಾಲಿವುಡ್ ಪಾರ್ಟಿಗಳಲ್ಲಿ ನಡೆಯೋದೇನು? ಅಸಲಿ ಕತೆ ರಿವೀಲ್‌ ಮಾಡಿದ ಕಂಗನಾ!

Kangana Ranaut
ಸಿನಿಮಾ29 mins ago

Kangana Ranaut: ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ಚಿತ್ರಕ್ಕೆ ನಿಷೇಧ ಹೇರಲು ಸಿಖ್ಖರ ಒತ್ತಾಯ

Bengaluru News
ಬೆಂಗಳೂರು46 mins ago

Bengaluru News : ಹದಗೆಟ್ಟ ರಸ್ತೆಗಳ ರಿಪೇರಿಗೆ ಮುಂದಾದ ಬಿಬಿಎಂಪಿ; ಇನ್ನೊಂದು ತಿಂಗಳು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್‌!

Shreyas Gopal
ಕ್ರೀಡೆ55 mins ago

Shreyas Gopal: ಕೇರಳ ಬಿಟ್ಟು ಮತ್ತೆ ಕರ್ನಾಟಕ ತಂಡಕ್ಕೆ ಮರಳಿದ ಶ್ರೇಯಸ್ ಗೋಪಾಲ್

physical abuse nippani
ಕ್ರೈಂ1 hour ago

Physical Abuse: 10 ರೂಪಾಯಿಯ ಆಸೆ ತೋರಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧ!

UGCET 2024 /NEET seat allotment results will be declared on Sept 1st
ಬೆಂಗಳೂರು1 hour ago

UGCET 2024: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ರಿಸ್ಟಲ್‌ ಅನೌನ್ಸ್‌; ಆಪ್ಶನ್ ಎಂಟ್ರಿಗೆ ಇವತ್ತೆ ಲಾಸ್ಟ್

Viral Video
Latest1 hour ago

Viral Video: ವಧುವಿನ ಮುಂದೆಯೇ ಆಕೆಯ ಸಹೋದರಿಗೆ ಕಿಸ್‌ ಕೊಟ್ಟ ವರ! ಮದುವೆಗೆ ಬಂದವರು ಕಕ್ಕಾಬಿಕ್ಕಿ!

Sophia Leone
ಸಿನಿಮಾ1 hour ago

Sophia Leone: ಪೋರ್ನ್ ತಾರೆ ಸೋಫಿಯಾ ಲಿಯೋನ್ ಸಾವಿನ ರಹಸ್ಯ ಬಯಲು!

Paralympics 2024
ಕ್ರೀಡೆ2 hours ago

Paralympic 2024: ಒಂದು ವಾರ ಮೊದಲೇ ಪ್ಯಾರಿಸ್‌ನತ್ತ ಹೊರಟ ಭಾರತದ ಅಥ್ಲೀಟ್​ ತಂಡ

murder attempt bk sangameshwara son
ಕ್ರೈಂ2 hours ago

Murder Attempt: ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ ಪುತ್ರನ ಹತ್ಯೆಗೆ ಸಂಚು ಪತ್ತೆ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌