Murder Case : ಬೈಕ್‌ನಲ್ಲಿ ಬರುವಾಗ ಅಟ್ಯಾಕ್; ನಡು ರಸ್ತೆಯಲ್ಲೇ ಯುವಕನ ಕೊಲೆ, ಮತ್ತೊಬ್ಬ ಗಂಭೀರ - Vistara News

ಕ್ರೈಂ

Murder Case : ಬೈಕ್‌ನಲ್ಲಿ ಬರುವಾಗ ಅಟ್ಯಾಕ್; ನಡು ರಸ್ತೆಯಲ್ಲೇ ಯುವಕನ ಕೊಲೆ, ಮತ್ತೊಬ್ಬ ಗಂಭೀರ

Murder Case : ಕಾರಲ್ಲಿ ಬಂದ ಯುವಕರ ಗುಂಪುವೊಂದು ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರ ಮೇಲೆ ದಾಳಿ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲೇ ಯುವಕ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

Murder Crime Sense
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಯುವಕರಿಬ್ಬರು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ (Murder Case) ಮಾಡಿದ್ದಾರೆ. ಧಾರವಾಡದ ಡೈರಿ ರಸ್ತೆಯಲ್ಲಿ ತಡರಾತ್ರಿ ನಡೆದ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ್ ಹತ್ಯೆಯಾದವರು. ಸುನಿಲ್ ಜಕ್ಕನ್ನವರ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸುನೀಲ್‌, ಕಲ್ಲನಗೌಡ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಯುವಕರ ಗ್ಯಾಂಗ್‌ ಏಕಾಏಕಿ ಅಡ್ಡಗಟ್ಟಿದೆ. ನಂತರ ರಾಡ್ ತೆಗೆದು ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.

ತಲೆಗೆ ಗಂಭೀರ ಗಾಯವಾಗಿದ್ದರಿಂದ ರಕ್ತಸ್ರಾವವಾಗಿ ಕಲ್ಲನಗೌಡ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾದ ಗಾಯಗೊಂಡಿರುವ ಸುನಿಲ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ದಾಳಿಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದಾಗಲೇ ಕಾರಿನ ಟೈರ್‌ ಸ್ಫೋಟ; ಹೆದ್ದಾರಿಯಲ್ಲಿ ಮತ್ತೆ ವ್ಹೀಲಿಂಗ್‌ ಹುಚ್ಚಾಟ

Illicit Relationship : ಗಂಡನ ಜತೆ ಅಕ್ರಮ ಸಂಬಂಧ; ಯುವತಿ ಮನೆ ಮೇಲೆ ಹೆಂಡ್ತಿ ದಾಳಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮದುವೆಯಾದವರು ಬೇರೆಯವರ ಜತೆ ಅಕ್ರಮ ಸಂಬಂಧ (Illicit Relationship) ಇಟ್ಟುಕೊಳ್ಳುವ ಚಾಳಿ ವಿಪರೀತವಾಗಿದೆ. ಹೀಗಾಗಿ ಅಲ್ಲಲ್ಲಿ ಜಗಳ, ಗಲಾಟೆ, ಹೊಡೆದಾಟಗಳು ಜೋರಾಗುತ್ತಿವೆ. ಬೆಂಗೂರಿನಲ್ಲೂ (Bangalore News) ಅಂಥಹುದೇ ಒಂದು ಘಟನೆ ನಡೆದಿದೆ. ನನ್ನ ಗಂಡನೊಂದಿಗೆಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂಬ ಆಕ್ರೋಶದಿಂದ ಮಹಿಳೆಯೊಬ್ಬರು ಗುಂಪು ಕಟ್ಟಿಕೊಂಡು ಹೋಗಿ ಯುವತಿ ಮನೆ (Attack on Home) ಮೇಲೆ ದಾಳಿ‌ ಮಾಡಿದ್ದಾರೆ.

ಶರಣ್‌ ಎಂಬಾತ ಪ್ರತಿಮಾ ಎಂಬಾಕೆಯ ಜತೆಗೆ ಕಳೆದ ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಎನ್ನಲಾಗಿದೆ. ಇದರ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ಸಂಬಂಧವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಶರಣ್‌ ಪತ್ನಿ ಸಮಂತಾ ಗ್ಯಾಂಗ್‌ ಕಟ್ಟಿಕೊಂಡು ಹೋಗಿ ಪ್ರತಿಮಾಳ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಕೆಂಪರಾಜು, ಶರತ್ ಮತ್ತು ಶರಣ್‌ ಪತ್ನಿ ಸಮಂತಾ ಅವರು ರಾತ್ರಿ 11.30ರ ಹೊತ್ತಿಗೆ ನಮ್ಮ‌ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರ‌ಮ ಜರುಗಿಸಬೇಕೆಂದು ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Illicit relationship news1

ಪ್ರತಿಮಾ ಮನೆ ಇರುವುದು ಮಾರುತಿ ಲೇಔಟ್ ಬಿಳೇಶಿವಾಲೆ ದೊಡ್ಡಗುಬ್ಬಿ ಮುಖ್ಯ ರಸ್ತೆಯಲ್ಲಿ. ಅಲ್ಲಿಗೆ ನುಗ್ಗಿದ ಇವರು ಮನೆ ಕಿಟಕಿ ಗಾಜು, ಡೋರ್ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ಗಳ ಗಾಜು ಹೊಡೆದು ಗೂಂಡಾ ವರ್ತನೆ ತೋರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Illicit relationship : ಮದುವೆಯಾಗಿ ಮಕ್ಕಳಿದ್ದರೂ ಪ್ರೇಮದ ಬಲೆಗೆ ಸಿಲುಕಿ ಇಬ್ಬರು ಪರಾರಿ

ಪ್ರತಿಮಾ ಕಳೆದ ಮೂರು ವರ್ಷಗಳ ಹಿಂದೆ ಮನೆ ಕಟ್ಟಿಸಿದ್ದರು. ಆಗ ಶರಣ್ ಬಳಿ ಜಲ್ಲಿ, ಎಂ ಸ್ಯಾಂಡ್ , ಬ್ಲಾಕ್ಸ್ ಗಳನ್ನು ಖರೀದಿ ಮಾಡಿದ್ದರು. ಈ ವೇಳೆ ಅವರು ಪರಿಚಯವಾಗಿದ್ದು, ನಂತರ ಮನೆ ಕಟ್ಟುವ ವಿಚಾರಕ್ಕೆ ಆಗಾಗ ಸಲಹೆ ಪಡೆಯುತ್ತಿದ್ದುದರಿಂದ ಆತ್ಮೀಯವಾಗಿದ್ದರು. ಆದರೆ, ಈ ಸಂಬಂಧವನ್ನು ಶರಣ್‌ ಪತ್ನಿ ಸಮಂತಾಗೆ ಸಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಆಕೆ ನನ್ನ ಗಂಡನ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂದು ಹಲವು ಬಾರಿ ಜಗಳ ಮಾಡಿದ್ದರು.

ಇದರಿಂದ ಬೇಸತ್ತ ಸಮಂತಾ ಅವರು ಶರಣ್ ಜೊತೆ ಸಂಪರ್ಕವೇ ಬಿಟ್ಟಿದ್ದಳು. ಆದರೆ, ಇತ್ತೀಚೆಗೆ ಮಾಲ್‌ ಒಂದಕ್ಕೆ ಹೋದಾಗ ಶರಣ್‌ ಮತ್ತು ಪ್ರತಿಮಾ ನಡುವೆ ಮತ್ತೆ ಮುಖಾಮುಖಿಯಾಗಿತ್ತು. ಈ ಭೇಟಿಯಿಂದ ಸಮಂತಾ ಮತ್ತೆ ಕಿರಿಕಿರಿಗೆ ಒಳಗಾಗಿದ್ದರು. ಶರಣ್‌ ಮತ್ತು ಯುವತಿ ಕದ್ದುಮುಚ್ಚಿ ಸಂಪರ್ಕ ಹೊಂದಿದ್ದಾರೆ ಎಂದು ಸಂಶಯಿಸಿದ ಆಕೆ ತನ್ನ ಗ್ಯಾಂಗ್‌ ಕಟ್ಟಿಕೊಂಡು ಹೋಗಿ ಮನೆಗೆ ನುಗ್ಗಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಪೊಲೀಸರು ಸಮಂತಾ ಮತ್ತು ಟೀಮ್‌ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನೂ ಕರೆದು ಮಾತುಕತೆ ನಡೆಸಲು ಮುಂದಾಗಿದ್ದಾರೆ. ಶರಣ್‌ಗೂ ಅಕ್ರ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

Self Harming: ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈಕೆಯ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಇವರು ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

VISTARANEWS.COM


on

Self Harming Guest lecturer hangs herself to death
Koo

ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ಕು. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇವರು ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ನಿವಾಸಿ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದಾರೆ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Self Harming Guest lecturer hangs herself to death

ಆದರೆ, ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈಕೆಯ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ.

ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

BJP Karnataka: ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

BJP Karnataka Egg video against Congress BJP social media head arrested
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಮೊಟ್ಟೆ ವಿಡಿಯೊಗೆ ಸಂಬಂಧಪಟ್ಟಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಗುರುವಾರ (ಮೇ 9) ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಬುಧವಾರವಷ್ಟೇ (ಮೇ 8) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್‌ ಆರೋಪ ಏನಿತ್ತು?

ಸಮುದಾಯಗಳಿಗೆ ಸಂಬಂಧಿಸಿದಂತೆ ಈ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

BJP Karnataka State police issues notices to JP Nadda and Amit Malviya and BY Vijayendra

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

ನೀತಿ ಸಂಹಿತೆಯ ಉಲ್ಲಂಘನೆ

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದರು. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Continue Reading

ಆರೋಗ್ಯ

Silent Heart Attack: ಏನಿದು ಸೈಲೆಂಟ್‌ ಹಾರ್ಟ್‌ ಅಟ್ಯಾಕ್‌? ಇದರ ಲಕ್ಷಣಗಳೇನು?

ಮಧ್ಯಪ್ರದೇಶದ ಇಂದೋರ್‌ನಲ್ಲಿ ಯುವಕನೊಬ್ಬ ಮೌನ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಯಾವುದೇ ಹೃದಯಾಘಾತದ ಲಕ್ಷಣವಿಲ್ಲದೆಯೇ ಸಾವನ್ನಪ್ಪುತ್ತಿರುವ (Silent Heart Attack) ಪ್ರಕರಣ ಇತ್ತೀಚೆಗೆ ಹೆಚ್ಚಾಗುತ್ತಿದ್ದು ಆತಂಕ ಮೂಡಿಸಿದೆ. ಏನು ಈ ಬಗೆಯ ಹೃದಯಾಘಾತದ ಲಕ್ಷಣ? ಇಲ್ಲಿದೆ ವರದಿ.

VISTARANEWS.COM


on

By

Silent Heart Attack
Koo

ಮಧ್ಯಪ್ರದೇಶದ ಇಂದೋರ್‌ನ 35 ವರ್ಷದ ವ್ಯಕ್ತಿಯೊಬ್ಬರು ತೀವ್ರ ಎದೆನೋವಿನ ಲಕ್ಷಣಗಳು ಇಲ್ಲದೆಯೇ ಹೃದಯಾಘಾತದಿಂದ (Silent Heart Attack) ಸಾವನ್ನಪ್ಪಿದ್ದಾರೆ. ಸೌಮ್ಯವಾದ ರೋಗಲಕ್ಷಣ ಅಥವಾ ಯಾವುದೇ ತೀವ್ರವಾದ ಎದೆನೋವಿನಂತಹ ವಿಶಿಷ್ಟ ಲಕ್ಷಣಗಳಿಲ್ಲದೆಯೇ ಹೃದಯಾಘಾತಗಳು ಸಂಭವಿಸುತ್ತದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.

ಸಾಮಾನ್ಯವಾಗಿ ಎದೆ ನೋವಿನ ಲಕ್ಷಣಗಳು ಕಂಡು ಬಂದರೆ ECGಯಿಂದ ರೋಗ ಲಕ್ಷಣಗಳು ಪತ್ತೆಯಾಗುತ್ತದೆ. ಎಚ್ಚರಿಕೆಯ ಚಿಹ್ನೆಗಳು ಎದೆಯ ಮಧ್ಯದಲ್ಲಿ ಅಥವಾ ದೇಹದ ಮೇಲ್ಭಾಗದ ಅಸ್ವಸ್ಥತೆ, ಉಸಿರಾಟದ ತೊಂದರೆ ಮತ್ತು ತಣ್ಣನೆಯ ಬೆವರು ಕಂಡು ಬರುತ್ತದೆ. ಆದರೆ ಇದ್ಯಾವುದು ಇಲ್ಲದೆಯೇ ಸಾವನ್ನಪ್ಪುತ್ತಿರುವವರು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಯಾವ ಸೂಚನೆಯೂ ಇಲ್ಲದೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ತೀರ್ಥ ರಾಮ್ (35) ಮೃತರು.

ತೀರ್ಥ ರಾಮ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆ ಮಧ್ಯೆ ಏಕಾಏಕಿ ಕೆಳಗೆ ಬಿದ್ದಿದ್ದಾನೆ. ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಆತನನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರು ಆಸ್ಪತ್ರೆಗೆ ತಲುಪುವ ಮೊದಲು ನಿಧನರಾಗಿದ್ದಾರೆ. ಮೃತನ ಕುಟುಂಬದವರು ಆತನ ಮರಣೋತ್ತರ ಪರೀಕ್ಷೆಗೆ ನಿರಾಕರಿಸಿದ್ದಾರೆ. ಗೋವಿಂದ್ ನಗರದ ನಿವಾಸಿ ಬಿಹಾರಿ ಲಾಲ್ ಸೋನ್ವಾನೆ ಅವರ ಪುತ್ರ ತೀರ್ಥ ರಾಮ್ ಎಂದು ಮೃತನನ್ನು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ತೀರ್ಥರಾಮ್ ಮನೆಯಿಂದ ಬೈಕ್ ನಲ್ಲಿ ತೆರಳಿದ್ದರು. ಕೆಲವೇ ನಿಮಿಷಗಳಲ್ಲಿ ಆತ ರಸ್ತೆಯಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ ಎಂಬ ಸುದ್ದಿ ಮನೆಯವರಿಗೆ ತಿಳಿಯಿತು. ಕುಟುಂಬ ಸದಸ್ಯರು ಸ್ಥಳಕ್ಕೆ ಧಾವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅವರು ಬರುವಷ್ಟರಲ್ಲಿ ಆತ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೌನ ಹೃದಯಾಘಾತವೇ (ಸೈಲೆಂಟ್‌ ಹಾರ್ಟ್‌ ಆಟ್ಯಾಕ್‌) ಆತನ ಸಾವಿಗೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.


ಸೈಲೆಂಟ್‌ ಹಾರ್ಟ್‌ ಅಟ್ಯಾಕ್‌ ಎಂದರೇನು?

ಮೌನ ಹೃದಯಾಘಾತವನ್ನು ಸಾಮಾನ್ಯವಾಗಿ ವೈದ್ಯಕೀಯ ಪರಿಭಾಷೆಯಲ್ಲಿ ಸೈಲೆಂಟ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (SMI) ಎಂದು ಕರೆಯಲಾಗುತ್ತದೆ. ಈ ಸ್ಥಿತಿಯಲ್ಲಿ ಹೃದಯಾಘಾತ ಸಂಭವಿಸಿದಾಗ ವ್ಯಕ್ತಿ ಎದೆಯಲ್ಲಿ ನೋವಿನ ಸಂವೇದನೆಯನ್ನು ಅನುಭವಿಸುವುದಿಲ್ಲ. ಆದರೆ ಇತರ ಕೆಲವು ಲಕ್ಷಣಗಳು ಕಂಡುಬರುತ್ತವೆ.

ಇದನ್ನೂ ಓದಿ: Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

ಮೌನ ಹೃದಯಾಘಾತದ ಲಕ್ಷಣಗಳು

ಮೌನ ಹೃದಯಾಘಾತದ ಲಕ್ಷಣಗಳು ಇಂತಿವೆ. ಶೀತ ಜ್ವರ, ಎದೆಯ ಬಳಿ ಅಥವಾ ಭುಜಗಳ ಬಳಿ ಮೇಲಿನ ಬೆನ್ನಿನ ಬಳಿ ಊತ, ಪಾದದ ಬಳಿ ನೋವು, ತೋಳು ಅಥವಾ ಮೇಲಿನ ಬೆನ್ನಿನಲ್ಲಿ ಸ್ನಾಯು ನೋವು, ಸುಸ್ತಾಗಿರುವ ಭಾವನೆ ಕಂಡು ಬರುತ್ತದೆ.

ಸಾಮಾನ್ಯ ಹೃದಯಾಘಾತದ ಲಕ್ಷಣಗಳು

ಕೆಲವು ನಿಮಿಷಗಳಿಗಿಂತ ಹೆಚ್ಚು ಎದೆ ನೋವು, ಉಸಿರಾಟದ ತೊಂದರೆ, ಚಡಪಡಿಕೆ ಭಾವನೆ, ಲಘುವಾದ ಹಠಾತ್ ಬೆವರುವಿಕೆ, ವಾಂತಿ, ತುಂಬಾ ದಣಿದ ಭಾವನೆ ಮತ್ತು ಸುಸ್ತು ಕೆಲವು ದಿನಗಳವರೆಗೆ ಇರುತ್ತದೆ.

Continue Reading

ಮಂಡ್ಯ

SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

SSLC Result 2024 : ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು (SSLC Student) ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್‌ ಆಗಿದ್ದರೂ, ಫೇಲಾದೆ ಎಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ.

VISTARANEWS.COM


on

By

SSLC Result 2024
Koo

ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ.

ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ:SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Self Harming Guest lecturer hangs herself to death
ಕರ್ನಾಟಕ20 mins ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ25 mins ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest34 mins ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ59 mins ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ1 hour ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ1 hour ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ1 hour ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್1 hour ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ1 hour ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Opposition party leader R Ashok latest statement in bengaluru
ಬೆಂಗಳೂರು1 hour ago

R Ashok: ಶಾಂತಿಯ ತೋಟವನ್ನು ಹಾಳುಗೆಡವುತ್ತಿರುವುದು ಬಿಜೆಪಿಯಲ್ಲ, ಕಾಂಗ್ರೆಸ್‌: ಆರ್. ಅಶೋಕ್‌ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ6 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌