Site icon Vistara News

ಪ್ರವೀಣ್ ನೆಟ್ಟಾರು ಹತ್ಯೆ‌ | ಬೆಳ್ಳಾರೆಯ ಇಬ್ಬರು ಎಸ್‌ಡಿಪಿಐ ಮುಖಂಡರ ಬಂಧನ

shafi iqbal

ಬೆಂಗಳೂರು: ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಇವರು ಮೂವರೂ ಎಸ್‌ಡಿಪಿಐ ಮುಖಂಡರು ಎಂಬುದು ಗೊತ್ತಾಗಿದೆ.

ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಬಂಧಿತರಾದವರು. ಇಂದು ಬೆಳಗ್ಗಿನ ಜಾವ ಬೆಳ್ಳಾರೆಯಲ್ಲಿರುವ ಇವರಿಬ್ಬರ ಮನೆಯಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು NIA ಉನ್ನತ ಮೂಲಗಳು ಮಾಹಿತಿ ನೀಡಿವೆ. ಒಟ್ಟು ಮೂವರನ್ನು ಇಂದು NIA ಬಂಧಿಸಿದೆ. ಸುಳ್ಯದ ಇಬ್ರಾಹಿಂ ಶಾ ಅನ್ನು ಕೂಡ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ | ಬಂಧಿತ ಪಿಎಫ್‌ಐ ಮುಖಂಡರಿಗೆ ಪ್ರವೀಣ್‌ ನೆಟ್ಟಾರು ಹತ್ಯೆ ಲಿಂಕ್

Exit mobile version