Physical Abuse: ತಾಯಿಯ ಮೇಲೆಯೇ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಪಾಪಿ ಮಗ; ಇವನ ವಿಕೃತಿಗೆ ಪತ್ನಿಯೂ ದೂರ - Vistara News

ಕ್ರೈಂ

Physical Abuse: ತಾಯಿಯ ಮೇಲೆಯೇ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಪಾಪಿ ಮಗ; ಇವನ ವಿಕೃತಿಗೆ ಪತ್ನಿಯೂ ದೂರ

Physical Abuse: ಟಿಪ್ಪರ್ ಲಾರಿ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅಶೋಕ, ಆಗಾಗ ಬಂದು ಜಗಳವಾಡುತ್ತಿದ್ದ. ಅಶೋಕನಿಗೆ ಮದುವೆಯಾಗಿದ್ದು, ಈತನ ವಿಕೃತಿ ಹಾಗೂ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದರು.

VISTARANEWS.COM


on

physical abuse chikkaballapur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಹೆತ್ತ ತಾಯಿಯ (Mother) ಮೇಲೆಯೇ ಮಗ (Son) ಅತ್ಯಾಚಾರ (Physical Abuse) ಮಾಡಿ ಹತ್ಯೆಗೆ (Murder Attempt) ಯತ್ನಿಸಿ ವಿಕೃತಿ ಮೆರೆದ ಪೈಶಾಚಿಕ ಘಟನೆ ಚಿಕ್ಕಬಳ್ಳಾಪುರ (Chikkaballapur news) ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ.

ಗುಡಿಬಂಡೆ ತಾಲ್ಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಶೋಕ್‌ ಎಂಬಾತ ಅತ್ಯಾಚಾರ ಮಾಡಿ ತಾಯಿಯ ಕೊಲೆಗೆ ಯತ್ನಿಸಿದ ಪಾಪಿ ಮಗ. ಕುಡಿದ ಅಮಲಿನಲ್ಲಿ ಪಾತಕಿ ಅಶೋಕ್‌ ಈ ಕೃತ್ಯ ಎಸಗಿದ್ದಾನೆ. ನಿನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಹೆತ್ತ ತಾಯಿಯನ್ನು ವಿವಸ್ತ್ರಗೊಳಿಸಿ ತಿಪ್ಪೆಯಲ್ಲಿ ಎಳೆದೊಯ್ದು ಕೃತ್ಯ ಎಸಗಿದ್ದಾನೆ.

ಟಿಪ್ಪರ್ ಲಾರಿ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅಶೋಕ, ಆಗಾಗ ಬಂದು ಜಗಳವಾಡುತ್ತಿದ್ದ. ಅಶೋಕನಿಗೆ ಮದುವೆಯಾಗಿದ್ದು, ಈತನ ವಿಕೃತಿ ಹಾಗೂ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದರು. ತಾಯಿ ಚಿನ್ನಮ್ಮ ಅರವತ್ತು ವರ್ಷದವರಾಗಿದ್ದು, ಮಗನಿಂದ ಅತ್ಯಾಚಾರಕ್ಕೊಳಗಾಗಿ ಗಾಯಗೊಂಡು ಸದ್ಯ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೃತ್ಯದ ನಂತರ ತಾಯಿಯನ್ನು ತಿಪ್ಪೆಯಲ್ಲಿಯೇ ಬಿಟ್ಟು ಮಗ ಪರಾರಿಯಾಗಿದ್ದಾನೆ. ತಂದೆ ಹಾಗೂ ಸಹೋದರ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆತಂದಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿದಿಸಿ ತನಿಖೆ ನಡೆಸುತ್ತಿದ್ದಾರೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಸೆರೆ

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಹಗ್‌ ಮಾಡಿ, ಕಿಸ್‌ ಕೊಟ್ಟು ಪರಾರಿಯಾಗಿದ್ದ ಕಾಮುಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದ್ದ ಘಟನೆಯ (Woman Harassed) ವಿಡಿಯೊ ಭಾರಿ ವೈರಲ್‌ ಆಗಿತ್ತು. ಇದರಿಂದ ರಾಜಧಾನಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕ್ಯಾಬ್ ಚಾಲಕ ಸುರೇಶ್(25) ಬಂಧಿತ ಆರೋಪಿ. ಕೋಣನಕುಂಟೆ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಡ್ರಾಪ್ ಮಾಡೋದಕ್ಕೆ ಬಂದಿದ್ದ ಆರೋಪಿ, ರಸ್ತೆ ಮೇಲೆ ಹೋಗುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದರು. ಅವರ ಹಿಂದೆಯೇ ಓಡಿ ಹೋದ ದುರುಳ, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದ.

ಶುಕ್ರವಾರ ಬೆಳಗ್ಗೆ‌ ನಡೆದಿದ್ದ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಡಿಸಿಪಿ ಲೊಕೇಶ್‌ ಅಮಾನತು ಮಾಡಿದ್ದಾರೆ.

ಶಾಲಾ ವ್ಯಾನ್‌ಗೆ ಶಿಕ್ಷಕ ಬಲಿ

ವಿಜಯನಗರ: ಬೈಕ್ ಹಾಗೂ ಶಾಲಾ ವಾಹನದ ಮಧ್ಯೆ ಅಪಘಾತ (Road Accident) ಸಂಭವಿಸಿದ್ದು, ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಸರ್ಕಾರಿ ಶಾಲೆಯ ಹಿಂದಿ ಶಿಕ್ಷಕ ಮುನಿಯಪ್ಪ (55) ಮೃತ ದುರ್ದೈವಿ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮುನಿಯಪ್ಪನವರು ಅಮ್ಮನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದರು. ಮೂಲತಃ ಹರಪನಹಳ್ಳಿ ತಾಲೂಕಿನ ಉಂಚಳ್ಳಿ ಗ್ರಾಮದವದ ಮುನಿಯಪ್ಪ ಅವರು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಕೊಠಡಿ ನಿರೀಕ್ಷಕರಾಗಿ ಕರ್ಥವ್ಯಕ್ಕೆ ನಿಯೋಜನೆ ಆಗಿದ್ದರು.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Student Death: ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು; ಮನೆ ಬಿಟ್ಟು ಹೋದ ತಂದೆಗಾಗಿ ಕಾದಿಟ್ಟಿದ್ದಾರೆ ಶವ

Student Death: ಈಕೆಯ ತಂದೆ ನಾಗರಾಜು ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಮಗಳ ಸಾವಿನ ಸುದ್ದಿ ತಿಳಿದರಾದರೂ ಆಕೆಯ ಮುಖ ಕೊನೆಯ ಬಾರಿಗೆ ನೋಡಲು ಬರಬಹುದು ಎಂಬ ನಿರೀಕ್ಷೆಯಲ್ಲಿ ಕುಟುಂಬವಿದ್ದು, ಒಂದು ದಿನದ ಮಟ್ಟಿಗೆ ಮೃತದೇಹವನ್ನು ಕುಟುಂಬ ಕಾದಿರಿಸಿದೆ.

VISTARANEWS.COM


on

student death road accident
Koo

ಮೈಸೂರು: ರಸ್ತೆ ವಿಭಜಕಕ್ಕೆ (divider) ಸ್ಕೂ ಟರ್ ಡಿಕ್ಕಿಯಾದ (Road accident, Scooter hit) ಪರಿಣಾಮ‌ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ (Student Death) ಸಾವಿಗೀಡಾಗಿದ್ದಾಳೆ. ಮನೆ ಬಿಟ್ಟು ಹೊರಟುಹೋಗಿರುವ ತಂದೆ ಮುದ್ದು ಮಗಳ ಮುಖದ ಅಂತಿಮ ದರ್ಶನಕ್ಕಾಗಿ ಬರಬಹುದು ಎಂಬ ಆಸೆಯಿಂದ ವಿದ್ಯಾರ್ಥಿನಿಯ ಶವವನ್ನು ಕುಟುಂಬಸ್ಥರು ಕಾದಿರಿಸಿದ್ದಾರೆ.

ಮೈಸೂರಿನ ಕೂರ್ಗಳ್ಳಿಯ ಬೆಮೆಲ್ ಮುಂಭಾಗ ಘಟನೆ ನಡೆದಿದೆ. ಕನಕಗಿರಿ ನಿವಾಸಿ ನಾಗರಾಜು ಎಂಬವರ ಪುತ್ರಿ ಕವನಾ(18) ಮೃತ ವಿದ್ಯಾರ್ಥಿನಿ. ಈಕೆ ಮೈಸೂರಿನ ಬಿಜಿಎಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ತರಗತಿ ಓದುತ್ತಿದ್ದಳು. ನಿನ್ನೆ ಬೆಳಗ್ಗೆ ಸ್ನೇಹಿತರ ಜತೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಆಯ ತಪ್ಪಿ ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕವನಾ ಕೆಳಕ್ಕೆ ಬಿದ್ದಿದ್ದಾಳೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ನಿಧನ‌ ಹೊಂದಿದ್ದಾಳೆ.

ಈಕೆಯ ತಂದೆ ನಾಗರಾಜು ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಮಗಳ ಸಾವಿನ ಸುದ್ದಿ ತಿಳಿದರಾದರೂ ಆಕೆಯ ಮುಖ ಕೊನೆಯ ಬಾರಿಗೆ ನೋಡಲು ಬರಬಹುದು ಎಂಬ ನಿರೀಕ್ಷೆಯಲ್ಲಿ ಕುಟುಂಬವಿದ್ದು, ಒಂದು ದಿನದ ಮಟ್ಟಿಗೆ ಮೃತದೇಹವನ್ನು ಕುಟುಂಬ ಕಾದಿರಿಸಿದೆ. ವಾಪಸ್ ಬರುವಂತೆ ನಾಗರಾಜು ಅವರಿಗೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಎಲ್ಲೇ ಇದ್ದರೂ ಮಗಳ ಅಂತ್ಯಕ್ರಿಯೆಗೆ ಬಂದು ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಮೈಸೂರಿನ ವಿವಿ ಪುರಂ ಸಂಚಾರ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಸೆರೆ

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಹಗ್‌ ಮಾಡಿ, ಕಿಸ್‌ ಕೊಟ್ಟು ಪರಾರಿಯಾಗಿದ್ದ ಕಾಮುಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದ್ದ ಘಟನೆಯ (Woman Harassed) ವಿಡಿಯೊ ಭಾರಿ ವೈರಲ್‌ ಆಗಿತ್ತು. ಇದರಿಂದ ರಾಜಧಾನಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕ್ಯಾಬ್ ಚಾಲಕ ಸುರೇಶ್(25) ಬಂಧಿತ ಆರೋಪಿ. ಕೋಣನಕುಂಟೆ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಡ್ರಾಪ್ ಮಾಡೋದಕ್ಕೆ ಬಂದಿದ್ದ ಆರೋಪಿ, ರಸ್ತೆ ಮೇಲೆ ಹೋಗುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದರು. ಅವರ ಹಿಂದೆಯೇ ಓಡಿ ಹೋದ ದುರುಳ, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದ.

ಶುಕ್ರವಾರ ಬೆಳಗ್ಗೆ‌ ನಡೆದಿದ್ದ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಡಿಸಿಪಿ ಲೊಕೇಶ್‌ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Continue Reading

ಕ್ರೈಂ

Physical Abuse: ಪಬ್‌ನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರ ಬಂಧನ

pub physical abuse: ಸ್ನೇಹಿತೆಯೊಂದಿಗೆ ಪಬ್‌ಗೆ ಬಂದಿದ್ದ ಯುವತಿಯ ಮಾನಭಂಗ ಯತ್ನ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು ಬಿಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ನಾಲ್ವರು ಯತ್ನಿಸಿದ್ದರು.

VISTARANEWS.COM


on

pub physical abuse
Koo

ಮಂಗಳೂರು: ಪಬ್‌ನಲ್ಲಿ (Pub) ಯುವತಿಯ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ನಾಲ್ವರನ್ನು ಬಂಧಿಸಲಾಗಿದೆ. ಮಂಗಳೂರಿನ (Mangalore news) ಪಾಂಡೇಶ್ವರ ಫೋರಮ್ ಮಾಲ್‌ನಲ್ಲಿರುವ ಶೆರ್‌ಲ್ಯಾಕ್ ಪಬ್‌ನಲ್ಲಿ ಘಟನೆ ನಡೆದಿತ್ತು.

ಸ್ನೇಹಿತೆಯೊಂದಿಗೆ ಪಬ್‌ಗೆ ಬಂದಿದ್ದ ಯುವತಿಯ ಮಾನಭಂಗ ಯತ್ನ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು ಬಿಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ನಾಲ್ವರು ಯತ್ನಿಸಿದ್ದರು. ಇವರನ್ನು ಪುತ್ತೂರಿನ ವಿನಯ (33), ಮಹೇಶ್ (27), ಪ್ರಿತೇಶ್ (34) ಹಾಗೂ ನಿತೇಶ್ (33) ಎಂದು ಗುರುತಿಸಲಾಗಿದೆ. ಇವರನ್ನು ಬಂಧಿಸಲಾಗಿದ್ದು, ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಾಂಡೇಶ್ವರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

ಕುಡಿದ ಅಮಲಿನಲ್ಲಿ ತಾಯಿಯ ಮೇಲೇ ಅತ್ಯಾಚಾರಗೈದ ಪಾಪಿ ಮಗ

ಚಿಕ್ಕಬಳ್ಳಾಪುರ: ಹೆತ್ತ ತಾಯಿಯ (Mother) ಮೇಲೆಯೇ ಮಗ (Son) ಅತ್ಯಾಚಾರ (Physical Abuse) ಮಾಡಿ ಹತ್ಯೆಗೆ (Murder Attempt) ಯತ್ನಿಸಿ ವಿಕೃತಿ ಮೆರೆದ ಪೈಶಾಚಿಕ ಘಟನೆ ಚಿಕ್ಕಬಳ್ಳಾಪುರ (Chikkaballapur news) ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ.

ಗುಡಿಬಂಡೆ ತಾಲ್ಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಶೋಕ್‌ ಎಂಬಾತ ಅತ್ಯಾಚಾರ ಮಾಡಿ ತಾಯಿಯ ಕೊಲೆಗೆ ಯತ್ನಿಸಿದ ಪಾಪಿ ಮಗ. ಕುಡಿದ ಅಮಲಿನಲ್ಲಿ ಪಾತಕಿ ಅಶೋಕ್‌ ಈ ಕೃತ್ಯ ಎಸಗಿದ್ದಾನೆ. ನಿನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಹೆತ್ತ ತಾಯಿಯನ್ನು ವಿವಸ್ತ್ರಗೊಳಿಸಿ ತಿಪ್ಪೆಯಲ್ಲಿ ಎಳೆದೊಯ್ದು ಕೃತ್ಯ ಎಸಗಿದ್ದಾನೆ.

ಟಿಪ್ಪರ್ ಲಾರಿ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅಶೋಕ, ಆಗಾಗ ಬಂದು ಜಗಳವಾಡುತ್ತಿದ್ದ. ಅಶೋಕನಿಗೆ ಮದುವೆಯಾಗಿದ್ದು, ಈತನ ವಿಕೃತಿ ಹಾಗೂ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದರು. ತಾಯಿ ಚಿನ್ನಮ್ಮ ಅರವತ್ತು ವರ್ಷದವರಾಗಿದ್ದು, ಮಗನಿಂದ ಅತ್ಯಾಚಾರಕ್ಕೊಳಗಾಗಿ ಗಾಯಗೊಂಡು ಸದ್ಯ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೃತ್ಯದ ನಂತರ ತಾಯಿಯನ್ನು ತಿಪ್ಪೆಯಲ್ಲಿಯೇ ಬಿಟ್ಟು ಮಗ ಪರಾರಿಯಾಗಿದ್ದಾನೆ. ತಂದೆ ಹಾಗೂ ಸಹೋದರ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆತಂದಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿದಿಸಿ ತನಿಖೆ ನಡೆಸುತ್ತಿದ್ದಾರೆ.

ಶಾಲಾ ವ್ಯಾನ್‌ಗೆ ಶಿಕ್ಷಕ ಬಲಿ

ವಿಜಯನಗರ: ಬೈಕ್ ಹಾಗೂ ಶಾಲಾ ವಾಹನದ ಮಧ್ಯೆ ಅಪಘಾತ (Road Accident) ಸಂಭವಿಸಿದ್ದು, ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಸರ್ಕಾರಿ ಶಾಲೆಯ ಹಿಂದಿ ಶಿಕ್ಷಕ ಮುನಿಯಪ್ಪ (55) ಮೃತ ದುರ್ದೈವಿ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮುನಿಯಪ್ಪನವರು ಅಮ್ಮನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದರು. ಮೂಲತಃ ಹರಪನಹಳ್ಳಿ ತಾಲೂಕಿನ ಉಂಚಳ್ಳಿ ಗ್ರಾಮದವದ ಮುನಿಯಪ್ಪ ಅವರು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಕೊಠಡಿ ನಿರೀಕ್ಷಕರಾಗಿ ಕರ್ಥವ್ಯಕ್ಕೆ ನಿಯೋಜನೆ ಆಗಿದ್ದರು.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Continue Reading

ಬೆಂಗಳೂರು

Electric Bus Fire: ಧಾರಾಕಾರ ಮಳೆಯ ನಡುವೆಯೇ ಧಗಧಗ ಉರಿದು ಬೂದಿಯಾದ ಎಲೆಕ್ಟ್ರಿಕ್‌ ಬಸ್ಸು

Electric Bus Fire: ಶಾರ್ಟ್ ಸರ್ಕ್ಯೂಟ್‌ನಿಂದ ಮೊದಲು ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಬಸ್ಸಿಂದ ಕೆಳಗಿಳಿದು ಬಚಾವಾಗಿದ್ದಾರೆ. ಅನಂತರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

VISTARANEWS.COM


on

electric bus fire
Koo

ಬೆಂಗಳೂರು: ರಾಜಧಾನಿಯ (Bangalore news) ಜನನಿಬಿಡ ಪ್ರದೇಶದಲ್ಲಿ ಎಲೆಕ್ಟ್ರಿಕ್‌ ಬಸ್ಸೊಂದು (Electric bus fire) ಮಳೆಯ ನಡುವೆಯೇ ಹೊತ್ತಿ ಉರಿದು ಬೂದಿಯಾಗಿದೆ. ನಾಗವಾರ- ಹೆಬ್ಬಾಳ ರಸ್ತೆಯಲ್ಲಿ ನಿನ್ನೆ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ (Bangalore rain) ರಸ್ತೆಯಲ್ಲಿ ನೀರು ನಿಂತಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮೊದಲು ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಬಸ್ಸಿಂದ ಕೆಳಗಿಳಿದು ಬಚಾವಾಗಿದ್ದಾರೆ. ಅನಂತರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಬೆಂಕಿ ಶಮನವಾಗಿಲ್ಲ. ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ತಲುಪುವ ಮೊದಲೇ ಸಂಪೂರ್ಣ ಬೆಂಕಿ ತಗುಲಿಕೊಂಡು ಬಸ್ಸಿನ ಅಸ್ಥಿಪಂಜರ ಮಾತ್ರ ಉಳಿದಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಸೆರೆ

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಹಗ್‌ ಮಾಡಿ, ಕಿಸ್‌ ಕೊಟ್ಟು ಪರಾರಿಯಾಗಿದ್ದ ಕಾಮುಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದ್ದ ಘಟನೆಯ (Woman Harassed) ವಿಡಿಯೊ ಭಾರಿ ವೈರಲ್‌ ಆಗಿತ್ತು. ಇದರಿಂದ ರಾಜಧಾನಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕ್ಯಾಬ್ ಚಾಲಕ ಸುರೇಶ್(25) ಬಂಧಿತ ಆರೋಪಿ. ಕೋಣನಕುಂಟೆ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಡ್ರಾಪ್ ಮಾಡೋದಕ್ಕೆ ಬಂದಿದ್ದ ಆರೋಪಿ, ರಸ್ತೆ ಮೇಲೆ ಹೋಗುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದರು. ಅವರ ಹಿಂದೆಯೇ ಓಡಿ ಹೋದ ದುರುಳ, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದ.

ಶುಕ್ರವಾರ ಬೆಳಗ್ಗೆ‌ ನಡೆದಿದ್ದ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್‌ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಡಿಸಿಪಿ ಲೊಕೇಶ್‌ ಅಮಾನತು ಮಾಡಿದ್ದಾರೆ.

ಶಾಲಾ ವ್ಯಾನ್‌ಗೆ ಶಿಕ್ಷಕ ಬಲಿ

ವಿಜಯನಗರ: ಬೈಕ್ ಹಾಗೂ ಶಾಲಾ ವಾಹನದ ಮಧ್ಯೆ ಅಪಘಾತ (Road Accident) ಸಂಭವಿಸಿದ್ದು, ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಸರ್ಕಾರಿ ಶಾಲೆಯ ಹಿಂದಿ ಶಿಕ್ಷಕ ಮುನಿಯಪ್ಪ (55) ಮೃತ ದುರ್ದೈವಿ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮುನಿಯಪ್ಪನವರು ಅಮ್ಮನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದರು. ಮೂಲತಃ ಹರಪನಹಳ್ಳಿ ತಾಲೂಕಿನ ಉಂಚಳ್ಳಿ ಗ್ರಾಮದವದ ಮುನಿಯಪ್ಪ ಅವರು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಕೊಠಡಿ ನಿರೀಕ್ಷಕರಾಗಿ ಕರ್ಥವ್ಯಕ್ಕೆ ನಿಯೋಜನೆ ಆಗಿದ್ದರು.

ಕೂಡ್ಲಿಗಿ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಖಾಸಗಿ ಶಾಲಾ ವಾಹನ ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ಮುನಿಯಪ್ಪ ಸ್ಥಳದಲ್ಲೇ ರಕ್ತಕಾರಿ ಮೃತಪಟ್ಟಿದ್ದಾರೆ. ಕೊಟ್ಟೂರು ತಾಲೂಕಿನಲ್ಲಿ ಕುಟುಂಬ ಸಮೇತ ವಾಸವಾಗಿದ್ದ ಶಿಕ್ಷಕ ಮುನಿಯಪ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Continue Reading

Latest

Viral Video: ಮಗನನ್ನೇ ಹೊಡೆದು ಕೊಂದು, ಸುಟ್ಟು ಹಾಕಿ ಕೊಳಕ್ಕೆ ಎಸೆದ ತಂದೆ-ತಾಯಿ; ಹೃದಯ ತಲ್ಲಣಿಸುವ ವಿಡಿಯೊ

Viral Video: ಹೆತ್ತವರಿಗೆ ಹೆಗ್ಗಣ ಮುದ್ದು ಎನ್ನುವ ಮಾತಿದೆ. ತಮ್ಮ ಮಕ್ಕಳು ಹೇಗೇ ಇರಲಿ ತಾಯಿಯಾದವಳಿಗೆ ಆ ಮಗುವಷ್ಟು ಸುಂದರ ಈ ಪ್ರಪಂಚಲ್ಲಿ ಯಾರೂ ಇಲ್ಲ ಎಂಬಂತಹ ಭಾವ. ಆದರೆ ಇಲ್ಲೊಂದು ಘಟನೆ ಮಾತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಮಾನಸಿಕ ಅಸ್ವಸ್ಥ ಯುವಕನನ್ನು ಹೆತ್ತವರೇ ಹಾಡುಹಗಲೇ ನಿರ್ದಯವಾಗಿ ಕೊಂದ ಆಘಾತಕಾರಿ ಘಟನೆ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ. ಯುವಕನ ತಾಯಿ ಅವನನ್ನು ಕೋಲುಗಳಿಂದ ಹೊಡೆಯುತ್ತಿರುವ ವಿಡಿಯೊವೊಂದು ಎಲ್ಲೆಡೆ ವೈರಲ್ ಆಗಿದೆ. ತಾಯಿ, ಚಿಕ್ಕಮ್ಮ ಮತ್ತು ತಂದೆ ಮೂವರು ಸೇರಿ ಮಾನಸಿಕ ಅಸ್ವಸ್ಥನಾದ ಯುವಕನನ್ನು ಹೊಡೆದು ಒಂದು ಕೋಣೆಯಲ್ಲಿ ಬಂಧಿಸಿ ಸುಟ್ಟು ಹಾಕಿ ಶವವನ್ನು ಸ್ಥಳೀಯ ಕೊಳದಲ್ಲಿ ಎಸೆದಿದ್ದಾರೆ.

VISTARANEWS.COM


on

Viral Video
Koo


ಕರೀಂಗಂಜ್: ಪೋಷಕರು ಯಾವಾಗಲೂ ತಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸುತ್ತಾರೆ ಮತ್ತು ಅವರನ್ನು ಕಣ್ಣಲ್ಲಿ ಕಣ್ಣಿಟ್ಟು ಸಾಕುತ್ತಾರೆ ಎಂದು ಹೇಳುತ್ತಾರೆ. ಅಲ್ಲದೇ ಪೋಷಕರಿಗೆ ತಮ್ಮ ಮಕ್ಕಳು ಹೇಗೆ ಇದ್ದರು ಅದು ಚೆನ್ನ. ಮಕ್ಕಳಿಗೆ ಯಾವುದೇ ಸಂಕಟ ಬರದಂತೆ ನೋಡಿಕೊಳ್ಳುತ್ತಾರೆ. ವಿಶೇಷವಾಗಿ ಪೋಷಕರು ತಮ್ಮ ಮಕ್ಕಳು ವಿಕಲಚೇತನರು ಆಗಿದ್ದರೆ ಅವರ ಬಗ್ಗೆ ಹೆಚ್ಚಿನ ಕಾಳಜಿ ತೋರಿಸುತ್ತಾರೆ. ಅವರು ಬದುಕಿರುವ ತನಗೆ ಅವರ ರಕ್ಷಣೆ ಮಾಡುತ್ತಾರೆ. ಅಂತಹದರಲ್ಲಿ ಇಲ್ಲೊಂದು ಕುಟುಂಬ ಮಾನಸಿಕ ಅಸ್ವಸ್ಥನಾದ ಮಗನನ್ನು ತಮಗೆ ಹೊರೆಯಾದ ಎಂದು ಕೊಂದು ಹಾಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಮಾನಸಿಕ ಅಸ್ವಸ್ಥ ಯುವಕನನ್ನು ಪೋಷಕರು ಹಾಡಹಗಲೇ ನಿರ್ದಯವಾಗಿ ಕೊಂದ ಆಘಾತಕಾರಿ ಘಟನೆ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಈ ಘಟನೆಯನ್ನು ನೋಡುಗರು ವಿಡಿಯೊದಲ್ಲಿ ಸೆರೆಹಿಡಿದಿದ್ದಾರೆ. ಅದರಲ್ಲಿ ಯುವಕನ ತಾಯಿ ಅವನನ್ನು ಕೋಲುಗಳಿಂದ ಹೊಡೆಯುತ್ತಿದ್ದಾರೆ. ಮೂಲಗಳ ಪ್ರಕಾರ, ಖುದ್ ಪುರಹುರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 32 ವರ್ಷದ ಸುಹೈಲ್ ಅಹಮ್ಮದ್ ಚೌಧರಿ ಬಲಿಪಶುವಾಗಿದ್ದು, ತಾಯಿ ದಿಲುವಾರಾ ಬೇಗಂ, ಚಿಕ್ಕಮ್ಮ ಹಸ್ನಾ ಬೇಗಂ ಮತ್ತು ತಂದೆ ಅಬ್ದುಲ್ ಶಾಹಿದ್ ಎಂಬುವವರು ಆತನನ್ನು ಕೋಲುಗಳಿಂದ ಹೊಡೆಯುತ್ತಿದ್ದಾರೆ ಎನ್ನಲಾಗಿದೆ. ನಂತರ ಇಷ್ಟಕ್ಕೆ ಸುಮ್ಮನಾಗದ ಪೋಷಕರು ಅವನನ್ನು ಒಂದು ಕೋಣೆಯಲ್ಲಿ ಬಂಧಿಸಿ ಸುಟ್ಟು ಹಾಕಿ ಶವವನ್ನು ಸ್ಥಳೀಯ ಕೊಳದಲ್ಲಿ ಎಸೆದಿದ್ದಾರೆ ಎನ್ನಲಾಗಿದೆ.

ಕುಟುಂಬಕ್ಕೆ ಆತ ಹೊರೆಯಾದ ಕಾರಣ ಕುಟುಂಬವು ಈ ರೀತಿ ಯುವಕನನ್ನು ಕೊಂದಿದೆ ಮತ್ತು ಸಂತ್ರಸ್ತ ಸಣ್ಣ ಕಳ್ಳತನ ಮತ್ತು ಇತರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತ ಯುವಕನ ಶವ ಕೊಳದಲ್ಲಿ ತೇಲುತ್ತಿದ್ದ ಹಿನ್ನಲೆಯಲ್ಲಿ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಕೊಳದಿಂದ ಶವವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಯುವಕನ ದೇಹದ ಮೇಲೆ ಅನೇಕ ಗಾಯಗಳಾಗಿದ್ದು, ಅಧಿಕ ರಕ್ತಸ್ರಾವವಾಗಿದೆ. ಹಾಗೇ ಅವನ ಕೈಕಾಲಿನ ಮೂಳೆ ಮುರಿದಿದೆ ಎಂಬುದಾಗಿ ತಿಳಿದುಬಂದಿದೆ. ಆದರೆ ಇಂತಹ ಅಪರಾಧದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Continue Reading
Advertisement
Sheikh Hasina
ಪ್ರಮುಖ ಸುದ್ದಿ25 mins ago

Sheikh Hasina : ಶೇಖ್ ಹಸೀನಾ ಸೀರೆಗಳ ಜತೆ ಬ್ರಾಗಳನ್ನೂ ಬಿಡದೆ ದೋಚಿದ ಬಾಂಗ್ಲಾ ಜನ!

thawar chand gehlot cm siddaramaiah Governor versus state
ಪ್ರಮುಖ ಸುದ್ದಿ36 mins ago

CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Bangladesh Protest
ದೇಶ46 mins ago

Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಮೂಲಕ ಮೇಲ್ವಿಚಾರಣೆ; ಶೇಖ್‌ ಹಸೀನಾ ಸುರಕ್ಷತೆಗೆ ಭಾರತ ಕೈಗೊಂಡ ಕ್ರಮಗಳಿವು

Smriti Mandhana,
ಕ್ರೀಡೆ54 mins ago

Smriti Mandhana : ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಸ್ಮೃತಿ ಮಂದಾನ, ಶಫಾಲಿ ವರ್ಮಾ ಆಯ್ಕೆ

student death road accident
ಮೈಸೂರು60 mins ago

Student Death: ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು; ಮನೆ ಬಿಟ್ಟು ಹೋದ ತಂದೆಗಾಗಿ ಕಾದಿಟ್ಟಿದ್ದಾರೆ ಶವ

Nag Panchami
Latest1 hour ago

Nagara Panchami : ಶ್ರಾವಣದ ಮೊದಲ ಹಬ್ಬ ನಾಗರ ಪಂಚಮಿ; ಏನಿದರ ಹಿನ್ನೆಲೆ, ವಿಶೇಷ?

Prakash Padukone
ಕ್ರೀಡೆ1 hour ago

Prakash Padukone : ಪದಕಗಳನ್ನು ತಪ್ಪಿಸಿಕೊಂಡ ಅಥ್ಲೀಟ್​ಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರಕಾಶ್​ ಪಡುಕೋಣೆ

pub physical abuse
ಕ್ರೈಂ1 hour ago

Physical Abuse: ಪಬ್‌ನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರ ಬಂಧನ

Brain Eating Amoeba
ದೇಶ2 hours ago

Brain Eating Amoeba: ಕೇರಳದಲ್ಲಿ ಮತ್ತೆ ಮೆದುಳು ತಿನ್ನುವ ಅಮೀಬಾ ಹಾವಳಿ; ಮೂವರಲ್ಲಿ ಸೋಂಕು ಪತ್ತೆ

Sudha Murthy Thoughts
ಲೈಫ್‌ಸ್ಟೈಲ್2 hours ago

Sudha Murthy Thoughts: ಜಗಳವಾಡಿಲ್ಲ ಎಂದರೆ ನೀವು ಗಂಡ-ಹೆಂಡತಿಯೇ ಅಲ್ಲ!; ಸುಖ ದಾಂಪತ್ಯಕ್ಕೆ ಇಲ್ಲಿದೆ ಸುಧಾಮೂರ್ತಿ ಪಂಚ ಸೂತ್ರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌