CET 2022 | ಸಿಇಟಿ ಅರ್ಜಿ ಸಲ್ಲಿಕೆಗೆ ಹೊಸ ಲಿಂಕ್‌: ಇಂದಿನಿಂದ ಆರಂಭ Vistara News
Connect with us

ಶಿಕ್ಷಣ

CET 2022 | ಸಿಇಟಿ ಅರ್ಜಿ ಸಲ್ಲಿಕೆಗೆ ಹೊಸ ಲಿಂಕ್‌: ಇಂದಿನಿಂದ ಆರಂಭ

ಈ ಹಿಂದೆ ವಿದ್ಯಾರ್ಥಿಗಳು ₹1 ನೀಡಿ ಅರ್ಜಿ ಭರ್ತಿ ಮಾಡಿದ್ದರೆ ಅದು ಪ್ರಾಯೋಗಿಕವಾಗಿರುತ್ತದೆ. ಈಗ ಹೊಸ ಅರ್ಜಿ ಭರ್ತಿ ಮಾಡಬೇಕು ಎಂದು ಪ್ರಾಧಿಕಾರ ತಿಳಿಸಿದೆ.

VISTARANEWS.COM


on

Koo

ಬೆಂಗಳೂರು: ಇಂಜಿನಿಯರಿಂಗ್‌ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority-KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (karnataka common entrance test) ಅರ್ಜಿಸಲ್ಲಿಸಲು ಹೊಸ ಲಿಂಕ್‌ ಸೋಮವಾರ ತೆರೆದುಕೊಂಡಿದೆ.

ಈ ಬಾರಿ ಪರೀಕ್ಷೆಗಳು ಜೂನ್‌ 16ರಿಂದ ಆರಂಭವಾಗಲಿವೆ. ಈಗಾಗಲೆ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ವಿದ್ಯಾರ್ಥಿಗಳು ಅರ್ಜಿ ಭರ್ತಿ ಮಾಡಲು ಅನುಕೂಲವಾಗಲು ಸರಳವಾದ ಲಿಂಕ್‌ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ಅರ್ಜಿ ಭರ್ತಿ ಮಾಡಲು ಈ ಹಿಂದೆಯೇ ಒಂದು ಲಿಂಕ್‌ ನೀಡಲಾಗಿತ್ತು. ಅದರಲ್ಲಿ ಅರ್ಜಿ ಶುಲ್ಕವನ್ನು ಕೇವಲ ₹1 ರೂ. ಎಂದು ತಿಳಿಸಲಾಗಿತ್ತು, ಅಭ್ಯರ್ಥಿಗಳು ಅಷ್ಟೇ ಶುಲ್ಕವನ್ನು ಪ್ರಾಯೋಗಿಕವಾಗಿ ಪಾವತಿ ಮಾಡಿದ್ದರು.

ಆದರೆ ಅನೇಕ ಅಭ್ಯರ್ಥಿಗಳು ಅದೇ ಅಸಲಿ ಅರ್ಜಿ ಎಂದು ಭಾವಿಸಿದ್ದಾರೆ. ಹಳೆಯ ಲಿಂಕ್‌ ಅನ್ನು KEA ಹಿಂಪಡೆದಿದೆ. ಇದೀಗ ಹೊಸ ಅರ್ಜಿಯ ಲಿಂಕ್‌ ಅನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ KEA ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಮೇ5ರ ವರೆಗೆ ಅವಧಿಯಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಅಭ್ಯರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದಿಸಿದರೆ ಸಾಕು ವಿದ್ಯಾರ್ಥಿಯ ಹೆಸರು, ತಂದೆ ತಾಯಿಯ ಹೆಸರು ತಾನಾಗಿಯೇ ಭರ್ತಿಯಾಗುತ್ತದೆ. ವಿದ್ಯಾರ್ಥಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡಿದ ವಿವರ, ಮೀಸಲಾತಿ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಿದರೆ ಸಾಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಹೇಳಿದ್ದಾರೆ.

ವಿದ್ಯಾರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ ಆನ್‌ಲೈನ್‌ ಅರ್ಜಿ ಪಡೆಯಬಹುದು

ಈ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ರಮ್ಯಾ, ₹1 ಪಾವತಿ ಮಾಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಇದೀಗ ನೀಡಲಾಗಿರುವ ಹೊಸ ಲಿಂಕ್‌ ಭರ್ತಿ ಮಾಡಬೇಕು. ಅಸಲಿಗೆ ಶುಲ್ಕ ಸಾಮಾನ್ಯ ವಿದ್ಯಾರ್ಥಿಗಳಿಗೆ ₹750, ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ₹350 ಹಾಗೂ ಶುಲ್ಕ ವಿನಾಯಿತಿ ಇರುತ್ತದೆ. ಈ ಬಾರಿ ವಿದ್ಯಾರ್ಥಿಗಳು ಮಾಹಿತಿ ಮಾತ್ರ ನೀಡಬೇಕಿದ್ದು, ಯಾವುದೇ ದಾಖಲೆ ನೀಡಬೇಕಿಲ್ಲ. ದಾಖಲಾತಿಗಳನ್ನು ದಾಖಲಾತಿ ಪರಿಶೀಲನಾ ಸಮಯದಲ್ಲಿ ನೀಡಿದರೆ ಸಾಕು ಎಂದು ಹೇಳಿದ್ದಾರೆ. ಸಿಇಟಿ ಪರೀಕ್ಷೆ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ದೇಶ

NIRF Ranking 2023 : ದೇಶದ ಟಾಪ್‌ 40 ಡೆಂಟಲ್‌ ಕಾಲೇಜುಗಳ ಪೈಕಿ 10 ಕರ್ನಾಟಕದಲ್ಲಿವೆ!

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್‌ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿ ಪ್ರಕಾರ ದೇಶದ 40 ಟಾಪ್‌ ಡೆಂಟಲ್‌ ಕಾಲೇಜುಗಳ ಪೈಕಿ ಹತ್ತು ಕಾಲೇಜುಗಳಿ ರಾಜ್ಯದಲ್ಲಿವೆ. ಅವು ಯಾವುವು? ಇಲ್ಲಿದೆ ಮಾಹಿತಿ

VISTARANEWS.COM


on

Edited by

NIRF Ranking 2023 dental colleges in karnataka
Koo

ಬೆಂಗಳೂರು : ವೈದ್ಯಕೀಯ ಶಿಕ್ಷಣದಂತೆ ದಂತ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ರಾಜ್ಯ ಮುಂಚುಣಿಯಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದ್ದು, ದೇಶದ ಟಾಪ್‌ 40 ದಂತ ವೈದ್ಯಕೀಯ ಕಾಲೇಜುಗಳ ಪೈಕಿ ಹತ್ತು ಕಾಲೇಜುಗಳು ರಾಜ್ಯದಲ್ಲಿಯೇ ಇವೆ.

ದೇಶದ ಟಾಪ್‌ 10 ದಂತ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ ರಾಜ್ಯದ ಮೂರು ಕಾಲೇಜುಗಳು ಸ್ಥಾನ ಪಡೆದಿವೆ. ‌ ಮಣಿಪಾಲದ ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌ ಐದನೇ ಸ್ಥಾನ ಪಡೆದುಕೊಂಡಿದೆ. ಮಂಗಳೂರಿನ ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ 8 ನೇ ಸ್ಥಾನ ಪಡೆದುಕೊಂಡಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್‌ ರಾಜನ್‌ ಸಿಂಗ್‌ ಸೋಮವಾರ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಜೆಎಸ್‌ಎಸ್‌ ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ 11ನೇ ಸ್ಥಾನ, ಬೆಂಗಳೂರಿನ ಎಂ.ಎಸ್‌. ರಾಮಯ್ಯ ಯೂನಿರ್ವಸಿಟಿ ಆಫ್‌ ಅಪ್ಲಯ್ಡ್‌ ಸೈನ್ಸ್‌ 14 ನೇ ಸ್ಥಾನ ಹಾಗೂ ಧಾರವಾಡದ ಎಸ್‌ಡಿಎಂ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸಸ್‌ 22ನೇ ಸ್ಥಾನ ಪಡೆದುಕೊಂಡಿವೆ.

ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪ್ರಕಾರ ಟಾಪ್‌ ಕಾಲೇಜುಗಳು;

ಕ್ರಮ ಸಂಖ್ಯೆಡೆಂಟಲ್‌ ಕಾಲೇಜುಗಳ ಹೆಸರುರಾಷ್ಟ್ರೀಯ ರ‍್ಯಾಂಕಿಂಗ್‌
1ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌, ಮಣಿಪಾಲ್.2
2ಎ.ಬಿ.ಶೆಟ್ಟಿ ಮೆಮೋರಿಯಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌, ಮಂಗಳೂರು5
3ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ , ಮಂಗಳೂರು.
8
4ಜೆಎಸ್‌ಎಸ್‌ ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ, ಮೈಸೂರು11
5ಎಂ.ಎಸ್‌. ರಾಮಯ್ಯ ಯೂನಿರ್ವಸಿಟಿ ಆಫ್‌ ಅಪ್ಲಯ್ಡ್‌ ಸೈನ್ಸ್‌, ಬೆಂಗಳೂರು14
6ಎಸ್‌ಡಿಎಂ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸಸ್‌, ಧಾರವಾಡ22
7ಗೌರ್ಮೆಂಟ್‌ ಡೆಂಟಲ್‌ ಕಾಲೇಜು, ಬೆಂಗಳೂರು24
8ಯಾನೆಪೋಯ ಡೆಂಟಲ್‌ ಕಾಲೇಜು, ಮಂಗಳೂರು28
9ಕೆಎಲ್‌ಇ ವಿಶ್ವನಾಥಕಟ್ಟಿ ಇನ್‌ಸ್ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌, ಬೆಳಗಾವಿ35
10ಬಾಪೂಜಿ ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ , ದಾವಣಗೆರೆ36

ಇನ್ನು ದೇಶದ ವೈದ್ಯಕೀಯ ಕಾಲೇಜುಗಳ (medical colleges) ಪಟ್ಟಿಯಲ್ಲಿ ಬೆಂಗಳೂರಿನ ನಿಮಾನ್ಸ್‌ ಮೊದಲ ಸ್ಥಾನ ಪಡೆದುಕೊಂಡಿದೆ. ಮಣಿಪಾಲದ ಕಸ್ತುರ್ಬಾ ಮೆಡಿಕಲ್‌ ಕಾಲೇಜು ಟಾಪ್‌ 10ರ ಪಟ್ಟಿಯಲ್ಲಿದ್ದು, 9ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿ ಸೆಂಟ್‌ ಜಾನ್ಸ್‌ ಮೆಡಿಕಲ್‌ ಕಾಲೇಜು 14 ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜು 20ನೇ ಸ್ಥಾನ, ಮಂಗಳೂರಿನ ಕಸ್ತುರ್ಬಾ ಮೆಡಿಕಲ್‌ ಕಾಲೇಜು 21 ಸ್ಥಾನ ಪಡೆದಿವೆ. ಬೆಂಗಳೂರಿನ ಎಂ ಎಸ್‌ ರಾಮಯ್ಯ ಮೆಡಿಕಲ್‌ ಕಾಲೇಜು 30 ನೇ ಸ್ಥಾನದಲ್ಲಿದೆ. ಮಂಗಳೂರಿನ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿ 36ನೇ ಸ್ಥಾನ ಪಡೆದುಕೊಂಡಿದೆ.

ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮಣಿಪಾಲ್‌ನ ಮಣಿಪಾಲ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್‌. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್‌ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್‌ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್‌ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.

ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಮದ್ರಾಸ್‌ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 54 ಸ್ಥಾನ ಪಡೆದುಕೊಂಡಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಬೆಸ್ಟ್‌ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್‌

ಎನ್‌ಐಆರ್‌ಎಫ್‌ ವಿವಿಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್‌ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರಿಸರ್ಚ್‌ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್‌ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ

ಇದನ್ನೂ ಓದಿ: NIRF Ranking 2023 : ಮೆಡಿಕಲ್‌ ಕಾಲೇಜುಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಿಮಾನ್ಸ್‌ಗೆ 4 ನೇ ಸ್ಥಾನ; ಟಾಪ್‌ ವೈದ್ಯಕೀಯ ಕಾಲೇಜುಗಳಿವು

Continue Reading

ದೇಶ

NIRF Ranking 2023 : ಮೆಡಿಕಲ್‌ ಕಾಲೇಜುಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಿಮಾನ್ಸ್‌ಗೆ 4 ನೇ ಸ್ಥಾನ; ಟಾಪ್‌ ವೈದ್ಯಕೀಯ ಕಾಲೇಜುಗಳಿವು

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್‌ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿ ಪ್ರಕಾರ ರಾಜ್ಯದಲ್ಲಿನ ಬೆಸ್ಟ್‌ ಮೆಡಿಕಲ್‌ ಕಾಲೇಜುಗಳ ಪಟ್ಟಿ ಇಲ್ಲಿದೆ.

VISTARANEWS.COM


on

Edited by

NIRF Ranking 2023 Nimhans
Koo

ಬೆಂಗಳೂರು : ನಗರದ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮಾನ್ಸ್‌) ಮತ್ತೆ ಬೆಂಗಳೂರಿನ ಹೆಗ್ಗಳಿಕೆಯನ್ನು ಹೆಚ್ಚಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯ ವೈದ್ಯಕೀಯ ರ‍್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ರಾಜ್ಯದ ವೈದ್ಯಕೀಯ ಕಾಲೇಜುಗಳ (medical colleges) ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ನಿರೀಕ್ಷೆಯಂತೆಯೇ ದಿಲ್ಲಿಯ ಏಮ್ಸ್‌ ಈ ರಾಷ್ಟ್ರೀಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ತಮಿಳು ನಾಡಿನ ವೆಲ್ಲೂರಿನಲ್ಲಿ ಕ್ರಿಶ್ಚಿನ್‌ ಮೆಡಿಕಲ್‌ ಕಾಲೇಜ್‌ ಮೂರನೇ ಸ್ಥಾನದಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್‌ ರಾಜನ್‌ ಸಿಂಗ್‌ ಸೋಮವಾರ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ಮಣಿಪಾಲದ ಕಸ್ತುರ್ಬಾ ಮೆಡಿಕಲ್‌ ಕಾಲೇಜು ಟಾಪ್‌ 10ರ ಪಟ್ಟಿಯಲ್ಲಿದ್ದು, 9ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿ ಸೆಂಟ್‌ ಜಾನ್ಸ್‌ ಮೆಡಿಕಲ್‌ ಕಾಲೇಜು 14 ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜು 20ನೇ ಸ್ಥಾನ, ಮಂಗಳೂರಿನ ಕಸ್ತುರ್ಬಾ ಮೆಡಿಕಲ್‌ ಕಾಲೇಜು 21 ಸ್ಥಾನ ಪಡೆದಿವೆ. ಬೆಂಗಳೂರಿನ ಎಂ ಎಸ್‌ ರಾಮಯ್ಯ ಮೆಡಿಕಲ್‌ ಕಾಲೇಜು 30 ನೇ ಸ್ಥಾನದಲ್ಲಿದೆ. ಮಂಗಳೂರಿನ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿ 36ನೇ ಸ್ಥಾನ ಪಡೆದುಕೊಂಡಿದೆ.

ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪ್ರಕಾರ ಟಾಪ್‌ ಕಾಲೇಜುಗಳು;

ಕ್ರಮ ಸಂಖ್ಯೆವೈದ್ಯಕೀಯ ಕಾಲೇಜುಗಳ ಹೆಸರುರಾಷ್ಟ್ರೀಯ ರ‍್ಯಾಂಕಿಂಗ್‌
1ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮಾನ್ಸ್‌), ಬೆಂಗಳೂರು4
2ಕಸ್ತುರ್ಬಾ ಮೆಡಿಕಲ್‌ ಕಾಲೇಜು, ಮಣಿಪಾಲ9
3ಸೆಂಟ್‌ ಜಾನ್ಸ್‌ ಮೆಡಿಕಲ್‌ ಕಾಲೇಜು, ಬೆಂಗಳೂರು14
4ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜು, ಮೈಸೂರು20
5ಕಸ್ತುರ್ಬಾ ಮೆಡಿಕಲ್‌ ಕಾಲೇಜು, ಮಂಗಳೂರು21
6ಎಂ ಎಸ್‌ ರಾಮಯ್ಯ ಮೆಡಿಕಲ್‌ ಕಾಲೇಜು, ಬೆಂಗಳೂರು30
7ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿ, ಮಂಗಳೂರು36

ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮಣಿಪಾಲ್‌ನ ಮಣಿಪಾಲ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್‌. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್‌ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್‌ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್‌ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.

ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಮದ್ರಾಸ್‌ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 54 ಸ್ಥಾನ ಪಡೆದುಕೊಂಡಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಬೆಸ್ಟ್‌ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್‌

ಎನ್‌ಐಆರ್‌ಎಫ್‌ ವಿವಿಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್‌ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರಿಸರ್ಚ್‌ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್‌ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.

ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್‌ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್‌ ನೀಡಲಾಗಿದೆ.

ಇದನ್ನೂ ಓದಿ : NIRF Ranking 2023 : ರಾಜ್ಯದ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್‌ 10 ಕಾಲೇಜುಗಳು!

Continue Reading

ದೇಶ

NIRF Ranking 2023 : ರಾಜ್ಯದ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್‌ 10 ಕಾಲೇಜುಗಳು!

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್‌ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿ ಪ್ರಕಾರ ರಾಜ್ಯದಲ್ಲಿನ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳು ಯಾವವು? ಇಲ್ಲಿದೆ ಟಾಪ್‌ 10 ಕಾಲೇಜುಗಳ ಪಟ್ಟಿ.

VISTARANEWS.COM


on

Edited by

NIRF Ranking 2023 nit surathkal
ಸುರತ್ಕಲ್‌ನ ಎನ್‌ಐಟಿ ಕ್ಯಾಂಪಸ್‌
Koo

ಬೆಂಗಳೂರು : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮದ್ರಾಸ್‌ ಐಐಟಿ ಮೊದಲ ಸ್ಥಾನ ಪಡೆದಿದ್ದರೆ, ದಿಲ್ಲಿ ಐಐಟಿ ಎರಡನೇ ಸ್ಥಾನದಲ್ಲಿದೆ. ಬಾಂಬೆ ಐಐಟಿ ಮೂರನೇ ಸ್ಥಾನ ಪಡೆದುಕೊಂಡಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್‌ ರಾಜನ್‌ ಸಿಂಗ್‌ ಸೋಮವಾರ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ಮಣಿಪಾಲ್‌ನ ಮಣಿಪಾಲ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್‌. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್‌ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್‌ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್‌ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.

ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪ್ರಕಾರ ಟಾಪ್‌ 10 ಕಾಲೇಜುಗಳು;

ಕ್ರಮ ಸಂಖ್ಯೆಎಂಜಿನಿಯರಿಂಗ್‌ ಕಾಲೇಜುಗಳ ಹೆಸರುರಾಷ್ಟ್ರೀಯ ರ‍್ಯಾಂಕಿಂಗ್‌
1ಎನ್‌ಐಟಿ ಸುರತ್ಕಲ್‌, ಮಂಗಳೂರು 13
2ಮಣಿಪಾಲ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ್‌45
3ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಬೆಳಗಾವಿ55
4ಎಂ.ಎಸ್‌. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು59
5ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್‌ ಟೆಕ್ನಾಲಜಿ, ಬೆಂಗಳೂರು 62
6ಆರ್‌ವಿ ಎಂಜಿನಿಯರಿಂಗ್‌ ಕಾಲೇಜು, ಬೆಂಗಳೂರು70
7ಬಿಎಂಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಬೆಂಗಳೂರು 73
8ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ತುಮಕೂರು 91
9ಪಿಇಎಸ್‌ ಯೂನಿರ್ವಸಿಟಿ, ಬೆಂಗಳೂರು 93
10ನ್ಯೂ ಹರಿಜಾನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಬೆಂಗಳೂರು 114

ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಮದ್ರಾಸ್‌ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 54 ಸ್ಥಾನ ಪಡೆದುಕೊಂಡಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಬೆಸ್ಟ್‌ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್‌

ಎನ್‌ಐಆರ್‌ಎಫ್‌ ವಿವಿಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್‌ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರಿಸರ್ಚ್‌ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್‌ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.

ದೇಶದ ಅತ್ಯುತ್ತಮ ಡೆಂಟಲ್‌ ಕಾಲೇಜುಗಳ ಪಟ್ಟಿಯಲ್ಲಿ ಮಣಿಪಾಲ್‌ನ ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌ ಐದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್‌ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್‌ ನೀಡಲಾಗಿದೆ.

ಇದನ್ನೂ ಓದಿ: NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್‌; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್‌

Continue Reading

ದೇಶ

NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್‌; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್‌

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮದ್ರಾಸ್‌ ಐಐಟಿ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

VISTARANEWS.COM


on

Edited by

NIRF Ranking 2023
Koo

ನವ ದೆಹಲಿ: ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ದೇಶದ ಎರಡನೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಹಿರಿಮೆಗೆ (NIRF Ranking 2023) ಪಾತ್ರವಾಗಿದೆ. ಕಳೆದ ಕೆಲವು ವರ್ಷಗಳಿಂದ ಮೊದಲ ಸ್ಥಾನದಲ್ಲಿದ್ದ ಈ ಶಿಕ್ಷಣ ಸಂಸ್ಥೆ ಈ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದ್ದು, ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಮದ್ರಾಸ್‌ ಮೊದಲ ಸ್ಥಾನ ಪಡೆದುಕೊಂಡಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್‌ ರಾಜನ್‌ ಸಿಂಗ್‌ ಸೋಮವಾರ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ದೆಹಲಿ ಐಐಟಿ ಪಡೆದುಕೊಂಡಿದೆ.

ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 54 ಸ್ಥಾನ ಪಡೆದುಕೊಂಡಿದೆ.

ಕಾನೂನು ಸಂಶೋಧನೆಯಲ್ಲಿ ಬೆಂಗಳೂರು ಫಸ್ಟ್‌

ಎನ್‌ಐಆರ್‌ಎಫ್‌ ಕಾನೂನು ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮೊದಲ ಸ್ಥಾನ ಪಡೆದುಕೊಂಡಿದೆ. ಸಂಶೋಧನಾ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಮೊದಲ ಸ್ಥಾನವನ್ನು ಕಾಪಾಡಿಕೊಂಡಿದೆ.

ಬೆಸ್ಟ್‌ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್‌
ಎನ್‌ಐಆರ್‌ಎಫ್‌ ವಿವಿಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್‌ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರಿಸರ್ಚ್‌ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್‌ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.

ಮ್ಯಾನೇಜ್‌ಮೆಂಟ್‌ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರು ಐಐಎಂಗೆ ಸೆಕೆಂಡ್‌

ಎನ್‌ಐಆರ್‌ಎಫ್‌ ಮ್ಯಾನೇಜ್‌ಮೆಂಟ್‌ (ಬಿಸ್ಕೂಲ್‌) ರ‍್ಯಾಂಕಿಂಗ್‌ನಲ್ಲಿ ಬೆಂಗಳೂರು ಐಐಎಂ ಎರಡನೇ ಸ್ಥಾನ ಪಡೆದುಕೊಂಡಿದೆ. ಅಲಹಾಬಾದ್‌ ಐಐಎಂ ಮೊದಲ ಸ್ಥಾನ ಪಡೆದುಕೊಂಡಿದೆ.

ದೇಶದ ಅತ್ಯುತ್ತಮ ಡೆಂಟಲ್‌ ಕಾಲೇಜುಗಳ ಪಟ್ಟಿಯಲ್ಲಿ ಮಣಿಪಾಲದ ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌ ಐದನೇ ಸ್ಥಾನ ಪಡೆದುಕೊಂಡಿದೆ. ಮಂಗಳೂರಿನ ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ 8 ನೇ ಸ್ಥಾನದಲ್ಲಿವೆ. ಒಟ್ಟು ಮೂರು ಕಾಲೇಜುಗಳು ಟಾಪ್‌ 10 ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್‌ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್‌ ನೀಡಲಾಗಿದೆ.

ಇದನ್ನೂ ಓದಿ : ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಮಿಡಿದ ಸೆಹ್ವಾಗ್​, ಸಂತ್ರಸ್ತರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಭರವಸೆ

Continue Reading
Advertisement
Transport Minister Ramalinga reddy
ಕರ್ನಾಟಕ1 hour ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ2 hours ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ3 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ3 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ3 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ4 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ4 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್4 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ5 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ14 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ15 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ21 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!