Gold rate : ಖರೀದಿದಾರರೇ ಮರೆಯದಿರಿ, ಕಳೆದ 5 ದಿನಗಳಿಂದ ಚಿನ್ನದ ದರ 2450 ರೂ. ಜಿಗಿತ, ಬೆಳ್ಳಿಯೂ ದುಬಾರಿ Vistara News
Connect with us

ಚಿನ್ನದ ದರ

Gold rate : ಖರೀದಿದಾರರೇ ಮರೆಯದಿರಿ, ಕಳೆದ 5 ದಿನಗಳಿಂದ ಚಿನ್ನದ ದರ 2450 ರೂ. ಜಿಗಿತ, ಬೆಳ್ಳಿಯೂ ದುಬಾರಿ

ಬಂಗಾರದ ದರದಲ್ಲಿ ಕಳೆದ 5 ದಿನಗಳಿಂದ 2450 ರೂ. ಏರಿಕೆಯಾಗಿದ್ದು, 58,030 ರೂ.ಗೆ ವೃದ್ಧಿಸಿದೆ. ಇದರೊಂದಿಗೆ ಶೀಘ್ರ 60,000 ರೂ.ಗಳ (Gold rate) ಗಡಿ ದಾಟಿದರೆ ಆಶ್ಚರ್ಯವಿಲ್ಲ.

VISTARANEWS.COM


on

gold
Koo

ಬೆಂಗಳೂರು: ಕಳೆದ ಐದು ದಿನಗಳಿಂದ ಬಂಗಾರದ ದರ (Gold rate) ಸ್ಫೋಟ ಸಂಭವಿಸಿದೆ. ಮಾರ್ಚ್‌ 10 ರಿಂದ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ‌ ಒಟ್ಟು 2450 ರೂ. ಹೆಚ್ಚಳವಾಗಿದ್ದು, ಬುಧವಾರ 24 ಕ್ಯಾರಟ್‌ನ 10 ಗ್ರಾಮ್‌ಗೆ ದರ 58,030 ರೂ.ಗೆ ವೃದ್ಧಿಸಿದೆ. ಈ ಮೂಲಕ 60,000 ರೂ. ಮೈಲಿಗಲ್ಲಿನತ್ತ ದಾಪುಗಾಲಿಕ್ಕಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಬಂಗಾರದ ದರ 53,200 ರೂ.ಗೆ ವೃದ್ಧಿಸಿತ್ತು. ಪ್ರತಿ ಕೆಜಿ ಬೆಳ್ಳಿ ದರದಲ್ಲೂ (silver) ಬುಧವಾರ 2500 ರೂ. ಹೆಚ್ಚಳವಾಗಿದ್ದು, 72,000 ರೂ.ಗೆ ಏರಿಕೆಯಾಗಿದೆ.

ದಿನಾಂಕ22K24K
ಮಾರ್ಚ್‌ 14, 202353,20058,030
ಮಾರ್ಚ್‌ 13, 202352,50057,270
ಮಾರ್ಚ್‌ 12, 202352,21056,950
ಮಾರ್ಚ್‌ 11, 202352,20056,940
ಮಾರ್ಚ್‌ 10, 202351,45056,110

62,000 ರೂ.ಗೆ ಏರಿಕೆ ಸಾಧ್ಯತೆ:

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1880 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಪ್ರಕಾರ ವಾರ್ಷಿಕ ಚಿನ್ನದ ಬೇಡಿಕೆ 2022ರಲ್ಲಿ 18% ಹೆಚ್ಚಳವಾಗಿದೆ. ಇದು 2011ರಿಂದೀಚೆಗಿನ ಗರಿಷ್ಠ ಪ್ರಮಾಣವಾಗಿದೆ. ಸೆಂಟ್ರಲ್‌ ಬ್ಯಾಂಕ್‌ಗಳು 2022ರಲ್ಲಿ 1,136 ಟನ್‌ ಬಂಗಾರವನ್ನು ಖರೀದಿಸಿವೆ. ಕಳೆದ 55 ವರ್ಷದಲ್ಲಿಯೇ ಇದು ಹೆಚ್ಚು. 2021ರಲ್ಲಿ ಇದು ಕೇವಲ 450 ಟನ್‌ಗೆ ಸೀಮಿತವಾಗಿತ್ತು. ಆದರೆ 2022ರ ದ್ವಿತೀಯಾರ್ಧ ಒಂದರಲ್ಲಿಯೇ 800 ಟನ್‌ ಬಂಗಾರವನ್ನು ಸೆಂಟ್ರಲ್‌ ಬ್ಯಾಂಕ್‌ಗಳು ಖರೀದಿಸಿತ್ತು.

2022ರಲ್ಲಿ ಹೂಡಿಕೆಗೋಸ್ಕರ ಚಿನ್ನದ ಬೇಡಿಕೆ 10% ಏರಿಕೆಯಾಗಿತ್ತು. ಇಟಿಎಫ್‌ಗೆ ಹೂಡಿಕೆ ಕಡಿಮೆಯಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳಿಗೆ ಬೇಡಿಕೆ ವೃದ್ಧಿಸಿತ್ತು. ಯುರೋಪಿನಲ್ಲಿ ಗಟ್ಟಿ ಮತ್ತು ನಾಣ್ಯದ ಒಟ್ಟು 300 ಟನ್‌ ಬಂಗಾರವನ್ನು ಹೂಡಿಕೆಗೆ ಬಳಕೆಯಾಗಿದೆ. ಮಧ್ಯಪ್ರಾಚ್ಯದಲ್ಲೂ ಹೂಡಿಕೆಗೋಸ್ಕರ ಬಂಗಾರಕ್ಕೆ ಬೇಡಿಕೆಯಲ್ಲಿ 42% ಹೆಚ್ಚಳವಾಗಿದೆ. ವಿಶೇಷವೆಂದರೆ 2022ರಲ್ಲಿ ಚಿನ್ನದ ಆಭರಣಗಳಿಗೆ ಬೇಡಿಕೆ 3% ತಗ್ಗಿತ್ತು. 2,086 ಟನ್‌ಗೆ ಇಳಿದಿತ್ತು.

2008-09ರಲ್ಲಿ ಆರ್ಥಿಕ ಬಿಕ್ಕಟ್ಟು ಸಂಭವಿಸಿದಂದಿನಿಂದ ಐರೋಪ್ಯ ಬ್ಯಾಂಕ್‌ಗಳು ಬಂಗಾರದ ಮಾರಾಟವನ್ನು ಸ್ಥಗಿತಗೊಳಿಸಿವೆ. ಮತ್ತೊಂದು ಕಡೆ ಭಾರತ, ರಷ್ಯಾ, ಟರ್ಕಿಯಲ್ಲಿ ಚಿನ್ನದ ಖರೀದಿ ಹೆಚ್ಚಳವಾಗಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ವರದಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚಿನ್ನ ತನ್ನ ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಆದರೆ ಕರೆನ್ಸಿ, ಬಾಂಡ್‌ಗಳು ಮೌಲ್ಯ ಕಳೆದುಕೊಳ್ಳುತ್ತವೆ. ಹೀಗಾಗಿಯೇ ಸೆಂಟ್ರಲ್‌ ಬ್ಯಾಂಕ್‌ಗಳು ಬಂಗಾರವನ್ನು ಖರೀದಿಸುತ್ತವೆ. ಕಳೆದ ವರ್ಷ ಮೂರನೇ ಎರಡರಷ್ಟು ಸೆಂಟ್ರಲ್‌ ಬ್ಯಾಂಕ್‌ಗಳು ತಾವು ಖರೀದಿಸಿದ್ದ ಚಿನ್ನದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರಲಿಲ್ಲ ಎಂದು ಕೌನ್ಸಿಲ್‌ ವರದಿ ತಿಳಿಸಿದೆ.

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಚಿನ್ನದ ದರ

Gold rate : ಬಂಗಾರದ ದರದಲ್ಲಿ 870 ರೂ. ಇಳಿಕೆ, ಬೆಳ್ಳಿ 700 ರೂ. ಅಗ್ಗ

ಬಂಗಾರದ ದರದಲ್ಲಿ 870 ರೂ. ಇಳಿಕೆಯಾಗಿರುವುದರಿಂದ ಖರೀದಿದಾರರು ಗಮನಿಸಬಹುದು. ಹೀಗಿದ್ದರೂ ಒಟ್ಟಾರೆಯಾಗಿ ದರ ಏರುಗತಿಯ ಟ್ರೆಂಡ್‌ನಲ್ಲಿ (Gold rate) ಇದೆ ಎನ್ನುತ್ತಾರೆ ತಜ್ಞರು.

VISTARANEWS.COM


on

Edited by

gold bond
Koo

ಬೆಂಗಳೂರು: ಸತತವಾಗಿ ಏರುತ್ತಿರುವ ಬಂಗಾರದ ದರ ಗುರುವಾರ 800 ರೂ. ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ 10 ಗ್ರಾಮ್‌ ಬಂಗಾರದ ದರದಲ್ಲಿ 870 ರೂ. ತಗ್ಗಿದ್ದು, 59,180 ರೂ.ಗೆ ಇಳಿಕೆಯಾಗಿದೆ. 22 ಕ್ಯಾರಟ್‌ ಚಿನ್ನದ ದರದಲ್ಲಿ 800 ರೂ. ಇಳಿದಿದ್ದು, 54,250 ರೂ.ಗೆ ತಗ್ಗಿದೆ. ಬೆಳ್ಳಿಯ ದರದಲ್ಲಿ 700 ರೂ. ಇಳಿದಿದ್ದು 74,000 ರೂ.ಗೆ ತಗ್ಗಿದೆ.

62,000 ರೂ.ಗೆ ಏರಿಕೆ ಸಾಧ್ಯತೆ:

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1880 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು.

Gold Rate hits record high today May Reach Rs60000 mark next week

ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಪ್ರಕಾರ ವಾರ್ಷಿಕ ಚಿನ್ನದ ಬೇಡಿಕೆ 2022ರಲ್ಲಿ 18% ಹೆಚ್ಚಳವಾಗಿದೆ. ಇದು 2011ರಿಂದೀಚೆಗಿನ ಗರಿಷ್ಠ ಪ್ರಮಾಣವಾಗಿದೆ. ಸೆಂಟ್ರಲ್‌ ಬ್ಯಾಂಕ್‌ಗಳು 2022ರಲ್ಲಿ 1,136 ಟನ್‌ ಬಂಗಾರವನ್ನು ಖರೀದಿಸಿವೆ. ಕಳೆದ 55 ವರ್ಷದಲ್ಲಿಯೇ ಇದು ಹೆಚ್ಚು. 2021ರಲ್ಲಿ ಇದು ಕೇವಲ 450 ಟನ್‌ಗೆ ಸೀಮಿತವಾಗಿತ್ತು. ಆದರೆ 2022ರ ದ್ವಿತೀಯಾರ್ಧ ಒಂದರಲ್ಲಿಯೇ 800 ಟನ್‌ ಬಂಗಾರವನ್ನು ಸೆಂಟ್ರಲ್‌ ಬ್ಯಾಂಕ್‌ಗಳು ಖರೀದಿಸಿತ್ತು.

2022ರಲ್ಲಿ ಹೂಡಿಕೆಗೋಸ್ಕರ ಚಿನ್ನದ ಬೇಡಿಕೆ 10% ಏರಿಕೆಯಾಗಿತ್ತು. ಇಟಿಎಫ್‌ಗೆ ಹೂಡಿಕೆ ಕಡಿಮೆಯಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳಿಗೆ ಬೇಡಿಕೆ ವೃದ್ಧಿಸಿತ್ತು. ಯುರೋಪಿನಲ್ಲಿ ಗಟ್ಟಿ ಮತ್ತು ನಾಣ್ಯದ ಒಟ್ಟು 300 ಟನ್‌ ಬಂಗಾರವನ್ನು ಹೂಡಿಕೆಗೆ ಬಳಕೆಯಾಗಿದೆ. ಮಧ್ಯಪ್ರಾಚ್ಯದಲ್ಲೂ ಹೂಡಿಕೆಗೋಸ್ಕರ ಬಂಗಾರಕ್ಕೆ ಬೇಡಿಕೆಯಲ್ಲಿ 42% ಹೆಚ್ಚಳವಾಗಿದೆ. ವಿಶೇಷವೆಂದರೆ 2022ರಲ್ಲಿ ಚಿನ್ನದ ಆಭರಣಗಳಿಗೆ ಬೇಡಿಕೆ 3% ತಗ್ಗಿತ್ತು. 2,086 ಟನ್‌ಗೆ ಇಳಿದಿತ್ತು.

2008-09ರಲ್ಲಿ ಆರ್ಥಿಕ ಬಿಕ್ಕಟ್ಟು ಸಂಭವಿಸಿದಂದಿನಿಂದ ಐರೋಪ್ಯ ಬ್ಯಾಂಕ್‌ಗಳು ಬಂಗಾರದ ಮಾರಾಟವನ್ನು ಸ್ಥಗಿತಗೊಳಿಸಿವೆ. ಮತ್ತೊಂದು ಕಡೆ ಭಾರತ, ರಷ್ಯಾ, ಟರ್ಕಿಯಲ್ಲಿ ಚಿನ್ನದ ಖರೀದಿ ಹೆಚ್ಚಳವಾಗಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ವರದಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚಿನ್ನ ತನ್ನ ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಆದರೆ ಕರೆನ್ಸಿ, ಬಾಂಡ್‌ಗಳು ಮೌಲ್ಯ ಕಳೆದುಕೊಳ್ಳುತ್ತವೆ. ಹೀಗಾಗಿಯೇ ಸೆಂಟ್ರಲ್‌ ಬ್ಯಾಂಕ್‌ಗಳು ಬಂಗಾರವನ್ನು ಖರೀದಿಸುತ್ತವೆ. ಕಳೆದ ವರ್ಷ ಮೂರನೇ ಎರಡರಷ್ಟು ಸೆಂಟ್ರಲ್‌ ಬ್ಯಾಂಕ್‌ಗಳು ತಾವು ಖರೀದಿಸಿದ್ದ ಚಿನ್ನದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರಲಿಲ್ಲ ಎಂದು ಕೌನ್ಸಿಲ್‌ ವರದಿ ತಿಳಿಸಿದೆ.

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

Continue Reading

ಚಿನ್ನದ ದರ

Gold rate : ಚಿನ್ನದ ಬೆಲೆ 10 ಗ್ರಾಮ್‌ಗೆ 60,000 ರೂ. ದರ ಇನ್ನೂ ಜಾಸ್ತಿ ಆಗುತ್ತಾ?

ಜಾಗತಿಕ ಆರ್ಥಿಕತೆಯ ಅನಿಶ್ಚಿತತೆಯ ನಡುವೆಯೇ ಬಂಗಾರದ ಮೇಲಿನ ಹೂಡಿಕೆಯೂ ಹೆಚ್ಚುತ್ತಿದೆ. ಜತೆಗೆ ಅದರ ದರವೂ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಹಾಗಾದರೆ ಮತ್ತಷ್ಟು ಏರಿಕೆಯಾಗಲಿದೆಯೇ? (Gold rate)
ಹಣಕಾಸು ತಜ್ಞರು ಏನೆನ್ನುತ್ತಾರೆ?

VISTARANEWS.COM


on

Edited by

gold
Koo
Continue Reading

ಚಿನ್ನದ ದರ

Gold rate : ನಿರೀಕ್ಷೆಯಂತೆ ಬಂಗಾರದ ದರದಲ್ಲಿ ಮತ್ತೆ ಏರುಗತಿ, 220 ರೂ. ಏರಿಕೆ

ಬಂಗಾರದ ದರದಲ್ಲಿ (Gold rate) ಭಾರಿ ಏರುಗತಿ ಉಂಟಾಗಿದೆ. 10 ಗ್ರಾಮ್‌ನ 24 ಕ್ಯಾರಟ್‌ ವಿಭಾಗದಲ್ಲಿ 60,000 ರೂ.ಗಳ ಗಡಿಯನ್ನು ಕ್ರಮಿಸಿದೆ.

VISTARANEWS.COM


on

Edited by

Gold Rate hits record high today May Reach Rs60000 mark next week
Koo

ಬೆಂಗಳೂರು: ನಿರೀಕ್ಷೆಯಂತೆ ಬಂಗಾರದ ದರ (Gold rate) ಏರುಗತಿಯ ಹಾದಿಯಲ್ಲಿದೆ. ಬೆಂಗಳೂರಿನಲ್ಲಿ ಬುಧವಾರ 10 ಗ್ರಾಮ್‌ನ 24 ಕ್ಯಾರಟ್‌ ಚಿನ್ನದ ದರದಲ್ಲಿ 220 ರೂ. ಹೆಚ್ಚಳವಾಗಿದೆ. ಅಂದರೆ 60,050 ರೂ.ಗೆ ವೃದ್ಧಿಸಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಬಂಗಾರದ ದರದಲ್ಲಿ 200 ರೂ. ಹೆಚ್ಚಳವಾಗಿದ್ದು, 55,050 ರೂ.ಗೆ ಜಿಗಿದಿದೆ. ಬೆಳ್ಳಿಯ ದರದಲ್ಲಿ 100 ರೂ. ಏರಿದ್ದು, ಪ್ರತಿ ಕೆಜಿಗೆ 74,700 ರೂ.ಗೆ ವೃದ್ಧಿಸಿದೆ.

62,000 ರೂ.ಗೆ ಏರಿಕೆ ಸಾಧ್ಯತೆ:

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1880 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

gold rate in bangalore

ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಪ್ರಕಾರ ವಾರ್ಷಿಕ ಚಿನ್ನದ ಬೇಡಿಕೆ 2022ರಲ್ಲಿ 18% ಹೆಚ್ಚಳವಾಗಿದೆ. ಇದು 2011ರಿಂದೀಚೆಗಿನ ಗರಿಷ್ಠ ಪ್ರಮಾಣವಾಗಿದೆ. ಸೆಂಟ್ರಲ್‌ ಬ್ಯಾಂಕ್‌ಗಳು 2022ರಲ್ಲಿ 1,136 ಟನ್‌ ಬಂಗಾರವನ್ನು ಖರೀದಿಸಿವೆ. ಕಳೆದ 55 ವರ್ಷದಲ್ಲಿಯೇ ಇದು ಹೆಚ್ಚು. 2021ರಲ್ಲಿ ಇದು ಕೇವಲ 450 ಟನ್‌ಗೆ ಸೀಮಿತವಾಗಿತ್ತು. ಆದರೆ 2022ರ ದ್ವಿತೀಯಾರ್ಧ ಒಂದರಲ್ಲಿಯೇ 800 ಟನ್‌ ಬಂಗಾರವನ್ನು ಸೆಂಟ್ರಲ್‌ ಬ್ಯಾಂಕ್‌ಗಳು ಖರೀದಿಸಿತ್ತು.

2022ರಲ್ಲಿ ಹೂಡಿಕೆಗೋಸ್ಕರ ಚಿನ್ನದ ಬೇಡಿಕೆ 10% ಏರಿಕೆಯಾಗಿತ್ತು. ಇಟಿಎಫ್‌ಗೆ ಹೂಡಿಕೆ ಕಡಿಮೆಯಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳಿಗೆ ಬೇಡಿಕೆ ವೃದ್ಧಿಸಿತ್ತು. ಯುರೋಪಿನಲ್ಲಿ ಗಟ್ಟಿ ಮತ್ತು ನಾಣ್ಯದ ಒಟ್ಟು 300 ಟನ್‌ ಬಂಗಾರವನ್ನು ಹೂಡಿಕೆಗೆ ಬಳಕೆಯಾಗಿದೆ. ಮಧ್ಯಪ್ರಾಚ್ಯದಲ್ಲೂ ಹೂಡಿಕೆಗೋಸ್ಕರ ಬಂಗಾರಕ್ಕೆ ಬೇಡಿಕೆಯಲ್ಲಿ 42% ಹೆಚ್ಚಳವಾಗಿದೆ. ವಿಶೇಷವೆಂದರೆ 2022ರಲ್ಲಿ ಚಿನ್ನದ ಆಭರಣಗಳಿಗೆ ಬೇಡಿಕೆ 3% ತಗ್ಗಿತ್ತು. 2,086 ಟನ್‌ಗೆ ಇಳಿದಿತ್ತು.

2008-09ರಲ್ಲಿ ಆರ್ಥಿಕ ಬಿಕ್ಕಟ್ಟು ಸಂಭವಿಸಿದಂದಿನಿಂದ ಐರೋಪ್ಯ ಬ್ಯಾಂಕ್‌ಗಳು ಬಂಗಾರದ ಮಾರಾಟವನ್ನು ಸ್ಥಗಿತಗೊಳಿಸಿವೆ. ಮತ್ತೊಂದು ಕಡೆ ಭಾರತ, ರಷ್ಯಾ, ಟರ್ಕಿಯಲ್ಲಿ ಚಿನ್ನದ ಖರೀದಿ ಹೆಚ್ಚಳವಾಗಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ವರದಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚಿನ್ನ ತನ್ನ ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಆದರೆ ಕರೆನ್ಸಿ, ಬಾಂಡ್‌ಗಳು ಮೌಲ್ಯ ಕಳೆದುಕೊಳ್ಳುತ್ತವೆ. ಹೀಗಾಗಿಯೇ ಸೆಂಟ್ರಲ್‌ ಬ್ಯಾಂಕ್‌ಗಳು ಬಂಗಾರವನ್ನು ಖರೀದಿಸುತ್ತವೆ. ಕಳೆದ ವರ್ಷ ಮೂರನೇ ಎರಡರಷ್ಟು ಸೆಂಟ್ರಲ್‌ ಬ್ಯಾಂಕ್‌ಗಳು ತಾವು ಖರೀದಿಸಿದ್ದ ಚಿನ್ನದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರಲಿಲ್ಲ ಎಂದು ಕೌನ್ಸಿಲ್‌ ವರದಿ ತಿಳಿಸಿದೆ.

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

Continue Reading

ಚಿನ್ನದ ದರ

Gold rate : ಬಂಗಾರದ ದರದಲ್ಲಿ 540 ರೂ. ಇಳಿಕೆ, ಬೆಳ್ಳಿ 200 ರೂ. ದುಬಾರಿ

ಬಂಗಾರದ ದರದಲ್ಲಿ ಇತ್ತೀಚಿನ ದಿನಗಳಲ್ಲಿ ದಾಖಲೆಯ ಏರುಗತಿ ಕಂಡು ಬಂದಿದೆ. ಈ ನಡುವೆ (Gold rate) ಮಂಗಳವಾರ ತುಸು ಇಳಿಕೆಯಾಗಿದೆ. ಗ್ರಾಹಕರು ಗಮನಿಸಬಹುದು.

VISTARANEWS.COM


on

Edited by

Gold Rate hits record high today May Reach Rs60000 mark next week
Koo

ಬೆಂಗಳೂರು: ಬಂಗಾರದ ದರದಲ್ಲಿ ಮಂಗಳವಾರ 540 ರೂ. ಇಳಿಕೆಯಾಗಿದೆ. ಪ್ರತಿ 10 ಗ್ರಾಮ್‌ ಚಿನ್ನದ ದರ 59,830 ರೂ.ಗೆ ತಗ್ಗಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್‌ನ 10 ಗ್ರಾಮ್‌ಗೆ ದರ 54,850 ರೂ.ಗೆ ಅಂದರೆ 500 ರೂ. ಇಳಿಕೆಯಾಗಿದೆ.

ಒಟ್ಟಾರೆಯಾಗಿ ಬಂಗಾರದ ದರ ಏರುಗತಿ:

ಅಮೆರಿಕ ಮತ್ತು ಯುರೋಪ್‌ನಲ್ಲಿ ಬ್ಯಾಂಕಿಂಗ್‌ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾರ್ಚ್‌ 18ರಂದು ಬಂಗಾರದ ದರ ಮೊದಲ ಬಾರಿಗೆ 60,370 ರೂ.ಗಳ ಗಡಿ ದಾಟಿತ್ತು. (Gold rate) ಸ್ವರ್ಣ ದರ ಸೋಮವಾರ 500 ರೂ. ಇಳಿಕೆಯಾಗಿದ್ದು, 59,830 ರೂ.ಗೆ ತಗ್ಗಿತ್ತು. (24 ಕ್ಯಾರಟ್)‌ ಕೇವಲ ಬ್ಯಾಂಕಿಂಗ್‌ ಬಿಕ್ಕಟ್ಟು ಮಾತ್ರವಲ್ಲದೆ, ಹೆಚ್ಚುತ್ತಿರುವ ಹಣದುಬ್ಬರ, ಬಡ್ಡಿ ದರ ಏರಿಕೆ, ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಕೂಡ ಪ್ರಭಾವ ಬೀರಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1880 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಪ್ರಕಾರ ವಾರ್ಷಿಕ ಚಿನ್ನದ ಬೇಡಿಕೆ 2022ರಲ್ಲಿ 18% ಹೆಚ್ಚಳವಾಗಿದೆ. ಇದು 2011ರಿಂದೀಚೆಗಿನ ಗರಿಷ್ಠ ಪ್ರಮಾಣವಾಗಿದೆ. ಸೆಂಟ್ರಲ್‌ ಬ್ಯಾಂಕ್‌ಗಳು 2022ರಲ್ಲಿ 1,136 ಟನ್‌ ಬಂಗಾರವನ್ನು ಖರೀದಿಸಿವೆ. ಕಳೆದ 55 ವರ್ಷದಲ್ಲಿಯೇ ಇದು ಹೆಚ್ಚು. 2021ರಲ್ಲಿ ಇದು ಕೇವಲ 450 ಟನ್‌ಗೆ ಸೀಮಿತವಾಗಿತ್ತು. ಆದರೆ 2022ರ ದ್ವಿತೀಯಾರ್ಧ ಒಂದರಲ್ಲಿಯೇ 800 ಟನ್‌ ಬಂಗಾರವನ್ನು ಸೆಂಟ್ರಲ್‌ ಬ್ಯಾಂಕ್‌ಗಳು ಖರೀದಿಸಿತ್ತು.

2022ರಲ್ಲಿ ಹೂಡಿಕೆಗೋಸ್ಕರ ಚಿನ್ನದ ಬೇಡಿಕೆ 10% ಏರಿಕೆಯಾಗಿತ್ತು. ಇಟಿಎಫ್‌ಗೆ ಹೂಡಿಕೆ ಕಡಿಮೆಯಾಗಿ ಚಿನ್ನದ ಗಟ್ಟಿ ಮತ್ತು ನಾಣ್ಯಗಳಿಗೆ ಬೇಡಿಕೆ ವೃದ್ಧಿಸಿತ್ತು. ಯುರೋಪಿನಲ್ಲಿ ಗಟ್ಟಿ ಮತ್ತು ನಾಣ್ಯದ ಒಟ್ಟು 300 ಟನ್‌ ಬಂಗಾರವನ್ನು ಹೂಡಿಕೆಗೆ ಬಳಕೆಯಾಗಿದೆ. ಮಧ್ಯಪ್ರಾಚ್ಯದಲ್ಲೂ ಹೂಡಿಕೆಗೋಸ್ಕರ ಬಂಗಾರಕ್ಕೆ ಬೇಡಿಕೆಯಲ್ಲಿ 42% ಹೆಚ್ಚಳವಾಗಿದೆ. ವಿಶೇಷವೆಂದರೆ 2022ರಲ್ಲಿ ಚಿನ್ನದ ಆಭರಣಗಳಿಗೆ ಬೇಡಿಕೆ 3% ತಗ್ಗಿತ್ತು. 2,086 ಟನ್‌ಗೆ ಇಳಿದಿತ್ತು.

2008-09ರಲ್ಲಿ ಆರ್ಥಿಕ ಬಿಕ್ಕಟ್ಟು ಸಂಭವಿಸಿದಂದಿನಿಂದ ಐರೋಪ್ಯ ಬ್ಯಾಂಕ್‌ಗಳು ಬಂಗಾರದ ಮಾರಾಟವನ್ನು ಸ್ಥಗಿತಗೊಳಿಸಿವೆ. ಮತ್ತೊಂದು ಕಡೆ ಭಾರತ, ರಷ್ಯಾ, ಟರ್ಕಿಯಲ್ಲಿ ಚಿನ್ನದ ಖರೀದಿ ಹೆಚ್ಚಳವಾಗಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ವರದಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚಿನ್ನ ತನ್ನ ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಆದರೆ ಕರೆನ್ಸಿ, ಬಾಂಡ್‌ಗಳು ಮೌಲ್ಯ ಕಳೆದುಕೊಳ್ಳುತ್ತವೆ. ಹೀಗಾಗಿಯೇ ಸೆಂಟ್ರಲ್‌ ಬ್ಯಾಂಕ್‌ಗಳು ಬಂಗಾರವನ್ನು ಖರೀದಿಸುತ್ತವೆ. ಕಳೆದ ವರ್ಷ ಮೂರನೇ ಎರಡರಷ್ಟು ಸೆಂಟ್ರಲ್‌ ಬ್ಯಾಂಕ್‌ಗಳು ತಾವು ಖರೀದಿಸಿದ್ದ ಚಿನ್ನದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರಲಿಲ್ಲ ಎಂದು ಕೌನ್ಸಿಲ್‌ ವರದಿ ತಿಳಿಸಿದೆ.

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

Continue Reading
Advertisement
Two riders killed on the spot after bike collides with truck
ಕರ್ನಾಟಕ1 min ago

Bengaluru Murder Case: ಬೆಂಗಳೂರಲ್ಲಿ ನೇಪಾಳಿ ಯುವಕನ ಕೊಲೆಗೆ ಕಾರಣವಾಯ್ತು ಗಾಂಜಾ ನಶೆ; ಹಂತಕರ ಸೆರೆ

Suicide Case updates 21 year old woman commits suicide by hanging herself
ಕರ್ನಾಟಕ7 mins ago

Suicide Case: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 21ರ ಮಹಿಳೆ; ಕೌಟುಂಬಿಕ ಕಲಹ ಶಂಕೆ

IPL 2023: IPL fan park after three years; Opportunity in Karnataka too
ಕ್ರಿಕೆಟ್18 mins ago

IPL 2023: ಮೂರು ವರ್ಷಗಳ ಬಳಿಕ ಐಪಿಎಲ್​ ಫ್ಯಾನ್​ ಪಾರ್ಕ್​; ಕರ್ನಾಟಕದಲ್ಲಿಯೂ ಇರಲಿದೆ ಜೋಶ್​

Mallikarjun khuba joins JDS
ಕರ್ನಾಟಕ21 mins ago

JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

Navjot Sidhu to be released from Jail
ದೇಶ26 mins ago

ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್​

Release Rs 17.42 crore dues to MySugar factory says Dinesh Gooligowda
ಕರ್ನಾಟಕ27 mins ago

MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್‌ ಗೂಳಿಗೌಡ

Modi With Kharge
ಅಂಕಣ32 mins ago

ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು

ಆರೋಗ್ಯ33 mins ago

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ವೈರಲ್ ನ್ಯೂಸ್36 mins ago

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

Boys death
ಕರ್ನಾಟಕ42 mins ago

Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ11 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ21 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!