Astro Tips : ಎಂದು ಉಗುರು ಕತ್ತರಿಸಿದರೆ ಶುಭ? ಯಾವಾಗ ಕತ್ತರಿಸಿದರೆ ಧನ ಲಾಭ? - Vistara News

ಭವಿಷ್ಯ

Astro Tips : ಎಂದು ಉಗುರು ಕತ್ತರಿಸಿದರೆ ಶುಭ? ಯಾವಾಗ ಕತ್ತರಿಸಿದರೆ ಧನ ಲಾಭ?

ವಾರದಲ್ಲಿ ಪ್ರತಿ ದಿನವೂ ಒಂದೊಂದು ವಿಶೇಷತೆ ಇರುತ್ತದೆ. ಆಯಾ ದಿನಕ್ಕೆ ತಕ್ಕಂತೆ ಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನು ಮಾಡಿದರೆ ಆರೋಗ್ಯ, ಆಯಸ್ಸು ವೃದ್ಧಿಸುವುದಲ್ಲದೇ, ಏಳಿಗೆಯನ್ನು ಕಾಣಬಹುದಾಗಿರುತ್ತದೆ. ಹಾಗೆಯೇ ಉಗುರು ಕತ್ತರಿಸಿಕೊಳ್ಳು ಇಂಥದ್ದೇ ದಿನ ಸೂಕ್ತವೆಂದು ಶಾಸ್ತ್ರದಲ್ಲಿ ತಿಳಿಸಲಾಗಿದೆ (Astro Tips). ಹಾಗಾದರೆ ಅದು ಯಾವ ದಿನ ಎಂಬುದರ ಬಗ್ಗೆ ತಿಳಿಯೋಣ.

VISTARANEWS.COM


on

cutting nails astrology Astro Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾವು ನಿತ್ಯ ಮಾಡುವ ಕೆಲಸಗಳಿಗೆ ಸಂಬಂಧಪಟ್ಟಂತೆ ನಮ್ಮ ಶಾಸ್ತ್ರಗಳಲ್ಲಿ (Astro Tips) ನಿಯಮಗಳಿವೆ. ತಲೆ ಸ್ನಾನ ಮಾಡಲು, ಕೂದಲು ಹಾಗೂ ಉಗುರು ಕತ್ತರಿಸಿಕೊಳ್ಳಲು ಸಹ ಶಾಸ್ತ್ರದಲ್ಲಿ ಹೀಗೇ ಮಾಡಬೇಕೆಂದು ಹೇಳಲಾಗಿದೆ. ಆ ನಿಯಮಗಳ ಪಾಲನೆಯಿಂದ ಮನೆಯಲ್ಲಿ ನೆಮ್ಮದಿ ನೆಲೆಸುವುದಲ್ಲದೆ, ಆರೋಗ್ಯ ಮತ್ತು ಆಯಸ್ಸು ವೃದ್ಧಿಸುತ್ತದೆ ಎಂದು ಶಾಸ್ತ್ರ ಸಾರಿದೆ. ಶಾಸ್ತ್ರ ಮತ್ತು ಸಂಪ್ರದಾಯಗಳಿಗೆ ಅದರದ್ದೇ ಮಹತ್ವ ಮತ್ತು ಕಾರಣಗಳಿರುತ್ತವೆ. ಅವುಗಳ ಪಾಲನೆಯಿಂದ ಜೀವನದಲ್ಲಿ ಶುಭವೇ ಆಗುತ್ತದೆ.

ಉಗುರು ಕತ್ತರಿಸುವುದು ತಾನೇ ಯಾವಾಗ ಬೇಕಾದರೂ ಕತ್ತರಿಸಿಕೊಳ್ಳಬಹುದು ಎಂದು ಹೇಳುವಂತಿಲ್ಲ. ಏಕೆಂದರೆ ಉಗುರು, ಕೂದಲನ್ನು ಕತ್ತರಿಸಿಕೊಳ್ಳುವುದಕ್ಕೆ ಶಾಸ್ತ್ರದಲ್ಲಿ ಬಹಳ ಮಹತ್ವ ನೀಡಲಾಗಿದ್ದು, ಯಾವಾಗ ಉಗುರು ಕತ್ತರಿಸಿಕೊಳ್ಳಬೇಕು. ಯಾವಾಗ ಕತ್ತರಿಸಿಕೊಂಡರೆ ಶುಭ,ಅಶುಭವಾಗುತ್ತದೆ ಎಂಬುದನ್ನು ತಿಳಿಸಲಾಗಿದೆ.

ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರ ಹೇಳುವ ಪ್ರಕಾರ ಸೂರ್ಯಾಸ್ತದ ಸಮಯದಲ್ಲಿ ಮತ್ತು ರಾತ್ರಿ ಹೊತ್ತು ಯಾವುದೇ ಕಾರಣಕ್ಕೂ ಉಗುರು ಕತ್ತರಿಸಿಕೊಳ್ಳಬಾರದು. ಜೊತೆಗೆ ಹುಟ್ಟಿದ ವಾರದಂದು ಸಹ ಉಗುರು ಮತ್ತು ಕೂದಲನ್ನು ಕತ್ತರಿಸಿಕೊಳ್ಳುವುದು ನಿಷಿದ್ಧವಾಗಿದೆ. ಹೀಗೆ ಮಾಡುವುದರಿಂದ ಮನೆಯಲ್ಲಿ ಲಕ್ಷ್ಮೀ ವಾಸ ಮಾಡುವುದಿಲ್ಲ. ಈ ರೀತಿಯ ಅಭ್ಯಾಸದಿಂದ ದಾರಿದ್ರ್ಯವನ್ನು ಆಹ್ವಾನಿಸಿದಂತಾಗುತ್ತದೆ. ಹಾಗೆಯೇ ವಾರದ ಬೇರೆ ಬೇರೆ ದಿನಗಳಲ್ಲಿ ಉಗುರು ಕತ್ತರಿಸಿಕೊಳ್ಳುವುದರಿಂದ ಬೇರೆ ಬೇರೆ ಫಲ ಪ್ರಾಪ್ತಿಯಾಗುತ್ತದೆ. ಅವು ಯಾವುವು ಎಂಬುದನ್ನು ತಿಳಿಯೋಣ.

ಸೋಮವಾರ: ಶಿವನ ಆರಾಧನೆಗೆ ಪ್ರಶಸ್ತವಾದ ಸೋಮವಾರವು, ಚಂದ್ರ ಗ್ರಹ ಮತ್ತು ಮನಸ್ಸಿಗೆ ಸಂಬಂಧಿಸಿದ ವಾರವೂ ಸಹ ಆಗಿರುತ್ತದೆ. ಹಾಗಾಗಿ ಸೋಮವಾರ ಉಗುರು ಕತ್ತರಿಸಿಕೊಳ್ಳುವುದರಿಂದ ತಮೋಗುಣ ನಾಶವಾಗಿ, ಸಾತ್ವಿಕ ಗುಣ ಹೆಚ್ಚುತ್ತದೆ. ಹಾಗಾಗಿ ಸೋಮವಾರ ಉಗುರು ಕತ್ತರಿಸಿಕೊಳ್ಳಬಹುದಾಗಿದೆ.

ಮಂಗಳವಾರ: ಮಂಗಳವಾರದಂದು ದೇವಿಯನ್ನು ಪೂಜಿಸುವುದರ ಜೊತೆಗೆ ಆಂಜನೇಯನ ಆರಾಧನೆಯನ್ನು ಮಾಡಲಾಗುತ್ತದೆ. ಹಾಗಾಗಿ ಉಗುರು ಕತ್ತರಿಸಿಕೊಳ್ಳಲು ಮಂಗಳವಾರ ಸೂಕ್ತವಲ್ಲ.

ಬುಧವಾರ: ಉಗುರು ಕತ್ತರಿಸಿಕೊಳ್ಳಲು ಬುಧವಾರ ಸೂಕ್ತವಾದ ದಿನವಾಗಿದೆ. ಈ ದಿನ ಉಗುರು ಕತ್ತರಿಸಿಕೊಳ್ಳುವುದರಿಂದ ಧನ ಲಾಭವಾಗುತ್ತದೆ. ಜೊತೆಗೆ ವೃತ್ತಿಯಲ್ಲಿ ಶುಭವಾಗುತ್ತದೆ. ಬುಧವಾರ ಜನಿಸಿದವರು ಮಾತ್ರ ಆ ದಿನ ಉಗುರು ಕತ್ತರಿಸಿಕೊಳ್ಳುವಂತಿಲ್ಲ. ಮತ್ತೆಲ್ಲರಿಗೂ ಬುಧವಾರ ಶುಭವನ್ನು ಉಂಟುಮಾಡುತ್ತದೆ.

ಗುರುವಾರ: ಗುರು ಬೃಹಸ್ಪತಿ ಮತ್ತು ಗುರುರಾಯರ ಆರಾಧನೆಗೆ ಗುರುವಾರ ಪ್ರಶಸ್ತವಾಗಿದೆ. ಈ ದಿನ ಉಗುರು ಕತ್ತರಿಸಿಕೊಳ್ಳುವುದರಿಂದ ವ್ಯಕ್ತಿಯಲ್ಲಿ ಸತ್ವ ಗುಣ ಹೆಚ್ಚುತ್ತದೆ.

ಶುಕ್ರವಾರ: ಶುಕ್ರ ಗ್ರಹಕ್ಕೆ ಸಮರ್ಪಿತವಾದ ವಾರ ಶುಕ್ರವಾರ. ಸಂಬಂಧ, ಐಷಾರಾಮಿ ವಸ್ತುಗಳ ಕಾರಕನಾಗಿರುವ ಶುಕ್ರ ಗ್ರಹದ ವಾರದಂದು ಉಗುರು ಕತ್ತರಿಸಿಕೊಳ್ಳುವುದು ಶುಭವೆಂದೇ ಹೇಳಲಾಗುತ್ತದೆ. ಜೊತೆಗೆ ಈ ದಿನ ಉಗುರು ಕತ್ತರಿಸಿಕೊಳ್ಳುವುದರಿಂದ ಜೀವನದಲ್ಲಿ ಸಂಬಂಧಗಳು ಗಟ್ಟಿಯಾಗುತ್ತವೆ.

ಶನಿವಾರ: ಶನಿವಾರ ಉಗುರು ಕತ್ತರಿಸಿಕೊಳ್ಳಬಾರದು. ಇದರಿಂದ ಜಾತಕದಲ್ಲಿರುವ ಶನಿ ಸ್ಥಿತಿ ನೀಚವಾಗುತ್ತದೆ. ಜೊತೆಗೆ ಹಲವಾರು ರೀತಿಯ ಮಾನಸಿಕ ಮತ್ತು ಶಾರೀರಕ ತೊಂದರೆಗಳು ಉಂಟಾಗುತ್ತವೆ. ಧನಹಾನಿಯಾಗುವ ಸಂಭವ ಸಹ ಇರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಶನಿವಾರ ಉಗುರು ಕತ್ತರಿಸಿಕೊಳ್ಳಬಾರದು.

ಭಾನುವಾರ: ಭಾನುವಾರ ಉಗುರು ಕತ್ತರಿಸಿಕೊಳ್ಳಬಾರದೆಂದು ಶಾಸ್ತ್ರ ಹೇಳುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಭಾನುವಾರ ವಿರಾಮವಿರುತ್ತದೆ. ಹಾಗಾಗಿ ಉಗುರು ಮತ್ತು ಕೂದಲು ಕತ್ತರಿಸಿಕೊಳ್ಳಲು ಭಾನುವಾರವೇ ಸೂಕ್ತ ಎಂದು ತಿಳಿದಿರುತ್ತಾರೆ. ಆದರೆ ಶಾಸ್ತ್ರದ ಪ್ರಕಾರ ಈ ಕೆಲಸಕ್ಕೆ ಭಾನುವಾರ ಒಳ್ಳೆಯದಲ್ಲ ಇದರಿಂದ ಆತ್ಮವಿಶ್ವಾಸ ಕುಂಠಿತವಾಗುತ್ತದೆ ಮತ್ತು ಆಯಸ್ಸು ಕ್ಷೀಣಿಸುತ್ತದೆ.

ಇದನ್ನೂ ಓದಿ: Astrology Remedies : ನಿಮಗೆ ಸಿಟ್ಟು ಜಾಸ್ತಿಯೇ? ಕಡಿಮೆ ಮಾಡಿಕೊಳ್ಳಲು ಜ್ಯೋತಿಷ್ಯದ ಈ ಸಲಹೆಗಳನ್ನು ಪಾಲಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಬುಧವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಮಿಥುನ ರಾಶಿಯವರು ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಹೀಗಾಗಿ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಚತುರ್ದಶಿ 18:47 ವಾರ: ಬುಧವಾರ
ನಕ್ಷತ್ರ: ಸ್ವಾತಿ 07:45 ಯೋಗ: ವರಿಯಾನ 12:35
ಕರಣ: ಗರಜ 06:17 ಅಮೃತ ಕಾಲ: ರಾತ್ರಿ 11:54 ರಿಂದ 01:36 ರವರಗೆ
ದಿನದ ವಿಶೇಷ: ಕೂರ್ಮ ಜಯಂತಿ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ
10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಹೆಚ್ಚಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ ಹೀಗಾಗಿ ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ:ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಹೀಗಾಗಿ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ . ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ:ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರು ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಮೀನ ರಾಶಿಯವರು ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ತ್ರಯೋದಶಿ 17:39 ವಾರ:ಮಂಗಳವಾರ
ನಕ್ಷತ್ರ: ಚಿತ್ತಾ 05:45 ಯೋಗ: ವ್ಯತಿಪಾತ 12:34
ಕರಣ: ತೈತುಲ 17:39 ಅಮೃತ ಕಾಲ: ರಾತ್ರಿ 10:14 ರಿಂದ 11:58 ರವರಗೆ
ದಿನದ ವಿಶೇಷ: ವೇದವ್ಯಾಸ ಜಯಂತಿ, ಮುಳಬಾಗಿಲು ಆಂಜನೇಯ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಧಾರ್ಮಿಕ ಸ್ಥಳಗಳ ಭೇಟಿ ಮಾಡಿ, ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ:ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜಿಸುವಿರಿ. ಹೂಡಿಕೆ ವ್ಯವಹಾರವು ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ .ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ .ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ ಬೇಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗವು ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು:ಅನಿರೀಕ್ಷಿತ ಪ್ರಯಾಣ ಇರಲಿದೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ:ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಸೋಮವಾರ ಸಂಜೆ 06:34ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ದ್ವಾದಶಿ 15:58 ವಾರ:ಸೋಮವಾರ
ನಕ್ಷತ್ರ: ಚಿತ್ತಾ 29:45 ಯೋಗ:ಸಿದ್ಧಿ 12:08
ಕರಣ: ಕೌಲವ 28:52 ಅಮೃತ ಕಾಲ: ರಾತ್ರಿ 10:42ರಿಂದ 12:28ರವರಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥ, ತೊರವಿ ನರಸಿಂಹ ರಥ, ಕೊಳ್ಳೇಗಾಲದ ವಿಶ್ವೇಶ್ವರ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:39

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ:ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸಲಿದೆ, ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣವು ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ರಹಸ್ಯ ಕಾರ್ಯಗಳಿಂದಲೂ ಸಿಗುತ್ತೆ ಯಶಸ್ಸು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಭಾನುವಾರ ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ತುಲಾ ರಾಶಿಯವರು ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 13:49 ವಾರ: ಭಾನುವಾರ
ನಕ್ಷತ್ರ: ಹಸ್ತಾ 27:15 ಯೋಗ: ವಜ್ರ 11:22
ಕರಣ: ವಿಷ್ಟಿ (ಭದ್ರ) 13:49 ಅಮೃತ ಕಾಲ: ಸಂಜೆ 04:16ರಿಂದ 06:04
ದಿನದ ವಿಶೇಷ: ತಲಕಾವೇರಿ ಜಾತ್ರೆ, ವರದರಾಜ ರಥೋತ್ಸವ ಸರ‍್ವೇಷಾಮೇಕಾದಶೀ

ಸೂರ್ಯೋದಯ : 05:54   ಸೂರ್ಯಾಸ್ತ : 06:39

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ:ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪ ಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Drone Prathap Helping People To Get Eye Surgery on Birthday
ಸಿನಿಮಾ6 mins ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ28 mins ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ40 mins ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ1 hour ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ1 hour ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ1 hour ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು20 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌