Site icon Vistara News

Astrology Answers : ನಾನೀಗ ಬಹಳ ಕಷ್ಟದಲ್ಲಿದ್ದೇನೆ, ಪರಿಹಾರ ತಿಳಿಸಿ

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ : ನನ್ನ ಜೀವನದಲ್ಲಿ ಒಂದಲ್ಲಾ ಒಂದು ರೀತಿಯ ಕಷ್ಟವಿದೆ. ನಾನೀಗ ಬಹಳ ಕಷ್ಟದಲ್ಲಿದ್ದೇನೆ. ಪರಿಹಾರ ತಿಳಿಸಿ.
ರಾಶಿ: ಮಕರ ನಕ್ಷತ್ರ: ಧನಿಷ್ಠ

ಪರಿಹಾರ: ನಿಮ್ಮ ಕಷ್ಟಗಳು ಕಳೆದು ಸುಖದ ದಿನಗಳು ಬರಲಿವೆ. ಹೆಚ್ಚು ಯೋಚಿಸಬೇಡಿ. ಲಗ್ನದಲ್ಲೇ ಗುರು ಜನ್ಮಾಂತರದ ಕರ್ಮ ಕಳೆದು ಇಚ್ಛಿಸಿದ ಫಲ ಕೊಡುತ್ತಾನೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ದನಿಷ್ಠ ನಕ್ಷತ್ರದ ಅಧಿಪತಿ ಅಂಗಾರಕನು. ಹೀಗಾಗಿ ನಿತ್ಯವೂ ಸುಬ್ರಹ್ಮಣ್ಯ ಅಷ್ಟೋತ್ತರ ಪಾರಾಯಣ ಮಾಡಿ. ನಿಮ್ಮ ಆರೋಗ್ಯವು ಚೆನ್ನಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮಾಡಿರಿ. ನಿತ್ಯವೂ ಸರಸ್ವತಿ ಅಷ್ಟೋತ್ತರ ಪಠಿಸಿ. ನಿಮ್ಮ ಕುಲಗುರುಗಳನ್ನು ಭೇಟಿಯಾಗಿ ಮೂಲಮಂತ್ರ ಉಪದೇಶ ತೆಗೆದುಕೊಳ್ಳಿ. ಉತ್ತಮ ಆರೋಗ್ಯ, ವಿದ್ಯೆ ಪಡೆಯುತ್ತೀರಿ. ಮುಂದೆ ಸುದಿನಗಳು ಬರಲಿವೆ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version