Site icon Vistara News

Astrology Answers : ಸಂಸಾರದಲ್ಲಿ ನೆಮ್ಮದಿ ಇಲ್ಲ, ಏನು ಮಾಡುವುದು ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ಸಂಸಾರದಲ್ಲಿ ನೆಮ್ಮದಿ ಇಲ್ಲ, ಏನಾದರೂ ಒಂದು ಸಮಸ್ಯೆ ಇದ್ದೇ ಇರುತ್ತದೆ. ಏನು ಮಾಡುವುದು ಗುರೂಜಿ.
ರಾಶಿ: ಕನ್ಯಾ ನಕ್ಷತ್ರ: ಚಿತ್ತಾ

ಪರಿಹಾರ: ಕನ್ಯಾ ರಾಶಿಯವರಿಗೆ ಪಂಚಮದಲ್ಲಿ ಶನಿ ಇದ್ದಾಗ ದೈರ್ಯ ಕೆಡಿಸಿ, ಚಿತ್ತ ಸ್ವಾಸ್ಥ್ಯ ಕಳೆದುಕೊಳ್ಳುವಂತೆ ಮಾಡಿದ್ದ. ಹೀಗಾಗಿ ಏನನ್ನೂ ಪಡೆಯಲು ಆಗಿರಲಿಲ್ಲ. ಆದರೆ ಈಗ ಗುರು ಸಪ್ತಮಕ್ಕೆ ಬಂದಿದ್ದಾನೆ. ಶನಿಯು ಶಷ್ಟದಲ್ಲಿದ್ದಾನೆ. ಹೀಗಾಗಿ ನಿರಾಶರಾಗುವ ಬದಲು ನಿಮ್ಮ ವೈವಾಹಿಕ ಜೀವನ ಸರಿಪಡಿಸಿಕೊಳ್ಳುವ ಮಾರ್ಗವನ್ನು ಹುಡುಕಿ. ದೈವ ಮಾರ್ಗ ಬಿಡದಿರಿ. ಶಾಂತ ಚಿತ್ತರಾಗಿ ನಿತ್ಯವೂ ಲಲಿತಾಸಹಸ್ರನಾಮ ಪಾರಾಯಣ ಮಾಡಿ. ಗುರು ಚರಿತ್ರೆಯ 14ನೇ ಅಧ್ಯಾಯ ಪಾರಾಯಣ ಮಾಡಿ. ದೇವರು ಕೊಟ್ಟ ಬಾಳನ್ನು ಕೆಡಿಸಿಕೊಳ್ಳದೆ ಸಂಯಮ ಶಾಂತಿ ತಂದುಕೊಂಡಲ್ಲಿ ನಿಮ್ಮ ಸಾಂಸಾರಿಕ ಜೀವನದಲ್ಲಿ ಶುಭವನ್ನು, ಶ್ರೇಯಸ್ಸನ್ನು, ಯಶಸ್ಸನ್ನು ಕಾಣಬಹುದು.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, ಇ-ಮೇಲ್‌ ವಿಳಾಸ: janasamparka@abhilashbc

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

Exit mobile version