ದಶಾ ಕಾಲ ಎಂದರೇನು? ಲೆಕ್ಕಾಚಾರ ಹೇಗೆ? - Vistara News

ಭವಿಷ್ಯ

ದಶಾ ಕಾಲ ಎಂದರೇನು? ಲೆಕ್ಕಾಚಾರ ಹೇಗೆ?

ಜ್ಯೋತಿಷಿಗಳು ಈ ದೆಸೆ ನಡೆಯುತ್ತಿದೆ, ಆ ದೆಸೆ ನಡೆಯುತ್ತಿದೆ ಎನ್ನುತ್ತಾರೆ. ಇದು ಅರ್ಥವಾಗಬೇಕಾದರೆ ದಶಾ ಕಾಲದ ಬಗ್ಗೆ ತಿಳಿದುಕೊಂಡಿರಬೇಕು

VISTARANEWS.COM


on

ದಶಾ ಕಾಲ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ದಶಾ ಕಾಲ ಎಂದರೆ ಜ್ಯೋತಿಷ ಶಾಸ್ತ್ರದಲ್ಲಿ ಮುಂದೆ ಸಂಭವಿಸುವುದನ್ನು ತಿಳಿಯಲು ಉಪಯೋಗಿಸುವ ಒಂದು ಕಾಲದ ಮಾಪಕ. ಜ್ಯೋತಿಷದಲ್ಲಿ ವಿಂಶೋತ್ತರಿ ದಶಾ, ಸಮ ಸಪ್ತಕ ದಶಾ, ಅಷ್ಟೋತ್ತರಿ ದಶಾ, ಸ್ಥಿರ ದಶಾ, ದ್ವಾದಶೋತ್ತರ ದಶಾ… ಹೀಗೆ ಹಲವಾರು ದಶಾಕಾಲಗಳನ್ನು ಹೇಳಲಾಗಿದೆ.

ವ್ಯಕ್ತಿಯ ಜನ್ಮನಕ್ಷತ್ರದ ಅಧಿಪತಿಯ ಮೂಲಕ ಯಾರಿಗೆ ಯಾವ ದಶಾ ನಡೆಯುತ್ತಿದೆ ಎಂದು ನಿರ್ಧರಿಸಲಾಗುತ್ತದೆ. ಮೊದಲ ಮಹಾದಶವು ಆ ನಕ್ಷತ್ರದ ಅಧಿಪತಿ ಗ್ರಹವಾಗಿರುತ್ತದೆ. ನಂತರ, ಇತರ ದಶಾಗಳು ಮಹಾದಶಾಗಳ ಅನುಕ್ರಮವನ್ನು ಅನುಸರಿಸುತ್ತವೆ.

ಜನ್ಮ ನಕ್ಷತ್ರವು ಕೃತಿಕಾ, ಉತ್ತರ, ಉತ್ತರಾಷಾಢ ನಕ್ಷತ್ರವಾದಲ್ಲಿ ರವಿ ದಶಾ. ರೋಹಿಣಿ, ಹಸ್ತ, ಶ್ರಾವಣ ನಕ್ಷತ್ರವಾದರೆ ಚಂದ್ರ ದಶಾ. ಮೃಗಶಿರ, ಚಿತ್ತಾ, ಧನಿಷ್ಠ ನಕ್ಷತ್ರವಾದರೆ ಕುಜ ದಶಾ. ಆರಿದ್ರಾ, ಸ್ವಾತಿ ಹಾಗೂ ಶತಃಭಿಷ ನಕ್ಷತ್ರವಾದರೆ ರಾಹು ದಶಾ. ಪುನರ್ವಸು, ವಿಶಾಖ ಹಾಗೂ ಪೂರ್ವಭಾದ್ರ ನಕ್ಷತ್ರವಾಗಿದ್ದರೆ ಗುರು ದಶಾ. ಪುಷ್ಯ, ಅನುರಾಧಾ ಹಾಗೂ ಉತ್ತರಾಭಾದ್ರ ನಕ್ಷತ್ರವಾಗಿದ್ದರೆ ಶನಿ ದಶಾ. ಆಶ್ಲೇಷ, ಜ್ಯೇಷ್ಠ ಹಾಗೂ ರೇವತಿ ನಕ್ಷತ್ರವಾಗಿದ್ದರೆ ಬುಧ ದಶಾ. ಮಘ, ಮೂಲ ಹಾಗೂ ಅಶ್ವಿನಿ ನಕ್ಷತ್ರವಾಗಿದ್ದರೆ ಕೇತು ದಶಾ. ಪುಬ್ಬ, ಪೂರ್ವಾಷಾಢ ಹಾಗೂ ಭರಣಿ ನಕ್ಷತ್ರದಲ್ಲಿ ಜನಿಸಿದರೆ ಶುಕ್ರ ದಶಾ. ಹೀಗೆ ಜನ್ಮ ನಕ್ಷತ್ರಗಳಿಗೆ ಅನುಸಾರವಾಗಿ ದಶಾ ಫಲವಿರುತ್ತದೆ. ದಶಾವನ್ನು ಕನ್ನಡದಲ್ಲಿ ದೆಸೆ ಎಂದು ಸಾಮಾನ್ಯವಾಗಿ ಕರೆಯುತ್ತೇವೆ.

ಯಾವ ದೆಸೆ ಎಷ್ಟು ಸಮಯ?

ಮಹಾದಶಗಳು ನಮ್ಮೆಲ್ಲರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಜೀವನದಲ್ಲಿ ಯಶಸ್ಸು ಅಥವಾ ವೈಫಲ್ಯಗಳನ್ನು ಇದರ ಆಧಾರದ ಮೇಲೆಯೇ ತೀರ್ಮಾನಿಸಲಾಗುತ್ತದೆ. ದಶಾಫಲಗಳಲ್ಲಿ ರವಿ ದಶಾ 6 ವರ್ಷ, ಚಂದ್ರ ದಶಾ 10 ವರ್ಷ, ಕುಜ ದಶಾ 7 ವರ್ಷ, ರಾಹು ದಶಾ 18 ವರ್ಷ, ಗುರು ದಶಾ 16 ವರ್ಷ, ಶನಿ ದಶಾ 19 ವರ್ಷ, ಬುಧ ದಶಾ 17 ವರ್ಷ, ಕೇತು ದಶಾ 7 ವರ್ಷ, ಶುಕ್ರ ದಶಾ 20 ವರ್ಷ ಇರುತ್ತದೆ.

ದ
ದಶಾ ಕಾಲದ ಲೆಕ್ಕಾಚಾರ

ವಿಂಶೋತ್ತರಿ ದಶಾದ ಪ್ರಕಾರ ಈ ವರ್ಷಗಳ ಲೆಕ್ಕಾಚಾರ ಹಾಕಲಾಗಿರುತ್ತದೆ. ವಿಂಶೋತ್ತರಿ ಎಂದರೆ 120 ವರ್ಷ. ಜ್ಯೋತಿಷ ಶಾಸ್ತ್ರದ ಪ್ರಕಾರ ಮಾನವನ ಪೂರ್ಣ ಆಯಸ್ಸು 120 ವರ್ಷಗಳಾಗಿವೆ. ಹೀಗೆ 120 ವರ್ಷಗಳಲ್ಲಿ ಒಂದು ದಶಾಕಾಲ ಮುಗಿದು ಮತ್ತೊಂದು ದಶಾ ಆರಂಭವಾಗುವ ಕಾಲವನ್ನು ದಶಾ ಸಂಧಿ ಕಾಲ ಎಂದು ಕರೆಯುತ್ತಾರೆ. ದಶಾ ಸಂಧಿ ಕಾಲದಲ್ಲಿ ಕುಜ-ರಾಹು ದಶಾ ಸಂಧಿ ಅಂದರೆ ಕುಜ ದಶಾ ಕಾಲ ಮುಗಿದು ರಾಹು ದಶಾ ಕಾಲ ಹಿಡಿಯುವ ಸಮಯ, ಇದೇ ರೀತಿಯಾಗಿ ರಾಹು, ಬೃಹಸ್ಪತಿ ದಶಾ ಸಂಧಿ ಹಾಗೂ ಶುಕ್ರಾಧಿಪತ್ಯ ಸಂಧಿ ಕಾಲವನ್ನು ಜ್ಯೋತಿಷ ಶಾಸ್ತ್ರದಲ್ಲಿ ಹೆಚ್ಚಾಗಿ ಪರಿಗಣಿಸಲಾಗುತ್ತದೆ. ಕುಜರಾಹು ಸಂಧಿಯು ಹೆಚ್ಚು ಕೆಟ್ಟ ಕಾಲ ಎಂದು ಹೇಳಲಾಗಿದೆ. ಕುಜ ಮತ್ತು ರಾಹು ಒಬ್ಬರಿಗೊಬ್ಬರು ಶತ್ರುಗಳಾಗಿದ್ದು, ಈ ಸಂಧಿ ಕಾಲದಲ್ಲಿ ಹೆಚ್ಚು ಅಶುಭ ಫಲಗಳನ್ನು ನೀಡುತ್ತಾರೆ ಎನ್ನುತ್ತದೆ ಜ್ಯೋತಿಷ ಶಾಸ್ತ್ರ.

ಮಹಾದಶಗಳನ್ನು ಅಂತರ ದಶಾ ಅಥವಾ ಉಪ ಅವಧಿಗಳೆಂದು ಕರೆಯಲ್ಪಡುವ ಒಂಬತ್ತು ಭಾಗಗಳಾಗಿ ವಿಂಗಡಿಸಲಾಗಿದೆ. ಈ ಅಂತರದಶಗಳನ್ನು ಒಂಬತ್ತು ಅವಧಿಗಳ ಒಂಬತ್ತು ಭಾಗಗಳಾಗಿ ಪ್ರತ್ಯಂತರ್ ದಶಾ ಎಂದು ವಿಂಗಡಿಸಲಾಗಿದೆ . ಉದಾರಣೆಗೆ ರಾಹು ಮಹಾದಷದಲ್ಲಿ , ಕೇತು ಅಂತಾರಾದಶಾ, ಗುರು ಪ್ರತ್ಯಂತರ್ ದಶಾ ಬರಬಹುದು.

ಇದನ್ನೂ ಓದಿ |ಭವಿಷ್ಯ: ಈ ಐದು ರಾಶಿಯವರು ಕಷ್ಟದಲ್ಲಿ ಖಂಡಿತಾ ಸಹಾಯಕ್ಕೆ ಬರುತ್ತಾರೆ

ಒಂದು ದಶಾ ಕಾಲದಿಂದ ಮತ್ತೊಂದು ದಶಾ ಕಾಲಕ್ಕೆ ಬದಲಾದಾಗ ವ್ಯಕ್ತಿಯ ಜೀವನದಲ್ಲಿಯೂ ನಿಧಾನವಾಗಿ ಹಲವಾರು ಬದಲಾವಣೆಗಳಾಗುತ್ತವೆ. ಒಂದು ಪಕ್ಷ ಆಡಳಿತ ಹೋಗಿ ಮತ್ತೊಂದು ಪಕ್ಷದ ಆಡಳಿತ ಬಂದಾಗ ಕಾರ್ಯಾಂಗದಲ್ಲಿ ಯಾವೆಲ್ಲಾ ಬದಲಾವಣೆಗಳಾಗುತ್ತವೆಯೋ ಹಾಗೆಯೇ ವ್ಯಕ್ತಿಯ ಜೀವನದಲ್ಲಿಯೂ ಒಂದೊಂದಾಗಿ ಬದಲಾವಣೆಗಳನ್ನು ಗಮನಿಸಬಹುದು. ಹೀಗಾಗಿಯೇ ಜ್ಯೋತಿಷ ಶಾಸ್ತ್ರದಲ್ಲಿ ದಶಾ ಕಾಲಕ್ಕೆ, ಸಂಧಿ ಕಾಲಕ್ಕೆ ಬಹಳ ಮಹತ್ವ ನೀಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya

ಚಂದ್ರನು ಕುಂಭ ರಾಶಿಯಿಂದ ಶನಿವಾರ ರಾತ್ರಿ 11:00 ಗಂಟೆಗೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಇರಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 22:44 ವಾರ: ಶನಿವಾರ
ನಕ್ಷತ್ರ: ಶ್ರವಣಾ 11:46 ಯೋಗ: ವೃದ್ಧಿ 28:21
ಕರಣ: ವಿಷ್ಟಿ (ಭದ್ರ) 11:24 ಅಮೃತಕಾಲ: ಮಧ್ಯರಾತ್ರಿ 12:56ರಿಂದ 02:29

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಇರಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಿರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ.ಆರೋಗ್ಯದ ಕುರಿತು ಕಾಳಜಿ ಇರಲಿ.ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ.ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ.ಅಗತ್ಯವಸ್ತುಗಳ ಖರೀದಿ ಗಾಡಿ ಖರ್ಚು. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya

ಚಂದ್ರನು ಶುಕ್ರವಾರ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಕರ ರಾಶಿಯವರಿಗೆ ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 23:55 ವಾರ: ಶುಕ್ರವಾರ
ನಕ್ಷತ್ರ: ಉತ್ತರಾಷಾಢ 12:02 ಯೋಗ: ಶೂಲ 08:26/ ಗಂಡ 30:37
ಕರಣ: ಗರಜ 12:19 ಅಮೃತಕಾಲ: ಮಧ್ಯರಾತ್ರಿ 01:30ರಿಂದ 03:05ರವರೆಗೆ

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವುದು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ.ವಾಹನ ಖರೀದಿ ವಿಚಾರ.ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ.ಸಹದ್ಯೋಗಿಗಳಿಂದ ಅಸಹಕಾರ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ,ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ.ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ.ಜನಪ್ರೀಯತೆ ಹೆಚ್ಚಾಗಲಿದೆ.ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ,ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ. ಅವಸರದಲ್ಲಿ ಕೆಲಸ ಮಾಡುವುದು ಬೇಡ.ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಡೀರ್ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ,ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya

ಚಂದ್ರನು ಮಕರ ರಾಶಿಯಿಂದ ಗುರುವಾರ ಸಂಜೆ 05:57 ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ.ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 24:34 ವಾರ: ಗುರುವಾರ
ನಕ್ಷತ್ರ: ಪೂರ್ವಾಷಾಢ 11:46 ಯೋಗ: ಧೃತಿ 09:50
ಕರಣ: ಕೌಲವ 12:41 ಅಮೃತಕಾಲ: ಬೆಳಗಿನ ಜಾವ 05:35ರಿಂದ 07:12ರವರೆಗೆ

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ.ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ಧಿ ಸಿಗುವ ಸಾಧ್ಯತೆ.ಆರೋಗ್ಯದಲ್ಲಿ ಪ್ರಗತಿ.
ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ,ತಾಳ್ಮೆಯಿಂದ ವರ್ತಿಸಿ.ಕೆಲಸ ಕಾರ್ಯಗಳಲ್ಲಿ ನಿಧಾನ.ಕುಟುಂಬದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ.ಆರ್ಥಿವಾಗಿ ಬಲ ಸಿಗಲಿದೆ.ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ.ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ.ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ.ಸಂಗಾತಿಯ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು.ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ.ಆರೋಗ್ಯದಲ್ಲಿ ಪ್ರಗತಿ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು.ಅತಿಥಿಗಳ ಆಗಮನ ಸಂತಸ ತರುವುದು.ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ.ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ.ಹಣಕಾಸ ವ್ಯವಹಾರದಲ್ಲಿ ಕುಂಠಿತ.ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು.ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ.ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ.ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ದೈಹಿಕ ಆಯಾಸವಾಗುವುದು.ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಬೇಟಿ ಮಾಡುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ನಿಧಾನ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ.ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya

ಚಂದ್ರನು ಬುಧವಾರವೂ ಮಕರ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ.ಉದ್ಯೋಗಿಗಳಿಗೆ ಕಿರಿಕಿರಿ ಆಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 24:40 ವಾರ: ಬುಧವಾರ
ನಕ್ಷತ್ರ: ಮೂಲಾ 10:59 ಯೋಗ: ಸುಕರ್ಮ 10:49
ಕರಣ: ಭವ 10:49

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ
10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ.ಉದ್ಯೋಗಿಗಳಿಗೆ ಕಿರಿಕಿರಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು.ಉದ್ಯೋಗಿಗಳಿಗೆ ಶುಭ ಫಲ.ಕುಟಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣ.ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ.ಆರ್ಥಿಕ ಪ್ರಗತಿ ಸಾಧಾರಣ.ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ.ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ.ತಾಳ್ಮೆ ಇರಲಿ.ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಮುಂದುವರಿಯಿರಿ.ಆರೋಗ್ಯದ ಬಗೆಗೆ ಕಾಳಜಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವುರು.ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ.ಆರ್ಥಿಕ ಪ್ರಗತಿ ಸಾಧಾರಣ.ಉದ್ಯೋಗ,ಆರೋಗ್ಯ,ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ.ಸಮಾಧಾನದಿಂದ ವರ್ತಿಸಿ.ಆರ್ಥಿಕವಾಗಿ ಸಾಧಾರಣ.ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ.ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ.ಆರೋಗ್ಯ ಮಧ್ಯಮ.ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ.ಕಾರ್ಯದಲ್ಲಿ ನಿಧಾನ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಪ್ರಗತಿ.ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ.ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕು ತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ.ಹೊಸ ಸ್ನೇಹಿತರ ಪರಿಚಯ ಆಗಲಿದೆ.ಆರೋಗ್ಯ ಪರಿಪೂರ್ಣ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ.ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ.ಉತ್ತಮ ಆಲೋಚನೆಗಳು ಇರಲಿ.ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ.ದೈಹಿಕ ಆರೋಗ್ಯ ಉತ್ತಮ.ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ,ಕಾಳಜಿ ಇರಲಿ.ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು.ಸ್ನೇಹಿತರ ಸಹಕಾರ ಸಿಗಲಿದೆ.ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು.ಆರೋಗ್ಯ ಪರಿಪೂರ್ಣ.ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ.ಉದ್ಯೋಗದಲ್ಲಿ ಹೊಸ ಭರವಸೆ.ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Latest30 minutes ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 hour ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest2 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking2 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest4 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest5 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest6 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ6 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest7 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest8 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌