Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಡಬಲ್‌ ಲಾಭ - Vistara News

ಭವಿಷ್ಯ

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಡಬಲ್‌ ಲಾಭ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕುಂಭ ರಾಶಿಯಿಂದ ಸೋಮವಾರ ಸಂಜೆ 06:51ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮಿಥುನ ರಾಶಿಯವರು ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಎಂದು ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 23:54 ವಾರ: ಸೋಮವಾರ
ನಕ್ಷತ್ರ: ಶ್ರವಣಾ 08:09 /ಧನಿಷ್ಠಾ 29:44 ಯೋಗ: ಶೋಭನ 24:45
ಕರಣ: ವಿಷ್ಟಿ (ಭದ್ರ) 13:31 ಅಮೃತಕಾಲ: ರಾತ್ರಿ 08:24 ರಿಂದ 09:50
ದಿನದ ವಿಶೇಷ: ರಕ್ಷಾ ಬಂಧನ, ನೂಲ ಹುಣ್ಣಿಮೆ, ಹಯಗ್ರೀವ ಜಯಂತಿ

ಸೂರ್ಯೋದಯ : 06:08   ಸೂರ್ಯಾಸ್ತ : 06:38

ರಾಹುಕಾಲ: ಬೆಳಗ್ಗೆ 07:42 ರಿಂದ 09:15
ಗುಳಿಕಕಾಲ: ಮಧ್ಯಾಹ್ನ 01:57 ರಿಂದ 03:31
ಯಮಗಂಡಕಾಲ: ಬೆಳಗ್ಗೆ 10:49 ರಿಂದ 12:23

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಎಂದು ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವುರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ.ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಮಧ್ಯೆ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು.ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ತುಲಾ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 27:04 29:50 ವಾರ: ಭಾನುವಾರ
ನಕ್ಷತ್ರ: ಉತ್ತರಾಷಾಡ 10:13 ಯೋಗ: ಆಯುಷ್ಮಾನ್ 07:49 /ಸೌಭಾಗ್ಯ 28:26
ಕರಣ: ಗರಜ 16:30 ಅಮೃತಕಾಲ: ರಾತ್ರಿ 10:40ರಿಂದ 12:08

ಸೂರ್ಯೋದಯ : 06:08   ಸೂರ್ಯಾಸ್ತ : 06:39

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ:ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತೀರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆಯಾಗಲಿದ್ದು, ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ಧೀಡಿರ್ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು.ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ:ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ:4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಶನಿವಾರ ಸಂಜೆ 05:44ಕ್ಕೆ ಮಕರ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ತುಲಾ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು, ಕಚೇರಿ ಕೆಲಸಗಳು ನಿಧಾನವಾಗಿ ಸಾಗಲಿವೆ. ಇನ್ನು ತುಲಾ ರಾಶಿಯವರ ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 08:05 / ತ್ರಯೋದಶಿ 29:50 ವಾರ: ಶನಿವಾರ
ನಕ್ಷತ್ರ: ಪೂರ್ವ ಆಷಾಢ 11:47 ಯೋಗ: ಪ್ರೀತಿ 10:46
ಕರಣ: ಬಾಲವ 08:05 / ಕೌಲವ 19:02 ಅಮೃತಕಾಲ: ಬೆಳಗ್ಗೆ 7:12 ರಿಂದ 08:44
ದಿನದ ವಿಶೇಷ: ಶ್ರಾವಣ ಶನಿವಾರ, ಶನಿ ಪ್ರದೋಷ

ಸೂರ್ಯೋದಯ : 06:00   ಸೂರ್ಯಾಸ್ತ : 07:05

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ:ಮಧ್ಯಾಹ್ನ 1.30 ರಿಂದ 3.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸು ಪ್ರಗತಿಯಲ್ಲಿ ಸಾಧಾರಣ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ. ಆರೋಗ್ಯದಲ್ಲಿ ಉತ್ತಮ.ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ. ಉದ್ಯೋಗ ಆರೋಗ್ಯದಲ್ಲಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರಕ್ಕೆ ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದ ಬಗ್ಗೆ ಸಾಧಾರಣ. ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ. ಕೌಟಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya :ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಶುಕ್ರವಾರ ಮಕರ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡುವಿರಿ, ಕ್ಷೇತ್ರ ದರ್ಶನ ಮಾಡುವಿರಿ. ವೃಷಭ ರಾಶಿಯವರು ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 09:39 ವಾರ: ಶುಕ್ರವಾರ
ನಕ್ಷತ್ರ: ಮೂಲಾ 12:42 ಯೋಗ: ವಿಷ್ಕಂಭ 13:10
ಕರಣ: ವಿಷ್ಟಿ (ಭದ್ರ) 09:39 ಅಮೃತಕಾಲ: ಬೆಳಗ್ಗೆ 06:22ರಿಂದ 07:57
ದಿನದ ವಿಶೇಷ: ವರಮಹಾಲಕ್ಷ್ಮೀ ವ್ರತ, ವೈಷ್ಣವ ಏಕಾದಶಿ

ಸೂರ್ಯೋದಯ : 06:08   ಸೂರ್ಯಾಸ್ತ : 06:40

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ:ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳ ಭೇಟಿ ಮಾಡುವಿರಿ, ಕ್ಷೇತ್ರ ದರ್ಶನ ಮಾಡುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಇದೆ. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವುಗುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು.ಗುರು ದತ್ತಾತ್ರೇಯನನ್ನು ಆರಾಧಿಸಿ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ನಷ್ಟ ಸಾಧ್ಯತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಮಧ್ಯಾಹ್ನ 01:51ಕ್ಕೆ ಧನಸ್ಸು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಶ್ಚಿಕ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಇನ್ನು ಕಟಕ ರಾಶಿಯವರಿಗೆ ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆಗಳಿದ್ದು, ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 10:26 ವಾರ: ಗುರುವಾರ
ನಕ್ಷತ್ರ: ಜ್ಯೇಷ್ಠಾ 12:51 ಯೋಗ: ವೈಧೃತಿ 14:57
ಕರಣ: ಗರಜ 10:26 ಅಮೃತಕಾಲ: ಮಧ್ಯರಾತ್ರಿ 03:50 ರಿಂದ 05:29

ಸೂರ್ಯೋದಯ : 06:00   ಸೂರ್ಯಾಸ್ತ : 07:05

ರಾಹುಕಾಲ: ಮಧ್ಯಾಹ್ನ 1:30ರಿಂದ 3:00
ಗುಳಿಕಕಾಲ: ಬೆಳಗ್ಗೆ 09:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00
ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ. ಹಿರಿಯರಿಂದ ಮಾರ್ಗದರ್ಶನ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಮಾತುಕತೆ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಶುಭ ಫಲ.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ, ಇದರಿಂದ ನೀವು ದೈಹಿಕವಾಗಿ ಬಳಲಲಿದ್ದೀರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಉತ್ಸಾಹದ ದಿನ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ, ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ. ದೈಹಿಕ ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಹೆಚ್ಚಿದ ಒತ್ತಡ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ. ಅನಿವಾರ್ಯ ಕಾರಣಗಳಿಂದ ಖರ್ಚು. ಆಪ್ತರೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Kidnap Case
ಬೆಂಗಳೂರು16 mins ago

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Woman Using an Asthma Inhaler
ಆರೋಗ್ಯ37 mins ago

Myths About Asthma: ಇವು ಅಸ್ತಮಾ ಕುರಿತು ಇರುವ 9 ಸುಳ್ಳುಗಳು!

food poison bangalore
ಬೆಂಗಳೂರು53 mins ago

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

raksha bandhan 2024 ರಾಜಮಾರ್ಗ ಅಂಕಣ
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Raksha Bandhan 2024
Latest2 hours ago

Raksha Bandhan 2024: ಇಂದು ರಕ್ಷಾ ಬಂಧನ; ಈ ಹಬ್ಬದ ವಿಶೇಷವೇನು?

Dina Bhavishya
ಭವಿಷ್ಯ3 hours ago

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಡಬಲ್‌ ಲಾಭ

Viral Video
ವೈರಲ್ ನ್ಯೂಸ್8 hours ago

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್9 hours ago

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Rakesh pal
ಪ್ರಮುಖ ಸುದ್ದಿ9 hours ago

Rakesh Pal: ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ವಿಧಿವಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌