Dina Bhavishya: ಈ ರಾಶಿಯವರಿಗೆ ಕಾಡುತ್ತಿದ್ದ ದೊಡ್ಡದೊಂದು ಸಮಸ್ಯೆಗೆ ಸಿಗಲಿದೆ ಮುಕ್ತಿ - Vistara News

ಭವಿಷ್ಯ

Dina Bhavishya: ಈ ರಾಶಿಯವರಿಗೆ ಕಾಡುತ್ತಿದ್ದ ದೊಡ್ಡದೊಂದು ಸಮಸ್ಯೆಗೆ ಸಿಗಲಿದೆ ಮುಕ್ತಿ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

read your daily horoscope predictions for janaury 28 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರವೂ ಕನ್ಯರಾಶಿಯಲ್ಲೇ ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಆರ್ಥಿಕ ಜೀವನದಲ್ಲಿ ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಿಂಹ ರಾಶಿಯವರಿಗೆ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ
ತಿಥಿ: ತದಿಗೆ 30:10 ವಾರ: ಭಾನುವಾರ
ನಕ್ಷತ್ರ: ಮಘಾ 15:51 ಯೋಗ: ಸೌಭಾಗ್ಯ 08:48
ಕರಣ: ವಣಿಜ 16:51 ಅಮೃತ ಕಾಲ: ಬೆಳಗ್ಗೆ 11:15 ರಿಂದ ಮಧ್ಯಾಹ್ನ 01:01ರ ವರೆಗೆ
ದಿನದ ವಿಶೇಷ: ನೆಲಮಂಗಲ ಚೆನ್ನಕೇಶವ ರಥೋತ್ಸವ, ಲಾಲಾ ಲಜಪತರಾಯ ಜನ್ಮದಿನ
ಸೂರ್ಯೋದಯ : 06:46  ಸೂರ್ಯಾಸ್ತ : 06:19

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 03:26 ರಿಂದ 04:52
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡುವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ ಬರಬಹುದು, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳತೆ ಇರಲಿದೆ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲದ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 16 2024
Koo

ಚಂದ್ರನು ಕನ್ಯಾರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 06:22 ವಾರ: ಗುರುವಾರ
ನಕ್ಷತ್ರ: ಮಘಾ 18:12 ಯೋಗ: ಧ್ರುವ 08:21
ಕರಣ: ಧ್ರುವ 08:21 ಅಮೃತ ಕಾಲ: ಮಧ್ಯಾಹ್ನ 03:33ರಿಂದ ಸಂಜೆ 05:20

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಕ್ಷೇತ್ರ ದರ್ಶನಕ್ಕೆ ತೆರಳಬಹುದಾಗಿದೆ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಉಂಟಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಕಾಣುವಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ ಇದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಈ ದಿನವು ನಿಮಗೆ ಸಂತೋಷವನ್ನುಂಟು ಮಾಡಲಿದೆ. ಇದು ಇತರರಿಗೆ ಸಂತಸ ಕೊಡಲಿದ್ದು, ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವಾಗಾವುದು ಬೇಡ, ಈ ಬಗ್ಗೆ ತುಸು ಎಚ್ಚರ ವಹಿಸುವುದು ಒಳಿತು. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ. ಇದರಿಂದ ಇತರರಿಗೆ ನೋವಾಗುತ್ತದೆ. ಇದು ನಿಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು. ಆಧ್ಯಾತ್ಮದ ಹಾದಿ ಬಗ್ಗೆ ಗಮನಿಸಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಪ್ರಾಪ್ತಿಯಾಗಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೂರದ ಕಡೆಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಉಂಟಾಗುವ ಸಾಧ್ಯತೆ ಇದೆ. ಕೆಲವು ವಿಷಯದಲ್ಲಿ ನಿಮಗೆ ಸ್ನೇಹಿತರ ಸಲಹೆ – ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯ ಮಾಡಿದಲ್ಲಿ ನಿಮ್ಮ ಕೆಲಸಕ್ಕೇ ತೊಂದರೆಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗಬಹುದು. ಹೀಗಾಗಿ ಈ ಬಗ್ಗೆ ಗಮನಹರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಅಷ್ಟಮಿ ಅಹೋರಾತ್ರಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಿಂದ ಬುಧವಾರ ಸಂಜೆ 05:32ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಇರಲಿದೆ. ಕಟಕ ರಾಶಿಯವರು ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರದಲ್ಲಿ ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ ಅಹೋರಾತ್ರಿ ವಾರ: ಬುಧವಾರ
ನಕ್ಷತ್ರ: ಆಶ್ಲೇಷಾ 15:24 ಯೋಗ: ವೃದ್ಧಿ 07:39
ಕರಣ: ವಿಷ್ಟಿ (ಭದ್ರ) 17:16 ಅಮೃತ ಕಾಲ: ಮಧ್ಯಾಹ್ನ 01:40ರಿಂದ 03:25

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ:ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ:ಆಧ್ಯಾತ್ಮಿಕ ವಿಚಾರಗಳಿಂದ, ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅನಿವಾರ್ಯ ಕಾರಣಗಳಿಂದ ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ:ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರದಲ್ಲಿ ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡದಿಂದಾಗಿ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ದಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿಯಾಗಲಿದೆ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಹೆಚ್ಚಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವಿರಿ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವು ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಸಿಂಹ ರಾಶಿಯವರು ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ.ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮೀನ ರಾಶಿಯವರು ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಸಪ್ತಮಿ 28:18 ವಾರ: ಮಂಗಳವಾರ
ನಕ್ಷತ್ರ: ಪುಷ್ಯ 13:04 ಯೋಗ: ಗಂಡ 07:23
ಕರಣ: ಗರಜ 15:29 ಅಮೃತ ಕಾಲ: ಬೆಳಗ್ಗೆ 06:14 ರಿಂದ 07:57
ದಿನದ ವಿಶೇಷ: ವೃಷಭ ಸಂಕ್ರಮಣ ಭಾಗೀರಥ ಜಯಂತಿ, ಭಾಗಮಂಡಲ ಚನ್ನಪಟ್ಟಣ ರಥೋತ್ಸವ

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ.
ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ ಆಗಲಿದೆ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ.ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ.ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ .ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಸೋಮವಾರ ಬೆಳಗ್ಗೆ 06:36ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಚರ್ಚಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವೃಶ್ಚಿಕ ರಾಶಿಯವರು ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಷಷ್ಠಿ 26:49 ವಾರ: ಸೋಮವಾರ
ನಕ್ಷತ್ರ: ಪುನರ್ವಸು 11:22 ಯೋಗ: ಶೂಲ 07:39
ಕರಣ: ಕೌಲವ 14:20 ಅಮೃತ ಕಾಲ: ಬೆಳಗ್ಗೆ 08:54ರಿಂದ 10:34
ದಿನದ ವಿಶೇಷ: ಸಾಲಿಗ್ರಾಮ ಯೋಗನರಸಿಂಹ ರಥೋತ್ಸವ

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಬೆಳಗ್ಗೆ 07:30 ರಿಂದ 09:05
ಗುಳಿಕಕಾಲ: ಮಧ್ಯಾಹ್ನ 01:51
ರಿಂದ 03:27
ಯಮಗಂಡಕಾಲ: ಬೆಳಗ್ಗೆ 10:41 ರಿಂದ 12:16

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಚರ್ಚಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಇಂದು ನೀವು ಇತರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು ತೊಂದರೆಗೆ ಕಾರಣವಾಗುತ್ತದೆ. ಆರೋಗ್ಯ ಪರಿಪೂರ್ಣವಾಗಿ ಇದ್ದರೂ, ದೈಹಿಕ ಶ್ರಮ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದುವ ಸಾಧ್ಯತೆ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭವಾಗಲಿ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳು ಆಗಮಿಸುವರು. ಸಕರಾತ್ಮಕ ಆಲೋಚನೆಗಳು ನಿಮ್ಮ ಉತ್ಸಾಹ ಇಮ್ಮಡಿಗೊಳಿಸಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಕಾರಾತ್ಮಕ ಆಲೋಚನೆಗಳು ತಲೆದೊರಲಿವೆ. ಆದಷ್ಟು ಯೋಗ ಧ್ಯಾನದ ಮೂಲಕ ನೆಮ್ಮದಿ ತಂದುಕೊಳ್ಳುವುದು ಉತ್ತಮ. ಸ್ನೇಹಿತರೊಂದಿಗೆ ಕಾಲಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ:ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಅನಾರೋಗ್ಯ ಕಾರಣಕ್ಕೆ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ:ಸ್ನೇಹಿತರೊಂದಿಗೆ ವಿರಾಮ ಭೋಜನದಲ್ಲಿ ತೊಡಗುವಿರಿ. ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಇಂದು ನಿಮಗೆ ಖರ್ಚಿನ ದಿನವಿದು. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ ಇರಲಿದೆ. ಸಮೃದ್ಧಿ ತುಂಬಿದ ದಿನವಿರಲಿದೆ. ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿರಿಕ್ಷಿತ ಲಾಭ ಸಿಗಲಿದೆ. ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣ ಇರಲಿದೆ. ಆರ್ಥಿಕವಾಗಿ ಸದೃಢ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
dina bhavishya read your daily horoscope predictions for May 16 2024
ಭವಿಷ್ಯ6 mins ago

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Mamata Banerjee
ಪ್ರಮುಖ ಸುದ್ದಿ5 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ5 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

CAA
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Amit Shah
ದೇಶ6 hours ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ6 hours ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ6 hours ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Isha Ambani
ದೇಶ6 hours ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ6 hours ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು6 hours ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ22 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌