Site icon Vistara News

ಭವಿಷ್ಯ ಪ್ರಶ್ನೋತ್ತರ | ಜೀವನದಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಲೇ ಇವೆ, ಪರಿಹಾರವಾಗುವುದು ಎಂದು ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನ್ನ ಜೀವನದಲ್ಲಿ ಮೇಲಿಂದ ಮೇಲೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೆಲಸವೂ ಕಾಯಂ ಆಗಿಲ್ಲ. ನನ್ನೆಲ್ಲ ಸಮಸ್ಯೆಗಳು ಯಾವಾಗ ಪರಿಹಾರವಾಗುತ್ತವೆ ತಿಳಿಸಿ ಗುರೂಜಿ?
ಜನ್ಮದಿನಾಂಕ : ೦4-3-1981 ನಕ್ಷತ್ರ: ಧನಿಷ್ಠ

ಪರಿಹಾರ: ಸಮಸ್ಯೆಗಳು ಬಂದಾಗ ಚಿಂತೆಯೇ ಪರಿಹಾರವಲ್ಲ. ಚಿಂತೆ ಚಿತೆಯಾಗಬಾರದು. ಧನಿಷ್ಠ ನಕ್ಷತ್ರದವರಿಗೆ ಜನವರಿ 17ಕ್ಕೆ ಶನಿ ಬದಲಾವಣೆಯಾಗಿ ಕುಂಭಕ್ಕೆ ಹೋಗುತ್ತಾನೆ. ಆ ನಂತರದಲ್ಲಿ ಪ್ರಯತ್ನ ಮಾಡಿದರೆ ಸಮಸ್ಯೆಗಳೆಲ್ಲಾ ಪರಿಹಾರವಾಗಲಿವೆ. ಧನಿಷ್ಠ ನಕ್ಷತ್ರದ ಅಧಿಪತಿ ಕುಜ. ಹೀಗಾಗಿ ಸುಬ್ರಹ್ಮಣ್ಯನನ್ನು, ಗಣಪತಿಯನ್ನು ಅನಂತವಾಗಿ ಪೂಜಿಸಿದಲ್ಲಿ, ಪ್ರಾರ್ಥಿಸಿದಲ್ಲಿ ನಿಮಗೆ ಒಳ್ಳೆಯದಾಗುತ್ತದೆ.

ನೀವೂ ಪ್ರಶ್ನೆ ಕೇಳಬಹುದು….…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಇದನ್ನೂ ಓದಿ | Horoscope Today | ಬುಧನ ವಕ್ರಿ ಸಂಚಾರ; ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

Exit mobile version