Site icon Vistara News

Ayodhya Ram Mandir Live: ರಾಮಮಂದಿರ ಕನಸು ನನಸು; ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆ

Rama Eye

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ಕ್ಷಣಕ್ಷಣದ ಮಾಹಿತಿ (Ayodhya Ram Mandir Live) ಇಲ್ಲಿದೆ…

Sukhesha Padibagilu

ರಾಮಲಲ್ಲಾನಿಗೆ ಆರತಿ ಬೆಳಗಿದ ಪ್ರಧಾನಿ ಮೋದಿ ಹಾಗೂ ಉಳಿದ ಗಣ್ಯರು.

Sukhesha Padibagilu

ಪ್ರಾಣ ಪ್ರತಿಷ್ಠೆಯಾಗುತ್ತಿದ್ದಂತೆ ಸಂಭ್ರಮಿಸಿದ ದೇಶದ ಜನ. ಪಟಾಕಿ ಸಿಡಿಸಿ ಸಂಭ್ರಮ.

Sukhesha Padibagilu

ಅಯೋಧ್ಯೆಯಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸುವುದು ಅಪರೂಪದ ಮತ್ತು ಭಾವನಾತ್ಮಕ ಕ್ಷಣ: ಪ್ರಧಾನಿ ನರೇಂದ್ರ ಮೋದಿ

Sukhesha Padibagilu

Sukhesha Padibagilu

Exit mobile version