Rishi Sunak | ಬ್ರಿಟನ್‌ನ ನೂತನ ಪ್ರಧಾನ ಮಂತ್ರಿ ರಿಷಿ ಸುನಕ್ ಪಾಕಿಸ್ತಾನ ಮೂಲದವರಂತೆ! ಇದು ನಿಜವೇ? - Vistara News

ಪ್ರಮುಖ ಸುದ್ದಿ

Rishi Sunak | ಬ್ರಿಟನ್‌ನ ನೂತನ ಪ್ರಧಾನ ಮಂತ್ರಿ ರಿಷಿ ಸುನಕ್ ಪಾಕಿಸ್ತಾನ ಮೂಲದವರಂತೆ! ಇದು ನಿಜವೇ?

ಬ್ರಿಟನ್ ಪಿಎಂ ರಿಷಿ ಸುನಕ್ (Rishi Sunak) ಅವರು ಪಾಕಿಸ್ತಾನ ಮೂಲದವರು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಕ್ಲೇಮ್ ಮಾಡುತ್ತಿದ್ದಾರೆ.

VISTARANEWS.COM


on

Rishi Sunak and Britain PM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ರಿಷಿ ಸುನಕ್ (Rishi Sunak) ಅವರು ಭಾರತೀಯ ಮೂಲದವರು ಎಂಬುದು ಗೊತ್ತಿರುವ ಸಂಗತಿ. ಆದರೆ, ಈಗ ಸೋಷಿಯಲ್ ಮೀಡಿಯಾಗಳಲ್ಲಿ ಸುನಕ್ ಪಾಕಿಸ್ತಾನ ಮೂಲದವರು ಎಂದು ಕೆಲವರು ಕ್ಲೇಮ್ ಮಾಡುತ್ತಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲಿ ಸುನಕ್ ಅವರು ಪಾಕಿಸ್ತಾನ ಮೂಲದವರು ಎಂದು ಕ್ಲೇಮ್ ಮಾಡಿಕೊಳ್ಳುವವರು ಅದಕ್ಕೆ ಕಾರಣವನ್ನು ನೀಡುತ್ತಿದ್ದಾರೆ. ಸುನಕ್ ಅವರ ಅಜ್ಜ ಬ್ರಿಟಿಷ್ ಇಂಡಿಯಾ ಮೂಲದವರು. ಅಂದರೆ ಅವಿಭಜಿತ ಭಾರತದವರು. ಸುನಕ್ ಅವರ ಹುಟ್ಟಿದೂರು ಈಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿದೆ. ಆ ಊರಿನ ಹೆಸರು- ಗುಜ್ರಾನ್ವಾಲಾ. ಈ ಊರು ಕುಸ್ತಿ ಮತ್ತು ಆಹಾರ ಸಂಸ್ಕೃತಿಯಿಂದಾಗಿ ಹೆಚ್ಚು ಪ್ರಸಿದ್ಧಿಯನ್ನು ಹೊಂದಿದೆ. ಈ ಒಂದೇ ಕಾರಣಕ್ಕಾಗಿ ರಿಷಿ ಪಾಕಿಸ್ತಾನ ಮೂಲದವರು ಎಂದು ಕೆಲವರು ಹೇಳಿಕೊಳ್ಳುತ್ತಿದ್ದಾರೆ.

ರಿಷಿ ಸುನಕ್ ಅವರು ಅಜ್ಜ-ಅಜ್ಜಿ ಗುಜ್ರಾನ್ವಾಲಾ ಊರಿನಲ್ಲಿ ವಾಸವಾಗಿದ್ದರು. 1935ರಲ್ಲಿ ರಿಷಿ ಅಜ್ಜ ರಾಮದಾಸ್ ಸುನಕ್ ಅವರು ಕ್ಲರ್ಕ್ ಕೆಲಸಕ್ಕಾಗಿ ನೈರೋಬಿಗೆ ತೆರಳಿದರು. ರಿಷಿ ಅವರ ಅಪ್ಪ ಯಶ್ವೀರ್ ಸುನಕ್ ಅವರು ನೈರೋಬಿಯಲ್ಲಿ 1949ರಲ್ಲಿ ಜನಿಸಿದರು. 1966ರಲ್ಲಿ ಇಂಗ್ಲೆಂಡ್‌ನ ಲಿವರ್‌ಪೋಲ್‌ಗೆ ಸ್ಥಳಾಂತರಗೊಂಡರು. ಇಲ್ಲಿಯೇ ಅವರು ವೈದ್ಯಕೀಯ ಕೋರ್ಸ್ ಓದಿದರು ಮತ್ತು ಉಷಾ ಅವರನ್ನು ಮದುವೆಯಾದರು. 1980ರಲ್ಲಿ ಸೌತ್ಹ್ಯಾಂಪ್ಟನ್‌ನಲ್ಲಿ ರಿಷಿ ಅವರು ಜನಿಸಿದರು.

ರಿಷಿ ಫ್ಯಾಮಿಲಿಯ ವೃತ್ತಾಂತವನ್ನು ಗಮನಿಸಿದರೆ, ನೈರೋಬಿ ಕೂಡ ತಮ್ಮವನು ಎಂದು ಹೇಳಿಕೊಳ್ಳಬಹುದು! ವಾಸ್ತವದಲ್ಲಿ ಬ್ರಿಟಿಷ್ ಆಡಳಿತವಿದ್ದಾಗ ಪಾಕಿಸ್ತಾನವೇ ಇರಲಿಲ್ಲ. ಹಾಗಾಗಿ, ಪಾಕಿಸ್ತಾನದ ಕೆಲವರು ಆ ರೀತಿ ಕ್ಲೇಮ್ ಮಾಡಿಕೊಳ್ಳುತ್ತಿರುವುದು ಹಾಸ್ಯಾಸ್ಪದ ಎನಿಸಿಕೊಳ್ಳುತ್ತದೆ.

ಇದನ್ನೂ ಓದಿ | Rishi Sunak | ರಿಷಿ ಸುನಕ್‌ ಎದುರು ಬೆಟ್ಟದಷ್ಟು ಸವಾಲು, ಇವುಗಳನ್ನು ಬಗೆಹರಿಸಬೇಕು ಮೊದಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆ ಆಗಿದೆ. ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆ ಸ್ಥಾನವನ್ನು ಪಡೆದಿದೆ. ಕಳೆದ ವರ್ಷ ರಾಜ್ಯಕ್ಕೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನಗಳಿಸಿದ್ದರೆ, ಮಂಡ್ಯ ಎರಡನೇ ಹಾಗೂ ಹಾಸನ ಮೂರನೇ ಸ್ಥಾನವನ್ನು ಬಾಚಿಕೊಂಡಿತ್ತು.

VISTARANEWS.COM


on

By

SSLC Exam Result 2024 Announce
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಂಡಳಿ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲ ಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ https://karresults.nic.in ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶವನ್ನು ತಡವಾಗಿ ಬಿಡುಗಡೆ ಮಾಡಲಾಗಿತ್ತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಕ್ಕೆ ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ. ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ

SSLC Exam Result 2024 Announce

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6, 31,204 ವಿದ್ಯಾರ್ಥಿಗಳು ಉತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ ಬಂದಿದೆ.

ಎಸ್ಎಸ್ಎಲ್‌ಸಿ ಫಲಿತಾಂಶ ನೋಡುವುದು ಹೇಗೆ?

-ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ
-ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
-ಹೊಸ ಲಾಗಿನ್ ಪುಟವು ತೆರೆಯುತ್ತದೆ
-ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
-ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
-ಅಲ್ಲಿ ಡೌನ್ಲೋಡ್ ಮಾಡುವ ಅವಕಾಶವಿದೆ
-10.30 ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ನೋಡಬಹುದು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

HD Revanna Case Jailed: ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿದ ನಾಲ್ವರ ಬಂಧನ; ಕಾರ್ತಿಕ್‌ ಬಂಧನಕ್ಕೂ ಕ್ಷಣಗಣನೆ

HD Revanna Case Jailed: ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್‌ (Kidnap case) ಮಾಡಿಸಲಾಗಿದೆ ಎನ್ನಲಾದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಎಸ್ಐಟಿ (SIT) ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ರೇವಣ್ಣ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ (HD Revanna Case Jailed) ಜೈಲಿನಲ್ಲಿದ್ದಾರೆ.

ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ. ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಾಲ್ವರೂ ನಿನ್ನೆ ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿ ಪೊಲೀಸರು ತಾರತಮ್ಯ ಎಸಗುತ್ತಿರುವ ಕುರಿತು ಆರೋಪಿಸಿದ್ದರು.

ಕಾರ್ತಿಕ್‌ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು (Hassan MP Prajwal revanna case) ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ (viral video) ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬಳಿಕ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ಬಂಧನ ಭೀತಿ ಎದುರಾಗಿದೆ. ಕಾರ್ತಿಕ್, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗು ಚೇತನ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಎಡಿಟ್ ಮಾಡಿ ಸಂಸದ ಪ್ರಜ್ವಲ್ ಅವರ ಅಶ್ಲೀಲ ಫೋಟೋ ವೀಡಿಯೋ ಸೃಷ್ಟಿ ಮಾಡಿ ಪೆನ್ ಡ್ರೈವ್ ಮೂಲಕ ಹಂಚಿಕೊಂಡ ಆರೋಪವಿದೆ. ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ, ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್‌ ದೂರು ಕೊಟ್ಟಿತ್ತು.

ನವೀನ್ ಗೌಡ ಮತ್ತು ಇತರರು ಎಂದು ಸೆನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ನ್ಯಾಯಾಲಯಕ್ಕೆ ರಿಮೈಂಡರ್ ಅರ್ಜಿ ಮೂಲಕ ಕಾರ್ತಿಕ್, ಪುಟ್ಟರಾಜು ಹಾಗೂ ಚೇತನ್ ಎಂಬ ಹೆಸರು ಉಲ್ಲೇಖಿಸಿ ಮಾಹಿತಿ ರವಾನಿಸಿದ್ದರು. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಲೆ ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಅರ್ಜಿ ವಜಾ ಆಗಿದೆ.

ಅರ್ಜಿ ವಜಾ ಬೆನ್ನಲ್ಲೇ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪೆನ್ ಡ್ರೈವ್ ವೈರಲ್ ಆರೋಪ ಪ್ರಕರಣ ಇನ್ನೂ ಎಸ್ಐಟಿಗೆ ಹಸ್ತಾಂತರ ಆಗಿಲ್ಲ. ಈ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇಂದು ರೇವಣ್ಣ ಮತ್ತೊಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್‌ ಸಿಕ್ಕಿಲ್ಲ.

ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.

ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Continue Reading

ಕ್ರೈಂ

HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

HD Revanna Jailed: ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ.

VISTARANEWS.COM


on

hd revanna jailed 2
Koo

ಬೆಂಗಳೂರು: ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ (HD Revanna Jailed) ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ (Bail plea) ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ (peoples representative court) ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್‌ ಸಿಕ್ಕಿಲ್ಲ.

ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.

ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

ಎಚ್‌ಡಿ ರೇವಣ್ಣ ಈಗ ಕೈದಿ ನಂಬರ್‌ 4567

ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದು, ಅವರ ನಂಬರ್‌ 4567 ಆಗಿದೆ. ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಿಯಾಗಿ ಯೋಚಿಸುತ್ತಾ ಕುಳಿತಿದ್ದರು ಎಂದು ತಿಳಿದುಬಂದಿದೆ. ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ. ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಒಂದು ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Continue Reading

Lok Sabha Election 2024

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Reservation Row: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದ ನೆಹರೂ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

VISTARANEWS.COM


on

Reservation Row
Koo

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ (Reservation Row). ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಈ ವರದಿಯು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಯ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಒದಗಿಸುತ್ತದೆʼʼ ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ನೆಹರೂ, ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದರು ಎನ್ನುವುದನ್ನು ಆರ್ಕೈವಲ್ ಪತ್ರಿಕೆಯು ವರದಿ ಮಾಡಿತ್ತು. ಇದನ್ನು ಮಾಳವೀಯ ಉಲ್ಲೇಖಿಸಿದ್ದಾರೆ.

ಇದನ್ನು ಪೋಸ್ಟ್‌ ಮಾಡಿ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸಬಲೀಕರಣವನ್ನು ಕಾಂಗ್ರೆಸ್ ಐತಿಹಾಸಿಕವಾಗಿ ವಿರೋಧಿಸಿದೆ ಎಂದು ಮಾಳವೀಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಪಾದಿಸಿದ್ದಾರೆ. “ಕಾಂಗ್ರೆಸ್ ಯಾವಾಗಲೂ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಸಬಲೀಕರಣದ ವಿರುದ್ಧವಾಗಿದೆ. ಆದರೆ ಮೀಸಲಾತಿಯ ಸಾಂವಿಧಾನಿಕ ನಿಬಂಧನೆಗಳನ್ನು ಯಾರೂ ಹಾಳು ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೋಡಿಕೊಳ್ಳುತ್ತದೆʼʼ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಬಹುದೊಡ್ಡ ಹಿನ್ನಡೆ ಎದುರಾದಂತಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಪ್ರಸ್ತುತ ಜಾರಿಯಲ್ಲಿರುವ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದರು. “ಇಂದು ಮೀಸಲಾತಿಗೆ ಶೇ. 50ರಷ್ಟು ಮಿತಿ ಇದೆ. ನಾವು ಈ ಮಿತಿಯನ್ನು ತೆಗೆದು ಹಾಕುತ್ತೇವೆ. ಬಡವರಿಗೆ ಮೀಸಲಾತಿ ಮಿತಿಯನ್ನು ಹೆಚ್ಚಿಸುತ್ತೇವೆ ” ಎಂದು ರಾಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್‌ ಗಾಂಧಿ ಘೋಷಿಸಿದ್ದರು.

ಪ್ರಣಾಳಿಕೆಯಲ್ಲಿಯೂ ಘೋಷಣೆ

2024ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ಎಸ್‌ಟಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯ ಶೇ. 50ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇತ್ತ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಇರುವವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊನೆಗೊಳ್ಳುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ʼನಾರಿ ಶಕ್ತಿ ವಂದನ್ ಅಧಿನಿಯಮ್ʼ ಅನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕಲ್ಯಾಣ ಯೋಜನೆಗಳು ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದೂ ಬಿಜೆಪಿ ಹೇಳಿದೆ.

ಇದನ್ನೂ ಓದಿ: ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

Continue Reading
Advertisement
SSLC Exam Result 2024 Announce
ಬೆಂಗಳೂರು10 mins ago

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

IPL 2024
ಕ್ರೀಡೆ16 mins ago

IPL 2024: 17ನೇ ಆವೃತ್ತಿಯ ಐಪಿಎಲ್​ನಿಂದ ಅಧಿಕೃತವಾಗಿ ಹೊರಬಿದ್ದ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​

Kerala Governor
ದೇಶ19 mins ago

Kerala Governor: ರಾಮಲಲ್ಲಾನಿಗೆ ಶಿರಬಾಗಿ ನಮಸ್ಕರಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌; ವಿಡಿಯೋ ನೋಡಿ

Air India Express
ದೇಶ25 mins ago

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Rashmika Mandanna Signed Salman Khan Sikandar
ಟಾಲಿವುಡ್34 mins ago

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Jyothi Rai video Leak miscreants say to subscribe to the youtube channel
ಕಿರುತೆರೆ49 mins ago

Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

Viral News
ಕ್ರೀಡೆ50 mins ago

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

SSLC Exam Result 2024 Announce
ಬೆಂಗಳೂರು50 mins ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Viral video
ವೈರಲ್ ನ್ಯೂಸ್58 mins ago

Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

hd revanna jailed prajwal revanna case
ಕ್ರೈಂ1 hour ago

HD Revanna Case Jailed: ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿದ ನಾಲ್ವರ ಬಂಧನ; ಕಾರ್ತಿಕ್‌ ಬಂಧನಕ್ಕೂ ಕ್ಷಣಗಣನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Exam Result 2024 Announce
ಬೆಂಗಳೂರು50 mins ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಟ್ರೆಂಡಿಂಗ್‌