ಧರ್ಮಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದರು. ರಾಮಕೃಷ್ಣ ಹೆಗಡೆ, ಕಾಗೋಡು ತಿಮ್ಮಪ್ಪನವರ ಸಮಕಾಲೀನರು. 80ರ ದಶಕದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಕಾಂಗ್ರೆಸಿನ ಎಲ್.ಟಿ. ತಿಮ್ಮಪ್ಪ ಹೆಗಡೆಯವರನ್ನು ಸೋಲಿಸಿ ಸಾಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
Election results: ರಾಜ್ಯ ವಿಧಾನಸಭೆ ಚುನಾವಣೆಯ 224 ಕ್ಷೇತ್ರಗಳಲ್ಲಿ ಗೆದ್ದ ಎಲ್ಲ ಅಭ್ಯರ್ಥಿಗಳ ಪೂರ್ಣ ಮಾಹಿತಿ ಇಲ್ಲಿದೆ. ಜಿಲ್ಲಾವಾರು ಬಲಾಬಲವೂ ಇದೆ. ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ, ಬಿಜೆಪಿ 66ರಲ್ಲಿ, ಜೆಡಿಎಸ್ 19 ಮತ್ತು ಇತರರು ನಾಲ್ಕು...
Stock Vs Gold : ಕಳೆದ 20 ವರ್ಷಗಳಲ್ಲಿ ಷೇರು ಮಾರುಕಟ್ಟೆ ಹಾಗೂ ಚಿನ್ನದ ಮಾರುಕಟ್ಟೆಯಕಲ್ಲಿ ಹೂಡಿಕೆದಾರರಿಗೆ ಲಾಭದಾಯಕವಾಗಿದ್ದುದು ಯಾವುದು? ವಿಸ್ತಾರ ಮನಿ ಪ್ಲಸ್ ವಿಡಿಯೊ ವೀಕ್ಷಿಸಿ
Bangalore Rain : ಕೆ.ಆರ್.ಸರ್ಕಲ್ ಅಂಡರ್ಪಾಸ್ ದುರಂತದ (KR circle Underpass) ಕುರಿತು ಲೋಕಾಯುಕ್ತ ಜ್ಯುಡಿಷಿಯಲ್ ವಿಂಗ್ ತನಿಖೆ ಕೈಗೊಂಡಿದೆ. ದುರಂತ ನಡೆದ ದಿನ ನೀರು ಯಾಕೆ ಸರಾಗವಾಗಿ ಹರಿದು ಹೋಗಿಲ್ಲ ಎಂದು ತಿಳಿಯಲು ಬುಧವಾರ...
ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Caste Census: 2015ರ ಜಾತಿ ಗಣತಿ ವರದಿಯಲ್ಲಿ 44 ಬ್ರಾಹ್ಮಣ ಉಪಜಾತಿಗಳನ್ನು ಕೋಡ್ ಸಂಖ್ಯೆ 200 (ಬಾಹ್ಮಣ) ಅಡಿ ಸೇರಿಸಬೇಕು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿಕಟ ಪೂರ್ವ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ ಮನವಿ...
ಅಶ್ವಿನ್ ಬದಲು ಮಧ್ಯಮ ವೇಗಿ ಹಾಗೂ ಆಲ್ರೌಂಡರ್ ಆಗಿರುವ ಶಾರ್ದೂಲ್ ಠಾಕೂರ್ಗೆ ಆಡುವ ಬಳಗದಲ್ಲಿ ಅವಕಾಶ ನೀಡಿದ್ದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.
ಜುಲೈನಲ್ಲಿ ಹೋಂಡಾ ಎಲಿವೇಟ್ ಕಾರಿನ (Honda Elevate) ಬುಕಿಂಗ್ ಆರಂಭಗೊಳ್ಳಲಿದ್ದು ಹಬ್ಬದ ಋತುವಿನಲ್ಲಿ ವಿತರಣೆ ಆರಂಭಗೊಳ್ಳಲಿವೆ.
ಉತ್ತರ ಪ್ರದೇಶದ ರಾಜಕಾರಣಿ ಮುಖ್ತಾರ್ ಅನ್ಸಾರಿ ಹಾಗೂ ಸಂಜೀವ್ ಜೀವಾ ಗ್ಯಾಂಗ್ಸ್ಟರ್ಗಳಾಗಿದ್ದು, ಕ್ರಿಮಿನಲ್ ಕೇಸೊಂದಕ್ಕೆ ಸಂಬಂಧಿಸಿದಂತೆ ಸಂಜೀವ್ ಜೀವಾನನ್ನು ಲಖನೌ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಇದೇ ವೇಳೆ ಗುಂಡಿನ ದಾಳಿ ನಡೆದಿದೆ.
Koppala News: 2022-23ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಲಭಿಸಿದ ಹಿನ್ನೆಲೆಯಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ಗಂಗಾವತಿಯ ಲಿಟಲ್ ಹಾರ್ಟ್ ಶಾಲೆಯ ವಿದ್ಯಾರ್ಥಿನಿಯರು 2 ವಿಷಯಗಳಲ್ಲಿ ಹೆಚ್ಚುವರಿ ಅಂಕ ಪಡೆದಿದ್ದು, ಸೃಜನ ಇಂದರಗಿ...
Koppala News: ಆನೆಗುಂದಿ-ಗಂಗಾವತಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆ ರೂಪಿಸಲಾಗಿದೆ ಎಂದಿರುವ ಗಂಗಾವತಿಯ ನೂತನ ಶಾಸಕ ಜಿ.ಜನಾರ್ದನ ರೆಡ್ಡಿ, ದಸರಾ ಅಂದರೆ ಅದು ನಮ್ಮದು ಜತೆಗೆ ಕನ್ನಡ ತಾಯಿ ಭುವನೇಶ್ವರಿಯ ಮೂಲ ಕೂಡ...
Kalaburagi News: ಪ್ರಸಕ್ತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ, ತೊಗರಿ ನೆಟೆ ರೋಗ ನಿರ್ವಹಣೆ, ಬಸವನ ಹುಳು ನಿಯಂತ್ರಣ ಸೇರಿದಂತೆ ರೈತ ಬಾಂಧವರಿಗೆ ಹತ್ತಾರು ಮಾಹಿತಿಗಳನ್ನು ಒದಗಿಸುವ ಕೃಷಿ ಇಲಾಖೆಯ "ಕೃಷಿ ಮಾಹಿತಿ ರಥ" ಸಂಚಾರಿ...