ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯ ಹಗಲು ದರೋಡೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇಂದು ರೈತರ ಆದಾಯವಲ್ಲ, ಸಾಲ ದುಪ್ಪಟ್ಟಾಗಿದೆ. ಭಾರತದಲ್ಲಿ ಅನೇಕ ಪ್ರಧಾನಿಗಳು ಬಂದು ಹೋಗಿದ್ದಾರೆ, ಮೋದಿಯವರಷ್ಟು ಸುಳ್ಳು ಹೇಳಿದ ಪ್ರಧಾನಿ ಮತ್ತೊಬ್ಬರಿಲ್ಲ ಎಂದು ಹೇಳಿದ್ದಾರೆ.