Site icon Vistara News

ಗೃಹ ಸಚಿವರ ಬೆಂಗಾವಲು ಜೀಪ್ ಅಪಘಾತ; ಪ್ರಾಣಾಪಾಯದಿಂದ ಪಾರು

ಅಪಘಾತ

ಶಿವಮೊಗ್ಗ: ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವರ ಬೆಂಗಾವಲು ಜೀಪ್ ಅಪಘಾತವಾಗಿದ್ದು, ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಮಕೂರಿನಿಂದ ತೀರ್ಥಹಳ್ಳಿಗೆ ರಸ್ತೆ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಬೆಂಗಾವಲು ಜೀಪ್‌ಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು ಅಪಘಾತ ಸಂಭವಿಸಿದೆ. ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ಉದ್ವಿಗ್ನ: ಸಾವರ್ಕರ್‌ ಭಾವಚಿತ್ರ ತೆರವು ಬೆನ್ನಲ್ಲೇ ಯುವಕನಿಗೆ ಇರಿತ

Exit mobile version