Site icon Vistara News

Brahmana Mahasabha: ನ್ಯಾ. ಅರವಿಂದ್ ಕುಮಾರ್‌ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಸನ್ಮಾನ

#image_title

ಬೆಂಗಳೂರು: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕವಾದ ಹಿನ್ನೆಲೆಯಲ್ಲಿ ನ್ಯಾ. ಅರವಿಂದ್ ಕುಮಾರ್ ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (Brahmana Mahasabha) ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣ ಮಹಾಸಭಾ ಕಾರ್ಯದರ್ಶಿ ಶ್ರೀಧರ ಮೂರ್ತಿ, ಖಜಾಂಜಿ ವಿ.ಎಸ್.ನಾಯಕ್ ಹಾಗೂ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ | ವಿಸ್ತಾರ TOP 10 NEWS: ಮಂಡ್ಯ ಬಿಜೆಪಿಗೆ ಸುಮಲತಾ ಬಲದಿಂದ, H3N2ಗೆ ಹಾಸನದ ವ್ಯಕ್ತಿ ಮೃತ್ಯುವರೆಗಿನ ಪ್ರಮುಖ ಸುದ್ದಿಗಳಿವು

Exit mobile version