Site icon Vistara News

Transfer | ಬೆಂ.ಗ್ರಾಮಾಂತರ, ಚಿಕ್ಕಮಗಳೂರು ಜಿಲ್ಲೆ ಎಸ್‌ಪಿಗಳ ವರ್ಗಾವಣೆ

Transfer

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಎಸ್‌ಪಿಯಾಗಿ ಮಲ್ಲಿಕಾರ್ಜುನ್, ಚಿಕ್ಕಮಗಳೂರು ಜಿಲ್ಲೆಗೆ ಎಸ್‌ಪಿಯಾಗಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ(Transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಎಸ್‌ಪಿಯಾಗಿ ಕೆ.ವಂಶಿಕೃಷ್ಣ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರ ಸ್ಥಾನಕ್ಕೆ ಎಸ್‌ಪಿ ಮಲ್ಲಿಕಾರ್ಜುನ್ ನೇಮಕವಾಗಿದ್ದಾರೆ. ಇನ್ನು ಚಿಕ್ಕಮಗಳೂರು ಎಸ್ಪಿಯಾಗಿ ಅಕ್ಷಯ್ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಸ್ಥಾನಕ್ಕೆ ಮಹಿಳಾ ಐಪಿಎಸ್‌ ಅಧಿಕಾರಿ, ಬೆಂಗಳೂರು ಎಸಿಬಿ ವಿಭಾಗದ ಡಿಸಿಪಿಯಾಗಿದ್ದ ಉಮಾ ಪ್ರಶಾಂತ್ ಅವರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ | Heavy Drugs| ಬೆಂಗಳೂರು ರೈಲು ನಿಲ್ದಾಣದಲ್ಲಿ 112 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

Exit mobile version