Site icon Vistara News

Adichunchanagiri Mutt: ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ಕಾಗೇರಿ, ಬ್ರಿಜೇಶ್‌ ಚೌಟ

Adichunchanagiri Mutt

ಬೆಂಗಳೂರು: ನಗರದ ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ (Adichunchanagiri Mutt) ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶನಿವಾರ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಇದನ್ನೂ ಓದಿ | ಚುನಾವಣಾ ಅಕ್ರಮ ತಡೆಯಲು ಕ್ರಮ ಕೈಗೊಳ್ಳಿ; ಹೈಕೋರ್ಟ್‌ಗೆ ನಿಖಿಲ್ ಕುಮಾರಸ್ವಾಮಿ ಪಿಐಎಲ್‌

Exit mobile version