Site icon Vistara News

ಮನೆ‌ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನ ಕದಿಯುತ್ತಿದ್ದವರು ಪೊಲೀಸರ ಕೈಗೆ

ದ್ವಿಚಕ್ರ ವಾಹನ

ಬೆಂಗಳೂರು : ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕದಿಯುತ್ತಿದ್ದ ಕಳ್ಳರನ್ನು ಆರ್‌. ಆರ್‌ ನಗರ ಪೊಲೀಸರು ಬಂಧಿಸಿದ್ದಾರೆ. ಗೌರವ್ ಮತ್ತು ಚೇತನ್ ಆರೋಪಿಗಳಾಗಿದ್ದು, ಬಂಧಿತರಿಂದ 2 ಲಕ್ಷ 50 ಸಾವಿರ ರೂಪಾಯಿ ಬೆಲೆ ಬಾಳುವ ಮೂರು ದ್ವಿಚಕ್ರ ವಾಹನ ಹಾಗು ಆರು ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ | ಬಂಗಾರದ ಅಂಗಡಿ ಮಾಲೀಕನ ಎದುರೇ ₹32 ಲಕ್ಷ ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳ

ವಿಚಾರಣೆ ವೇಳೆ ಮೊಬೈಲ್‌ ಕಳ್ಳತನದ ಬಗ್ಗೆಯೂ ಬಾಯಿ ಬಿಟ್ಟಿದ್ದಾರೆ. ಹೊಂಡಾ ಆ್ಯಕ್ಟಿವಾ ಕಳ್ಳತನಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರದಲ್ಲಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ | ಶೋಕಿಗಾಗಿ ಬೈಕ್‌ ಕಳ್ಳತನ ಮಾಡುತ್ತಿದ್ದವರ ಬಂಧನ

Exit mobile version