Site icon Vistara News

ಬಿಬಿಎಂಪಿ ಲಾರಿ ಹಾಗೂ ಭಾರಿ ವಾಹಗಳಿಗೆ ನಿಯಮ ಜಾರಿ; ರವಿಕಾಂತೇಗೌಡ ಸೂಚನೆ

ಬೆಂಗಳೂರು: BBMP ಲಾರಿಗಳಿಂದ ಅಪಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಬಿಬಿಎಂಪಿ ಲಾರಿ ಹಾಗೂ ಇತರೆ ಭಾರಿ ವಾಹನಗಗಳಿಗೆ ಇನ್ನೂ ಹೆಚ್ಚಿನ ನಿಯಮಗಳನ್ನು ಜಾರಿ ಗೊಳಿಸುವುದಾಗಿ ಸಂಚಾರಿ ಪೊಲೀಸ್‌ ಜಂಟಿ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ಜಾರಿಗೆ ತರಲಿರುವ ನಿಯಮಗಳು:

ಬಿಬಿಎಂಪಿ ಲಾರಿಗಳಿಂದ ಆಗುತ್ತಿರುವ ಅಪಗಾತವನ್ನು ತಡೆಯಲು ಗಂಭೀರವಾಗಿ ತೀರ್ಮಾನಗಳನ್ನು ಕೈಗೊಳ್ಳುವುದಾಗಿ ಸಂಚಾರಿ ಆಯುಕ್ತ ರವಿಕಾಂತೇ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ | ಜ್ವರ ಬಂದರೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಳಿ ಹೋಗುವ BBMP: ಕಸದ ಲಾರಿ ಕುರಿತ ತಪಾಸಣೆ ನಾಟಕ

Exit mobile version