Site icon Vistara News

Dr Mohan Bhagwat: ಮಾದಾರ ಚನ್ನಯ್ಯ ಶ್ರೀಗಳನ್ನು ಭೇಟಿಯಾದ ಡಾ. ಮೋಹನ್ ಭಾಗವತ್

Mohan Bhagwat Meets Madara Channayya Swamiji

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.‌ ಆರ್‌ಎಸ್‌ಎಸ್‌ ಅಖಿಲ ಭಾರತೀಯ ಸಹಸಂಪರ್ಕ ಪ್ರಮುಖರಾದ ರಮೇಶ್ ಪಪ್ಪಾ ಜತೆಗಿದ್ದರು.

ಇದನ್ನೂ ಓದಿ | ಪ್ರಧಾನಿ ಮೋದಿ ಲೇಖನ: ಭಾರತದ ಆಧುನಿಕ, ಪ್ರಗತಿಪರ ಕೃಷಿಗೆ ಎಂ ಎಸ್ ಸ್ವಾಮಿನಾಥನ್ ಅಡಿಪಾಯ

Exit mobile version