Site icon Vistara News

Rajasthan murder| ಹಿಂದೂ ಟೇಲರ್‌ ಕನ್ಹಯ್ಯಲಾಲ್‌ ಶಿರಚ್ಛೇದ ಖಂಡಿಸಿದ ಖ್ಯಾತ ನಟಿ ಪ್ರಣಿತಾ ಸುಭಾಷ್

praneetha about rajashtan crime

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೇಲರ್‌ ಕನ್ಹಯ್ಯ ಲಾಲ್‌ ಅವರ ಭೀಕರ ಹತ್ಯೆಗೆ ದೇಶಾದ್ಯಂತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಖ್ಯಾತ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಕೂಡ ಗಮನ ಸೆಳೆಯುವಂತೆ ಪ್ರತಿಭಟಿಸಿದ್ದಾರೆ.

ಪ್ರಣಿತಾ ಸುಭಾಷ್ ಅವರು “ಹಿಂದೂ ಜೀವಗಳು ಮುಖ್ಯ ʼ ಎಂದು ಬರೆದಿರುವ ಫಲಕ ಹಿಡಿದುಕೊಂಡು ಕೃತ್ಯವನ್ನು ಖಂಡಿಸಿದ್ದಾರೆ.

“ಎಲ್ಲರೂ ಕೇಳ್ತಿದೀರಾ..?ʼʼ ಎಂಬ ಕ್ಯಾಪ್ಶನ್‌ನೊಂದಿಗೆ ಈ ಭಾವಚಿತ್ರವನ್ನು ಜಾಲತಾಣದಲ್ಲಿ ಪೋಸ್ಟ್ ಮಾಡಿದಾರೆ

ಈ ಮೂಲಕ ಮತಾಂಧತೆಗೆ ಹಿಂದೂ ಜೀವಗಳನ್ನು ಬಲಿ ಕೊಡಬೇಡಿ ಎಂಬ ಸಂದೇಶವನ್ನು ಸಾರಿದ್ದಾರೆ.

Exit mobile version