Site icon Vistara News

Assembly Session: ಗೋಹತ್ಯೆ ನಿಷೇಧ, ಪುಣ್ಯಕೋಟಿ ಯೋಜನೆಗೆ ಶಹಬ್ಬಾಸ್‌ಗಿರಿ: ಮೋದಿ ಮಾರ್ಗದಲ್ಲಿ ರಾಜ್ಯ ಸಾಗಲಿದೆ ಎಂದ ರಾಜ್ಯಪಾಲ ಗೆಹ್ಲೊಟ್‌

karnataka governor Thavar chand gehlot addresses joint assembly-session-

#image_title

ಬೆಂಗಳೂರು: ನಗರಾಭಿವೃದ್ಧಿ, ಸಾಮಾಜಿಕ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ (ಎಲ್ಲರನ್ನೂ ಒಳಗೊಳ್ಳುವ) ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದಲ್ಲಿ ಕರ್ನಾಟಕ ಸರ್ಕಾರ ಸರ್ಕಾರ ಸಾಗುತ್ತದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌ ಹೇಳಿದ್ದಾರೆ. ಶುಕ್ರವಾರದಿಂದ ಆರಂಭವಾದ ವಿಧಾನ ಮಂಡಲ ಅಧಿವೇಶನದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.

ನನ್ನ ಸರ್ಕಾರವು ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಜತೆಗೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಮಾದರಿಯನ್ನು ನನ್ನ ಸರ್ಕಾರ ಅನುಸರಿಸುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ಕ್ರಮಿಸುವ ವಿಶ್ವಾಸ ನನಗಿದೆ ಎಂದು ಭಾಷಣವನ್ನು ಆರಂಭಿಸಿದರು. ರಾಜ್ಯಪಾಲರ ಭಾಷಣದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.

ಭಾಷಣದ ಪ್ರಮುಖ ಅಂಶಗಳು

ಇದನ್ನೂ ಓದಿ: B.S. Yediyurappa: ರಾಜ್ಯದ ಧೀಮಂತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಕೊನೆಯ ಅಧಿವೇಶನ ಇದು: ಗೌರವದ ಬೀಳ್ಕೊಡುಗೆ ನೀಡುವುದೇ ವಿಧಾನ ಮಂಡಲ?

Exit mobile version