Sri Thyagaraja Co-operative Bank 'Salamela Maasa' till May 31 at thyagaraja nagarLoan Mela: ಮೇ 31ರವರೆಗೆ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 'ಸಾಲಮೇಳ ಮಾಸ' - Vistara News

ನೋಟಿಸ್ ಬೋರ್ಡ

Loan Mela: ಮೇ 31ರವರೆಗೆ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ‘ಸಾಲಮೇಳ ಮಾಸ’

Sree Thyagaraja Co-operative Bank: ಬೆಂಗಳೂರಿನ ಎನ್‌.ಆರ್‌.ಕಾಲೋನಿಯ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ʼಸಾಲಮೇಳ ಮಾಸʼವನ್ನಾಗಿ ಆಯೋಜಿಸಲಾಗಿದೆ.

VISTARANEWS.COM


on

Sree Thyagaraja Co-operative Bank Limited
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಎನ್‌.ಆರ್‌.ಕಾಲೋನಿಯ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ ವತಿಯಿಂದ ಸದಸ್ಯರು ಮತ್ತು ಗ್ರಾಹಕರ ಅನುಕೂಲಕ್ಕಾಗಿ ಮೇ 31 ರವರೆಗೆ ʼಸಾಲಮೇಳ ಮಾಸʼ (Loan Mela) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಸಾಲ ಕೋರಿ ಬರುವ ಅರ್ಜಿಗಳಿಗೆ ಯಾವುದೇ ಸೇವಾಶುಲ್ಕವಿಲ್ಲದೆ ಸಾಲ ಸಿಗಲಿದೆ.

ಬ್ಯಾಂಕಿನಲ್ಲಿ ವಿವಿಧ ರೀತಿಯ ಗೃಹ ಸಾಲ, ಅಡಮಾನ ಸಾಲ, ವ್ಯಾಪಾರಾಭಿವೃದ್ಧಿ ಸಾಲ, ಎಂಎಸ್‌ಎಂಇ ವಲಯ ಹಾಗೂ ಗುಡಿ ಕೈಗಾರಿಕೆಗಳಿಗೆ ನೆರವಾಗುವಂತಹ ಸಾಲಗಳನ್ನು ಆಕರ್ಷಕ ಬಡ್ಡಿದರಗಳಲ್ಲಿ ನೀಡಲಾಗುತ್ತದೆ. ಇನ್ನು ಸದಸ್ಯರು, ಗ್ರಾಹಕರ ದಿನ ನಿತ್ಯದ ನಗದುರಹಿತ ವ್ಯಾವಹಾರಿಕ ವಹಿವಾಟಿಗೆ ಅನುಕೂಲವಾಗುವಂತೆ QR Code Scanner ಗಳನ್ನೂ ಸಹ ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಂ.ಆರ್‌. ವೆಂಕಟೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ | Book Release: ಮೇ 21ರಂದು ಸಾವರ್ಕರ್‌ ಸಮಗ್ರ ಸಂಪುಟ 6 ಪುಸ್ತಕ ಲೋಕಾರ್ಪಣೆ; ಸಾತ್ಯಕಿ ಸಾವರ್ಕರ್‌ ಭಾಗಿ

ಅದೇ ರೀತಿ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನೂ ಒದಗಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಸದಸ್ಯರ ಹಿತದೃಷ್ಟಿಯಿಂದ ಬ್ಯಾಂಕಿನ ಒಟ್ಟು ವಹಿವಾಟನ್ನು ವಿಸ್ತರಿಸುವ ಗುರಿಯೊಂದಿಗೆ ಬೆಂಗಳೂರು ಹೊರ ವಲಯದಲ್ಲಿ ಐದು ಹೊಸ ಶಾಖೆಗಳನ್ನು ಆದಷ್ಟು ಶೀಘ್ರವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಆಕರ್ಷಕ ಬಡ್ಡಿದರಗಳಲ್ಲಿ ಚಿನ್ನಾಭರಣ ಸಾಲಗಳನ್ನೂ ಸಹ ವಿತರಿಸಲಾಗುತ್ತಿದೆ. ಬ್ಯಾಂಕಿನಲ್ಲಿ ಒದಗಿಸುತ್ತಿರುವ ಈ ಸೌಲಭ್ಯಗಳನ್ನು ಗ್ರಾಹಕರು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

Namma Metro: ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆದರೆ, ಟಿಸಿಎಸ್‌ ಮ್ಯಾರಥಾನ್‌ ಪ್ರಯುಕ್ತ ಬೆಂಗಳೂರಿನಲ್ಲಿ ಏ.28ರಂದು ಮುಂಜಾನೆ 3:35ರಿಂದ 4.25ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Namma Metro
Koo

ಬೆಂಗಳೂರು: ನಗರದಲ್ಲಿ ಏಪ್ರಿಲ್​ 28ರಂದು ಭಾನುವಾರ ಬೆಳಗ್ಗೆ ಆಯೋಜಿಸಿರುವ ಟಿಸಿಎಸ್‌ ವರ್ಲ್ಡ್ 10K ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ನಮ್ಮ ಮೆಟ್ರೋ (Namma Metro) ಸಿಹಿ ಸುದ್ದಿ ನೀಡಿದೆ. ನಗರದ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಲ್ಲಿ ಟಿಸಿಎಸ್‌ ವರ್ಲ್ಡ್ 10K ಮ್ಯಾರಥಾನ್ (TCS World 10K Bengaluru 2024) ಶುರುವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ನಮ್ಮ ಮೆಟ್ರೋ ರೈಲು ಸೇವೆ ಮುಂಜಾನೆ 3.35ರಿಂದಲೇ ಆರಂಭವಾಗಲಿದೆ.

ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆದರೆ, ಟಿಸಿಎಸ್‌ ಮ್ಯಾರಥಾನ್‌ ಪ್ರಯುಕ್ತ ಮುಂಜಾನೆ 3:35ರಿಂದ 4.25ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 3.35 ರಿಂದ 4.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ರೈಲು ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 4.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಏ.28ರಂದು ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ನಗರದಲ್ಲಿ ಏಪ್ರಿಲ್ 28ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ (TCS World 10K Bengaluru 2024) ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಳಗ್ಗೆ 4 ಗಂಟೆಯಿಂದ 10 ಗಂಟೆಯವರೆಗೆ ಮ್ಯಾರಥಾನ್‌ ನಡೆಯಲಿದ್ದು, ಸುಮಾರು 25,000 ಜನರು ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸಲುವಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಹಲವೆಡೆ ವಾಹನ ನಿಲುಗಡೆ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ (Traffic Restrictions) ಮಾಡಿದ್ದು, ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಲಾಗಿರುವ ರಸ್ತೆಗಳು

  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.(ಬೆಳಗ್ಗೆ 4 ರಿಂದ 8 ರವರೆಗೆ)
  2. ಬಾಳೇಕುಂದ್ರಿ ವೃತ್ತದಿಂದ ವಿಧಾನಸೌಧದ ಕಡೆಗೆ ಬರುವ ವಾಹನಗಳನ್ನು ಬಾಳೇಕುಂದ್ರಿ ಜಂಕ್ಷನ್‌ನಲ್ಲಿ ಮಾರ್ಗ ಬದಲಾಯಿಸಿ ಕನ್ನಿಂಗ್‌ಹ್ಯಾಮ್ ರಸ್ತೆ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ. (ಬೆಳಗ್ಗೆ 4 ರಿಂದ 8 ವರೆಗೆ)
  3. ಕಬ್ಬನ್‌ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಯಿಂದ ಸಿ.ಟಿ.ಓ. ವೃತ್ತದವರೆಗೆ ಎರಡೂ ಕಡೆಯಲ್ಲೂ ವಾಹನ
    ಸಂಚಾರ ನಿರ್ಬಂಧಿಸಿದೆ.(ಬೆಳಗ್ಗೆ 4 ರಿಂದ 10:30 ರವರೆಗೆ)
  4. ಕಾಫಿಬೋರ್ಡ್ ನಿಂದ ಬರುವ ಎಲ್ಲಾ ವಾಹನಗಳು ಸಿ.ಟಿ.ಓ ಸರ್ಕಲ್ ಕಡೆಗೆ ಚಲಿಸಲು ಅವಕಾಶವಿರುವುದಿಲ್ಲ. ಟ್ರಾಫಿಕ್ ಹೆಡ್‌ಕ್ವಾರ್ಟರ್ ಜಂಕ್ಷನ್‌ನಿಂದ ನೇರವಾಗಿ ಚಲಿಸುವುದು.(ಬೆಳಗ್ಗೆ 4 ರಿಂದ 10:00)

ಈ ಕೆಳಕಂಡಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ

  1. ಇಂದಿರಾನಗರ, ಕೆ.ಆರ್.ಪುರಂ, ವೈಟ್ ಪೀಲ್ಡ್‌ನಿಂದ ಬರುವ ವಾಹನಗಳ ಸಂಚಾರವನ್ನು ಆಂಜನೇಯ ಜಂಕ್ಷನ್‌ನಲ್ಲಿ ಹಲಸೂರು ಲೇಕ್ ಕಡಗೆ ಬಲತಿರುವನ್ನು ನಿಷೇಧಿಸಲಾಗಿರುತ್ತದೆ.
  2. ಸಿಂಧಿ ಕಾಲೋನಿ ಜಂಕ್ಷನ್‌ನಲ್ಲಿ ಅಸ್ಸಾಯೇ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  3. ಕೀರ್ತಿ ಸಾಗರ್ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  4. ಥಾಮ್ಸ್ ಬೇಕರಿ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆ ಮತ್ತು ನಾಗಾ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
    ನಾಗಾ ಜಂಕ್ಷನ್‌ನಲ್ಲಿ ಸೆಂಟ್ ಜಾನ್ಸ್ ರಸ್ತೆಗೆ ಮತ್ತು ಹಲಸೂರು ಕೆರೆ ಕಡೆಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಪ್ರೊಮೈಡ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
  5. ಲಾವಣ್ಯ ಜಂಕ್ಷನನಲ್ಲಿ ಶ್ರೀ ಸರ್ಕಲ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಎಸ್.ಸಿ. ಗಾರ್ಡನ್ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರೀ ವಾಹನಗಳ ಮಾರ್ಗ ಬದಲಾವಣೆ

  • ಓಲ್ಡ್ ಏರ್‌ಪೋರ್ಟ್ ರಸ್ತೆಯಿಂದ ಬರುವ ವಾಹನಗಳನ್ನು ಎ.ಎಸ್.ಸಿ ಸೆಂಟರ್‌ನಿಂದ ಇಂಡಿಯಾ ಗ್ಯಾರೇಜ್ ಮೂಲಕ ರಿಚ್‌ ಮಂಡ್ ಸರ್ಕಲ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
  • ಹಲಸೂರು ಮತ್ತು ಟ್ರಿನಿಟಿ ಕಡೆಯಿಂದ ಬರುವ ವಾಹನಗಳನ್ನು ಟ್ರಿನಿಟಿ ವೃತ್ತದಲ್ಲಿ ಹಾಸ್ಕೆಟ್ ಜಂಕ್ಷನ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಮ್ಯಾರಥಾನ್‌ನಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ:
  2. ಕಂಠೀರವ ಕ್ರೀಡಾಂಗಣ
  3. ಒನ್ ಎಂ.ಜಿ ಮಾಲ್
  4. ಗರುಡಾ ಮಾಲ್
  5. ಆರ್ಮಿ ಪಬ್ಲಿಕ್ ಸ್ಕೂಲ್ (ಹಿರಿಯ ನಾಗರೀಕರ ಮತ್ತು ಬಸ್ಸುಗಳಿಗಾಗಿ)
  6. ಮಣಿಪಾಲ್ ಸೆಂಟರ್ (ಮಾಧ್ಯಮದ ವಾಹನಗಳಿಗೆ)

ಇದನ್ನೂ ಓದಿ | Namma Metro: ಅಡಚಡಣೆಗಾಗಿ ಕ್ಷಮಿಸಿ; ಮೆಟ್ರೋ ಕಾಮಗಾರಿಗಾಗಿ ಈ ರೂಟ್‌ನಲ್ಲಿ 1 ವರ್ಷ ವಾಹನ ಓಡಾಟವಿಲ್ಲ

ವಾಹನ ಪಾರ್ಕಿಂಗ್‌ ನಿರ್ಬಂಧಿತ ಸ್ಥಳಗಳು

  1. ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ
  2. ಕೆ.ಬಿ. ರಸ್ತೆ
  3. ನೃಪತುಂಗ ರಸ್ತೆ
  4. ಕ್ಲೀನ್ಸ್ ರಸ್ತೆ
  5. ರಾಜಭವನ ರಸ್ತೆ
  6. ಮ್ಯೂಸಿಯಂ ರಸ್ತೆ
  7. ಕಬ್ಬನ್ ರಸ್ತೆ,
  8. ಡಾ. ಬಿ.ಆ‌ರ್. ಅಂಬೇಡ್ಕರ್ ರಸ್ತೆ
  9. ಗೋಪಾಲಗೌಡ ವೃತ್ತ
  10. ಡಿಸ್ಪೆನ್ಸರಿ ರಸ್ತೆ
  11. ಡಿಕೆನ್ಸನ್ ರಸ್ತೆ
  12. ಸೆಂಟ್ ಜಾನ್ಸ್ ರಸ್ತೆ
  13. ಅಜಂತಾ ರಸ್ತೆ
  14. ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ
    ಎಂ.ಜಿ.ರಸ್ತೆ
  15. ಕಮೀಷರಿಯೇಟ್ ರಸ್ತೆ
  16. ಮಗರತ್ ರಸ್ತೆ,
  17. ಬ್ರಿಗೇಡ್ ರಸ್ತೆ
  18. ಎ.ಎಸ್.ಸಿ ಸೆಂಟರ್‌ನಿಂದ ರಿಚ್ ಮಂಡ್ ಸರ್ಕಲ್
    ವರೆಗೆ
  19. ವೆಬ್ ಜಂಕ್ಷನ್‌ನಿಂದ ಅಡಿಗಾಸ್ ವರೆಗೆ
  20. ಭಾಸ್ಕರನ್ ರಸ್ತೆ
  21. ಗಂಗಾಧರ್ ಚೆಟ್ಟಿ ರಸ್ತೆ.
  22. ವಾರ್ ಮೆಮೋರಿಯಲ್ ರಸ್ತೆ,
  23. ರೆಸಿಡೆನ್ಸಿ ರಸ್ತೆ
  24. ಎ.ವಿ.ಎಂ. ರಸ್ತೆ
  25. ಗುರುದ್ವಾರ ರಸ್ತೆ
Continue Reading

ಬೆಂಗಳೂರು

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

Traffic Restrictions: ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ ಹಿನ್ನೆಲೆಯಲ್ಲಿ ಏ.28ರಂದು ಬೆಳಗೆ 4ರಿಂದ 10ಗಂಟೆವರೆಗೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಮ್ಯಾರಥಾನ್‌ನಲ್ಲಿ ಬರುವವರಿಗೆ ವಿವಿಧೆಡೆ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಲಾಗಿದೆ.

VISTARANEWS.COM


on

Traffic Restrictions
Koo

ಬೆಂಗಳೂರು: ನಗರದಲ್ಲಿ ಏಪ್ರಿಲ್ 28ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ (TCS World 10K Bengaluru 2024) ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಳಗ್ಗೆ 4 ಗಂಟೆಯಿಂದ 10 ಗಂಟೆಯವರೆಗೆ ಮ್ಯಾರಥಾನ್‌ ನಡೆಯಲಿದ್ದು, ಸುಮಾರು 25,000 ಜನರು ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸಲುವಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಹಲವೆಡೆ ವಾಹನ ನಿಲುಗಡೆ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ (Traffic Restrictions) ಮಾಡಿದ್ದು, ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಲಾಗಿರುವ ರಸ್ತೆಗಳು

  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.(ಬೆಳಗ್ಗೆ 4 ರಿಂದ 8 ರವರೆಗೆ)
  2. ಬಾಳೇಕುಂದ್ರಿ ವೃತ್ತದಿಂದ ವಿಧಾನಸೌಧದ ಕಡೆಗೆ ಬರುವ ವಾಹನಗಳನ್ನು ಬಾಳೇಕುಂದ್ರಿ ಜಂಕ್ಷನ್‌ನಲ್ಲಿ ಮಾರ್ಗ ಬದಲಾಯಿಸಿ ಕನ್ನಿಂಗ್‌ಹ್ಯಾಮ್ ರಸ್ತೆ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ. (ಬೆಳಗ್ಗೆ 4 ರಿಂದ 8 ವರೆಗೆ)
  3. ಕಬ್ಬನ್‌ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಯಿಂದ ಸಿ.ಟಿ.ಓ. ವೃತ್ತದವರೆಗೆ ಎರಡೂ ಕಡೆಯಲ್ಲೂ ವಾಹನ
    ಸಂಚಾರ ನಿರ್ಬಂಧಿಸಿದೆ.(ಬೆಳಗ್ಗೆ 4 ರಿಂದ 10:30 ರವರೆಗೆ)
  4. ಕಾಫಿಬೋರ್ಡ್ ನಿಂದ ಬರುವ ಎಲ್ಲಾ ವಾಹನಗಳು ಸಿ.ಟಿ.ಓ ಸರ್ಕಲ್ ಕಡೆಗೆ ಚಲಿಸಲು ಅವಕಾಶವಿರುವುದಿಲ್ಲ. ಟ್ರಾಫಿಕ್ ಹೆಡ್‌ಕ್ವಾರ್ಟರ್ ಜಂಕ್ಷನ್‌ನಿಂದ ನೇರವಾಗಿ ಚಲಿಸುವುದು.(ಬೆಳಗ್ಗೆ 4 ರಿಂದ 10:00)

ಈ ಕೆಳಕಂಡಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ

  1. ಇಂದಿರಾನಗರ, ಕೆ.ಆರ್.ಪುರಂ, ವೈಟ್ ಪೀಲ್ಡ್‌ನಿಂದ ಬರುವ ವಾಹನಗಳ ಸಂಚಾರವನ್ನು ಆಂಜನೇಯ ಜಂಕ್ಷನ್‌ನಲ್ಲಿ ಹಲಸೂರು ಲೇಕ್ ಕಡಗೆ ಬಲತಿರುವನ್ನು ನಿಷೇಧಿಸಲಾಗಿರುತ್ತದೆ.
  2. ಸಿಂಧಿ ಕಾಲೋನಿ ಜಂಕ್ಷನ್‌ನಲ್ಲಿ ಅಸ್ಸಾಯೇ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  3. ಕೀರ್ತಿ ಸಾಗರ್ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  4. ಥಾಮ್ಸ್ ಬೇಕರಿ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆ ಮತ್ತು ನಾಗಾ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
    ನಾಗಾ ಜಂಕ್ಷನ್‌ನಲ್ಲಿ ಸೆಂಟ್ ಜಾನ್ಸ್ ರಸ್ತೆಗೆ ಮತ್ತು ಹಲಸೂರು ಕೆರೆ ಕಡೆಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಪ್ರೊಮೈಡ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
  5. ಲಾವಣ್ಯ ಜಂಕ್ಷನನಲ್ಲಿ ಶ್ರೀ ಸರ್ಕಲ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಎಸ್.ಸಿ. ಗಾರ್ಡನ್ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರೀ ವಾಹನಗಳ ಮಾರ್ಗ ಬದಲಾವಣೆ

  • ಓಲ್ಡ್ ಏರ್‌ಪೋರ್ಟ್ ರಸ್ತೆಯಿಂದ ಬರುವ ವಾಹನಗಳನ್ನು ಎ.ಎಸ್.ಸಿ ಸೆಂಟರ್‌ನಿಂದ ಇಂಡಿಯಾ ಗ್ಯಾರೇಜ್ ಮೂಲಕ ರಿಚ್‌ ಮಂಡ್ ಸರ್ಕಲ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
  • ಹಲಸೂರು ಮತ್ತು ಟ್ರಿನಿಟಿ ಕಡೆಯಿಂದ ಬರುವ ವಾಹನಗಳನ್ನು ಟ್ರಿನಿಟಿ ವೃತ್ತದಲ್ಲಿ ಹಾಸ್ಕೆಟ್ ಜಂಕ್ಷನ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಮ್ಯಾರಥಾನ್‌ನಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ:
  2. ಕಂಠೀರವ ಕ್ರೀಡಾಂಗಣ
  3. ಒನ್ ಎಂ.ಜಿ ಮಾಲ್
  4. ಗರುಡಾ ಮಾಲ್
  5. ಆರ್ಮಿ ಪಬ್ಲಿಕ್ ಸ್ಕೂಲ್ (ಹಿರಿಯ ನಾಗರೀಕರ ಮತ್ತು ಬಸ್ಸುಗಳಿಗಾಗಿ)
  6. ಮಣಿಪಾಲ್ ಸೆಂಟರ್ (ಮಾಧ್ಯಮದ ವಾಹನಗಳಿಗೆ)

ಇದನ್ನೂ ಓದಿ | Namma Metro: ಅಡಚಡಣೆಗಾಗಿ ಕ್ಷಮಿಸಿ; ಮೆಟ್ರೋ ಕಾಮಗಾರಿಗಾಗಿ ಈ ರೂಟ್‌ನಲ್ಲಿ 1 ವರ್ಷ ವಾಹನ ಓಡಾಟವಿಲ್ಲ

ವಾಹನ ಪಾರ್ಕಿಂಗ್‌ ನಿರ್ಬಂಧಿತ ಸ್ಥಳಗಳು

  1. ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ
  2. ಕೆ.ಬಿ. ರಸ್ತೆ
  3. ನೃಪತುಂಗ ರಸ್ತೆ
  4. ಕ್ಲೀನ್ಸ್ ರಸ್ತೆ
  5. ರಾಜಭವನ ರಸ್ತೆ
  6. ಮ್ಯೂಸಿಯಂ ರಸ್ತೆ
  7. ಕಬ್ಬನ್ ರಸ್ತೆ,
  8. ಡಾ. ಬಿ.ಆ‌ರ್. ಅಂಬೇಡ್ಕರ್ ರಸ್ತೆ
  9. ಗೋಪಾಲಗೌಡ ವೃತ್ತ
  10. ಡಿಸ್ಪೆನ್ಸರಿ ರಸ್ತೆ
  11. ಡಿಕೆನ್ಸನ್ ರಸ್ತೆ
  12. ಸೆಂಟ್ ಜಾನ್ಸ್ ರಸ್ತೆ
  13. ಅಜಂತಾ ರಸ್ತೆ
  14. ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ
    ಎಂ.ಜಿ.ರಸ್ತೆ
  15. ಕಮೀಷರಿಯೇಟ್ ರಸ್ತೆ
  16. ಮಗರತ್ ರಸ್ತೆ,
  17. ಬ್ರಿಗೇಡ್ ರಸ್ತೆ
  18. ಎ.ಎಸ್.ಸಿ ಸೆಂಟರ್‌ನಿಂದ ರಿಚ್ ಮಂಡ್ ಸರ್ಕಲ್
    ವರೆಗೆ
  19. ವೆಬ್ ಜಂಕ್ಷನ್‌ನಿಂದ ಅಡಿಗಾಸ್ ವರೆಗೆ
  20. ಭಾಸ್ಕರನ್ ರಸ್ತೆ
  21. ಗಂಗಾಧರ್ ಚೆಟ್ಟಿ ರಸ್ತೆ.
  22. ವಾರ್ ಮೆಮೋರಿಯಲ್ ರಸ್ತೆ,
  23. ರೆಸಿಡೆನ್ಸಿ ರಸ್ತೆ
  24. ಎ.ವಿ.ಎಂ. ರಸ್ತೆ
  25. ಗುರುದ್ವಾರ ರಸ್ತೆ

ಭಾನುವಾರ ಬೆಳಗ್ಗೆ 4.10ಕ್ಕೆ ಮೆಟ್ರೊ ರೈಲು ಸೇವೆ ಆರಂಭ

ಬೆಂಗಳೂರು: ಏಪ್ರಿಲ್​ 28ರಂದು (ಭಾನುವಾರ) ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಿಂದ ನಡೆಯಲಿರುವ TCS ವರ್ಲ್ಡ್ 10K ರನ್ (TCS World 10K Run ) ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆ ಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಕ್ಕೆ ಆರಂಭಗೊಳ್ಳಲಿದೆ ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 04.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

Continue Reading

ಬೆಂಗಳೂರು

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Film festival: ಮೇ 4 ಮತ್ತು 5ರಂದು‌ ಬೆಂಗಳೂರಿನ ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Film Festival
Koo

ಬೆಂಗಳೂರು: ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ವತಿಯಿಂದ ಮೇ 4 ಮತ್ತು 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ (Film festival) ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಿಂದಿ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಚಲನಚಿತ್ರಗಳ ಕಲೆ ಮತ್ತು ಆತ್ಮಾವಲೋಕನ ನಡೆಯಲಿದೆ.

ಭಾರತೀಯ ವಿದ್ಯಾಭವನದಲ್ಲಿ ಮೇ 4ರಂದು ಬೆಳಗ್ಗೆ 10ಗಂಟೆಯಿಂದ ವಿ.ಕೆ.ಮೂರ್ತಿಯವರ ಛಾಯಾಗ್ರಹಣ ಕುರಿತು ಜಿ.ಎಸ್‌.ಭಾಸ್ಕರ್‌ ಅವರ ಸಂವಾದ ಇರಲಿದೆ. ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್ ಮಾಧ್ಯಮ ಸಹಯೋಗ ನೀಡಿದೆ.

ನಿರ್ಗತಿಕರು ಹಾಗೂ ಬಡವರ ಹೃದಯ ಶಸ್ತ್ರಚಿಕಿತ್ಸೆಗಳಿಗೆ ನೆರವಾಗುವ ಉದ್ದೇಶದಿಂದ ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ಈ ಕಾರ್ಯಕ್ರಮ ಆಯೋಜಿಸಿದ್ದು, ಪ್ರವೇಶದ ಡೋನರ್‌ ಪಾಸ್‌ಗಳ ದರ 2000 ರೂ., 1500 ರೂ. ಹಾಗೂ 800 ರೂ., ಡೆಲಿಗೇಟ್‌ ಪಾಸ್‌ 500 ರೂ. ಇರಲಿದೆ.

ಸಂಗೀತ ರಸ ಸಂಜೆ

ಭಾರತೀಯ ವಿದ್ಯಾಭವನದಲ್ಲಿ ಶನಿವಾರ (ಮೇ 4ರಂದು) ಸಂಜೆ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. ನಿರ್ವಾಹಕರಾದ ನರಸಿಂಹನ್‌ ಕಣ್ಣನ್‌, ಶಾರದಾ ಶೆನೊಯ್‌, ಗಾಯಕರಾದ ರಾಮ ತೀರಥ್‌, ಸಮನ್ವಿತಾ ಶರ್ಮಾ, ಶ್ರುತಿ ಬಿಡೆ, ಗೋವಿಂದ್‌ ಕರ್ನೂಲ್‌, ನರಸಿಮ್ಮನ್‌ ಕಣ್ಣನ್‌, ವಾದ್ಯ ವೃಂದ ಕಲಾವಿದರಾದ ಪ್ರದೀಪ್‌ ಪಾಟ್ಕರ್‌ ಮತ್ತು ಸಂಘವು ಕಾರ್ಯಕ್ರಮ ನಡೆಸಿಕೊಡಲಿದೆ. ಕಾರ್ಯಕ್ರಮದ ಡೋನರ್‌ ಪಾಸ್‌ ದರ 2000 ರೂ., 1500 ರೂ. ಹಾಗೂ 800 ರೂ. ಇದೆ.

ಕಾರ್ಯಕ್ರಮಕ್ಕೆ ಆಗಮಿಸುವವರು ಪಾಸ್‌ಗಳಿಗಾಗಿ ರೋ.ಮನೋಜ್‌ ಅಗರ್ವಾಲ್-9845012716‌, ರೋ. ಹರಿ ಪಬ್ಬತ್ತಿ-9663305911, ರೋ.ರಾಜಾರಾಂ ಕೃಷ್ಣಮೂರ್ತಿ-9980009398 ಸಂಪರ್ಕಿಸಬಹುದು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಕರ್ನಾಟಕ

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

2nd PUC Exam: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಏ.16 ಕೊನೆಯ ದಿನವಾಗಿತ್ತು. ಆದರೆ, ಇದೀಗ ಕೊನೆಯ ದಿನಾಂಕವನ್ನು ಇನ್ನೂ ಎರಡು ದಿನ ವಿಸ್ತರಿಸಲಾಗಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (2nd PUC Exam) ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಏ.16 ಕೊನೆಯ ದಿನವಾಗಿತ್ತು. ಆದರೆ, ಇದೀಗ ಕೊನೆಯ ದಿನಾಂಕವನ್ನು ಏ.18ರ ಸಂಜೆ 5 ಗಂಟೆಯವರೆಗೆ ವಿಸ್ತರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಆದೇಶ ಹೊರಡಿಸಿದೆ.

2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಏ.18ರ ಸಂಜೆ 5ಗಂಟೆಯವರೆಗೆ ವಿಸ್ತರಿಸಲಾಗಿದೆ.
2024ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಹಾಗೂ ದಿನಾಂಕ: 31-03-2024 ಕ್ಕೆ 17 ವರ್ಷ ತುಂಬಿದ ಕಲಾ ಹಾಗೂ ವಾಣಿಜ್ಯ ವಿಭಾಗದ ಅರ್ಹ ವಿದ್ಯಾರ್ಥಿಗಳು 2024ರ ಪಿಯು ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಕಾಲೇಜಿನಲ್ಲಿ ನೊಂದಾಯಿಸಿಕೊಳ್ಳಲು ಏ.18 ಕೊನೆಯ ದಿನಾಂಕವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ಇದನ್ನೂ ಓದಿ | UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಏಪ್ರಿಲ್ 29ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವು (2nd PUC Result) ಈಗಾಗಲೇ ಪ್ರಕಟವಾಗಿದೆ. ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ. ಹೀಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಯಲಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು (2nd PUC Exam) ನಡೆಸಲಾಗುವುದು. ಇದೇ ವೇಳೆ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಲು ಮಂಗಳವಾರ (ಏಪ್ರಿಲ್‌ 16) ಕೊನೇ ದಿನವಾಗಿದೆ.

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

  • ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ
  • ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
  • 9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
  • 11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ
  • 13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ
  • 16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್

ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

ಉತ್ತರ ಪತ್ರಿಕೆಗಳ ಸ್ಯಾನ್ಸ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ

  1. ಮಂಡಳಿಯ ವೆಬ್‌ಸೈಟ್‌ https://kseab.karnataka.gov.in ರಲ್ಲಿನ ಮುಖಪುಟ (HOME PAGE) ದಲ್ಲಿ Application for Scanned copies, Re- valuation/Re-totalling ಎಂದು ಇರುತ್ತದೆ.
  2. ಅಲ್ಲಿ Link ಅನ್ನು ಕ್ಲಿಕ್ ಮಾಡಿದರೆ Calender of Events ಪುಟ ತೆರೆಯುತ್ತದೆ. ಇದರಲ್ಲಿ “How to Apply ಅನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳುವುದು.
  3. 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ನೋಂದಣಿ ಸಂಖ್ಯೆ (Register Number) ಯನ್ನು ಪ್ರವೇಶ ಪತ್ರದಲ್ಲಿರುವಂತೆ ನಮೂದಿಸಬೇಕು. ತಕ್ಷಣವೇ ವಿದ್ಯಾರ್ಥಿಗಳ ಮಾಹಿತಿ ಕಾಣುತ್ತದೆ.
  4. Scanned copy ಪಡೆಯಲು ಇಚ್ಚಿಸಿದ ವಿಷಯ/ ವಿಷಯಗಳನ್ನು ಒಂದೇ ಬಾರಿಗೆ ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಯ/ಪೋಷಕರ ನಿಖರವಾದ ಮೊಬೈಲ್ ಸಂಖ್ಯೆ, ತಮ್ಮ ಖಾಸಗಿ ಇ-ಮೇಲ್ ಐಡಿ ಹಾಗೂ ಸ್ವ-ವಿಳಾಸವನ್ನು ಮಾತ್ರ ನಮೂದಿಸಬೇಕು. ನಂತರ Submit ಬಟನ್ ಕ್ಲಿಕ್ ಮಾಡಿದ ಕೂಡಲೇ ಚಲನ್ ಸಂಖ್ಯೆಯು Auto-Generate ಆಗುತ್ತದೆ.
  5. “Make payment” ಬಟನ್‌ ಕ್ಲಿಕ್‌ ಮಾಡಿದ ನಂತರ “Cash payment” ಅಥವಾ “Online payment” ನಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು.

Cash payment ಆಯ್ಕೆ ಮಾಡಿಕೊಂಡರೆ?

  • UNION BANK OF INDIA (CORPORATION BANK), BANGALORE-ONE, KARNATAKA-ONE, GRAMA-ONE ಇವುಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಂಡು ‘ Generate challan’ ಬಟನ್ ಕ್ಲಿಕ್ ಮಾಡಬೇಕು.
  • ಚಲನ್‌ನಲ್ಲಿ ತಾವು ದಾಖಲಿಸಿದ ಮಾಹಿತಿ ಕಾಣಿಸುತ್ತದೆ. ನಂತರ ಚಲನ್ ಪ್ರಿಂಟ್ ತೆಗೆದುಕೊಳ್ಳುವುದು.
  • ಆಯ್ಕೆ ಮಾಡಿದ ಚಲನ್ ಪ್ರಿಂಟ್ ತೆಗೆದುಕೊಂಡು, ನಂತರ ಚಲನ್ ಮುಖಾಂತರ ಹಣವನ್ನು ಮಂಡಲಿಯು ನಿಗದಿಪಡಿಸಿದ ದಿನಾಂಕದೊಳಗೆ ಸಂದಾಯ ಮಾಡುವುದು. ಮಂಡಲಿಯು ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಸಂದಾಯ ಮಾಡಲಾಗುವ ಚಲನ್/ಆನ್‌ಲೈನ್ ಪಾವತಿಗಳನ್ನು ಕಡ್ಡಾಯವಾಗಿ ಪರಿಗಣಿಸಲಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದೆ.
  • Cash payment ಮುಖಾಂತರ ಹಣ ಸಂದಾಯ ಮಾಡಿದ 5 ಗಂಟೆಗಳ ಒಳಗೆ ತಾವು ನಮೂದಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಬರುತ್ತದೆ. ಎಸ್.ಎಂ.ಎಸ್. ಬಾರದಿದ್ದಲ್ಲಿ ಸಂಬಂಧಪಟ್ಟ ಬ್ಯಾಂಕ್‌ ಅನ್ನು ಸಂಪರ್ಕಿಸುವುದು.

Online payment ಆಯ್ಕೆ ಮಾಡಿಕೊಂಡರೆ?

  • Karnataka-one ಬಟನ್ ಕ್ಲಿಕ್ ಮಾಡುವುದು,
  • ನೀವು ದಾಖಲಿಸಿದ ಮಾಹಿತಿ ಕಾಣಿಸುತ್ತದೆ.
  • “pay now” ಬಟನ್ ಕ್ಲಿಕ್ ಮಾಡುವುದು.
  • Karnataka-one a continue for payment ಆಯ್ಕೆ ಮಾಡುವುದು.
  • ಇದರಲ್ಲಿ “Terms and conditions” ಅನ್ನು ಕಡ್ಡಾಯವಾಗಿ ಓದಿ “check box” ಮೇಲೆ ಕ್ಲಿಕ್‌ ಮಾಡುವುದು
  • continue for payment ಆಯ್ಕೆ ಮಾಡುವುದು.
  • ನಂತರ “pay now” ಕ್ಲಿಕ್ ಮಾಡುವುದು.
  • Processing ಆಗುವವರೆಗೆ “Back button”/”Close button” ಅಥವಾ ” “Refresh button”ಗಳನ್ನು ಒತ್ತಬೇಡಿ.
  • “Online payment” ಮುಖಾಂತರ ಹಣ ಸಂದಾಯ ಆದ ನಂತರ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಬರುತ್ತದೆ.
  • SMS ಸಂದೇಶ ಬಾರದಿದ್ದಲ್ಲಿ ಹಣ ಸಂದಾಯಿಸಿದ Karnataka-one ಅನ್ನು ಕೂಡಲೇ ಸಂಪರ್ಕಿಸಿ.

ಇದನ್ನೂ ಓದಿ: CET 2024: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

Continue Reading
Advertisement
Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್7 mins ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ9 mins ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ9 mins ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ23 mins ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್37 mins ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

tomato price rise
ಕರ್ನಾಟಕ58 mins ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ1 hour ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ2 hours ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ2 hours ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ2 hours ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202416 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202419 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202420 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202421 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ24 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌