Site icon Vistara News

Vishnuvardhan Memorial : ಬೆಂಗಳೂರಿನಿಂದ ಮೈಸೂರಿಗೆ ವಿಷ್ಣುವರ್ಧನ್‌ ಅಭಿಮಾನಿಗಳ ಪ್ರಯಾಣ ಆರಂಭ

Vishnuvardhan Memorial: Vishnuvardhan fans travel from Bangalore to Mysore

#image_title

ಬೆಂಗಳೂರು: ಮೈಸೂರಿನಲ್ಲಿ ಇಂದು ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ (Vishnuvardhan Memorial) ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಸಾವಿರಾರು ಅಭಿಮಾನಿಗಳು ಪ್ರಯಾಣ ಆರಂಭಿಸಿದ್ದಾರೆ. ಬೈಕ್ ರ‍್ಯಾಲಿಯನ್ನೂ ಹಮ್ಮಿಕೊಳ್ಳಲಾಗಿದೆ. ಬೃಹತ್ ಮೆರವಣಿಗೆಯನ್ನೂ ಆಯೋಜಿಸಲಾಗಿದೆ.

1 ಸಾವಿರಕ್ಕೂ ಅಧಿಕ ವಾಹನಗಳಲ್ಲಿ ಸಾವಿರಾರು ಅಭಿಮಾನಿಗಳು ತೆರಳಿದ್ದಾರೆ. ಅಭಿಮಾನ್ ಸ್ಟೂಡಿಯೋದಲ್ಲಿ ವಿಷ್ಣು ಸಮಾಧಿಗೆ ನಮನ ಸಲ್ಲಿಸಿ ಮೈಸೂರಿನತ್ತ ಪ್ರಯಾಣ ಅಭಿಮಾನಿಗಳು ಪ್ರಯಾಣ ಬೆಳೆಸಿದ್ದಾರೆ. (Vishnuvardhan Memorial in Mysore) ವಿಷ್ಣು ಸೇನಾ ಸಮಿತಿಯ ಸಾವಿರಾರು ಅಭಿಮಾನಿಗಳು ಬೃಹತ್ ಮೆರವಣಿಗೆ ನಡೆಸಿದ್ದಾರೆ.

ಇದನ್ನೂ ಓದಿ: Vishnuvardhan : ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ ಇಂದು, ಏನೇನಿವೆ ಅಲ್ಲಿ?

Exit mobile version