Site icon Vistara News

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶನ

Rakshit Shetty Richard Anthony Produce By Hombale

ರಾಮನಗರ: ಚನ್ನಪಟ್ಟಣ ನಗರಸಭೆಯಿಂದ ಸರ್ಕಾರಿ ಶಿಷ್ಟಾಚಾರ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲಾಗಿದೆ.

ನಗರಸಭೆ ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ನಗರಸಭೆ ವಿರೋಧ ಪಕ್ಷದ ಸದಸ್ಯರ ಗಮನಕ್ಕೆ ತಾರದೆ ಅಮೃತ್ ನಿರ್ಮಲ ನಗರ ಯೋಜನೆಯಡಿ ಆಟೋಟಿಪ್ಪರ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಸೇವೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಪೂರ್ವಭಾವಿ ಸಭೆಯನ್ನೂ ನಡೆಸದೆ ಕಾರ್ಯಕ್ರಮ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಕುಮಾರಸ್ವಾಮಿಯವರು ಚನ್ನಪಟ್ಟಣ ನಗರಸಭೆ ಮುಂದೆ ಆಗಮಿಸುತ್ತಿದ್ದಂತೆಯೇ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ | ಜಾಹೀರಾತು ವಿವಾದ | ನೆಹರು ದೇಶವನ್ನು ಮುನ್ನಡೆಸಿದ್ದಾರೆ ಎಂದ ಕುಮಾರಸ್ವಾಮಿ

Exit mobile version