Site icon Vistara News

Suicide Case: ಸಾಲದಿಂದ ರೈತ ಆತ್ಮಹತ್ಯೆ

farmer suicide

ಚಿಕ್ಕಬಳ್ಳಾಪುರ: ಸಾಲದ ಸುಳಿಗೆ ಸಿಲುಕಿ ನೊಂದ. ಸಾಲಗಾರರ ಬಾಧ ತಡೆಯಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷಿ ಮಾಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಕೋರೆನಹಳ್ಳಿ ಗ್ರಾಮದ ವೆಂಕಟೇಶ್ ಸಾಲಗಾರರ ಕಾಟ ತಾಳಲಾರದೆ ಆತ್ಮತ್ಯೆಗೆ ಶರಣಾಗಿದ್ದಾರೆ. ಇವರು ಸಿಪಿಐಎಂ ಪಕ್ಷದ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯತಿ ಸದಸ್ಯನಾಗಿ ಕೆಲಸ ಮಾಡಿದ್ದರು. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version