Crime News: ವೈಯಕ್ತಿಕ ದ್ವೇಷ, ಕರುಣೆಯಿಲ್ಲದೆ ಕಾಫಿ ತೋಟ ಕೊಚ್ಚಿ ಹಾಕಿದರು! - Vistara News

ಕ್ರೈಂ

Crime News: ವೈಯಕ್ತಿಕ ದ್ವೇಷ, ಕರುಣೆಯಿಲ್ಲದೆ ಕಾಫಿ ತೋಟ ಕೊಚ್ಚಿ ಹಾಕಿದರು!

ದುಷ್ಕರ್ಮಿಗಳು ಮಧ್ಯರಾತ್ರಿ ಜೀಪು ನುಗ್ಗಿಸಿ ತೋಟದ ಬೇಲಿ ಮುರಿದು ಒಳನುಗ್ಗಿದ್ದಾರೆ. ಲಾಂಗು, ಮಚ್ಚು ಬೀಸಿ ಬಾಳೆ ಹಾಗೂ ಕಾಫಿ ಗಿಡಗಳನ್ನು ಕೊಚ್ಚಿ ನಾಶ ಮಾಡಿದ್ದಾರೆ.

VISTARANEWS.COM


on

coffee estate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ವೈಯಕ್ತಿಕ ದ್ವೇಷ ಹಾಗೂ ಜಮೀನು ವ್ಯಾಜ್ಯದ ಕಾರಣದಿಂದ ಕಾಫಿ ತೋಟವನ್ನು ಕಿಡಿಗೇಡಿಗಳು ಲಾಂಗು, ಮಚ್ಚು ಹಿಡಿದು ಕೊಚ್ಚಿ ಹಾಕಿ ನಾಶ ಮಾಡಿದ ಘಟನೆ ಎನ್‌.ಆರ್‌ ಪುರದಲ್ಲಿ ನಡೆದಿದೆ.

ಎನ್ ಆರ್ ಪುರ ತಾಲೂಕಿನ ನೇಮನಹಳ್ಳಿ ಗ್ರಾಮದಲ್ಲಿ ರಮೇಶ್ ಗೌಡ ಎಂಬವರಿಗೆ ಸೇರಿದ ಕಾಫಿ ತೋಟವನ್ನು ಹೀಗೆ ನಾಶ ಮಾಡಲಾಗಿದೆ. ಜಮೀನು ವಿಚಾರವಾಗಿ ವೈಯುಕ್ತಿಕ ದ್ವೇಷಕ್ಕೆ ಈ ದುಷ್ಕೃತ್ಯ ನಡೆಸಲಾಗಿದೆ ಎಂದು ರಮೇಶ್‌ ಗೌಡ ದೂರಿದ್ದಾರೆ. ಸಂದರ್ಶ ಕಾರಗದ್ದೆ, ಮನೋರಂಜನ್, ಸತ್ಯನಾರಾಯಣ ಸೇರಿದಂತೆ ಹಲವರ ವಿರುದ್ಧ ದೂರು ನೀಡಲಾಗಿದೆ.

ದುಷ್ಕರ್ಮಿಗಳು ಮಧ್ಯರಾತ್ರಿ ಜೀಪು ನುಗ್ಗಿಸಿ ತೋಟದ ಬೇಲಿ ಮುರಿದು ಒಳನುಗ್ಗಿದ್ದಾರೆ. ಲಾಂಗು, ಮಚ್ಚು ಬೀಸಿ ಬಾಳೆ ಹಾಗೂ ಕಾಫಿ ಗಿಡಗಳನ್ನು ಕೊಚ್ಚಿ ನಾಶ ಮಾಡಿದ್ದಾರೆ. ತೋಟದ ಪಕ್ಕದಲ್ಲಿದ್ದ ಮನೆಯ ಮೇಲೆ ಕಲ್ಲು ತೂರಾಟ ಮಾಡಿ ಹಾನಿಯೆಸಗಿದ್ದಾರೆ. ತೋಟದ ಮಾಲೀಕರು ಬೆಳೆ ನಾಶದ ವಿಡಿಯೋ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಆತ್ಮಹತ್ಯೆ ಮಾಡಿಕೊಂಡ ಅತ್ತೆ ಮಗಳಿಗೆ ನ್ಯಾಯ ಕೊಡಿಸಲು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Electric Shock: ದಾವಣಗೆರೆ ಬಳಿ ವಿದ್ಯುತ್ ತಗುಲಿ ದಂಪತಿ ದುರ್ಮರಣ

Electric Shock: ದಾವಣಗೆರೆ ತಾಲೂಕಿನ ಕಾಟೀಹಳ್ಳಿಯಲ್ಲಿ ಗುರುವಾರ ಅವಘಡ ನಡೆದಿದೆ. ಜಮೀನಿಗೆ ಕೆಲಸಕ್ಕೆ ಹೋದಾಗ ವಿದ್ಯುತ್ ಗ್ರೌಂಡ್‌ ಆಗಿದ್ದರಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Electric Shock
Koo

ದಾವಣಗೆರೆ: ವಿದ್ಯುತ್ ತಗುಲಿ ದಂಪತಿ ದುರ್ಮರಣ ಹೊಂದಿರುವ ಘಟನೆ (Electric Shock) ತಾಲೂಕಿನ ಕಾಟೀಹಳ್ಳಿಯಲ್ಲಿ ಗುರುವಾರ ನಡೆದಿದೆ. ಜಮೀನಿಗೆ ಕೆಲಸಕ್ಕೆ ಹೋದಾಗ ವಿದ್ಯುತ್ ಗ್ರೌಂಡ್‌ ಆಗಿದ್ದರಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಟೀಹಳ್ಳಿ ಗ್ರಾಮದ ನಾಗರಾಜ್ (37), ಲತಾ (31) ಮೃತ ದುರ್ದೈವಿಗಳು. ಮಧ್ಯಾಹ್ನ 3ಗಂಟೆ ಸುಮಾರಿಗೆ ಘಟನೆ ನಡೆದಿದೆ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವಘಡದಿಂದ ಅವರು ಅನಾಥರಾಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಆನೇಕಲ್‌: ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ (Electric shock) ಯುವ ಎಂಜಿನಿಯರ್ ಮೃತಪಟ್ಟಿದ್ದಾರೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ಎಂಜಿನಿಯರ್ ಕೌಶಿಕ್ (27) ಮೃತ ದುರ್ದೈವಿ.

ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ಕೌಶಿಕ್‌ಗೆ ವಿದ್ಯುತ್ ತಗುಲಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಅವರನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇಲ್ಲದಿರುವುದೇ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ತಿಂಗಳಿಂದ ವರ್ಕ್ ಪ್ರೆಷರ್ ಜಾಸ್ತಿ ಇತ್ತು. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದರೆ ರಾತ್ರಿ 12ಕ್ಕೆ ವಾಪಸ್‌ ಆಗುತ್ತಿದ್ದರು. ವರ್ಕ್ ಲೋಡ್ ಜಾಸ್ತಿ ಇದ್ದು, ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದ ಮಗ ಈಗ ಹೆಣವಾಗಿದ್ದಾನೆ. ರಾತ್ರಿ 10 ಗಂಟೆಗೆ ಫೋನ್ ಮಾಡಿದಾಗ ತಡವಾಗುತ್ತೆ ಬರುತ್ತೇನೆ ಎಂದಿದ್ದ. 11:30 ರ ಸುಮಾರಿಗೆ ಸಂಬಂಧಿಕರು ಆಸ್ಪತ್ರೆ ಬಳಿ ಕರೆ ತಂದರು. ನನಗೆ ನನ್ನ ಮಗ ಬೇಕು, ವಾಪಸ್ ತಂದು ಕೊಡಿ ಎಂದು ತಾಯಿ ಸುಜಾತಾ ಮಗನ ನೆನೆದು ಕಣ್ಣೀರು ಹಾಕಿದರು.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ದಾವಣಗೆರೆಯಲ್ಲಿ ಅನುಮಾನನಾಸ್ಪಾದ ರೀತಿಯಲ್ಲಿ ಮಹಿಳೆ ಸಾವು

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ಇದೆ. ಸುಮಲತಾ (30) ಮೃತ ದುರ್ದೈವಿ. ದಾವಣಗೆರೆ ನಗರದ ವಿವೇಕಾನಂದ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದೆ. ಪತಿ ಶಿವಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಸುಮಲತಾಳನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತ ಸಂಬಂಧಿಕರು ಆರೋಪಿಸಿದ್ದಾರೆ. ಇತ್ತ ಪತಿ ಶಿವಮೂರ್ತಿ ಅನಾರೋಗ್ಯದ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದು, ಶಿವಮೂರ್ತಿ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆ.

ಕಳೆದ ಹನ್ನೆರಡು ವರ್ಷಗಳ ಹಿಂದೆ ಸುಮಲತಾ ಹಾಗೂ ಶಿವಮೂರ್ತಿ ಮದುವೆ ಆಗಿದ್ದರು. ಶಿವಮೂರ್ತಿ ಮೊದಲ ಪತ್ನಿ ನಿಧನದ ನಂತರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಸುಮಲತಾಳ ಅನ್ನು ಮದುವೆ ಆಗಿದ್ದ. ಮೊದಲ ಪತ್ನಿಯ ಮೂವರು ಮಕ್ಕಳು, ಸುಮಲತಾ ಹಾಗೂ ಪತಿ ಶಿವಮೂರ್ತಿ ಒಂದೇ ಮನೆಯಲ್ಲಿ ವಾಸವಿದ್ದರು. ಮಕ್ಕಳು ದೊಡ್ಡವರಾದ ಬಳಿಕ ಶಿವಮೂರ್ತಿ ಪತ್ನಿ ಸುಮಲತಾಳಿಗೆ ಕಿರುಕುಳ‌ ನೀಡಲು ಶುರು ಮಾಡಿದ್ದ ಎನ್ನಲಾಗಿದೆ. ಸದ್ಯ ಆತ ಬರುವ ತನಕ ಶವ ತೆಗೆದುಕೊಂಡು ಹೋಗಲ್ಲ ಎಂದು ಸುಮಲತಾಳ ಸಂಬಂಧಿಕರು ಪಟ್ಟು ಹಿಡಿದಿದ್ದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Electric Shock: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Electric Shock: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ಅವಘಡ ನಡೆದಿದೆ. ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಸಾವಾಗಿದೆ ಎಂದು ಪೋಷಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Electric Shock
Koo

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ (Electric Shock) ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ.

ಎಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೇಮಂತ್ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿ ತೆರಳಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುವಾಗ ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸ್ಥಳದಲ್ಲೇ ಸಾವು ಮೃತಪಟ್ಟಿದ್ದಾನೆ.

ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಕೆಇಬಿ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಸಾವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಮೃತ ಹೇಮಂತ್ ಪೋಷಕರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಅವರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಕೆಇಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Palestine Flag: ಕುಣಿಗಲ್‌ನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ!

ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಆನೇಕಲ್‌: ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ (Electric shock) ಯುವ ಎಂಜಿನಿಯರ್ ಮೃತಪಟ್ಟಿದ್ದಾರೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ಎಂಜಿನಿಯರ್ ಕೌಶಿಕ್ (27) ಮೃತ ದುರ್ದೈವಿ.

ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ಕೌಶಿಕ್‌ಗೆ ವಿದ್ಯುತ್ ತಗುಲಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಅವರನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇಲ್ಲದಿರುವುದೇ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ತಿಂಗಳಿಂದ ವರ್ಕ್ ಪ್ರೆಷರ್ ಜಾಸ್ತಿ ಇತ್ತು. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದರೆ ರಾತ್ರಿ 12ಕ್ಕೆ ವಾಪಸ್‌ ಆಗುತ್ತಿದ್ದರು. ವರ್ಕ್ ಲೋಡ್ ಜಾಸ್ತಿ ಇದ್ದು, ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದ ಮಗ ಈಗ ಹೆಣವಾಗಿದ್ದಾನೆ. ರಾತ್ರಿ 10 ಗಂಟೆಗೆ ಫೋನ್ ಮಾಡಿದಾಗ ತಡವಾಗುತ್ತೆ ಬರುತ್ತೇನೆ ಎಂದಿದ್ದ. 11:30 ರ ಸುಮಾರಿಗೆ ಸಂಬಂಧಿಕರು ಆಸ್ಪತ್ರೆ ಬಳಿ ಕರೆ ತಂದರು. ನನಗೆ ನನ್ನ ಮಗ ಬೇಕು, ವಾಪಸ್ ತಂದು ಕೊಡಿ ಎಂದು ತಾಯಿ ಸುಜಾತಾ ಮಗನ ನೆನೆದು ಕಣ್ಣೀರು ಹಾಕಿದರು.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ದಾವಣಗೆರೆಯಲ್ಲಿ ಅನುಮಾನನಾಸ್ಪಾದ ರೀತಿಯಲ್ಲಿ ಮಹಿಳೆ ಸಾವು

Electric shock
Electric shock

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ಇದೆ. ಸುಮಲತಾ (30) ಮೃತ ದುರ್ದೈವಿ. ದಾವಣಗೆರೆ ನಗರದ ವಿವೇಕಾನಂದ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದೆ. ಪತಿ ಶಿವಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಸುಮಲತಾಳನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತ ಸಂಬಂಧಿಕರು ಆರೋಪಿಸಿದ್ದಾರೆ. ಇತ್ತ ಪತಿ ಶಿವಮೂರ್ತಿ ಅನಾರೋಗ್ಯದ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದು, ಶಿವಮೂರ್ತಿ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆ.

ಕಳೆದ ಹನ್ನೆರಡು ವರ್ಷಗಳ ಹಿಂದೆ ಸುಮಲತಾ ಹಾಗೂ ಶಿವಮೂರ್ತಿ ಮದುವೆ ಆಗಿದ್ದರು. ಶಿವಮೂರ್ತಿ ಮೊದಲ ಪತ್ನಿ ನಿಧನದ ನಂತರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಸುಮಲತಾಳ ಅನ್ನು ಮದುವೆ ಆಗಿದ್ದ. ಮೊದಲ ಪತ್ನಿಯ ಮೂವರು ಮಕ್ಕಳು, ಸುಮಲತಾ ಹಾಗೂ ಪತಿ ಶಿವಮೂರ್ತಿ ಒಂದೇ ಮನೆಯಲ್ಲಿ ವಾಸವಿದ್ದರು. ಮಕ್ಕಳು ದೊಡ್ಡವರಾದ ಬಳಿಕ ಶಿವಮೂರ್ತಿ ಪತ್ನಿ ಸುಮಲತಾಳಿಗೆ ಕಿರುಕುಳ‌ ನೀಡಲು ಶುರು ಮಾಡಿದ್ದ ಎನ್ನಲಾಗಿದೆ. ಸದ್ಯ ಆತ ಬರುವ ತನಕ ಶವ ತೆಗೆದುಕೊಂಡು ಹೋಗಲ್ಲ ಎಂದು ಸುಮಲತಾಳ ಸಂಬಂಧಿಕರು ಪಟ್ಟು ಹಿಡಿದಿದ್ದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Electric shock : ಆನೇಕಲ್‌ನಲ್ಲಿ ಕರೆಂಟ್‌ ಶಾಕ್‌ಗೆ ಯುವ ಎಂಜಿನಿಯರ್‌ ಮೃತಪಟ್ಟರೆ, ದಾವಣಗೆರೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

VISTARANEWS.COM


on

By

Electric shock
ಮಗನನ್ನು ಕಳೆದುಕೊಂಡ ದುಃಖ.. ಮುಗಿಲು ಮುಟ್ಟಿದ ಮೃತ ಕುಟುಂಬಸ್ಥರ ಆಕ್ರಂದನ
Koo

ಆನೇಕಲ್‌: ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ (Electric shock) ಯುವ ಎಂಜಿನಿಯರ್ ಮೃತಪಟ್ಟಿದ್ದಾರೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ಎಂಜಿನಿಯರ್ ಕೌಶಿಕ್ (27) ಮೃತ ದುರ್ದೈವಿ.

ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ಕೌಶಿಕ್‌ಗೆ ವಿದ್ಯುತ್ ತಗುಲಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಅವರನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇಲ್ಲದಿರುವುದೇ ಈ ದುರ್ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ತಿಂಗಳಿಂದ ವರ್ಕ್ ಪ್ರೆಷರ್ ಜಾಸ್ತಿ ಇತ್ತು. ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದರೆ ರಾತ್ರಿ 12ಕ್ಕೆ ವಾಪಸ್‌ ಆಗುತ್ತಿದ್ದರು. ವರ್ಕ್ ಲೋಡ್ ಜಾಸ್ತಿ ಇದ್ದು, ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹೋದ ಮಗ ಈಗ ಹೆಣವಾಗಿದ್ದಾನೆ. ರಾತ್ರಿ 10 ಗಂಟೆಗೆ ಫೋನ್ ಮಾಡಿದಾಗ ತಡವಾಗುತ್ತೆ ಬರುತ್ತೇನೆ ಎಂದಿದ್ದ. 11:30 ರ ಸುಮಾರಿಗೆ ಸಂಬಂಧಿಕರು ಆಸ್ಪತ್ರೆ ಬಳಿ ಕರೆ ತಂದರು. ನನಗೆ ನನ್ನ ಮಗ ಬೇಕು, ವಾಪಸ್ ತಂದು ಕೊಡಿ ಎಂದು ತಾಯಿ ಸುಜಾತಾ ಮಗನ ನೆನೆದು ಕಣ್ಣೀರು ಹಾಕಿದರು.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ದಾವಣಗೆರೆಯಲ್ಲಿ ಅನುಮಾನನಾಸ್ಪಾದ ರೀತಿಯಲ್ಲಿ ಮಹಿಳೆ ಸಾವು

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ಇದೆ. ಸುಮಲತಾ (30) ಮೃತ ದುರ್ದೈವಿ. ದಾವಣಗೆರೆ ನಗರದ ವಿವೇಕಾನಂದ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದೆ. ಪತಿ ಶಿವಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಸುಮಲತಾಳನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತ ಸಂಬಂಧಿಕರು ಆರೋಪಿಸಿದ್ದಾರೆ. ಇತ್ತ ಪತಿ ಶಿವಮೂರ್ತಿ ಅನಾರೋಗ್ಯದ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದು, ಶಿವಮೂರ್ತಿ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆ.

ಕಳೆದ ಹನ್ನೆರಡು ವರ್ಷಗಳ ಹಿಂದೆ ಸುಮಲತಾ ಹಾಗೂ ಶಿವಮೂರ್ತಿ ಮದುವೆ ಆಗಿದ್ದರು. ಶಿವಮೂರ್ತಿ ಮೊದಲ ಪತ್ನಿ ನಿಧನದ ನಂತರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಸುಮಲತಾಳ ಅನ್ನು ಮದುವೆ ಆಗಿದ್ದ. ಮೊದಲ ಪತ್ನಿಯ ಮೂವರು ಮಕ್ಕಳು, ಸುಮಲತಾ ಹಾಗೂ ಪತಿ ಶಿವಮೂರ್ತಿ ಒಂದೇ ಮನೆಯಲ್ಲಿ ವಾಸವಿದ್ದರು. ಮಕ್ಕಳು ದೊಡ್ಡವರಾದ ಬಳಿಕ ಶಿವಮೂರ್ತಿ ಪತ್ನಿ ಸುಮಲತಾಳಿಗೆ ಕಿರುಕುಳ‌ ನೀಡಲು ಶುರು ಮಾಡಿದ್ದ ಎನ್ನಲಾಗಿದೆ. ಸದ್ಯ ಆತ ಬರುವ ತನಕ ಶವ ತೆಗೆದುಕೊಂಡು ಹೋಗಲ್ಲ ಎಂದು ಸುಮಲತಾಳ ಸಂಬಂಧಿಕರು ಪಟ್ಟು ಹಿಡಿದಿದ್ದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

Physical Abuse : ಬೆಂಗಳೂರಿನ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಚಳಿ ಶುರುವಾಗಿದೆ. ಸದ್ಯ ಭೀಮಾ ಸಿನಿಮಾ ನೋಡಲು ಹೋದ ಅಭಿಮಾನಿಗೂ ಇಂತಹದ್ದೇ ಅನುಭವ ಕಸಿವಿಸಿ ಮಾಡಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೊನ್ನೆಯಷ್ಟೇ ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿತ್ತು. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿತ್ತು. ಕೆಫೆಯ ಸಿಬ್ಬಂದಿಯೇ ಮೊಬೈಲ್‌ ಇಟ್ಟು ಮಹಿಳೆಯರ ವಿಡಿಯೊ ಸೆರೆಹಿಡಿದಿದ್ದ. ಈ ಘಟನೆ ಮಾಸುವ ಮುನ್ನವೇ ಇದೀಗ ಭೀಮಾ ಸಿನಿಮಾ ನೋಡಲು ಬಂದ ವ್ಯಕ್ತಿಯೊಬ್ಬ ಲೇಡಿಸ್‌ ವಾಶ್‌ರೂಮ್‌ನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ (Physical Abuse) ಮಾಡಿದ್ದಾನೆ.

ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಮಹಿಳಾ ಅಭಿಮಾನಿಗೆ ಫಿಲ್ಮಂ ಥಿಯೇಟರ್‌ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್‌ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 23 ವರ್ಷದ ಯುವತಿಯೊಬ್ಬಳು ಕಳೆದ ಆಗಸ್ಟ್‌ 10 ರಂದು ಊರ್ವಶಿ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್‌ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ.

ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ ಹೊರಗೆ ಓಡಿ ಬಂದಿದ್ದಾಳೆ. ಸದ್ಯ ಯುವತಿ ಕೊಟ್ಟ ದೂರಿನನ್ವಯ ಅಪ್ರಾಪ್ತ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.

ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pro Kabaddi League
ಕ್ರೀಡೆ16 mins ago

Pro Kabaddi League : ತೆಲುಗು ಟೈಟನ್ಸ್ ತಂಡ ಸೇರಿಕೊಂಡ ಪವನ್ ಸೆಹ್ರಾವತ್​​; ಶಾಡ್ಲೋಯಿಗೆ 2.07 ಕೋಟಿ ರೂ.

Electric Shock
ಕರ್ನಾಟಕ54 mins ago

Electric Shock: ದಾವಣಗೆರೆ ಬಳಿ ವಿದ್ಯುತ್ ತಗುಲಿ ದಂಪತಿ ದುರ್ಮರಣ

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ಕ್ರೀಡಾ ಕೋರ್ಟ್ ಅನರ್ಹತೆ ಬಳಿಕ ಚಿತ್ರ ಹಾಕಿ ಮೊದಲ ಪ್ರತಿಕ್ರಿಯೆ ನೀಡಿದ ವಿನೇಶ್ ಫೋಗಾಟ್​

Bengaluru Roads
ಕರ್ನಾಟಕ2 hours ago

Bengaluru Roads: ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸಚಿವ ಮನವಿ; ದರಿದ್ರ ನಾಲಾಯಕ್‌ ಸರ್ಕಾರ ಎಂದ ಅಶೋಕ್!

Wildlife
ಪರಿಸರ2 hours ago

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

Karnataka Rain
ಮಳೆ2 hours ago

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Gold Rate
ಪ್ರಮುಖ ಸುದ್ದಿ2 hours ago

Gold Rate : ಬೆಲೆ ಏರಿಕೆ ಪರಿಣಾಮ; ಏಪ್ರಿಲ್-ಜುಲೈನಲ್ಲಿ ಚಿನ್ನದ ಆಮದು ಶೇ.4.23ರಷ್ಟು ಇಳಿಕೆ

Viral Video
Latest2 hours ago

‌Richard Lugner: ಇತ್ತೀಚೆಗಷ್ಟೆ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ!

Viral News
Latest3 hours ago

Viral News: ಈತ 610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದಿದ್ದಾನೆ! 30 ವೈದ್ಯರ ತಂಡದ ಕಾರ್ಯಾಚರಣೆ!

Sexual Abuse
Latest3 hours ago

Sexual Abuse: ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌