Site icon Vistara News

Praveen Nettaru | ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ‌ ಬಾಳೆಹೊನ್ನೂರು ಸಂಪೂರ್ಣ ಬಂದ್

Praveen Nettaru

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ (Praveen Nettaru) ಮಲೆನಾಡಿನಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಪರ ಸಂಘಟನೆಗಳು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಶುಕ್ರವಾರ (ಜು.29) ಬಂದ್‌ಗೆ ಕರೆ ನೀಡಿದೆ.

ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್‌ಗೆ ಬೆಂಬಲ ನೀಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಪ್ರವೀಣ್ ಹತ್ಯೆ ಖಂಡಿಸಿ ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಗುರುವಾರ (ಜು.28) ರಾತ್ರಿ ಕೊಪ್ಪ ಸೇರಿದಂತೆ ಜಯಪುರ, ಹರಿಹರಪುರ ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು.

ಇದನ್ನೂ ಓದಿ | Praveen Nettaru | ಸೊಲ್ಯುಷನ್ ನಿಮ್ಮ ಕೈಲೇ ಇದೆ ಸರ್‌‌: ಸಿಎಂ ಮುಂದೆ ಪ್ರವೀಣ್‌ ಪತ್ನಿ ಬೇಸರದ ನುಡಿ

Exit mobile version