Site icon Vistara News

Karnataka election 2023: ಬಳ್ಳಾರಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಕಾಂಗ್ರೆಸ್‌ ಅಭ್ಯರ್ಥಿ ಬಿ. ನಾಗೇಂದ್ರ ಪ್ರಚಾರ

Karnataka election 2023 Congress candidate B Nagendra is campaigning in various parts of Ballari rural constituency

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಬಿ.ನಾಗೇಂದ್ರ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು.

ಕ್ಷೇತ್ರದ ಜೋಳದರಾಶಿ, ಚೇಳ್ಳಗುರ್ಕಿ ಮತ್ತು ಸಂಗನಕಲ್ ಗ್ರಾಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ನಾಗೇಂದ್ರ ಅವರು ಚುನಾವಣಾ ಪ್ರಚಾರ ನಡೆಸಿ, ತಮಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: IPL 2023: ಅದೃಷ್ಟವಿದ್ದರೆ ಪ್ಲೇ ಆಫ್​​ ಪ್ರವೇಶ ಖಚಿತ; ರಿಲೀ ರೊಸೊ ವಿಶ್ವಾಸ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ. ನಾಗೇಂದ್ರ, ಬಿಜೆಪಿಯ ಭ್ರಷ್ಟಾಚಾರಗಳನ್ನು ನೋಡಿ ಹಲವಾರು ಬಿಜೆಪಿ ಕಾರ್ಯಕರ್ತರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಪಕ್ಷವು ಹೊರಡಿಸಿರುವ ಪ್ರಣಾಳಿಕೆ 100 ರಷ್ಟು ಜಾರಿಗೆ ಬರುವುದು ಗ್ಯಾರಂಟಿ ಎಂದು ತಿಳಿಸಿದರು.

ಇದನ್ನೂ ಓದಿ: IPL 2023 : ಕೊಹ್ಲಿ ಬ್ಯಾಟಿಂಗ್ ಆಧುನಿಕ ಯುಗಕ್ಕೆ ಸೂಕ್ತವಾಗಿಲ್ಲ; ಎಸ್​ಆರ್​ಎಚ್ ಮಾಜಿ ಕೋಚ್​ ಟೀಕೆ

ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Exit mobile version