Air India flight: ಏರ್‌ ಇಂಡಿಯಾ ಫ್ಲೈಟ್‌ ಕೊನೇ ಕ್ಷಣದಲ್ಲಿ ರದ್ದು; ಮಂಗಳೂರಲ್ಲಿ ಪ್ರಯಾಣಿಕರು ಕಂಗಾಲು - Vistara News

ಕರ್ನಾಟಕ

Air India flight: ಏರ್‌ ಇಂಡಿಯಾ ಫ್ಲೈಟ್‌ ಕೊನೇ ಕ್ಷಣದಲ್ಲಿ ರದ್ದು; ಮಂಗಳೂರಲ್ಲಿ ಪ್ರಯಾಣಿಕರು ಕಂಗಾಲು

Air India flight: ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ, ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು.

VISTARANEWS.COM


on

Air India flight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಬೆಂಗಳೂರಿಗೆ ಶನಿವಾರ (ಡಿ.23) ರಾತ್ರಿ 8.15ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ (Air India flight) ಕೊನೇ ಕ್ಷಣದಲ್ಲಿ ರದ್ದು ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ, ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು.

Air India flight cancelled at last minute in Mangaluru

ಇದನ್ನೂ ಓದಿ: JDS Politics : ಜೆಡಿಎಸ್‌ನಿಂದ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಎಚ್‌ಡಿಕೆಗೆ ಕೋರ್ಟ್ ಸಮನ್ಸ್‌‌

ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು.

ಏಕಾಏಕಿ ವಿಮಾನ ಇಲ್ಲವೆಂದಾಗ ಆಕ್ರೋಶ

ಪ್ರಯಾಣಿಕರೆಲ್ಲರೂ ಇನ್ನೇನು ವಿಮಾನ ಹತ್ತಬೇಕೆನ್ನುವ ಹೊತ್ತಿಗೆ ವಿಮಾನವೇ ಇಲ್ಲ ಎಂದು ತಿಳಿದು ಕಂಗಾಲಾಗಿ‌ ಹೋಗಿದ್ದರು. ನಾವು ತುರ್ತಾಗಿ ಹೋಗಲೇಬೇಕು, ಪರ್ಯಾಯ ವ್ಯವಸ್ಥೆ ಮಾಡಿ ಎಂದು ವಿಮಾನ ಸಿಬ್ಬಂದಿ ಮೇಲೆ ದುಂಬಾಲು ಬಿದ್ದಿದ್ದರು. ಸಿಬ್ಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಯಾರೂ ಕೇಳುವ ಸ್ಥಿತಿಯಲ್ಲಿರಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬ್ಬಂದಿ ವಿಮಾನವು ತೊಂದರೆಗೀಡಾಗಿದ್ದು ತಾಂತ್ರಿಕ ಅಡಚಣೆಯಿಂದ ಬೆಂಗಳೂರಿನಲ್ಲಿಯೇ ಉಳಿದಿದೆ ಎನ್ನಲಾಗಿದೆ.

Air India flight cancelled at last minute in Mangaluru

ಇದನ್ನೂ ಓದಿ: BY Vijayendra: ಇನ್ನು ಮೂರ್ನಾಲ್ಕು ದಿನ ಕಾದು ನೋಡಿ, ಬೇರೆ ಬೇರೆ ಪಟ್ಟಿ ರಿಲೀಸ್ ಆಗುತ್ತೆ: ವಿಜಯೇಂದ್ರ

ಬೆಳಗಿನ ಜಾವ 2.15ಕ್ಕೆ ಬೇರೆ ವಿಮಾನ

ಪರ್ಯಾಯ ವ್ಯವಸ್ಥೆ ಮಾಡಿದ್ದು ಬೆಳಗಿನ ಜಾವ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Car Stunt : ಬೈಕ್​ ವೀಲಿಂಗ್ ಆಯ್ತು; ಇದೀಗ ಬೆಂಗಳೂರು ಮಹಾನಗರದಲ್ಲಿ ಕಾರಿನಲ್ಲಿ ಸ್ಟಂಟ್​

car stunt: ಜೂನ್ 1 ರಂದು ರಾತ್ರಿ 1.52 ಕ್ಕೆ ಜಯನಗರದ 4ನೇ ಹಂತದಲ್ಲಿ ಈ ಘಟನೆ ನಡೆದಿದೆ. ಒಂದು ಸರ್ಕಲ್​ಗೆ ಹಲವಾರು ಬಾರಿ ಕಾರನ್ನು ಸುತ್ತು ಹಾಕಿಸಿ ಸ್ಟಂಟ್ ಮಾಡಿರುವ ಘಟನೆ ನಡೆದಿದೆ. ಹೆಡ್​ಲೈಟ್ ಹಾಕಿಕೊಂಡು ಹಲವಾರು ಬಾರಿ ಕಾರಿನಲ್ಲಿ ಗಿರಕಿ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

VISTARANEWS.COM


on

Car Stunt
Koo

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಿಡಿಗೇಡಿಗಳು ಬೈಕ್​ ಹತ್ತಿ ವೀಲಿಂಗ್ ಮತ್ತು ಸ್ಟಂಟ್ ಮಾಡುವುದು ಮಾಮೂಲಿ. ಪೊಲೀಸರು ಕ್ರಮ ಕೈಗೊಂಡ ಹೊರತಾಗಿಯೂ ಪುಂಡರು ತಮ್ಮ ವರ್ತನೆಯನ್ನು ಮುಂದುರಿಸುತ್ತಲೇ ಇರುತ್ತಾರೆ. ಆದರೆ ಜನರಿಗೆ ಇದೀಗ ಹೊಸ ಗೀಳು ಶುರುವಾಗಿದೆ. ಅತಿ ವೇಗದಲ್ಲಿ ಕಾರು ಓಡಿಸುತ್ತಾ ಸ್ಟಂಟ್ (Car Stunt) ಮಾಡುವುದು. ಈ ಪ್ರವೃತ್ತಿ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ. ಬೈಕ್ ಸ್ಟಂಟ್​ಗಿಂತಲೂ ಹೆಚ್ಚು ಅಪಾಯಕಾರಿಯಾಗಿರುವ ಕಾರು ಸ್ಟಂಟ್​​ ಜನರ ಜೀವಕ್ಕೆ ಕುತ್ತು ತರುವುದಲ್ಲಿ ಯಾವುದೇ ಅನುಮಾನ ಇಲ್ಲ.

ಜೂನ್ 1 ರಂದು ರಾತ್ರಿ 1.52 ಕ್ಕೆ ಜಯನಗರದ 4ನೇ ಹಂತದಲ್ಲಿ ಈ ಘಟನೆ ನಡೆದಿದೆ. ಒಂದು ಸರ್ಕಲ್​ಗೆ ಹಲವಾರು ಬಾರಿ ಕಾರನ್ನು ಸುತ್ತು ಹಾಕಿಸಿ ಸ್ಟಂಟ್ ಮಾಡಿರುವ ಘಟನೆ ನಡೆದಿದೆ. ಹೆಡ್​ಲೈಟ್ ಹಾಕಿಕೊಂಡು ಹಲವಾರು ಬಾರಿ ಕಾರಿನಲ್ಲಿ ಗಿರಕಿ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಯನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದರ ವಿಡಿಯೊಗಳು ಎಲ್ಲೆಡೆ ವೈರಲ್ ಆಗಿದೆ. ಘಟನೆ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಮಾಹಿತಿ ಇಲ್ಲ.

ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

ಚಿಕ್ಕಬಳ್ಳಾಪುರ: ಇಲ್ಲಿನ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಮಂಗಳವಾರ ರಾತ್ರಿ (ಜೂ4ರಂದು) ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮನೆಗೆ ಹಾಕಲಾಗಿದ್ದ ಗಾಜುಗಳು ಪುಡಿಪುಡಿಯಾಗಿವೆ. ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ರಾಜಕೀಯ ವಿರೋಧಿಗಳ ವಿರುದ್ಧ ಭಯಂಕರ ಭಾಷಣ ಮಾಡುವ ಪ್ರದೀಪ್​ ಈಶ್ವರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಕಲ್ಲು ಎಸೆದಿರಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: Microplastics: ನಮಗೆ ಗೊತ್ತೇ ಆಗದಂತೆ ನಮ್ಮ ದೇಹ ಸೇರುತ್ತಿದೆ ಅಪಾಯಕಾರಿ ಪ್ಲಾಸ್ಟಿಕ್‌!

ಮಂಗಳವಾರ ಪ್ರಕಟವಾದ ಲೋಕ ಸಭಾ ಚುನಾವಣೆಯ ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ಅವರ ರಾಜಕೀಯ ಪ್ರತಿಸ್ಪರ್ಧಿ ಡಾ. ಸುಧಾಕರ್ ಗೆಲುವ ಸಾಧಿಸಿದ್ದಾರೆ. ಆ ಬಳಿಕ ಸುಧಾಕರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದರು. ಅಲ್ಲದೆ ಸುಧಾಕರ್​ ಒಂದೇ ಒಂದು ಓಟ್​ ರಕ್ಷಾ ರಾಮಯ್ಯ ಅವರಿಗಿಂತ ಹೆಚ್ಚು ಪಡೆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿದ್ದರು.

ರಾತ್ರಿ 10ರಿಂದ 11 ಗಂಟೆಯ ನಡುವೆ ಸುಧಾಕರ್​ ಅವರ ಗೃಹಕಚೇರಿಯ ನಿವಾಸದ ಮೇಲೆ‌ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿ ಅವರ ಗೃಹಕಚೇರಿ ಇದ್ದು ಅಲ್ಲಿಗೆ ಕಲ್ಲು ತೂರಲಾಗಿದೆ. ತಡರಾತ್ರಿ ಮನೆಯ ಹಿಂಭಾಗದ ಮೂಲಕ ಕಲ್ಲು ತೂರಾಟ

Continue Reading

ಕ್ರೈಂ

Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ವಿದೇಶಕ್ಕೆ ಪರಾರಿಯಾಗುತ್ತಿದ್ದಾಗಲೇ ಬಂಧನ

Praveen Nettaru Murder: ಕೊಲೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ಏರ್‌ಪೋರ್ಟ್‌ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್‌ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Praveen Nettaru
Koo

ಬೆಂಗಳೂರು: ಬಿಜೆಪಿ ಕಾರ್ಯಕರ್ತ (BJP leader) ಪ್ರವೀಣ್‌ ನೆಟ್ಟಾರು ಕೊಲೆ (Praveen Nettaru Murder) ಮಾಡಿದ ಮತ್ತೊಬ್ಬ ಆರೋಪಿಯನ್ನು (Suspect) ಬಂಧಿಸಲಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ ಈತ ವಿದೇಶಕ್ಕೆ ಪರಾರಿಯಾಗಲು ಹೊರಟಿದ್ದಾಗಲೇ ಸಿಕ್ಕಿಬಿದ್ದಿದ್ದಾನೆ.

ಕೊಲೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ಏರ್‌ಪೋರ್ಟ್‌ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್‌ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿದೇಶದಲ್ಲೇ ಇದ್ದ ರಿಯಾಜ್, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ಸೂಚನೆ ಪ್ರಕಾರ ಭಾರತಕ್ಕೆ ಮರಳಿದ್ದ. ಇತ್ತೀಚೆಗೆ ಬಂಧಿತನಾಗಿದ್ದ ಮುಸ್ತಫಾ ಪೈಚಾರ್ ಎಂಬ ಆರೋಪಿಗೆ ಸಕಲೇಶಪುರದಲ್ಲಿ ವಾಸ್ತವ್ಯ ಹೂಡಲು ಸಹಕರಿಸಿದ್ದ. ಸದ್ಯ ಪ್ರಕರಣ ಸಂಬಂಧ 19ನೇ ಆರೋಪಿಯನ್ನು NIA ಬಂಧಿಸಿದೆ.

ಪ್ರಮುಖ ಮೂವರು ಆರೋಪಿಗಳ ಬಂಧನ

ಹಾಸನ: ಬಿಜೆಪಿ ಕಾರ್ಯಕರ್ತ, ದಕ್ಷಿಣ ಕನ್ನಡದ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder Case) ಪ್ರಕರಣದಲ್ಲಿ ಮೂವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಹಾಸನ ಜಿಲ್ಲೆಯಲ್ಲಿ (Hassan news) ಎನ್‌ಐಎ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಸುಳ್ಯ ಮೂಲದ ಮುಸ್ತಾಫ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ ಬಂಧಿತರು. ಇವರಲ್ಲಿ ಮುಸ್ತಾಫನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಸಕಲೇಶಪುರ ತಾಲ್ಲೂಕಿನ ಆನೆಮಹಲ್‌ ಎಂಬಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ. ಆನೆಮಹಲ್‌ನ ಸಿರಾಜ್ ಎಂಬವರ ಬಳಿ ಮುಸ್ತಾಫ ಪೈಚಾರ್ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನೂ ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫನಿಗಾಗಿ ಎನ್‌ಐಎ ವರ್ಷಗಳಿಂದ ಹುಡುಕುತ್ತಿತ್ತು. ಸುಳ್ಯದ ಶಾಂತಿನಗರ ನಿವಾಸಿಯಾದ ಮುಸ್ತಾಫ ಪ್ರಕರಣದ A4 ಆಗಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಡಗಿದ್ದ ಆರೋಪಿಯನ್ನು NIA ಇನ್‌ಸ್ಪೆಕ್ಟರ್ ಷಣ್ಮುಗಂ ನೇತೃತ್ವದ ತಂಡ ಬಂಧಿಸಿದೆ. ಆರೋಪಿಯನ್ನು ತನಿಖೆಗಾಗಿ ಬೆಂಗಳೂರು ಎನ್ಐಎ ಕಚೇರಿಯತ್ತ ಕೊಂಡೊಯ್ಯಲಾಗಿದೆ.

ಏನಿದು ಪ್ರಕರಣ?

ಬೆಳ್ಳಾರೆ ಪರಿಸರದಲ್ಲಿ ಹಿಂದೂ ಸಂಘಟನೆಯ ಸಕ್ರಿಯ ನಾಯಕರಾಗಿ ಗಮನ ಸೆಳೆದಿದ್ದ ಪ್ರವೀಣ್‌ ನೆಟ್ಟಾರು ಅವರನ್ನು 2022ರ ಜುಲೈ 26ರಂದು ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆ ಸಂಬಂಧ ಪಿಎಫ್‌ಐ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆನ್ನಲಾದ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಈ ನಡುವೆ, ಹಿಂದೂ ಕಾರ್ಯಕರ್ತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಚಾರ್ಜ್‌ಶೀಟ್‌ ಸಲ್ಲಿಕೆ

ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯದಲ್ಲಿ ಸುಮಾರು 1500 ಪುಟಗಳ ಚಾರ್ಜ್​ಶೀಟ್​ ಈ ಹಿಂದೆ ಎನ್‌ಐಎ ಸಲ್ಲಿಸಿತ್ತು. ‘ಸಮಾಜದಲ್ಲಿ-ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಪ್ರವೀಣ್​ ನೆಟ್ಟಾರು ಅವರನ್ನು ಪಿಎಫ್​ಐ ಹತ್ಯೆ ಮಾಡಿದೆ. ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿ ಸೃಷ್ಟಿಸುವುದು ಆ ಸಂಘಟನೆ ಮುಖಂಡರ ಪ್ರಮುಖ ಉದ್ದೇಶ. 2047ರ ಹೊತ್ತಿಗೆ ಇಸ್ಲಾಮಿಕ್​ ಆಳ್ವಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಪಿಎಫ್​ಐ ಕಾರ್ಯಕರ್ತರು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಹಿಂದು ಮುಖಂಡರ ಹತ್ಯೆಗಳನ್ನು ನಡೆಸಲು ಸೇವಾ ತಂಡಗಳು, ಕಿಲ್ಲರ್​ ಸ್ಕ್ವಾಡ್​​ಗಳು ಎಂಬ ರಹಸ್ಯ ತಂಡಗಳನ್ನು ಪಿಎಫ್​ಐ ರಚನೆ ಮಾಡಿಕೊಂಡಿತ್ತು. ಒಬ್ಬ ವ್ಯಕ್ತಿಯನ್ನು ಟಾರ್ಗೆಟ್​ ಮಾಡಿ, ಆತನನ್ನು ಕೊಲ್ಲಲು ಯೋಜನೆ ರೂಪಿಸುತ್ತಿದ್ದರು. ಅದಕ್ಕಾಗಿ ಸದಸ್ಯರಿಗೆ ತರಬೇತಿ ನೀಡುತ್ತಿದ್ದರು. ಬಳಿಕ ಆಯಾ ಜಿಲ್ಲಾ ಮುಖ್ಯಸ್ಥನಿಗೆ ಸೂಚನೆ ನೀಡುತ್ತಿದ್ದರು. ಹೀಗೆ ಟಾರ್ಗೆಟ್​ ಆದ ವ್ಯಕ್ತಿಗಳಲ್ಲಿ ಪ್ರವೀಣ್​ ನೆಟ್ಟಾರು ಕೂಡ ಒಬ್ಬನಾಗಿದ್ದ’ ಎಂಬ ಅಂಶಗಳನ್ನು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ.

ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ, ರಿಯಾಝ್, ಮುಸ್ತಫಾ ಪೈಚಾರ್, ಮಸೂದ್ ಕೆ ಎ, ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ., ಇಸ್ಮಾಯಿಲ್ ಶಾಫಿ.ಕೆ., ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ., ಮಹಮ್ಮದ್ ಶಫೀಕ್ ಜಿ., ಉಮ್ಮರ್ ಫಾರೂಕ್ ಎಂ.ಆರ್., ಅಬ್ದುಲ್ ಕಬೀರ್ ಸಿ.ಎ., ಮುಹಮ್ಮದ್ ಇಬ್ರಾಹಿಂ ಶಾ., ಸೈನುಲ್ ಅಬಿದ್ ವೈ., ಶೇಖ್ ಸದ್ದಾಂ ಹುಸೇನ್., ಜಾಕಿಯಾರ್ ಎ., ಎನ್.ಅಬ್ದುಲ್ ಹಾರಿಸ್., ತುಫೈಲ್ ಎಂ. ಎಚ್. ಎಂಬುವರ ಹೆಸರು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: Praveen Nettaru: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೊಂದು ಚಾರ್ಜ್‌ಶೀಟ್‌ ಸಲ್ಲಿಕೆ

Continue Reading

ಪ್ರಮುಖ ಸುದ್ದಿ

Chikkaballapur News : ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

Chikkaballapur News: ರಾತ್ರಿ 10ರಿಂದ 11 ಗಂಟೆಯ ನಡುವೆ ಸುಧಾಕರ್​ ಅವರ ಗೃಹಕಚೇರಿಯ ನಿವಾಸದ ಮೇಲೆ‌ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿ ಅವರ ಗೃಹಕಚೇರಿ ಇದ್ದು ಅಲ್ಲಿಗೆ ಕಲ್ಲು ತೂರಲಾಗಿದೆ. ತಡರಾತ್ರಿ ಮನೆಯ ಹಿಂಭಾಗದ ಮೂಲಕ ಕಲ್ಲು ತೂರಾಟ ಮಾಡಿರುವ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

VISTARANEWS.COM


on

Chikkaballapur News
Koo

ಚಿಕ್ಕಬಳ್ಳಾಪುರ: ಇಲ್ಲಿನ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಮಂಗಳವಾರ ರಾತ್ರಿ (ಜೂ4ರಂದು) ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮನೆಗೆ ಹಾಕಲಾಗಿದ್ದ ಗಾಜುಗಳು ಪುಡಿಪುಡಿಯಾಗಿವೆ. ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ರಾಜಕೀಯ ವಿರೋಧಿಗಳ ವಿರುದ್ಧ ಭಯಂಕರ ಭಾಷಣ ಮಾಡುವ ಪ್ರದೀಪ್​ ಈಶ್ವರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಕಲ್ಲು ಎಸೆದಿರಬಹುದು ಎಂದು ಹೇಳಲಾಗಿದೆ.

ಮಂಗಳವಾರ ಪ್ರಕಟವಾದ ಲೋಕ ಸಭಾ ಚುನಾವಣೆಯ ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ಅವರ ರಾಜಕೀಯ ಪ್ರತಿಸ್ಪರ್ಧಿ ಡಾ. ಸುಧಾಕರ್ ಗೆಲುವ ಸಾಧಿಸಿದ್ದಾರೆ. ಆ ಬಳಿಕ ಸುಧಾಕರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದರು. ಅಲ್ಲದೆ ಸುಧಾಕರ್​ ಒಂದೇ ಒಂದು ಓಟ್​ ರಕ್ಷಾ ರಾಮಯ್ಯ ಅವರಿಗಿಂತ ಹೆಚ್ಚು ಪಡೆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿದ್ದರು.

ರಾತ್ರಿ 10ರಿಂದ 11 ಗಂಟೆಯ ನಡುವೆ ಸುಧಾಕರ್​ ಅವರ ಗೃಹಕಚೇರಿಯ ನಿವಾಸದ ಮೇಲೆ‌ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿ ಅವರ ಗೃಹಕಚೇರಿ ಇದ್ದು ಅಲ್ಲಿಗೆ ಕಲ್ಲು ತೂರಲಾಗಿದೆ. ತಡರಾತ್ರಿ ಮನೆಯ ಹಿಂಭಾಗದ ಮೂಲಕ ಕಲ್ಲು ತೂರಾಟ ಮಾಡಿರುವ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

ಕಲ್ಲುಗಳ ಆಘಾತಕ್ಕೆ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ. ಘಟನೆ ವರದಿಯಾದ ಬಳಿಕ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಭರ್ಜರಿ ಗೆಲುವು; ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಘೋಷಣೆ?

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್‌ ಭರ್ಜರಿ ಗೆಲುವು ದಾಖಲಿಸಿದ್ದರಿಂದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ (Karnataka election results 2024) ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ (Chikballapur Election Result 2024) ಬಿಜೆಪಿಯ ಡಾ.ಕೆ. ಸುಧಾಕರ್ (​Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್‌ ಭರ್ಜರಿ ಗೆಲುವು ದಾಖಲಿಸಿದ್ದರಿಂದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ (Karnataka election results 2024) ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ (Chikballapur Election Result 2024) ಬಿಜೆಪಿಯ ಡಾ.ಕೆ. ಸುಧಾಕರ್ (​Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Rain news : ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ (Karnataka Weather Forecast) ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯೊಂದಿಗೆ (Heavy Rain) ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಜೂನ್‌ 7ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬುಧವಾರ ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದೆ. ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30-40 ಕಿಮೀ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ನಿನ್ನೆ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ನಿನ್ನೆ ಮಂಗಳವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Election Results 2024
ದೇಶ5 mins ago

Election Results 2024: ಹ್ಯಾಟ್ರಿಕ್‌ ಸರದಾರ ಮೋದಿಗೆ ವಿಶ್ವನಾಯಕರಿಂದ ಅಭಿನಂದನೆ

election results 2024 Modi and Yogi
ಪ್ರಮುಖ ಸುದ್ದಿ19 mins ago

Election Results 2024: ರಾಮ ಮಂದಿರ ಭದ್ರ, ಯುಪಿ ಅಭದ್ರ: ಉತ್ತರ ಪ್ರದೇಶದಲ್ಲಿ ಬಿಜೆಪಿ 64ರಿಂದ 36ಕ್ಕೆ ಕುಸಿಯಲು ಕಾರಣ ಇಲ್ಲಿದೆ

Election Results 2024
ದೇಶ50 mins ago

Election Results 2024: 543ರಲ್ಲಿ 542 ಕ್ಷೇತ್ರಗಳ ಫಲಿತಾಂಶ ಘೋಷಣೆ; ಪಕ್ಷಗಳ ಅಂತಿಮ ಬಲಾಬಲ ಹೀಗಿದೆ

Car Stunt
ಪ್ರಮುಖ ಸುದ್ದಿ56 mins ago

Car Stunt : ಬೈಕ್​ ವೀಲಿಂಗ್ ಆಯ್ತು; ಇದೀಗ ಬೆಂಗಳೂರು ಮಹಾನಗರದಲ್ಲಿ ಕಾರಿನಲ್ಲಿ ಸ್ಟಂಟ್​

Praveen Nettaru
ಕ್ರೈಂ1 hour ago

Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ವಿದೇಶಕ್ಕೆ ಪರಾರಿಯಾಗುತ್ತಿದ್ದಾಗಲೇ ಬಂಧನ

Chikkaballapur News
ಪ್ರಮುಖ ಸುದ್ದಿ1 hour ago

Chikkaballapur News : ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

Election Results 2024
ದೇಶ1 hour ago

Election Results 2024: ಫಲಿತಾಂಶದ ಬೆನ್ನಲ್ಲೇ ಎನ್‌ಡಿಎ, ಇಂಡಿಯಾ ಬಣಗಳ ಹೈವೋಲ್ಟೇಜ್‌ ಮೀಟಿಂಗ್‌

Karnataka Weather Forecast
ಮಳೆ3 hours ago

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Benefits of Poppy Seeds
ಆರೋಗ್ಯ3 hours ago

Benefits of Poppy Seeds: ಗಸೆಗಸೆ ನಿದ್ದೆಗಷ್ಟೇ ಅಲ್ಲ, ಪೌಷ್ಟಿಕಾಂಶಗಳ ಆಗರವೂ ಹೌದು!

Microplastics
ಆರೋಗ್ಯ4 hours ago

Microplastics: ನಮಗೆ ಗೊತ್ತೇ ಆಗದಂತೆ ನಮ್ಮ ದೇಹ ಸೇರುತ್ತಿದೆ ಅಪಾಯಕಾರಿ ಪ್ಲಾಸ್ಟಿಕ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌