Site icon Vistara News

Aam Aadmi Party: ದಾವಣಗೆರೆಗೆ ಆಗಮಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್‌ಗೆ ರಾಜ್ಯ ಎಎಪಿ ಮುಖಂಡರಿಂದ ಸ್ವಾಗತ

Arvind Kejriwal, Bhagwant Mann received by state AAP leaders on their arrival in Davanagere

#image_title

ದಾವಣಗೆರೆ: ನಗರದಲ್ಲಿ ಆಯೋಜಿಸಿದ್ದ ಆಮ್ ಆದ್ಮಿ ಪಕ್ಷದ (Aam Aadmi Party) ಬೃಹತ್ ಸಮಾವೇಶಕ್ಕೆ ಶನಿವಾರ ಆಗಮಿಸಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡರಾದ ಸೌಂದರ್ಯ ಮಂಜಪ್ಪ, ಯುವ ಮುಖಂಡರಾದ ವರುಣ್ ಹಾಗೂ ಯುವಕರ ಕಣ್ಮಣಿ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೀರ್ತನ್ ಕುಮಾರ್ ಮಂಜಪ್ಪ ಮತ್ತಿತರರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಇದನ್ನೂ ಓದಿ | Aam Aadmi Party: ಎಎಪಿ ಭ್ರಷ್ಟಾಚಾರ ಸಹಿಸಲ್ಲ, ನನ್ನ ಮಗ ಭ್ರಷ್ಟಾಚಾರ ಮಾಡಿದರೂ ಜೈಲಿಗೆ ಹಾಕುವೆ: ಅರವಿಂದ್ ಕೇಜ್ರಿವಾಲ್

Exit mobile version