Site icon Vistara News

Lok Sabha Election 2024: ಶ್ರೀ ಸಂತ ಸೇವಾಲಾಲ್‌ ಜನ್ಮಸ್ಥಳಕ್ಕೆ ಗಾಯತ್ರಿ ಸಿದ್ದೇಶ್ವರ್ ಭೇಟಿ, ಪೂಜೆ

Davangere Lok Sabha constituency BJP candidate Gayatri Siddeshwar visit Suragondanakoppa

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಗುರುವಾರ ಶ್ರೀ ಸಂತ ಸೇವಾಲಾಲ್‌ ಅವರ ಜನ್ಮಸ್ಥಳವಾದ ಹೊನ್ನಾಳಿ ತಾಲೂಕಿನ ಸುರಗೊಂಡನಕೊಪ್ಪಕ್ಕೆ ಭೇಟಿ ನೀಡಿ, ವಿಶೇಷ ಪೂಜೆ (Lok Sabha Election 2024) ಸಲ್ಲಿಸಿದರು.

ಶ್ರೀಕ್ಷೇತ್ರದ ಶ್ರೀ ಮರಿಯಮ್ಮ ದೇವಸ್ಥಾನ ಹಾಗೂ ಶ್ರೀ ಸಂತ ಸೇವಾಲಾಲ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.

ಇದನ್ನೂ ಓದಿ: FD interest rate: ಬಜಾಜ್ ಫೈನಾನ್ಸ್ ಹೆಚ್ಚಿನ ಅವಧಿಯ ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಏರಿಕೆ

ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಯುವ ಮುಖಂಡರಾದ ಜಿ.ಎಸ್.ಅನಿತ್ ಕುಮಾರ್, ತಾಲೂಕು ಅಧ್ಯಕ್ಷ ಸುರೇಶ್, ಕುಬೇರಪ್ಪ, ಪಾಲಿಕೆ ಸದಸ್ಯ ಶಿವಪ್ರಕಾಶ್, ಮಂಜನಾಯ್ಕ್. ಹನುಮಂತಪ್ಪ, ಅರೆಕೆರೆ ನಾಗರಾಜ್, ರಂಗನಾಥ್, ಸುರೇಂದ್ರ ನಾಯ್ಕ್,‌ ಉಮಾದೇವಿ, ಮಾರುತಿ ನಾಯ್ಕ್, ಮುರುಗೇಂದ್ರ ನಾಯ್ಕ್, ಯೋಗೇಶ್, ವಿರೂಪಾಕ್ಷಪ್ಪ, ಉಮೇಶ್ ನಾಯ್ಕ್, ಸೇರಿದಂತೆ ಸಮಾಜದ ಹಿರಿಯ ಮುಖಂಡರು. ಬಿಜೆಪಿ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು‌.

Exit mobile version